ರಾಜಕೀಯ

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಸಮಗ್ರ ನ್ಯೂಸ್: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ. ಕಳೆದ 1 ದಶಕದಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನಡೆಸಿದ್ದೇವೆ. ಕೇಂದ್ರದಲ್ಲಿ 3ನೇ ಬಾರಿ ಮೋದಿ ನೇತೃತ್ವದಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ವಿನೋದ್ ತಾವ್ಡೆ […]

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ Read More »

ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾದ ನಟಿ ದೀಪಿಕಾ ದಾಸ್

ಸಮಗ್ರ ನ್ಯೂಸ್: ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದೂ ಅಭಿಮಾನಿಗಳಿಗೆ ಸ್ವಲ್ಪ ಮಟ್ಟಿಗೆ ಶಾಕ್ ಆಗಿದೆ. ಅದರಲ್ಲೂ ಇದು ನಿಜವಾದ ಮದುವೆಯಾ.. ಅಥವಾ ಶೂಟಿಂಗ್ ಆಗಿರಬಹುದಾ ಎಂಬ ಕಮೆಂಟ್ ಗಳನ್ನು ಜನರು ಹಾಕುತ್ತಿದ್ದಾರೆ. ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ

ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾದ ನಟಿ ದೀಪಿಕಾ ದಾಸ್ Read More »

ರಾಜ್ಯಸಭಾ ಚುನಾವಣೆ/ ಬಿಜೆಪಿಯದ್ದೇ ಸಿಂಹಪಾಲು

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆ ಮುಕ್ತಾಯಗೊಂಡಿದ್ದು ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಒಟ್ಟು ಫಲಿತಾಂಶದಲ್ಲಿ ಬಿಜೆಪಿಗೆ ಸಿಂಹಪಾಲು ಪ್ರಾಪ್ತಿಯಾಗಿದ್ದು 30 ಸೀಟಲ್ಲಿ ಗೆದ್ದಿದೆ. 56ರಲ್ಲಿ 41 ಮಂದಿ ಅವಿರೋಧ ಆಯ್ಕೆ ಆಗಿದ್ದರೆ, ಮಿಕ್ಕ 15ಕ್ಕೆ ಮತದಾನ ನಡೆದಿತ್ತು. ಇದರಲ್ಲಿ ಕರ್ನಾಟಕದ 4, ಉತ್ತರ ಪ್ರದೇಶದ 10 ಹಾಗೂ ಹಿಮಾಚಲ ಪ್ರದೇಶದ 1 ಸ್ಥಾನ ಇದ್ದವು. ಮತದಾನ ನಡೆದ 15 ಸ್ಥಾನದ ಪೈಕಿ ಬಿಜೆಪಿಗೆ 10, ಕಾಂಗ್ರೆಸ್‍ಗೆ 3 ಹಾಗೂ ಎಸ್ಪಿಗೆ 2 ಸ್ಥಾನ ಬಂದಿವೆ. ಇನ್ನು

ರಾಜ್ಯಸಭಾ ಚುನಾವಣೆ/ ಬಿಜೆಪಿಯದ್ದೇ ಸಿಂಹಪಾಲು Read More »

ಲೋಕಸಭಾ ಚುನಾವಣೆಗೆ ಸಿದ್ಧಗೊಂಡ ಆಮ್ ಆದ್ಮಿ/ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಕ್ಷವು ಲೋಕಸಭಾ ಚುನಾವಣೆಗೆ ಸಿದ್ದಗೊಳ್ಳುತ್ತಿದ್ದು, ದೆಹಲಿ ಮತ್ತು ಹರಿಯಾಣದ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕುಲದೀಪ್ ಕುಮಾರ್ ಪೂರ್ವ ದೆಹಲಿಯಿಂದ, ಸೋಮನಾಥ್ ಭಾರ್ತಿ ಅವರನ್ನು ನವದೆಹಲಿಯಿಂದ ಪಕ್ಷ ಕಣಕ್ಕಿಳಿಸಿದೆ. ಮಾಜಿ ಕಾಂಗ್ರೆಸ್ ಸಂಸದ ಮಹಾಬಲ್ ಮಿಶ್ರಾ ಪಶ್ಚಿಮ ದೆಹಲಿಯಿಂದ ಎಎಪಿ ಟಿಕೆಟ್ ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಬ್ಬ ಶಾಸಕ ಸಾಹಿ ರಾಮ್ ಪಹಲ್ವಾನ್ ದಕ್ಷಿಣ ದೆಹಲಿಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಹರಿಯಾಣದಲ್ಲಿ ಎಎಪಿ ಮಾಜಿ ರಾಜ್ಯಸಭಾ ಸಂಸದ ಸುಶೀಲ್ ಗುಪ್ತಾ ಅವರನ್ನು ಕುರುಕ್ಷೇತ್ರದಿಂದ

ಲೋಕಸಭಾ ಚುನಾವಣೆಗೆ ಸಿದ್ಧಗೊಂಡ ಆಮ್ ಆದ್ಮಿ/ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ Read More »

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47, ಜಿ.ಸಿ. ಚಂದ್ರಶೇಖರ್ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ ಎಂದು ತಿಳಿದು ಬಂದಿದೆ.

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು Read More »

ರಾಜ್ಯಸಭೆ ಚುನಾವಣೆ|ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್

ಸಮಗ್ರ ನ್ಯೂಸ್: ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಗೆ ಯಲ್ಲಾಪುರ ಬಿಜೆಪಿ ಶಾಸಕ ಅಲಬೈಲ್ ಶಿವರಾಂ ಹೆಬ್ಬಾರ್ ಗೈರಾಗಿದ್ದಾರೆ. ಇನ್ನುಳಿದಂತೆ 222 ಶಾಸಕರು ಮತ ಚಲಾಯಿಸಿದ್ದಾರೆ. ಇಂದು ಬೆಳಗ್ಗೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆದಿತ್ತು. ಎಸ್.ಟಿ ಸೋಮಶೇಖರ್ ಅಡ್ಡಮತದಾನ ಮಾಡಿರುವುದು ಮತ್ತು ಶಿವರಾಂ ಹೆಬ್ಬಾರ್ ಮತದಾನದಿಂದ ದೂರ ಉಳಿದಿರುವುದರಿಂದ ಬಿಜೆಪಿಗೆ ಎರಡು ಮತಗಳು ಕೈತಪ್ಪಿದೆ.

ರಾಜ್ಯಸಭೆ ಚುನಾವಣೆ|ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್ Read More »

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಕನ್ಫರ್ಮ್ ಆಗಿದೆ; ಶಾಸಕ ಜಿಟಿ ದೇವೇಗೌಡ

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಕನ್ಫರ್ಮ್ ಆಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಸ್ಥಳೀಯ ನಾಯಕರ ಸಭೆ ನಡೆಸಿ ಚುನಾವಣೆ ಸಿದ್ಧತೆ ಮಾಡುತ್ತಿದ್ದೇವೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭ್ಯರ್ಥಿ ಯಾರೆಂದು ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಿದ್ದಾರೆ. ಟಿಕೆಟ್ ಗಾಗಿ ಸಂಸದೆ ಸುಮಲತಾ ಸಭೆ ವಿಚಾರವಾಗಿ ಮಾತನಾಡಿದ ಅವರು, ಸುಮಲತಾರವರು ಅಧಿಕೃತ ಬಿಜೆಪಿ ಮೆಂಬರ್ ಅಲ್ಲ. ಆದರೂ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ.

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಕನ್ಫರ್ಮ್ ಆಗಿದೆ; ಶಾಸಕ ಜಿಟಿ ದೇವೇಗೌಡ Read More »

ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ;ಸುಮಲತಾ ಅಂಬರೀಶ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಮಂಡ್ಯದಿಂದ ಸ್ಪರ್ಧೆ ಮಾಡುವುದು ನನ್ನ ಆಸೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮಂಡ್ಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಇಂದು (ಫೆ.26) ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ, ನಾನು ಟಿಕೆಟ್ ಕೇಳಿಯೇ ಕೇಳುತ್ತೇನೆ. ನನಗೆ ನನ್ನದೇ ಆದ ಆತ್ಮವಿಶ್ವಾಸ ಇದೆ ಎಂದರು. ಜೆಡಿಎಸ್ ಪಕ್ಷ ಎನ್ ಡಿಎ ಭಾಗ, ನಾನು

ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ;ಸುಮಲತಾ ಅಂಬರೀಶ್ Read More »

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮತ್ತು ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೇ ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲು ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ Read More »

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೂಸ್: 15 ವರ್ಷದ ಹಿಂದೆ ನನಗೆ ಬಿಜೆಪಿಯಿಂದ ಸಿಗಬೇಕಾದ ಲೋಕಸಭಾ ಟಿಕೆಟ್‌ ಕಸಿಯಲಾಗಿತ್ತು. ಈಗ ಅದನ್ನು ಮತ್ತೆ ಕೊಡಿ ಎಂದು ಕೇಳುವುದು ನನ್ನ ಹಕ್ಕು. ಈ ಸಲದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರ ಅಭಿಲಾಷೆಯಂತೆ ಸ್ಪರ್ಧಿಸುವುದು ಖಚಿತ ಎಂದು ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಟೀಂ ಸತ್ಯಜಿತ್ ಸುರತ್ಕಲ್ ದ.ಕ. ಜಿಲ್ಲೆ ವತಿಯಿಂದ ತುಂಬೆ ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ಭಾನುವಾರ ನಡೆದ ಸತ್ಯಜಿತ್ ಸುರತ್ಕಲ್ ಅವರಿಗೆ ಬಿಜೆಪಿ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್ Read More »