ರಾಜಕೀಯ

ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ

ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಅನಂತಕುಮಾರ್ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆಯ ಸೌಭಾಗ್ಯ ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು […]

ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ Read More »

ಬಿಜೆಪಿಯ 5ನೇ ಪಟ್ಟಿ‌ ಬಿಡುಗಡೆ| ಅನಂತ್ ಕುಮಾರ್ ಹೆಗ್ಡೆಗೆ ಕೋಕ್| ಶೆಟ್ಟರ್ ಗೆ ಬೆಳಗಾವಿ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿಯು ಲೋಕ ಸಭಾ ಚುನಾವಣೆಗೆ 5 ನೇ ಪಟ್ಟಿ ಬಿಡುಗಡೆ ಮಾಡಿದ್ದು, 111 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಪ್ರಖರ ಹಿಂದುತ್ವವಾದಿ ಕರ್ನಾಟಕದ ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಲೋಕಸಭಾ ಟಿಕೆಟ್ ನಿರಾಕರಿಸಲಾಗಿದೆ. ಅವರ ಬದಲಿಗೆ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಟಿಕೆಟ್ ಘೋಷಿಸಲಾಗಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಚಿತ್ರನಟಿ ಕಂಗನಾ ರನೌತ್ ಲೋಕಸಭೆಗೆ ಸ್ಫರ್ಧಿಸಲಿದ್ದಾರೆ. ದುಮ್ಕಾದಿಂದ ಸೀತಾ ಸೊರೆನ್, ಬೆಳಗಾವಿಯಿಂದ ಜಗದೀಶ ಶೆಟ್ಟರ್

ಬಿಜೆಪಿಯ 5ನೇ ಪಟ್ಟಿ‌ ಬಿಡುಗಡೆ| ಅನಂತ್ ಕುಮಾರ್ ಹೆಗ್ಡೆಗೆ ಕೋಕ್| ಶೆಟ್ಟರ್ ಗೆ ಬೆಳಗಾವಿ ಟಿಕೆಟ್ Read More »

ಉತ್ತರಪ್ರದೇಶದಲ್ಲಿ 16 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಬಹುಜನ ಸಮಾಜ ಪಕ್ಷವು ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 16 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಪಕ್ಷವು ಇದುವರೆಗೆ ಸಹರಾನ್‌ಪುರ, ಕೈರಾನಾ, ಮುಜಾಫರ್‌ನಗರ, ಬಿಜ್ನೌರ್, ನಗೀನಾ (ಎಸ್‌ಸಿ), ಮುರಾದಾಬಾದ್, ರಾಂಪುರ್, ಸಂಭಾಲ್, ಅಮ್ರೋಹಾ, ಮೀರತ್, ಬಾಗ್‌ಪತ್ ಮತ್ತು ಇತರ ಸ್ಥಾನಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಸಹರಾನ್ಪುರ: ಮಜೀದ್ ಅಲಿ ಕೈರಾನಾ: ಶ್ರೀಪಾಲ್ ಸಿಂಗ್ ಮುಜಾಫರ್‌ನಗರ: ದಾರಾ ಸಿಂಗ್ ಪ್ರಜಾಪತಿ ಬಿಜ್ನೌರ್: ವಿಜೇಂದ್ರ ಸಿಂಗ್ ನಗೀನಾ (SC): ಸುರೇಂದ್ರ ಸಿಂಗ್ ಪಾಲ್ ಮುರಾದಾಬಾದ್:

ಉತ್ತರಪ್ರದೇಶದಲ್ಲಿ 16 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

ಚುನಾವಣೆ ಸಿದ್ಧತೆಯ ನಡುವೆಯೇ ಕೆಪಿಸಿಸಿಗೆ ನೇಮಕಾತಿ/ ಐವರು ಕಾರ್ಯಾಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಭರದ ಸಿದ್ಧತೆಯ ನಡುವೆಯೇ ಕೆಪಿಸಿಸಿಯಲ್ಲಿ ನೂತನ ನೇಮಕಾತಿಗಳು ನಡೆದಿವೆ. ತನ್ನೀರ್ ಸೇರ್, ಜಿ.ಸಿ. ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಎಐಸಿಸಿ ನೇಮಿಸಿದ್ದು, ಇದೇ ಸಂದರ್ಭ ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ. ಇನ್ನು ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್. ಹನುಮಂತಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.

ಚುನಾವಣೆ ಸಿದ್ಧತೆಯ ನಡುವೆಯೇ ಕೆಪಿಸಿಸಿಗೆ ನೇಮಕಾತಿ/ ಐವರು ಕಾರ್ಯಾಧ್ಯಕ್ಷರ ನೇಮಕ Read More »

ಜೆಡಿಎಸ್ ಪಾಲಾದ ಸಕ್ಕರೆ ನಾಡು/ ಸುಮಲತಾಗೆ ನಿರಾಸೆ

ಸಮಗ್ರ ನ್ಯೂಸ್: ಸಕ್ಕರೆ ನಾಡು ಮಂಡ್ಯ ಜೆಡಿಎಸ್ ಪಾಲಾಗಿದ್ದು, ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾಗೆ ಭಾರೀ ನಿರಾಸೆಯಾಗಿದೆ.. ಈ ಕುರಿತು ಬಿಜೆಪಿ ಸಭೆಯಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಮಾಹಿತಿ ನೀಡಿದ್ದಾರೆ. ಜೆಡಿಎಸ್ ಕ್ಷೇತ್ರಗಳನ್ನು ಕೊನೆಗೂ ಬಿಜೆಪಿ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಕುರಿತು, ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳನ್ನು ಜೆಡಿಎಸ್

ಜೆಡಿಎಸ್ ಪಾಲಾದ ಸಕ್ಕರೆ ನಾಡು/ ಸುಮಲತಾಗೆ ನಿರಾಸೆ Read More »

ಒಡಿಶಾದಲ್ಲಿ ಮೈತ್ರಿ ಇಲ್ಲ/ ಬಿಜೆಪಿ ಸೃಷ್ಟನೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮತ್ತು ಒಡಿಶಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಬಿಜೆಡಿ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲಿವೆ. ರಾಜ್ಯದಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದಾಗಿ ಬಿಜೆಪಿ ಸ್ಪಷ್ಟಪಡಿಸಿದೆ. ಒಡಿಶಾದಲ್ಲಿ ನಾಮಪತ್ರ ಸಲ್ಲಿಕೆ ಏ.18ರಿಂದ ಪ್ರಾರಂಭವಾಗಲಿದ್ದು, ಈ ಬಾರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್‍ಡಿಎ ಸೇರಬಹುದು ಎಂದು ನಿರೀಕ್ಷಿಸಲಾಗಿತ್ತು. ಇದರ ಕುರಿತಾಗಿ ಹಲವು ಬಾರಿ ಮಾತುಕತೆಯೂ ನಡೆದಿತ್ತು. ಆದರೆ ಮಾತುಕತೆಗಳು ಫಲಪ್ರದವಾಗದ ಹಿನ್ನೆಲೆಯಲ್ಲಿ ಎಲ್ಲ 21

ಒಡಿಶಾದಲ್ಲಿ ಮೈತ್ರಿ ಇಲ್ಲ/ ಬಿಜೆಪಿ ಸೃಷ್ಟನೆ Read More »

ವಿಧಾನ ಪರಿಷತ್ ಚುನಾವಣೆ/ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಎಂಎಲ್ಸಿ ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ಮೊದಲು ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ನ ಬಿಜೆಪಿ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನಿರಾಕರಿಸಲ್ಪಟ್ಟ ಕಾರಣ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.

ವಿಧಾನ ಪರಿಷತ್ ಚುನಾವಣೆ/ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ Read More »

ಕಾಂಗ್ರೆಸ್ ನ ಅಭ್ಯರ್ಥಿಗಳ‌ ಎರಡನೇ ಪಟ್ಟಿ ಪ್ರಕಟ| ದ.ಕ, ಉಡುಪಿ, ಸೇರಿದಂತೆ ಬಾಕಿ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ರಿವೀಲ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 57 ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡಕ್ಕೆ ಪದ್ಮರಾಜ್‌, ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಮೈಸೂರು – ಕೊಡಗಿಗೆ ಎಂ.ಲಕ್ಷ್ಮಣ್ ಹಾಗೂ ಕಲಬುರಗಿಯಲ್ಲಿ ರಾಧಾ ಕೃಷ್ಣ ದೊಡ್ಮನಿ ಸೇರಿದಂತೆ ರಾಜ್ಯದ 17 ಮಂದಿಗೆ ಟಿಕೆಟ್‌ ಘೋಷಿಸಿದೆ. ಲೋಕಸಭಾ ಚುನಾವಣೆ ಸಂಬಂಧ ಎಐಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ರಾಜ್ಯದ

ಕಾಂಗ್ರೆಸ್ ನ ಅಭ್ಯರ್ಥಿಗಳ‌ ಎರಡನೇ ಪಟ್ಟಿ ಪ್ರಕಟ| ದ.ಕ, ಉಡುಪಿ, ಸೇರಿದಂತೆ ಬಾಕಿ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ರಿವೀಲ್ Read More »

ಮೂರನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ, ತಮಿಳುನಾಡಿನ ಕೊಯಮತ್ತೂರಿನಿಂದ ನಿವೃತ್ತ ಪೊಲೀಸ್ ಅಧಿಕಾರಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸ್ಪರ್ಧೆ ಮಾಡಲಿದ್ದಾರೆ. ಈ ಹಿಂದೆ ತೆಲಂಗಾಣದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಡಾ. ತಮಿಳ್ ಸಾಯಿ ಸೌಂದರ್ಯರಾಜನ್ ಗೆ ಚೆನೈ ದಕ್ಷಿಣದಿಂದ ಟಿಕೆಟ್ ನೀಡಲಾಗಿದೆ. ಎಲ್. ಮುರುಗನ್ ನೀಲಗಿರಿ ಕ್ಷೇತ್ರದಿಂದ, ಪೆÇನ್ನು ರಾಧಾಕೃಷ್ಣನ್ ಕನ್ಯಾಕುಮಾರಿಯಿಂದ ಸ್ಪರ್ಧೆ ಮಾಡಲಿದ್ದಾರೆ. ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ

ಮೂರನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್ Read More »

ಲೋಕಸಭಾ ಚುನಾವಣೆ/ ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ಐಕಾನ್‍ಗಳ ನೇಮಕ

ಸಮಗ್ರ ನ್ಯೂಸ್: ನಟ ರಮೇಶ್ ಅರವಿಂದ್ ಸೇರಿದಂತೆ 8 ಮಂದಿಯನ್ನು ಮೂರು ಜಿಲ್ಲೆಗಳ ಜಿಲ್ಲಾ ಚುನಾವಣಾ ಐಕಾನ್ ಗಳಾಗಿ ರಾಜ್ಯ ಚುನಾವಣಾ ಆಯೋಗ ನೇಮಕ ಮಾಡಿ ಆದೇಶಿಸಲಾಗಿದೆ. ಮೈಸೂರು, ಬೆಂಗಳೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಜಿಲ್ಲಾ ಐಕಾನ್ ಗಳನ್ನು ನೇಮಕ ಮಾಡುತ್ತಿರೋದಾಗಿ ಹೆಚ್ಚುವರಿ ಚುನಾವಣಾಧಿಕಾರಿ ತಿಳಿಸಿದ್ದಾರೆ. ಮಾಡೆಲ್ ಕುಮಾರಿ ತನಿಷ್ಕಾ ಮೂರ್ತಿ, ಅಂತಾರಾಷ್ಟ್ರೀಯ ವೈಲ್ಡ್ ಲೈಫ್ ಫೆÇೀಟೋಗ್ರಾಫರ್ ಕೆ ಸೇನಾನಿ ಹಾಗೂ ಬಿಎಸ್ ಕೃಪಾಕರ್ ಅವರನ್ನು ಮೈಸೂರು ಜಿಲ್ಲೆಯ ಜಿಲ್ಲಾ ಐಕಾನ್ ಗಳಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

ಲೋಕಸಭಾ ಚುನಾವಣೆ/ ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ಐಕಾನ್‍ಗಳ ನೇಮಕ Read More »