ರಾಜಕೀಯ

ಜೂ.30: ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪ ಚುನಾವಣೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಪರಿಷತ್ ಸದಸ್ಯರ‌ ತೆರವಾಗುವ ಮೂರು ಸ್ಥಾನಗಳಿಗೆ ಉಪ ಚುನಾವಣೆಯು ಜೂನ್ 30 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಜೂನ್‌ನಲ್ಲಿ ಮೂವರು ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುವ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು. ಶಾಸಕರಾದ ಸವದಿ ಲಕ್ಷ್ಮಣ್ ಮತ್ತು ಬಾಬುರಾವ್ ಚಿಂಚನಸೂರ್ ಅವರ ಅವಧಿ ಕ್ರಮವಾಗಿ ಜೂನ್ 14 ಮತ್ತು ಜೂನ್ 17 ರಂದು ಕೊನೆಗೊಂಡರೆ, ಆರ್. ಶಂಕರ್ ಅವರ ಅವಧಿ ಜೂನ್ 30 ರಂದು ಕೊನೆಗೊಳ್ಳಲಿದೆ. ಉಪಚುನಾವಣೆಯ ವೇಳಾಪಟ್ಟಿ […]

ಜೂ.30: ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪ ಚುನಾವಣೆ Read More »

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತುಲ್ಲ(KAS) ನೇಮಕ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತ್ತುಲ್ಲ ನೇಮಕರಾಗಿದ್ದಾರೆ. ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಹಿದಾಯುತ್ತುಲ್ಲಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಇವರು ಈ ಮೊದಲು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಮತ್ತು ಕಂದಾಯ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಸದಾ ಜನರ ಪರವಾಗಿ ಇರುವ, ಪ್ರಾಮಾಣಿಕ ಕೆಎಎಸ್​ ಅಧಿಕಾರಿ ಹಿದಾಯತ್ತುಲ್ಲ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿಯಾಗಿದ್ದು,

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ ಹಿದಾಯತುಲ್ಲ(KAS) ನೇಮಕ Read More »

ಮಾತು ತಪ್ಪಿದ ಸಿಎಂ ಸಿದ್ದು| ಝೀರೋ ಟ್ರಾಫಿಕ್ ಬೇಡವೆಂದು ಸದ್ದಿಲ್ಲದೆ ಪ್ರಯಾಣ

ಸಮಗ್ರ ನ್ಯೂಸ್: ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾದ ತಕ್ಷಣ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂಚಾರಕ್ಕೆ ಜೀರೊ ಟ್ರಾಫಿಕ್​ ಬೇಡ ಎಂದು ಹೇಳಿದ್ದರು. ಈ ಮೂಲಕ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ, ಶನಿವಾರ ಸಂಜೆ ಏಕಾಏಕಿ ಮಾತು ಮರೆತ ಸಿದ್ದರಾಮಯ್ಯ ಅವರು ಸದ್ದಿಲ್ಲದೆ ಜೀರೋ ಟ್ರಾಫಿಕ್ ಬಳಸಿಕೊಂಡು ಬೆಂಗಳೂರಿನ ಸೌತ್​ ಎಂಡ್ ಸರ್ಕಲ್​ನಿಂದ ಲಾಲ್​ಬಾಗ್ ವೆಸ್ಟ್​​ಗೇಟ್​ ತನಕ ಪ್ರಯಾಣ ಮಾಡಿರುವುದು ವರದಿಯಾಗಿದೆ. ಸಿದ್ದರಾಮಯ್ಯ ಅವರಿಗೆ ಜೀರೋ ಟ್ರಾಫಿಕ್​ ವ್ಯವಸ್ಥೆ ಕಲ್ಪಿಸಿರುವ ಮಾಹಿತಿಯನ್ನು ನಗರ ಪೊಲೀಸರು

ಮಾತು ತಪ್ಪಿದ ಸಿಎಂ ಸಿದ್ದು| ಝೀರೋ ಟ್ರಾಫಿಕ್ ಬೇಡವೆಂದು ಸದ್ದಿಲ್ಲದೆ ಪ್ರಯಾಣ Read More »

ಮಹಿಳೆಯರಿಗೆ ಟಿಕೆಟ್ ಫ್ರೀ…ಪುರುಷರಿಗೆ 50% ರಿಸರ್ವೇಷನ್| ಯಾವ ಬಸ್ ಗಳಲ್ಲಿ ಉಚಿತ ಪ್ರಯಾಣ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಕಾಂಗ್ರೆಸ್‌ ವಿಧಾನಸಭೆ ಚುನಾವಣೆಗೂ ಮುನ್ನ ವೇಳೆ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿಗೆ ತರುವುದಾಗಿ ಹೇಳಿದೆ. ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲಾ ಯೋಜನೆಗಳನ್ನು ವಿವಿಧ ದಿನಾಂಕಗಳಲ್ಲಿ ಆಗಸ್ಟ್​ 15ರೊಳಗೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಜೂನ್‌ 11ರಿಂದ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಲಭ್ಯವಾಗಲಿದೆ. ರಾಜ್ಯದ ಎಲ್ಲಾ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಬಹುದಾಗಿದೆ. ರಾಜ್ಯದಲ್ಲಿ ಎಲ್ಲಿ ಬೇಕಾದರೂ ಮಹಿಳೆಯರು ಟಿಕೆಟ್ ಇಲ್ಲದೆ ಪ್ರಯಾಣಿಸಬಹುದಾಗಿದೆ. ಇನ್ನು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಪುರುಷರಿಗೂ

ಮಹಿಳೆಯರಿಗೆ ಟಿಕೆಟ್ ಫ್ರೀ…ಪುರುಷರಿಗೆ 50% ರಿಸರ್ವೇಷನ್| ಯಾವ ಬಸ್ ಗಳಲ್ಲಿ ಉಚಿತ ಪ್ರಯಾಣ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಪಂಚಗ್ಯಾರಂಟಿಗೆ ಇದೆ ಹಲವು ಕಂಡೀಷನ್ಸ್| ಸಿಎಂ ಸಿದ್ದರಾಮಯ್ಯ ಹೇಳಿದ ವಿವರಗಳ‌ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಐದು ಗ್ಯಾರೆಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಯಾವುದೇ ಕಠಿಣ ಷರತ್ತುಗಳನ್ನು ವಿಧಿಸದೆ ಸಮ್ಮತಿಸಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಿಕ್ಕಿರಿದ ಪತ್ರಿಕಾ ಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗ್ಯಾರೆಂಟಿಗಳ‌ ಜಾರಿ ಕುರಿತಂತೆ ಮಾಹಿತಿ ನೀಡಿದ್ದಾರೆ. ಗೃಹ ಜ್ಯೋತಿ ಯೋಜನೆ :ರಾಜ್ಯದ ಗೃಹ ಬಳಕೆದಾರರಿಗೆ ಗರಿಷ್ಠ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಈ

ಪಂಚಗ್ಯಾರಂಟಿಗೆ ಇದೆ ಹಲವು ಕಂಡೀಷನ್ಸ್| ಸಿಎಂ ಸಿದ್ದರಾಮಯ್ಯ ಹೇಳಿದ ವಿವರಗಳ‌ ಸಂಪೂರ್ಣ ಮಾಹಿತಿ… Read More »

ಒಣ ಮೀನು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ ನಿಮಗಿದು ಗೊತ್ತೇ

ಸಮಗ್ರ ನ್ಯೂಸ್: ಹೆಚ್ಚಿನವರಿಗೆ ಒಣ ಮೀನು ಅದರ ವಾಸನೆ ಅಂದ್ರೆ ಆಗುವುದಿಲ್ಲ. ಆದರೆ ಇನ್ನು ಕೆಲವರಿಗೆ ಒಣ ಮೀನು ಇಲ್ಲದೇ ಊಟ ಹೋಗುವುದಿಲ್ಲ. ಮಲೆನಾಡಿಗರಿಗೆ ಊಟಕ್ಕೆ ಹಸಿ ಮೀನು ಸಂಬಾರ್‌ ಇಲ್ಲದಿದ್ದರೂ ಆಗುತ್ತದೆ ಆದ್ರೆ ಒಣ ಮೀನು ಇರಲೇ ಬೇಕು. ಊಟದ ಜೊತೆ ಪ್ರತಿನಿತ್ಯ ಸೇವಿಸುವ ಒಣ ಮೀನು ಆರೋಗ್ಯಕ್ಕೆ ಎಷ್ಟು ಉತ್ತಮ ಎಂದರೆ.. ಒಣ ಮೀನು ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಸಹಕಾರಿಯಾಗಿದೆ. ಈ ಡ್ರೈ ಫಿಶ್​ ಸಾಕಷ್ಟು ಪೌಷ್ಟಿಕಾಂಶದ ಅಂಶವನ್ನು ಹೊಂದಿದೆ. ಪ್ರೋಟೀನ್,ಆಂಟಿ-ಆಕ್ಸಿಡೆಂಟ್‌ಗಳು,ಸೋಡಿಯಂ,ಪೊಟ್ಯಾಸಿಯಮ್,ವಿಟಮಿನ್ ಬಿ 12,ಸೆಲೆನಿಯಮ್

ಒಣ ಮೀನು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ ನಿಮಗಿದು ಗೊತ್ತೇ Read More »

ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ

ಸಮಗ್ರ ನ್ಯೂಸ್: ಇದೇ ತಿಂಗಳ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ AC ಬಸ್ ಮತ್ತು ಸ್ಲೀಪರ್ ಬಸ್ ಗಳನ್ನು ಹೊರತುಪಡಿಸಿ ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್​​ನಲ್ಲಿ ಸಂಚರಿಸಬಹುದಾಗಿದೆ’ ಎಂದು ತಿಳಿಸಿದರು.

ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ Read More »

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳ ಪೈಕಿ ನಂ.2 ಗೃಹ ಲಕ್ಷ್ಮೀ ಇದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಬ್ಯಾಂಕ್ ಅಕೌಂಟ್ಸ್, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಯಾರು ಮನೆಯ ಯಜಮಾನಿ ಎಂಬುದು ತೀರ್ಮಾನಿಸಬೇಕಾಗಿದೆ. ನಾವು ಹೇಳಿರುವಂತದ್ದು ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ ಎಂದಿದ್ದೆವು. ಆದ್ದರಿಂದ ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು.

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ Read More »

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​​ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಮೊದಲ ಗ್ಯಾರಂಟಿ ಯೋಜನೆಯನ್ನು ಉಚಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಯಾವುದೇ ಜಾತಿ, ಧರ್ಮ, ಭಾಷೆ ಇಲ್ಲದೆ ಎಲ್ಲರಿಗೂ ಅನ್ವಯ ಆಗುವ ಹಾಗೆ ಗ್ಯಾರಂಟಿ ಜಾರಿ‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಮೊದಲ ಗ್ಯಾರಂಟಿಯಾಗಿರುವ, ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು,

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »