ರಾಜಕೀಯ

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಆರೋಗ್ಯ ಸಚಿವರಾಗಿದ್ದ, ಪ್ರಭಾವಿ ಬಿಜೆಪಿ ನಾಯಕ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದ ಪ್ರದೀಪ್‌ ಈಶ್ವರ್‌ ಅವರ ಸಾಕು ತಾಯಿ ರತ್ನಮ್ಮ ನಿಧನರಾಗಿದ್ದಾರೆ. 72 ವರ್ಷ ವಯಸ್ಸಿನ ರತ್ನಮ್ಮ ಪೇರೇಸಂದ್ರ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ರತ್ನಮ್ಮ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇನ್ನು ಮತ್ತೊಂದೆಡೆ ಇಂದು ಸಿಎಂ ಮತ್ತು ಡಿಸಿಎಂ ಸೇರಿದಂತೆ ಕೆಲ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದಾರೆ. […]

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗೆ ಮಾತೃವಿಯೋಗ Read More »

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗ ಮಾಡುವೆ – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‍ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ, ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆ‌ಸ್‌ನವರೇ, ಕಾಂಗ್ರೆಸ್ ಸರಕಾರ ಬಂದರೆ ಹೀಗೆಲ್ಲಾ ಆಗುತ್ತದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಕಲ್ಲಡ್ಕ

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗ ಮಾಡುವೆ – ಅಶೋಕ್ ಕುಮಾರ್ ರೈ Read More »

ಇಂದು ರಾಜ್ಯದ 31ನೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ| ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಜೊತೆ 8 ಮಂದಿ ಸಚಿವರಾಗಿ ಪ್ರಮಾಣವಚನ

ಸಮಗ್ರ ನ್ಯೂಸ್: ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ

ಇಂದು ರಾಜ್ಯದ 31ನೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ| ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಜೊತೆ 8 ಮಂದಿ ಸಚಿವರಾಗಿ ಪ್ರಮಾಣವಚನ Read More »

ಸಿಎಂ ಗದ್ದುಗೆ ಸಿಕ್ಕಿದ ಖುಷಿಯಲ್ಲೇ‌ ಕೋಟಿ‌ ಬೆಲೆಬಾಳುವ ಕಾರು ಖರೀದಿಸಿದ ಸಿದ್ದರಾಮಯ್ಯ!!

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ನಾಳೆ ಹೊಸ ಸರ್ಕಾರ ರಚನೆ ಮಾಡಲಿದೆ. ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಜೊತೆಗೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಕುರ್ಚಿಗಾಗಿ ನಡೆದ ಜಟಾಪಟಿಯಲ್ಲಿ ಸಿದ್ದು ಕೈ ಮೇಲಾಗಿದೆ. ದೆಹಲಿಯಲ್ಲಿ ಸಿಎಂ ಪಟ್ಟ ಘೋಷಣೆಯಾಗುತ್ತಿದ್ದಂತೆ, ಇತ್ತ ಸಿದ್ದರಾಮಯ್ಯ 1 ಕೋಟಿ ರೂಪಾಯಿ ಟೋಯೋಟಾ ವೆಲ್‌ಫೈರ್ ಕಾರು ಖರೀದಿಸಿದ್ದಾರೆ. ಟೋಯೋಟಾ ವೆಲ್‌ಫೈರ್

ಸಿಎಂ ಗದ್ದುಗೆ ಸಿಕ್ಕಿದ ಖುಷಿಯಲ್ಲೇ‌ ಕೋಟಿ‌ ಬೆಲೆಬಾಳುವ ಕಾರು ಖರೀದಿಸಿದ ಸಿದ್ದರಾಮಯ್ಯ!! Read More »

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ ಎರಡೇ ದಿವಸದಲ್ಲಿ ಹೀಗಾದರೆ ಮುಂದಿನ ಐದು ವರ್ಷದಲ್ಲಿ ನಮ್ಮ ಯುವಕರು ಪರಿಸ್ಥಿತಿ ಏನಾಗಬಹುದು ಎಂಬುದು ಚಿಂತೆಯಾಗಿದೆ.‌ ಹಿಂದುಗಳ

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ Read More »

ಹರೀಶ್ ಪೂಂಜಾಗೆ ಎಚ್ಚರಿಕೆ ನೀಡಿದ ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಮೇ 19, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದ ಗೌಡರ ಫೋಟೋ ಹೊಂದಿದ್ದ ಬ್ಯಾನರ್’ಗೆ ಚಪ್ಪಲಿ ಹಾರ, ಶ್ರದ್ದಾಂಜಲಿ ಕೋರಿದ್ದ ಬ್ಯಾನರ್ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರಿಗೆ ಎಚ್ಚರಿಕೆ ನೀಡಿದ್ದಾರೆ. “ನನ್ನ ಕ್ಷೇತ್ರಕ್ಕೆ ಬಂದರೆ ಹುಷಾರ್” ಎನ್ನುವ ಮಾತಿನಲ್ಲಿ ನಡೆದಿರುವ ವಿವಾದದ ಬಗ್ಗೆ ನಾನೇ ನೋಡಿಕೊಳ್ಳುತ್ತೇನೆ ಎಂದು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದ್ದಾರೆ. “ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು,

ಹರೀಶ್ ಪೂಂಜಾಗೆ ಎಚ್ಚರಿಕೆ ನೀಡಿದ ಅಶೋಕ್ ಕುಮಾರ್ ರೈ Read More »

ಪುತ್ತೂರು: ಅಜಿತ್ ರೈ ಹೊಸಮನೆ ಅವರನ್ನು ತಳ್ಳಿ ಹೊರ ಹಾಕಿದ್ರ ಹಿಂದೂ ಕಾರ್ಯಕರ್ತರು?

ಸಮಗ್ರ ನ್ಯೂಸ್: ಬ್ಯಾನರ್ ಅಳವಡಿಕೆ ನಂತರ ಪುತ್ತೂರಿನಲ್ಲಿ ಗಂಭೀರ ನಾಟಕವೇ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ್ದು ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದ್ದು, ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತಿದೆ. ಈ ಸಮಯದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಹಲ್ಲೆಗೊಳಗಾದವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಈ ನಡುವೆ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ತಳ್ಳಿ ಹೊರಹಾಕಿದ ಘಟನೆ ನಡೆದಿದೆ. ಈ ಹಿಂದೆ ಹಿಂದೂ

ಪುತ್ತೂರು: ಅಜಿತ್ ರೈ ಹೊಸಮನೆ ಅವರನ್ನು ತಳ್ಳಿ ಹೊರ ಹಾಕಿದ್ರ ಹಿಂದೂ ಕಾರ್ಯಕರ್ತರು? Read More »

ನಾಳೆಯಿಂದ ರಾಜ್ಯದಲ್ಲಿ ಸಿದ್ದು ಸರ್ಕಾರ| ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಸಿದ್ಧವಾಗಿದೆ. ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇಬ್ಬರೂ ನಾಯಕರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಇದೀಗ ಹೈಕಮಾಂಡ್ ನಾಯಕರು ಕಗ್ಗಂಟು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇದೇ ಶನಿವಾರ (ಮೇ 20) ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಗ್ಗಂಟನ್ನು ಪರಿಹರಿಸುವುದರಲ್ಲಿಯೇ ಹೈರಾಣಾಗಿರುವ

ನಾಳೆಯಿಂದ ರಾಜ್ಯದಲ್ಲಿ ಸಿದ್ದು ಸರ್ಕಾರ| ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ Read More »

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್

ಸಮಗ್ರ ನ್ಯೂಸ್: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ. ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಪುತ್ತೂರಿನ ಪಂಚಪಟಿಗೆ ಆಗಮಿಸಿದ್ದಾರೆ, ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಹಿತ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು. ಬಳಿಕ ಅಲ್ಲಿಂದ ಪುತ್ತೂರಿನ ಮಹಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್ Read More »

ಸಿಎಂ ಆಯ್ಕೆಯ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಎಐಸಿಸಿ ಯು ರಾಜ್ಯದ ಮುಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ಎಂದು ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆಯು ಮಾತನಾಡಿದ್ದಾರೆ. ಸಿಎಂ ಘೋಷಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಸಿಎಂ ಆಯ್ಕೆಯ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ Read More »