ಲೋಕಸಭೆ ಚುನಾವಣೆಗೆ ಖಂಡಿತ ಸ್ಪರ್ಧಿಸುತ್ತೇನೆ: ಶೋಭಾ ಕರಂದ್ಲಾಜೆ
ಸಮಗ್ರ ನ್ಯೂಸ್: ಮುಂಬರುವ ಲೋಕಸಭೆ ಚುನಾವಣೆಗೆ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಐಸಿಎಆರ್-ಸಿಪಿಸಿಆರ್ಐ ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ರಾಜಕೀಯದಲ್ಲಿ ಅಸಮಾಧಾನ ಸಾಮಾನ್ಯ. ಗೆಲುವು ಖಚಿತವಾದ ಕ್ಷೇತ್ರದಿಂದ ಆಕಾಂಕ್ಷಿಗಳು ಟಿಕೆಟ್ ಬಯಸಿದ್ದಾರೆ. ಇದು ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾವೆಲ್ಲರೂ ಬದ್ಧರಾಗಿದ್ದೇವೆ ಮತ್ತು ಪಕ್ಷದ ಕೇಂದ್ರ ಸಂಸದೀಯ ಮಂಡಳಿಯ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು […]
ಲೋಕಸಭೆ ಚುನಾವಣೆಗೆ ಖಂಡಿತ ಸ್ಪರ್ಧಿಸುತ್ತೇನೆ: ಶೋಭಾ ಕರಂದ್ಲಾಜೆ Read More »










