ರಾಜಕೀಯ

ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೋ!

ಸಮಗ್ರ ನ್ಯೂಸ್: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಹಾಕಲಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಶಿವಮೊಗ್ಗದ ಶಿವಪ್ಪ ನಾಯಕ ಸಿಟಿ ಸೆಂಟರ್ ಮಾಲ್ ಪಕ್ಕದ ಕಟ್ಟಡದಲ್ಲಿ ನಗರ ಕ್ಷೇತ್ರದ ಶಾಸಕರ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಡೆಯಿತು.‌‌ ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. […]

ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೋ! Read More »

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಹಾಗಾದರೆ, ಯಾರಿಗೆ ಯಾವ ಖಾತೆ ನೀಡಲಾಗಿದೆ? . ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ…ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ,ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ,

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ Read More »

ಇಂದು ನೂತನ ಸಂಸತ್ ಭವನ ಲೋಕಾರ್ಪಣೆ|

ಇಂದು(ಮೇ.28) ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಚಿವರು, ಧಾರ್ಮಿಕ ಮುಖಂಡರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ನೂತನ ಸಂಸತ್ ಕಟ್ಟಡ ಉದ್ಘಾಟನಾ ಸಮಾರಂಭವು ಮುಂಜಾನೆ ಹವನ ಮತ್ತು ಸರ್ವಧರ್ಮ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಔಪಚಾರಿಕ ಉದ್ಘಾಟನೆ ಕಾರ್ಯ ನಿರ್ವಹಿಸಲಿದ್ದಾರೆ. ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 2020 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದರು. ಉದ್ಘಾಟನೆಯ ಉದ್ಘಾಟನಾ

ಇಂದು ನೂತನ ಸಂಸತ್ ಭವನ ಲೋಕಾರ್ಪಣೆ| Read More »

ಪ್ರವೀಣ್ ನೆಟ್ಟಾರು ಪತ್ನಿಯನ್ನು ಮತ್ತೆ ಮರು ನೇಮಕ ಮಾಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ| ಮೈಲೇಜ್ ತೆಗೆದುಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿಗೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಆಗಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150 ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸರ್ಕಾರಿ

ಪ್ರವೀಣ್ ನೆಟ್ಟಾರು ಪತ್ನಿಯನ್ನು ಮತ್ತೆ ಮರು ನೇಮಕ ಮಾಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ| ಮೈಲೇಜ್ ತೆಗೆದುಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿಗೆ ಭಾರೀ ಮುಖಭಂಗ Read More »

“ಕಟೀಲ್ ರಾಜೀನಾಮೆ ಕೊಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಉದ್ಯೋಗ ಕೊಡುತ್ತೇನೆ”-ಪ್ರತಿಭಾ ಕುಳಾಯಿ ಸವಾಲು

ಸಮಗ್ರ ನ್ಯೂಸ್: “ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರ್ ನಮ್ಮ ಬಿಲ್ಲವ ಸಮಾಜಕ್ಕೆ ಸೇರಿದವರು. ಅವರ ಪತ್ನಿಗೆ ಕೆಲಸ ಕೊಡುವುದು ದೊಡ್ಡ ಕೆಲಸವಲ್ಲ, ಆದರೆ ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡಬೇಕಾದ ವಿಷಯ. ಬಿಜೆಪಿ ಸರಕಾರ ಇದ್ದಾಗ ಮುಖ್ಯಮಂತ್ರಿಯವರಿಗೆ, ಎಂಪಿ ನಳಿನ್ ಕುಮಾರ್ ಕಟೀಲ್ ಗೆ ನೆಟ್ಟಾರ್ ಪತ್ನಿಯನ್ನು ಕೇಂದ್ರ ಅಥವಾ ರಾಜ್ಯ ಸ್ವಾಮ್ಯದ ಕಂಪೆನಿಗಳಲ್ಲಿ ಕೆಲಸಕ್ಕೆ ಸೇರಿಸಬಹುದಿತ್ತು ಅಥವಾ ಸರಕಾರದಿಂದ ಶಾಶ್ವತ ಉದ್ಯೋಗ

“ಕಟೀಲ್ ರಾಜೀನಾಮೆ ಕೊಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಉದ್ಯೋಗ ಕೊಡುತ್ತೇನೆ”-ಪ್ರತಿಭಾ ಕುಳಾಯಿ ಸವಾಲು Read More »

ನೂತನ‌ ಸಚಿವರಿಗೆ ಖಾತೆ ಹಂಚಿಕೆ| ಯಾರಿಗೆ ಯಾವ ಖಾತೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಗೃಹ ಖಾತೆಯನ್ನು ಡಾ. ಜಿ ಪರಮೇಶ್ವರ್ ಅವರಿಗೆ ನೀಡಲಾಗಿದೆ. ಸಚಿವರಿಗೆ ನೀಡಲಾಗಿರುವ ಖಾತೆಗಳ ವಿವರ ಹೀಗಿದೆ.

ನೂತನ‌ ಸಚಿವರಿಗೆ ಖಾತೆ ಹಂಚಿಕೆ| ಯಾರಿಗೆ ಯಾವ ಖಾತೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಸಿದ್ದರಾಮಯ್ಯ ಸಂಪುಟ ಭರ್ತಿ| 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ರಾಜ್ಯ ಸರ್ಕಾರದ ಸಂಪೂರ್ಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರು ಪ್ರಮಾಣವಚನ ಭೋದಿಸಿದರು. ಶಾಸಕರಾದ ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ,ಶಿವರಾಜ ತಂಗಡಗಿ, ಶರಣ ಪ್ರಕಾಶ ಪಾಟೀಲ, ಮಂಕಾಳ ಸುಬ್ಬ

ಸಿದ್ದರಾಮಯ್ಯ ಸಂಪುಟ ಭರ್ತಿ| 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಸಂಪಾದಕೀಯ; ಕರಾವಳಿಗೆ ಕೈ ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಕಳೆದು ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಈಗಾಗಲೇ ಸಂಪುಟ ರಚನೆ ಮಾಡಿದ್ದು, ಇಂದು(ಮೇ.27) 24 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಮಂತ್ರಿ ಸ್ಥಾನದ ಆಕಾಂಕ್ಷಿಗಳ ದಂಡು ಜಾಸ್ತಿನೇ ಇದ್ದರೂ ಕರಾವಳಿಗೆ ಒಂದಾದರೂ ಮಂತ್ರಿ ಸ್ಥಾನ ಲಭಿಸುವ ನಿರೀಕ್ಷೆ ಇತ್ತು. ಅವಿಭಜಿತ ದ.ಕ ಜಿಲ್ಲೆಯಲ್ಲಿ ಎರಡೇ ಸ್ಥಾನ ಗೆದ್ದಿರುವ ಕಾಂಗ್ರೆಸ್ ಉಳ್ಳಾಲ

ಸಂಪಾದಕೀಯ; ಕರಾವಳಿಗೆ ಕೈ ಕೊಟ್ಟ ಕಾಂಗ್ರೆಸ್ Read More »

ಕೈತಪ್ಪಿದ ಸಚಿವ ಸ್ಥಾನ| ರಾಜೀನಾಮೆಗೆ ಮುಂದಾದ ಬಿ.ಕೆ ಹರಿಪ್ರಸಾದ್

ಸಮಗ್ರ ನ್ಯೂಸ್: ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ. ಹರಿಪ್ರಸಾದ್‌ಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಇದರಿಂದ ಕೆಂಡಾಮಂಡಲವಾಗಿರುವ ಅವರು ರಾಜೀನಾಮೆಗೆ ಮುಂದಾಗಿದ್ದಾರೆ. ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ‌ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು, ಅದರಂತೆ ಮೊದಲ ಸಚಿವ ಸಂಪುಟ ರಚನೆಯಲ್ಲಿಯೇ ಅವಕಾಶ ಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಮೊದಲ ಸಂಪುಟ ರಚನೆಯಲ್ಲೂ

ಕೈತಪ್ಪಿದ ಸಚಿವ ಸ್ಥಾನ| ರಾಜೀನಾಮೆಗೆ ಮುಂದಾದ ಬಿ.ಕೆ ಹರಿಪ್ರಸಾದ್ Read More »

ಬದಲಾದ ಸರ್ಕಾರ; ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ

ಸಮಗ್ರ ನ್ಯೂಸ್: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಪ್ರವೀಣ್ ಹತ್ಯೆಯಾದ ಬಳಿಕ ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು

ಬದಲಾದ ಸರ್ಕಾರ; ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ Read More »