ರಾಜಕೀಯ

ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಡಿ.18 ರಂದು ಅಂಬೇಡ್ಕರ್ ವಿವಾದ ಭಾರಿ ಕೋಲಾಹಲ ಸೃಷ್ಟಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಆಡಿದ ಮಾತನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅಸ್ತ್ರವಾಗಿ ಹಿಡಿದುಕೊಂಡಿದೆ. ಅಂಬೇಡ್ಕರ್‌ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹೋರಾಟ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಅಮಿತ್ ಶಾ ಹೇಳಿಕೆ ಖಂಡಿಸಿದ್ದಾರೆ. ಇಷ್ಟೇ ಅಲ್ಲ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವಿವಾದ ಜೋರಾಗುತ್ತಿದ್ದಂತೆ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ನನ್ನ […]

ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಪೋಟಕ ಹೇಳಿಕೆ Read More »

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..?

ಸಮಗ್ರ ನ್ಯೂಸ್ : ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿ.18 ರಂದು ಸಂಸತ್ತಿನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಮೇಲಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ.ಈ ನಡುವೆ ಮೋದಿ ಅವರು ಮಧ್ಯಾಹ್ನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..? Read More »

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..?

ಸಮಗ್ರ ನ್ಯೂಸ್ : ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿ.18 ರಂದು ಸಂಸತ್ತಿನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಮೇಲಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ.ಈ ನಡುವೆ ಮೋದಿ ಅವರು ಮಧ್ಯಾಹ್ನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..? Read More »

ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗತಿಯೇನು: ಸ್ಪೀಕರ್ ಖಾದರ್ ವಿರುದ್ಧ ಅಸಮಾಧಾನ

ಸಮಗ್ರ ನ್ಯೂಸ್ : ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗಳಿದ್ದರೆ ಏನು ಗತಿ?.. ಹೀಗಂತ ಡಿ. 18 ರಂದು ಸದನದಲ್ಲಿ ಸ್ಪೀಕ‌ರ್ ಯುಟಿ ಖಾದರ್ ವಿರುದ್ದ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದನಕ್ಕೆ ಯಾರೇ ತಡವಾಗಿ ಬಂದರೂ ಅಥವಾ ಗೈರಾದರೂ ಇಲ್ಲವೇ ಬಂದೂ ಅತ್ತಿತ್ತ ಓಡಾಡುತ್ತಿದ್ದರೆ ಸ್ಪೀಕರ್ ಯುಟಿ ಖಾದರ್ ಹೆಡ್ ಮಾಸ್ಟ ರೀತಿಯಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಾರೆ.ಊಟಕ್ಕೆ ಬಿಡ್ತಿಲ್ಲ ಎಂದು ಕೆಲವು ಶಾಸಕರು ಅಸಮಾಧಾನ ಹೊರಹಾಕಿದರು.ಶಿವಲಿಂಗೇ ಗೌಡ ಮಾತನಾಡಲು ಎದ್ದು ನಿಂತಾಗ ಕೆಲವು ಶಾಸಕರು ಊಟ ಮಾಡಕ್ಕಾದರೂ

ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗತಿಯೇನು: ಸ್ಪೀಕರ್ ಖಾದರ್ ವಿರುದ್ಧ ಅಸಮಾಧಾನ Read More »

“ಅಂಬೇಡ್ಕರ್ ಇಲ್ಲದಿದ್ದರೆ ಮೋದಿಯವರು ಚಹಾ ಮಾರಿಕೊಂಡು ಇರಬೇಕಿತ್ತು!” ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿ

ಸಮಗ್ರ ನ್ಯೂಸ್ : ಡಾ.ಅಂಬೇಡ್ಕರ್ ಸಂವಿಧಾನ ನೀಡಿಲ್ಲದೆ ಹೋಗಿದ್ದರೆ ಅಮಿತ್ ಶಾ ಅವರು ಗುಜರಿ ವ್ಯಾಪಾರಿ ಮಾಡಿಕೊಂಡು, ನರೇಂದ್ರ ಮೋದಿ ಅವರು ಚಹಾ ಮಾರಿಕೊಂಡು ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು

“ಅಂಬೇಡ್ಕರ್ ಇಲ್ಲದಿದ್ದರೆ ಮೋದಿಯವರು ಚಹಾ ಮಾರಿಕೊಂಡು ಇರಬೇಕಿತ್ತು!” ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿ Read More »

ಮಹಾರಾಷ್ಟ್ರ ಸರ್ಕಾರ: ಅಧಿಕಾರಕ್ಕೆ ಬಂದ ಮೊದಲ ತಿಂಗಳೇ ಮಹಾಯುತಿಗೆ ಶಾಕ್, ಶಿವಸೇನೆಗೆ ಗುಡ್‌ಬೈ ಹೇಳಿದ ಶಾಸಕ

ಸಮಗ್ರ ನ್ಯೂಸ್ : ಮಹಾರಾಷ್ಟ್ರದಲ್ಲಿ ಮಹಾಯುತಿ ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಸರ್ಕಾರ ರಚನೆಯಲ್ಲಿನ ಗೊಂದಲ ಹಾಗೂ ತೊಡಕು ಕೊನೆಯಾಗುತ್ತಿಲ್ಲ. ಮಹಾರಾಷ್ಟ್ರದಲ್ಲಿ ಡಿಸೆಂಬರ್ 15ಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರಲ್ಲಿ 39 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಖಾತೆ ಹಂಚಿಕೆಯಾಗುವುದಕ್ಕೂ ಮೊದಲೇ ಮಹಾಯುತಿ (ಬಿಜೆಪಿ, ಶಿವಸೇನಾ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್) ಪಾರ್ಟಿಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 23ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಮಹಾಯುತಿ ಸರ್ಕಾರ ಅಧಿಕಾರಕ್ಕೆ

ಮಹಾರಾಷ್ಟ್ರ ಸರ್ಕಾರ: ಅಧಿಕಾರಕ್ಕೆ ಬಂದ ಮೊದಲ ತಿಂಗಳೇ ಮಹಾಯುತಿಗೆ ಶಾಕ್, ಶಿವಸೇನೆಗೆ ಗುಡ್‌ಬೈ ಹೇಳಿದ ಶಾಸಕ Read More »

ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಮಾತುಕತೆ: ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ರಿಯಾಕ್ಷನ್ ಏನು

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಜಮೀರ್ ಅಹಮದ್‌ಖಾನ್‌ ಇಬ್ಬರು ಭೇಟಿಯಾಗಿದ್ದು,ಕುತೂಹಲ ಮೂಡಿಸಿದೆ. ಸದನದ ಒಳಗೆ ಹಾಗೂ ಸದನದ ಹೊರಗೆ ಗುದ್ದಾಡುವ ಜಮೀರ್ ಹಾಗೂ ಯತ್ನಾಳ್ ಇಬ್ಬರೂ ಭೇಟಿ ಮಾಡಿದ್ದು, ಇಬ್ಬರು ನಗುತ್ತಿರುವ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಜಮೀರ್ ಹಾಗೂ ಯತ್ನಾಳ್ ಇಬ್ಬರೂ ಒಬ್ಬರ ಹೆಸರನ್ನು ಕೇಳಿದರೂ ಕೆಂಡಾಮಂಡಲರಾಗುತ್ತಿದ್ದರು. ಈ ರೀತಿ ಇರುವಾಗಲೇ ಇಬ್ಬರು ಭೇಟಿ ಮಾಡಿರುವ ಪೋಟೋಗಳು ಎಲ್ಲಾ ಕಡೆ ವೈರಲ್ ಆಗಿದ್ದು,

ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಮಾತುಕತೆ: ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ರಿಯಾಕ್ಷನ್ ಏನು Read More »

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

ಸಮಗ್ರ ನ್ಯೂಸ್ : ಬಾಂಗ್ಲಾದೇಶದಲ್ಲಿ ದೌರ್ಜನ್ಯ ಎದುರಿಸುತ್ತಿರುವ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮಂಗಳವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ‘ಸ್ಟ್ಯಾಂಡ್ ವಿತ್ ಮೈನಾರಿಟೀಸ್ ಬಾಂಗ್ಲಾದೇಶ’ ಎಂದು ಬರೆದಿರುವ ಕೈಚೀಲಗಳೊಂದಿಗೆ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿಗೆ ಕೆನೆ ಬಣ್ಣದ ಕೈಚೀಲವನ್ನು ಹೊತ್ತುಕೊಂಡು ಆಗಮಿಸಿದ್ದರು. ಅದರ ಮೇಲೆ

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ Read More »

ಮೊದಲ ಭಾಷಣದಲ್ಲೇ ಮೋದಿಗೆ ಚುಚ್ಚಿದ ಪ್ರಿಯಾಂಕ ವಾದ್ರಾ

ಸಮಗ್ರ ನ್ಯೂಸ್ : ಲೋಕಸಭೆ ಸಂಸದೆಯಾಗಿ ಮೊದಲ ಬಾರಿಗೆ ಸಂಸತ್ತಿನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಮೊದಲ ಭಾಷಣದಲ್ಲೇ ಮೋದಿ ಸರ್ಕಾರಕ್ಕೆ ಚುಚ್ಚಿದ್ದಾರೆ. ಇತ್ತೀಚೆಗೆ ವಯನಾಡಿನಲ್ಲಿ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಿಯಾಂಕ ವಾದ್ರಾ ಇಂದು ಮೊದಲ ಬಾರಿಗೆ ಸಂಸತ್ತಿನಲ್ಲಿ ಮಾತನಾಡಿದ್ದಾರೆ. ಅವರಿಗೆ ಮೊದಲ ಬಾರಿಗೆ ಮಾತನಾಡುವ ಅವಕಾಶ ಸಿಕ್ಕಾಗ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ನಮ್ಮ ಸಂವಿಧಾನ ಎನ್ನುವುದು ಜನರ ರಕ್ಷಣೆಗಾಗಿ ಇದೆ. ಇದು ಜನರ ಏಕತೆ, ಸುರಕ್ಷತೆ ಮತ್ತು

ಮೊದಲ ಭಾಷಣದಲ್ಲೇ ಮೋದಿಗೆ ಚುಚ್ಚಿದ ಪ್ರಿಯಾಂಕ ವಾದ್ರಾ Read More »

ರಾಹುಲ್ ಗಾಂಧಿ ರಾಜಕೀಯ ವೃತ್ತಿ ಜೀವನಕ್ಕೆ ಪ್ರಿಯಾಂಕಾ ದೊಡ್ಡ ಅಪಾಯ: ಬಿಜೆಪಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ರಾಹುಲ್ ಗಾಂಧಿಯವರ ರಾಜಕೀಯ ಜೀವನಕ್ಕೆ ದೊಡ್ಡ ಅಪಾಯದ ಸೂಚನೆಯಾಗಿದ್ದಾರೆ ಎಂದು ಲೋಕಸಭೆಯಲ್ಲಿ ಅವರ ಭಾಷಣವನ್ನು ಉಲ್ಲೇಖಿಸಿ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ. ಕೆಳಮನೆಯಲ್ಲಿ 32 ನಿಮಿಷಗಳ ಕಾಲ ಮಾಡಿದ ಭಾಷಣದಲ್ಲಿ ಪ್ರಿಯಾಂಕಾ ಗಾಂಧಿ, ಸಂವಿಧಾನವನ್ನು ಬದಲಾಯಿಸಲು ಬಿಜೆಪಿಯ ಪ್ರಯತ್ನಗಳು, ಅದಾನಿ ಗ್ರೂಪ್‌ನ ಬೆಳೆಯುತ್ತಿರುವ ಏಕಸ್ವಾಮ್ಯ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಸಂಭಲ್ ಮತ್ತು ಮಣಿಪುರದಲ್ಲಿ ನಡೆದ ಹಿಂಸಾಚಾರದ ಘಟನೆಗಳು, ರಾಷ್ಟ್ರವ್ಯಾಪಿ ಜಾತಿ ಜನಗಣತಿಯ ಬೇಡಿಕೆ

ರಾಹುಲ್ ಗಾಂಧಿ ರಾಜಕೀಯ ವೃತ್ತಿ ಜೀವನಕ್ಕೆ ಪ್ರಿಯಾಂಕಾ ದೊಡ್ಡ ಅಪಾಯ: ಬಿಜೆಪಿ Read More »