ರಾಜಕೀಯ

‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೆಸ್ ಬಚಾವೋ’ | ಬ್ಲಾಕ್ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ಕಾರ್ಯಕರ್ತರು

ಸಮಗ್ರ ನ್ಯೂಸ್: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ತಾ. ಪಂ ಮಾಜಿ ಸದಸ್ಯೆಯರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ಇದರಿಂದ ಸುಳ್ಯ‌ ಬ್ಲಾಕ್ ಕಾಂಗ್ರೆಸ್ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದಾರೆ. ಉಚ್ಛಾಟನೆಗೊಂಡ ಕಾರ್ಯಕರ್ತರು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೊಯಾಗಿದ್ದ ನಂದಕುಮಾರ್ ಜೊತೆ ಗುರುತಿಸಿಕೊಂಡಿದ್ದರು.‌ ಆದರೆ ಟಿಕೇಟ್ ಘೋಷಣೆ ಆದ ನಂತರ ಕೃಷ್ಣಪ್ಪರಿಗೆ ದುಡಿದಿದ್ದರು ಎನ್ನಲಾಗಿದೆ. ಕಡಬ ತಾಲೂಕು ಪಂಚಾಯಿತಿ […]

‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೆಸ್ ಬಚಾವೋ’ | ಬ್ಲಾಕ್ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ಕಾರ್ಯಕರ್ತರು Read More »

ಕರೆಂಟ್ ಬಿಲ್‌ ಹೆಚ್ಚಾಗಲು‌ ನಮ್ಮ ಸರ್ಕಾರ ಕಾರಣವಲ್ಲ – ಗೃಹ ಸಚಿವ ಪರಮೇಶ್ವರ್

ಸಮಗ್ರ ನ್ಯೂಸ್: ನಮ್ಮ ಸರ್ಕಾರ ಕರೆಂಟ್​ ಬಿಲ್​ ಜಾಸ್ತಿ ಮಾಡಿಲ್ಲ. ಹಿಂದಿನ ಸರ್ಕಾರದಲ್ಲಿಯೇ ವಿದ್ಯುತ್​ ದರ ಏರಿಕೆ ಮಾಡಲಾಗಿತ್ತು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್​ ವಿದ್ಯುತ್​ ಬಿಲ್ ಏರಿಕೆ ಮಾಡಿದೆ ಎಂದು ಕೆಲವರು ಸುಮ್ಮನೆ ಕತೆ ಕಟ್ಟುತ್ತಿದ್ದಾರೆ ಎಂದು ಹೇಳಿದ್ದಾರೆ ಕರೆಂಟ್​ ಬಿಲ್​ ಜಾಸ್ತಿ ಬರೋಕೆ ನಮ್ಮ ಸರ್ಕಾರ ಕಾರಣವಲ್ಲ. ನೀವು ಯುನಿಟ್​ ಜಾಸ್ತಿ ಬಳಕೆ ಮಾಡಿದ್ದರೆ ನೀವೇ ಬಿಲ್​ ಕಟ್ಟಬೇಕು . ಹಿಂದಿನ ಸರ್ಕಾರ

ಕರೆಂಟ್ ಬಿಲ್‌ ಹೆಚ್ಚಾಗಲು‌ ನಮ್ಮ ಸರ್ಕಾರ ಕಾರಣವಲ್ಲ – ಗೃಹ ಸಚಿವ ಪರಮೇಶ್ವರ್ Read More »

ಸುಳ್ಯ: ‘ಶಕ್ತಿ’ ಯೋಜನೆಗೆ ಚಾಲನೆ ನೀಡುವ ವೇಳೆ ಕೈ ನಾಯಕರ “ಸ್ವಶಕ್ತಿ” ಪ್ರದರ್ಶನ| ಮತ್ತೊಮ್ಮೆ ಬೀದಿಗೆ ಬಂದ ಕಾಂಗ್ರೆಸ್ ನ ಒಳಜಗಳ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಗೆ ಚಾಲನೆ ನೀಡುವ ವೇಳೆ ಸುಳ್ಯ ಕಾಂಗ್ರೆಸ್ ನಲ್ಲಿ ನಾಯಕರ ಸ್ವಶಕ್ತಿ ಪ್ರದರ್ಶನ(!) ನಡೆದಿದೆ. ಈ ಮೂಲಕ ಕಾಂಗ್ರೆಸ್ ನ ನಾಯಕರ ಒಳಜಗಳ ಬೀದಿಗೆ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ‌ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ‘ಶಕ್ತಿ’ಗೆ ಚಾಲನೆ ನೀಡಲಾಗಿದೆ. ಸುಳ್ಯದಲ್ಲಿ ಈ ಕಾರ್ಯಕ್ರಮದ ಉದ್ಘಾಟನೆ ವೇಳೆ ಸ್ವತಃ ಕಾಂಗ್ರೆಸ್ ನಾಯಕರು ಕಿತ್ತಾಟ ನಡೆಸಿರುವುದುಗಾಗಿ ತಿಳಿದುಬಂದಿದೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಕ್ತಿ ಯೋಜನೆಯ ಚಾಲನಾ

ಸುಳ್ಯ: ‘ಶಕ್ತಿ’ ಯೋಜನೆಗೆ ಚಾಲನೆ ನೀಡುವ ವೇಳೆ ಕೈ ನಾಯಕರ “ಸ್ವಶಕ್ತಿ” ಪ್ರದರ್ಶನ| ಮತ್ತೊಮ್ಮೆ ಬೀದಿಗೆ ಬಂದ ಕಾಂಗ್ರೆಸ್ ನ ಒಳಜಗಳ Read More »

ಇರಲಾರದೆ ಇರುವೆ ಬಿಟ್ಕೊಂಡ ಸುಳ್ಯ ಕಾಂಗ್ರೆಸ್| ಪಕ್ಷ ವಿರೋಧಿ ಚಟುವಟಿಕೆ ಆರೋಪಿಸಿ 17 ಮಂದಿ ಅಮಾನತು

ಸಮಗ್ರ ನ್ಯೂಸ್: 2023ರ ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿದ್ದಾರೆಂಬ ಕಾರಣಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಮಡಿಕೇರಿ, ಕೆಪಿಸಿಸಿ ಮುಖಂಡ ಎಂ. ವೆಂಕಪ್ಪ ಗೌಡ, ಕಡಬ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಬಳ್ಳೇರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಶಿಫಾರಸ್ಸು ಮಾಡಿದೆ. ಅಲ್ಲದೇ ಸುಳ್ಯ ಮತ್ತು ಕಡಬ ಸೇರಿ ಸುಳ್ಯ ವಿಧಾನ ಸಭಾ ಕ್ಷೇತ್ರದ 17 ಮಂದಿ ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಆದೇಶ ಮಾಡಿದೆ.

ಇರಲಾರದೆ ಇರುವೆ ಬಿಟ್ಕೊಂಡ ಸುಳ್ಯ ಕಾಂಗ್ರೆಸ್| ಪಕ್ಷ ವಿರೋಧಿ ಚಟುವಟಿಕೆ ಆರೋಪಿಸಿ 17 ಮಂದಿ ಅಮಾನತು Read More »

ನಾಳೆಯಿಂದ ರಾಜ್ಯಾದ್ಯಂತ ‘ಶಕ್ತಿ’ ಯೋಜನೆ‌ ಅಧಿಕೃತ ಜಾರಿ| ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ರಾಜ್ಯ ಸರಕಾರದ ೫ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ನಾಳೆಯಿಂದಲೇ ಶುರುವಾಗಲಿದ್ದು, ಸ್ಟಿಕ್ಕರ್ ಇರುವ ಬಸ್ ಗಳಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಬೇಡ.ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು. ಆದರೆ 3 ತಿಂಗಳ ಬಳಿಕ ಸ್ಮಾರ್ಟ್ ಕಾರ್ಡ್ ಕಡ್ಡಾಯ. ಮೂರು ತಿಂಗಳ ಒಳಗಾಗಿ ಉಚಿತ ಪ್ರಯಾಣ ಮಾಡುವ ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆದಿರಬೇಕು

ನಾಳೆಯಿಂದ ರಾಜ್ಯಾದ್ಯಂತ ‘ಶಕ್ತಿ’ ಯೋಜನೆ‌ ಅಧಿಕೃತ ಜಾರಿ| ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ Read More »

ಸಿಎಂ ಸಿದ್ದರಾಮಯ್ಯ ಅವರಿಂದ ಹಿಂದೂ ಕಾರ್ಯಕರ್ತರ ಹತ್ಯೆ ಹೇಳಿಕೆ| ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಶುಕ್ರವಾರ ತಡೆ ವಿಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದಕ್ಕೆ ತಡೆ ನೀಡುವಂತೆ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ

ಸಿಎಂ ಸಿದ್ದರಾಮಯ್ಯ ಅವರಿಂದ ಹಿಂದೂ ಕಾರ್ಯಕರ್ತರ ಹತ್ಯೆ ಹೇಳಿಕೆ| ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್ Read More »

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ| ದ.ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಸಂಪೂರ್ಣ ಪಟ್ಟಿ ಇಲ್ಲಿದೆ…ಬೆಂಗಳೂರು ನಗರ- ಡಿಕೆ ಶಿವಕುಮಾರ್ತುಮಕೂರು- ಡಾ. ಜಿ ಪರಮೇಶ್ವರ್ಗದಗ- ಹೆಚ್.ಕೆ ಪಾಟೀಲ್ಬೆಂಗಳೂರು ಗ್ರಾ.- ಕೆ.ಹೆಚ್ ಮುನಿಯಪ್ಪರಾಮನಗರ- ರಾಮಲಿಂಗಾರೆಡ್ಡಿಚಿಕ್ಕಮಗಳೂರು- ಕೆಜೆ ಜಾರ್ಜ್ ವಿಜಯಪುರ- ಎಂ.ಬಿ ಪಾಟೀಲ್ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್ಮೈಸೂರು- ಹೆಚ್.ಸಿ ಮಹದೇವಪ್ಪಬೆಳಗಾವಿ- ಸತೀಶ್ ಜಾರಕಿಹೊಳಿಕಲಬುರ್ಗಿ- ಪ್ರಿಯಾಂಕಾ ಖರ್ಗೆ ಹಾವೇರಿ- ಶಿವಾನಂದ ಪಾಟೀಲ್ವಿಜಯನಗರ-

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ| ದ.ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ Read More »

‘ಕುಂಕುಮ ವಿಭೂತಿ ಇಡಬಾರದು ಅಂತ ನಾನ್ ಹೇಳಿಲ್ಲ, ಸುಮ್ನೆ ಅಪಪ್ರಚಾರ ಮಾಡ್ಬೇಡಿ’ | ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ಸಮಗ್ರ ನ್ಯೂಸ್: ‘ಪೊಲೀಸರು ಕುಂಕುಮ, ವಿಭೂತಿ ಇಡುವಂತಿಲ್ಲ ಎಂದು ನಾನು ಹೇಳಿಲ್ಲ. ಬೊಟ್ಟು ಯಾರು ಬೇಕಾದರೂ ಇಟ್ಟುಕೊಳ್ಳಬಹುದು. ಪೊಲೀಸರಿಗೆ ನಿಯಮಗಳ ಪ್ರಕಾರ ವಸ್ತ್ರ ಸಂಹಿತೆ ಇರುತ್ತದೆ. ಅದನ್ನು ಪಾಲಿಸಲಷ್ಟೇ ತಿಳಿಸಿದ್ದೇನೆ. ಈ ವಿಚಾರದಲ್ಲಿ ಅಪಪ್ರಚಾರ ಬೇಡ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ಅನಗತ್ಯ ವಿವಾದಗಳನ್ನು ಸೃಷ್ಟಿಮಾಡುವ ಅಗತ್ಯವಿಲ್ಲ. ನಾನು ಅಂತಹ ಯಾವುದೇ ಸೂಚನೆಯನ್ನು ನೀಡಿಲ್ಲ. ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚಿಸಿದ್ದೇನೆ. ಬೊಟ್ಟು ಇಡಬೇಡಿ ಎಂದು ಯಾರಿಗೂ

‘ಕುಂಕುಮ ವಿಭೂತಿ ಇಡಬಾರದು ಅಂತ ನಾನ್ ಹೇಳಿಲ್ಲ, ಸುಮ್ನೆ ಅಪಪ್ರಚಾರ ಮಾಡ್ಬೇಡಿ’ | ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ Read More »

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್| ಡಿನೋಟಿಫಿಕೇಶನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದ್ದು ಈ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ. 2015ರಲ್ಲಿ ಅಕ್ರಮ ಡಿನೋಟಿಫಿಕೇಶನ್ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 19 ಡಿಸೆಂಬರ್​ 2015ರ ಕೇಸ್​ನ್ನು ಹೈಕೋರ್ಟ್ ರದ್ದುಪಡಿಸಿದೆ. 2006-07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿನ ವಿರುದ್ಧವಾಗಿ ಬೆಳ್ಳಂದೂರು ಮತ್ತು

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್| ಡಿನೋಟಿಫಿಕೇಶನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ Read More »

ಜೂ.30: ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪ ಚುನಾವಣೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಪರಿಷತ್ ಸದಸ್ಯರ‌ ತೆರವಾಗುವ ಮೂರು ಸ್ಥಾನಗಳಿಗೆ ಉಪ ಚುನಾವಣೆಯು ಜೂನ್ 30 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಜೂನ್‌ನಲ್ಲಿ ಮೂವರು ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುವ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು. ಶಾಸಕರಾದ ಸವದಿ ಲಕ್ಷ್ಮಣ್ ಮತ್ತು ಬಾಬುರಾವ್ ಚಿಂಚನಸೂರ್ ಅವರ ಅವಧಿ ಕ್ರಮವಾಗಿ ಜೂನ್ 14 ಮತ್ತು ಜೂನ್ 17 ರಂದು ಕೊನೆಗೊಂಡರೆ, ಆರ್. ಶಂಕರ್ ಅವರ ಅವಧಿ ಜೂನ್ 30 ರಂದು ಕೊನೆಗೊಳ್ಳಲಿದೆ. ಉಪಚುನಾವಣೆಯ ವೇಳಾಪಟ್ಟಿ

ಜೂ.30: ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪ ಚುನಾವಣೆ Read More »