ರಾಜಕೀಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 400 ಯುನಿಟ್ ಉಚಿತ ವಿದ್ಯುತ್; ದೇವೇಂದ್ರ ಯಾದವ್ ಭರವಸೆ

ಸಮಗ್ರ ನ್ಯೂಸ್: ‘ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳಿಗೆ 400 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪೂರೈಸಲಾಗುವುದು’ ಎಂದು ಕಾಂಗ್ರೆಸ್ ಘಟಕದ ಅಧ್ಯಕ್ಷ ದೇವೇಂದ್ರ ಯಾದವ್ ಭರವಸೆ ನೀಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನೆರಡು ತಿಂಗಳು ಇರುವಂತೆಯೇ ದೇವೇಂದ್ರ ಇಂತಹದೊಂದು ಹೇಳಿಕೆ ನೀಡಿದ್ದಾರೆ.ಪ್ರಸ್ತುತ ದೆಹಲಿಯಲ್ಲಿ ಎಎಪಿ ನೇತೃತ್ವದ ಸರ್ಕಾರವು ತಿಂಗಳಿಗೆ 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪೂರೈಸುತ್ತಿದೆ.’ವಿದ್ಯುತ್ ಬಿಲ್‌ಗೆ ಸಂಬಂಧಿಸಿದಂತೆ ಗ್ರಾಹಕರ ಲೂಟಿ ತಡೆಯಲಾಗುವುದು’ ಎಂದು ಅವರು ಹೇಳಿದ್ದಾರೆ. ‘ದೆಹಲಿ ನ್ಯಾಯ ಯಾತ್ರೆ’ಯಲ್ಲಿ […]

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 400 ಯುನಿಟ್ ಉಚಿತ ವಿದ್ಯುತ್; ದೇವೇಂದ್ರ ಯಾದವ್ ಭರವಸೆ Read More »

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ| ಡಿ.5 ರಂದು ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ(ಡಿ.5) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬುಧವಾರ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಫಡ್ನವೀಸ್ ಉಪಸ್ಥಿತರಿದ್ದರು. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಲು

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ| ಡಿ.5 ರಂದು ಪ್ರಮಾಣವಚನ ಸ್ವೀಕಾರ Read More »

ಯಡಿಯೂರಪ್ಪ ಬೆದರಿಕೆಗೆ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ| ಮತ್ತೆ ಕುಟುಕಿದ ಶಾಸಕ ಯತ್ನಾಳ್‌

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಬಳಿಕವೂ ವಾಗ್ದಾಳಿ ಮುಂದುವರೆಸಿರುವ ಶಾಸಕ ಯತ್ನಾಳ್, ಬಿ.ಎಸ್.ಯಡಿಯೂರಪ್ಪ ಮೇಲಿನ ಹೆದರಿಕೆಯಿಂದ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಯಡಿಯೂರಪ್ಪ ಮೇಲೆ ಹಲವು ಕೇಸ್ ಗಳಿವೆ. ಹಾಗಾಗಿ ಅವರು ಹೆದರಬೇಕು. ನಾನ್ಯಾಕೆ ಹೆದರಲಿ ಎಂದು ಕಿಡಿಕಾರಿದ್ದಾರೆ. ಯತ್ನಾಳ್ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹೊಡೆಯುವ ಕೆಲಸವನ್ನು

ಯಡಿಯೂರಪ್ಪ ಬೆದರಿಕೆಗೆ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ| ಮತ್ತೆ ಕುಟುಕಿದ ಶಾಸಕ ಯತ್ನಾಳ್‌ Read More »

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗಿಲ್ಲ ಆಸಕ್ತಿ| ಸಚಿವ ಸಂಪುಟ ಸರ್ಜರಿಗೂ ಹೈಕಮಾಂಡ್ ತಡೆ| ದೆಹಲಿ ಮೀಟಿಂಗ್ ನಲ್ಲಿ ಏನೇನಾಯ್ತು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಕಾಂಗ್ರೆಸ್ ಕ್ಲೀನ್​​ಸ್ವೀಪ್ ಮಾಡಿತ್ತು. ಭರ್ಜರಿ ಗೆಲುವು ದೊರೆಯುತ್ತಿದ್ದಂತೆಯೇ ರಾಜ್ಯ ಸಂಪುಟ ಪುನರ್ ರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ಬವದಂತಿಗಳೂ ಹರಿದಾಡಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ರಾಜ್ಯ ನಾಯಕರು ಮಾತನಾಡಿದ್ದರು. ಅತ್ತ ಸಚಿವಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದರು. ಇನ್ನೇನು ಸಂಪುಟ ಪುನರ್ ರಚನೆ ಆಗುತ್ತದೆ ಎಂದು ಆಸೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗಿಲ್ಲ ಆಸಕ್ತಿ| ಸಚಿವ ಸಂಪುಟ ಸರ್ಜರಿಗೂ ಹೈಕಮಾಂಡ್ ತಡೆ| ದೆಹಲಿ ಮೀಟಿಂಗ್ ನಲ್ಲಿ ಏನೇನಾಯ್ತು ಗೊತ್ತಾ? Read More »

ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ, ಎಲ್ಲಾ ಶಾಸಕರು ಬಿಜೆಪಿ ಸೇರಬೇಕು

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್‌ನ ಎಲ್ಲಾ 16 ವಿಧಾನಸಭಾ ಸದಸ್ಯರು ಬಿಜೆಪಿಗೆ ಸೇರಬೇಕು, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಭಾರತೀಯ ಜನತಾ ಪಕ್ಷದ ನಾಯಕ ಆಶಿಶ್ ದೇಶ್‌ಮುಖ್ ಅವರು ನ.27 ರಂದು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 288 ವಿಧಾನಸಭಾ ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದುಕೊಂಡಿದೆ. ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(ಎಂವಿಎ) ಕೇವಲ 46 ಸ್ಥಾನಗಳನ್ನು ಗೆದ್ದಿದ್ದು, ಎಂವಿಎಯ ಅಂಗವಾಗಿರುವ ಕಾಂಗ್ರೆಸ್

ಕಾಂಗ್ರೆಸ್‌ಗೆ ಯಾವುದೇ ಭವಿಷ್ಯವಿಲ್ಲ, ಎಲ್ಲಾ ಶಾಸಕರು ಬಿಜೆಪಿ ಸೇರಬೇಕು Read More »

ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಆರೋಗ್ಯ ವಿಚಾರಣೆ

ಸಮಗ್ರ ನ್ಯೂಸ್ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದರಿಂದ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಈ ವಿಷಯ ತಿಳಿದು ನ.20ರಂದು ಅಭಿಮಾನಿಯ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ಬಗ್ಗೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ತಾಲ್ಲೂಕಿನ ಕೂಡೂರು ಪಂಚಾಯಿತಿಯ ಶ್ರೀರಾಂಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತ ಹಾಗೂ ಅಭಿಮಾನಿ ಆಗಿರುವ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಭೇಟಿ

ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಆರೋಗ್ಯ ವಿಚಾರಣೆ Read More »

ದಾಖಲೆಗಳನ್ನು ಮುರಿದ ಪ್ರಿಯಾಂಕಾ ಗಾಂಧಿ.. ವಯನಾಡಿನಲ್ಲಿ ಇಂದಿರಮ್ಮನ ಮೊಮ್ಮಗಳಿಗೆ ಪಟ್ಟಾಭಿಷೇಕ!!

ಸಮಗ್ರನ್ಯೂಸ್: ಕೇರಳ ರಾಜ್ಯದಲ್ಲಿ ಪಾಲಕ್ಕಾಡ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಚಣಾವಣೆ ನಡೆದಿತ್ತು, ಇದರ ಜೊತೆಗೆ ವಯನಾಡು ಲೋಕಾಸಭಾ ಕ್ಷೇತ್ರದ ಚಣಾವಣೆ ಕೂಡ ನಡೆದಿತ್ತು. ಇದೀಗ ಇಂದೇ ವಯನಾಡು ಲೋಕಾಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ ಇದರೊಂದಿಗೆ ಪ್ರಿಯಾಂಕ ವಾದ್ರಾ ಅವರ ಭವಿಷ್ಯ ಬಯಲಾಗಿದೆ.ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಹೆಚ್ಚಿತ್ತು, ಇದೀಗ ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಪ್ರಿಯಾಂಕ ವಾದ್ರಾ ನಿರೀಕ್ಷೆಗಿಂತಲೂ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಜಯ ಸಾಧಿಸಿದ್ದಾರೆ.ವಯನಾಡಿನ ಚುಣಾವಣೆ ಫಲಿತಾಂಶಕ್ಕಾಗಿ ಎಲ್ಲರು

ದಾಖಲೆಗಳನ್ನು ಮುರಿದ ಪ್ರಿಯಾಂಕಾ ಗಾಂಧಿ.. ವಯನಾಡಿನಲ್ಲಿ ಇಂದಿರಮ್ಮನ ಮೊಮ್ಮಗಳಿಗೆ ಪಟ್ಟಾಭಿಷೇಕ!! Read More »

ಕರ್ನಾಟಕದಲ್ಲಿ 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!

ಸಮಗ್ರ ನ್ಯೂಸ್: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320

ಕರ್ನಾಟಕದಲ್ಲಿ 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು! Read More »

ತ್ರಿವಳಿ ಕ್ಷೇತ್ರಗಳ ಉಪಚುನಾವಣೆ| ಎನ್.ಡಿ.ಎ ಅಭ್ಯರ್ಥಿಗಳಿಗೆ ಸೋಲಿನ ಭೀತಿ| ಸಂಭ್ರಮಾಚರಣೆಗೆ ಕಾಂಗ್ರೆಸ್ ರೆಡಿ

ಸಮಗ್ರ ನ್ಯೂಸ್: ಚನ್ನಪಟ್ಟಣದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 11,178 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಿನ್ನಡೆ ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ ಅವರಿಗೆ ಈವರೆಗೆ 45,982 ಮತಗಳು ಬಂದಿವೆ. ಹಾಗೂ ನಿಖಿಲ್‌ಗೆ 34,808 ಮತಗಳು ಬಂದಿವೆ. ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ದಾರೆ. ಭರತ್ ಬೊಮ್ಮಾಯಿಗೆ 48,822 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್‌ಗೆ

ತ್ರಿವಳಿ ಕ್ಷೇತ್ರಗಳ ಉಪಚುನಾವಣೆ| ಎನ್.ಡಿ.ಎ ಅಭ್ಯರ್ಥಿಗಳಿಗೆ ಸೋಲಿನ ಭೀತಿ| ಸಂಭ್ರಮಾಚರಣೆಗೆ ಕಾಂಗ್ರೆಸ್ ರೆಡಿ Read More »

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ

ಸಮಗ್ರ ನ್ಯೂಸ್:ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ನ.23ರಂದು ಪ್ರಕಟವಾಗಲಿದೆ.ಇಂದು ಬೆಳಗ್ಗೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, 15 ರಾಜ್ಯಗಳ 48 ವಿಧಾನಸಭಾ ಸ್ಥಾನಗಳು ಮತ್ತು 2 ಲೋಕಸಭಾ ಸ್ಥಾನಗಳ ಉಪಚುನಾವಣೆ ಫಲಿತಾಂಶವೂ ಇಂದು ಬರಲಿದೆ. ಇವಿಎಂಗಳ ಎಣಿಕೆ ಬೆಳಗ್ಗೆ 8.30ಕ್ಕೆ ಆರಂಭವಾಗಿದೆ.ಮಹಾರಾಷ್ಟ್ರದಲ್ಲಿ ಒಂದು ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರಬೇಕು ಎಂದರೆ 145 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಪಡೆಯಬೇಕಿದೆ. ಅದರಂತೆ ಜಾರ್ಖಂಡ್‌ನಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂದರೆ 41 ಸ್ಥಾನಗಳಲ್ಲಿ ಜಯ ಸಾಧಿಸಬೇಕು.

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ Read More »