ರಾಜಕೀಯ

ಪಂಚಗ್ಯಾರಂಟಿಗೆ ಇದೆ ಹಲವು ಕಂಡೀಷನ್ಸ್| ಸಿಎಂ ಸಿದ್ದರಾಮಯ್ಯ ಹೇಳಿದ ವಿವರಗಳ‌ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಐದು ಗ್ಯಾರೆಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಯಾವುದೇ ಕಠಿಣ ಷರತ್ತುಗಳನ್ನು ವಿಧಿಸದೆ ಸಮ್ಮತಿಸಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಿಕ್ಕಿರಿದ ಪತ್ರಿಕಾ ಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗ್ಯಾರೆಂಟಿಗಳ‌ ಜಾರಿ ಕುರಿತಂತೆ ಮಾಹಿತಿ ನೀಡಿದ್ದಾರೆ. ಗೃಹ ಜ್ಯೋತಿ ಯೋಜನೆ :ರಾಜ್ಯದ ಗೃಹ ಬಳಕೆದಾರರಿಗೆ ಗರಿಷ್ಠ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಈ […]

ಪಂಚಗ್ಯಾರಂಟಿಗೆ ಇದೆ ಹಲವು ಕಂಡೀಷನ್ಸ್| ಸಿಎಂ ಸಿದ್ದರಾಮಯ್ಯ ಹೇಳಿದ ವಿವರಗಳ‌ ಸಂಪೂರ್ಣ ಮಾಹಿತಿ… Read More »

ಒಣ ಮೀನು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ ನಿಮಗಿದು ಗೊತ್ತೇ

ಸಮಗ್ರ ನ್ಯೂಸ್: ಹೆಚ್ಚಿನವರಿಗೆ ಒಣ ಮೀನು ಅದರ ವಾಸನೆ ಅಂದ್ರೆ ಆಗುವುದಿಲ್ಲ. ಆದರೆ ಇನ್ನು ಕೆಲವರಿಗೆ ಒಣ ಮೀನು ಇಲ್ಲದೇ ಊಟ ಹೋಗುವುದಿಲ್ಲ. ಮಲೆನಾಡಿಗರಿಗೆ ಊಟಕ್ಕೆ ಹಸಿ ಮೀನು ಸಂಬಾರ್‌ ಇಲ್ಲದಿದ್ದರೂ ಆಗುತ್ತದೆ ಆದ್ರೆ ಒಣ ಮೀನು ಇರಲೇ ಬೇಕು. ಊಟದ ಜೊತೆ ಪ್ರತಿನಿತ್ಯ ಸೇವಿಸುವ ಒಣ ಮೀನು ಆರೋಗ್ಯಕ್ಕೆ ಎಷ್ಟು ಉತ್ತಮ ಎಂದರೆ.. ಒಣ ಮೀನು ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಸಹಕಾರಿಯಾಗಿದೆ. ಈ ಡ್ರೈ ಫಿಶ್​ ಸಾಕಷ್ಟು ಪೌಷ್ಟಿಕಾಂಶದ ಅಂಶವನ್ನು ಹೊಂದಿದೆ. ಪ್ರೋಟೀನ್,ಆಂಟಿ-ಆಕ್ಸಿಡೆಂಟ್‌ಗಳು,ಸೋಡಿಯಂ,ಪೊಟ್ಯಾಸಿಯಮ್,ವಿಟಮಿನ್ ಬಿ 12,ಸೆಲೆನಿಯಮ್

ಒಣ ಮೀನು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ ನಿಮಗಿದು ಗೊತ್ತೇ Read More »

ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ

ಸಮಗ್ರ ನ್ಯೂಸ್: ಇದೇ ತಿಂಗಳ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ AC ಬಸ್ ಮತ್ತು ಸ್ಲೀಪರ್ ಬಸ್ ಗಳನ್ನು ಹೊರತುಪಡಿಸಿ ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್​​ನಲ್ಲಿ ಸಂಚರಿಸಬಹುದಾಗಿದೆ’ ಎಂದು ತಿಳಿಸಿದರು.

ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ Read More »

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳ ಪೈಕಿ ನಂ.2 ಗೃಹ ಲಕ್ಷ್ಮೀ ಇದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಬ್ಯಾಂಕ್ ಅಕೌಂಟ್ಸ್, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಯಾರು ಮನೆಯ ಯಜಮಾನಿ ಎಂಬುದು ತೀರ್ಮಾನಿಸಬೇಕಾಗಿದೆ. ನಾವು ಹೇಳಿರುವಂತದ್ದು ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ ಎಂದಿದ್ದೆವು. ಆದ್ದರಿಂದ ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು.

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ Read More »

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​​ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಮೊದಲ ಗ್ಯಾರಂಟಿ ಯೋಜನೆಯನ್ನು ಉಚಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಯಾವುದೇ ಜಾತಿ, ಧರ್ಮ, ಭಾಷೆ ಇಲ್ಲದೆ ಎಲ್ಲರಿಗೂ ಅನ್ವಯ ಆಗುವ ಹಾಗೆ ಗ್ಯಾರಂಟಿ ಜಾರಿ‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಮೊದಲ ಗ್ಯಾರಂಟಿಯಾಗಿರುವ, ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು,

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣರನ್ನು ನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ. ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ Read More »

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಬಸ್ ಸೇವೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸನ್ನದ್ಧವಾಗಿದೆ. ಆದರೆ, ಇದಕ್ಕೆ ಕೆಲವು ನಿಯಮಾವಳಿಯನ್ನು ರೂಪಿಸಲಾಗಿದೆ. ಏಸಿ ಬಸ್, ಡಿಲಕ್ಸ್ ಬಸ್ ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್ ಗಳಲ್ಲಿ ಎಲ್ಲಾ ವರ್ಗಗಳ ಮಹಿಳೆಯರು ಕರ್ನಾಟಕ ರಾಜ್ಯದೆಲ್ಲೆಡೆ ಎಲ್ಲಿ ಬೇಕಾದರೂ ಉಚಿತವಾಗಿ ಸಂಚರಿಸಬಹುದಾಗಿದೆ. ಈ ನಿಯಮವು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೆಲವು ನಿಬಂಧನೆಗಳನ್ನು

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ Read More »

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು?

ಸಮಗ್ರ ನ್ಯೂಸ್: ನಿನ್ನೆ(ಮೇ.31) ದೇಶದ ಬಿಹಾರ, ಕರ್ನಾಟಕ, ಕೇರಳ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್​​ಐಎ(NIA) ದಾಳಿ ಮಾಡಿತ್ತು. ಮೂರು ರಾಜ್ಯಗಳ 85 ಕಡೆ ದಾಳಿ ನಡೆಸಿದ್ದ ಎನ್​ಐಎತಂಡ, ಕರ್ನಾಟಕದ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ 25 ಕಡೆ ದಾಳಿ ಮಾಡಿದ್ದು, ಕೇರಳ ರಾಜ್ಯದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ 17,50,100 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಇಂದು(ಜೂ.1) ಕೂಡ ಕೆಲವೆಡೆ ದಾಳಿ ಮುಂದುವರಿಸಿದೆ ಎಂದು

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು? Read More »

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದ ಕನುಗೋಲು ಅವರನ್ನೇ ಸಿದ್ದರಾಮಯ್ಯ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಕೈಗೊಂಡಿದ್ದರು. ಇದು ಬಿಜೆಪಿಗೆ ಭಾರೀ ಆಘಾತ ನೀಡಿತ್ತು, 40% ಸರ್ಕಾರ ಅನ್ನೋ ಕ್ಯಾಂಪೇನ್‌ ಅನ್ನು ಕಾಂಗ್ರೆಸ್‌ ಮಾಡಿತ್ತು. ಪೇ ಸಿಎಂ ಅಭಿಯಾನ, ಭಾರತ್ ಜೋಡೋ

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ Read More »