ರಾಜಕೀಯ

ಉಳಿದ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್/ ನಾಳೆ ಘೋಷಣೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕರ್ನಾಟಕದ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ (ಮಾ. 22) ಘೋಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಈಗಾಗಲೇ ಬಾಕಿ ಉಳಿದಿರುವ ಐದು ಕ್ಷೇತ್ರಗಳ ಕುರಿತು ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಸುದೀರ್ಘ ಚರ್ಚೆಯಾಗಿದೆ. ಮಾ.22ರಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ಕುರಿತು ಚರ್ಚೆ ಮಾಡಿ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದರು. ಮೈತ್ರಿಯಿಂದಾಗಿ ಎನ್‍ಡಿಎ ರಾಜ್ಯದಲ್ಲಿ […]

ಉಳಿದ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್/ ನಾಳೆ ಘೋಷಣೆ Read More »

ದಾಖಲೆಗಳಿಲ್ಲದ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದ ಶಾಕ್/ ನೋಂದಣಿಗೆ ಗಡುವು ನೀಡಿದ ಸರ್ಕಾರ

ಸಮಗ್ರ ನ್ಯೂಸ್: . ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‍ಗಳು, ಮಸೀದಿಗಳು ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ಸರ್ಕಾರ ಶಾಕ್ ನ್ಯೂಸ್ ನೀಡಿದ್ದು, ನೋಂದಣಿ ಗಡುವನ್ನು ನೀಡಿ ಸರ್ಕಾರ ಆದೇಶಿಸಿದೆ. ದಾಖಲೆಗಳು ಇಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‍ಗಳು, ಮಠಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಮಕ್ಕಳನ್ನು ಮಸೀದಿ ಮತ್ತು ಚರ್ಚ್‍ಗಳಿಗೆ ದಾಖಲಿಸಿ. ಸರಕಾರಿ ದಾಖಲಾತಿ ಇಲ್ಲದೆ ಕಾರ್ಯಾಚರಿಸುತ್ತಿರುವ ಡೇಕೇರ್ ಸೆಂಟರ್ ಗಳು ಮಕ್ಕಳ ಕಲ್ಯಾಣ ಮತ್ತು ಸಂರಕ್ಷಣಾ

ದಾಖಲೆಗಳಿಲ್ಲದ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದ ಶಾಕ್/ ನೋಂದಣಿಗೆ ಗಡುವು ನೀಡಿದ ಸರ್ಕಾರ Read More »

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ?

ಸಮಗ್ರ ನ್ಯೂಸ್: ಕಾಂಗ್ರೇಸ್ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿವಿ ಸದಾನಂದ ಗೌಡ ಅವರಿಗೆ ಟಿಕೇಟ್ ನೀಡುವುದಾದರೆ ಅದು ಜಿಲ್ಲೆಗೆ ಮಾಡಿರುವ ದೊಡ್ಡ ದ್ರೋಹ ಎಂದು ನೇತ್ರಾವತಿ ಹೋರಾಟ ಸಮಿತಿ ಆರೋಪಿಸಿದೆ. ನೇತ್ರಾವತಿ ಹೋರಾಟ ಸಮಿತಿಯ ಸಂಚಾಲಕ ದಿನಕರ್ ಶೆಟ್ಟಿ ಮಾಧ್ಯಮಗಳ ಜೊತೆ ಮಾತನಾಡಿ, ಯಾವುದೇ ಕಾರಣಕ್ಕೂ ಕಾಂಗ್ರೇಸ್ ಡಿವಿ ಸದಾನಂದ ಗೌಡ ಅವರಿಗೆ ದಕ್ಷಿಣ ಕನ್ನಡದಲ್ಲಿ ಟಿಕೆಟ್ ನೀಡಬಾರದು, ಜಿಲ್ಲೆಯ ನೀರಿನ ಸಮಸ್ಯೆಗೆ ಈ ವ್ಯಕ್ತಿಯೇ ಕಾರಣ, ಕಾಂಗ್ರೆಸ್ ನಿಂದ ಲೋಕಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ? Read More »

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ

ಸಮಗ್ರ ನ್ಯೂಸ್; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ Read More »

ಅಸ್ರಾ ಆವಾಸ್ ಪ್ರಕರಣ/ ಮಾಜಿ ಸಚಿವ ಅಜಂ ಖಾನ್‍ಗೆ ಏಳು ವರ್ಷ ಜೈಲು ಶಿಕ್ಷೆ

ಸಮಗ್ರ ನ್ಯೂಸ್: ದೂಂಗರಪುರ ಅಸ್ರಾ ಆವಾಸ್ (ಆಶ್ರಯ) ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಗೆ ಏಳು ವರ್ಷ ಮತ್ತು ಇತರರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಧ್ಯಪ್ರದೇಶದ ಶಾಸಕರ ನ್ಯಾಯಾಲಯ ಐಪಿಸಿ ಸೆಕ್ಷನ್ 427, 504, 506, 447 ಮತ್ತು 120 ಬಿ ಅಡಿಯಲ್ಲಿ ತೀರ್ಪು ನೀಡಿದೆ. ಸಮಾಜವಾದಿ ಪಕ್ಷದ ಆಡಳಿತದ ಅವಧಿಯಲ್ಲಿ, ದೂಂಗರಪುರದಲ್ಲಿ ಅಸ್ರಾ ಆವಾಸ್ (ಆಶ್ರಯ) ಗಳನ್ನು ನಿರ್ಮಿಸಲಾಯಿತು, ಅಲ್ಲಿ ಕೆಲವು ಜನರು ಈಗಾಗಲೇ ಮನೆಗಳನ್ನು ಹೊಂದಿದ್ದರು. 2016

ಅಸ್ರಾ ಆವಾಸ್ ಪ್ರಕರಣ/ ಮಾಜಿ ಸಚಿವ ಅಜಂ ಖಾನ್‍ಗೆ ಏಳು ವರ್ಷ ಜೈಲು ಶಿಕ್ಷೆ Read More »

ಚುನಾವಣಾ ಬಾಂಡ್ ಪೂರ್ಣ ಮಾಹಿತಿ/ ಮಾ. 21ರ ಒಳಗೆ ಸಲ್ಲಿಸುವಂತೆ ಸುಪ್ರೀಂ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ಬಾಂಡ್‍ಗಳ ಬಗ್ಗೆ ಪೂರ್ಣ ಪ್ರಮಾಣ ಮಾಹಿತಿ ನೀಡದ ಎಸ್‍ಬಿಐ ಅನ್ನು ಸುಪ್ರೀಂಕೋರ್ಟ್ ಇಂದು ಮತ್ತೆ ತರಾಟೆಗೆ ತೆಗೆದುಕೊಂಡಿದ್ದು, ಯುನಿಕ್ ಅಲ್ಫಾನ್ಯೂಮರಿಕ್ ಸಂಖ್ಯೆ ಮತ್ತು ರಿಡೀಮ್ ಮಾಡಿದ ಬಾಂಡ್ ಗಳ ಸೀರಿಯಲ್ ನಂಬರ್ ಸೇರಿದಂತೆ ಚುನಾವಣಾ ಬಾಂಡ್‍ಗಳ ಅಗತ್ಯ ಎಲ್ಲಾ ವಿವರಗಳನ್ನು ಮಾ. 21ರ ಸಂಜೆ 5 ಗಂಟೆಯೊಳಗೆ ಬಹಿರಂಗಪಡಿಸುವಂತೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ, ಎಸ್‍ಬಿಐನಿಂದ ಮಾಹಿತಿ ಪಡೆದ ತಕ್ಷಣ ಚುನಾವಣಾ ಆಯೋಗವು

ಚುನಾವಣಾ ಬಾಂಡ್ ಪೂರ್ಣ ಮಾಹಿತಿ/ ಮಾ. 21ರ ಒಳಗೆ ಸಲ್ಲಿಸುವಂತೆ ಸುಪ್ರೀಂ ಸೂಚನೆ Read More »

ಚುನಾವಣಾ ಬಾಂಡ್ ಗಳ ಅಂಕಿಅಂಶ ಬಹಿರಂಗ| ಬಿಜೆಪಿಯದ್ದೇ ಸಿಂಹಪಾಲು!!

ಸಮಗ್ರ ನ್ಯೂಸ್: ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಹೊಸ ಅಂಕಿಅಂಶಗಳನ್ನು ಚುನಾವಣಾ ಆಯೋಗ ಭಾನುವಾರ ಬಹಿರಂಗಪಡಿಸಿದೆ. ಚುನಾವಣಾ ಆಯೋಗವು ಈ ವಿವರಗಳನ್ನು ಮುಚ್ಚಿದ ಲಕೋಟೆಗಳಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು ಮತ್ತು ನಂತರ ಡೇಟಾವನ್ನು ಸಾರ್ವಜನಿಕಗೊಳಿಸುವಂತೆ ಕೇಳಲಾಯಿತು. ಏಪ್ರಿಲ್ 12, 2019 ರ ಮೊದಲು ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಚುನಾವಣಾ ಬಾಂಡ್ಗಳ ಮೂಲಕ 656.5 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಚುನಾವಣಾ ಬಾಂಡ್ಗಳ ಬಹಿರಂಗಪಡಿಸುವಿಕೆಯ ಪ್ರಮುಖ ಅಂಶಗಳು ಇಲ್ಲಿವೆ ಮಾಹಿತಿಯ ಪ್ರಕಾರ, 1)ತಮಿಳುನಾಡಿನ ಆಡಳಿತ ಪಕ್ಷವು ಮಾರ್ಟಿನ್ ಕಂಪನಿಯಿಂದ 509

ಚುನಾವಣಾ ಬಾಂಡ್ ಗಳ ಅಂಕಿಅಂಶ ಬಹಿರಂಗ| ಬಿಜೆಪಿಯದ್ದೇ ಸಿಂಹಪಾಲು!! Read More »

ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.20ರಂದು ಅಂತಿಮವಾಗುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂದು ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. ಮಾ. 19ರಂದು ಸಿಇಸಿ ಸಭೆ ನಡೆಯಲಿದ್ದು, ಮಾ. 20ರಂದು ಪಟ್ಟಿ ಅಂತಿಮವಾಗಬಹುದು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ರಾಜ್ಯದಲ್ಲಿ ತಾಲೂಕು, ಜಿಲ್ಲಾ

ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ Read More »

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…!

ಸಮಗ್ರ ನ್ಯೂಸ್: ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರಾಗಿದೆ. ಮತದಾರರನ್ನು ಸೆಳೆಯಲು ಈಗಾಗಲೇ ಕಾಂಗ್ರೆಸ್ ಪ್ಲಾನ್ ಮಾಡಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಕುಕ್ಕರ್, ತವಾ, ಊಟದ ಬಾಕ್ಸ್ ಇನ್ನೀತರ ವಸ್ತುಗಳ ಹಂಚಿಕೆ ಮಾಡಲಾಗುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಹೆಸರು ಈ ಗಿಫ್ಟ್ ಬಾಕ್ಸ್ ನಲ್ಲಿ ಇದೆ. ಹೊಸ ವರ್ಷ ಮುಗಿದರು ಅದರ ನೆಪದಲ್ಲಿ ಗಿಫ್ಟ್ ಪಾಲಿಟಿಕ್ಸ್ ನಡೆಯುತ್ತಿದೆ. ಇನ್ನೂ ರಾಮನಗರ ಮಾತ್ರವಲ್ಲದೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲೂ

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…! Read More »

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ

ಸಮಗ್ರ ನ್ಯೂಸ್: ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಈ ಸಂಖ್ಯೆಗಳು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುತ್ತವೆ. ಅಂದರೆ ಯಾರು ದೇಣಿಗೆ ನೀಡಿದರು ನಿರ್ದಿಷ್ಟವಾಗಿ ಯಾವ ಪಕ್ಷಕ್ಕೆ ನೀಡಿದರು ಎಂಬ ಮಾಹಿತಿ ಗೊತ್ತಾಗಲಿದೆ. ಮಾರ್ಚ್ 12 ರಂದು, ಎಸ್‌ಬಿಐ ಬಾಂಡ್‌ಗಳ ದಾಖಲೆಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಸಲ್ಲಿಸಿತ್ತು. ಎಸ್‌ಬಿಐ ಬಾಂಡ್

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ Read More »