ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು
ಸಮಗ್ರ ನ್ಯೂಸ್: ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದೆ. ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ರಾಜ್ಯ ಕಾನೂನು ಆಯೋಗದ ಪ್ರತಿನಿಧಿ ವಸಂತ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ. ಚುನಾವಣಾ ಸಚಿವರ ಸಮಿತಿಗೆ ಒಟ್ಟು ನಾಲ್ಕು […]
ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು Read More »










