ರಾಜಕೀಯ

ವೋಟ್ ಪ್ರಂ ಹೋಮ್; ಎಷ್ಟು ಸಕ್ಸಸ್ ಆಯ್ತು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಅವಕಾಶ ಬಹುತೇಕ ಯಶಸ್ವಿಯಾಗಿದೆ. ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಮೇ 4ರ ವರೆಗೆ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರ ಪೈಕಿ ಶೇ 92ರಷ್ಟು ಮಂದಿ ಮತದಾನ ಮಾಡಿದ್ದಾರೆ. ಒಟ್ಟು 80,250 ಮಂದಿ ಮನೆಯಿಂದಲೇ ಮತದಾನ ಮಾಡುವ ಆಯ್ಕೆಯನ್ನು ಆರಿಸಿಕೊಂಡಿದ್ದರು ಎಂದು ಆಯೋಗ ಹೇಳಿದೆ. 80 ವರ್ಷ ಮೇಲ್ಪಟ್ಟ 80,250 ಮಂದಿ ಹಾಗೂ […]

ವೋಟ್ ಪ್ರಂ ಹೋಮ್; ಎಷ್ಟು ಸಕ್ಸಸ್ ಆಯ್ತು ಗೊತ್ತಾ? Read More »

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿಗೆ ಠಕ್ಕರ್ ಕೊಡುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ದ ಇದೀಗ ಬಿಜೆಪಿ ಗರಂ ಆಗಿದ್ದು ಚುನಾವಣಾಧಿಕಾರಿಗೆ ದೂರು ನೀಡಿದೆ. ಪುತ್ತೂರು ಹೈವೋಲ್ಟೆಜ್ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿ ಪುತ್ತಿಲರನ್ನು ಸೊಲೀಸಲು ಇದೀಗ ಬಿಜೆಪಿ ಸ್ಟಾರ್ ಕ್ಯಾಂಪೈನರ್ ಗಳನ್ನು ನೆಚ್ಚಿಕೊಂಡಿದ್ದು, ಈಗ ಪುತ್ತೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಗಿಸುತ್ತಿದ್ದಾರೆ. ಇನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸ್ವಾಗತ ಕೋರಿ ಪೋಸ್ಟರ್ ಹಾಕಿದ ಪಕ್ಷೇತರ ಅಭ್ಯರ್ಥಿ

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು Read More »

ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ

ಸಮಗ್ರ ನ್ಯೂಸ್: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ( NEET Exam ) ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ

ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ Read More »

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ

ಸಮಗ್ರ ನ್ಯೂಸ್: ಕಳೆದ ೫ ವರ್ಷದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೂರುವರೆ ಸಾವಿರ ಕೋಟಿ ಅನುದಾನ ತಂದಿದ್ದಾರೆ, ಪುತ್ತೂರಿನ ಅಭಿವೃದ್ಧಿಗೆ ಎರಡೂವರೆ ಸಾವಿರ ಕೋಟಿ ಅನುದಾನ ತರಿಸಲಾಗಿದೆಯೆಂದು ಎಂದು ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ. ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಕೇವಲ 150 ರಿಂದ 200 ಕೋಟಿ ಮಾತ್ರ ಬಂದಿದೆಯಂತೆ. ಹಾಗಾದರೆ ಇಲ್ಲಿಗೆ ಇದು ಸಾಕೇ? ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕರ, ಸಂಸದರ ಕೊಡುಗೆ ಏನು? ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಪ್ರಶ್ನಿಸಿದ್ದಾರೆ.

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಸುಳ್ಯದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ದ ರಾಷ್ಟ್ರೀಯ ತನಿಖಾ ದಳ (NIA) ಪೂರಕ ಆರೋಪಗಳೊಂದಿಗೆ ಚಾರ್ಜ್‌ ಶೀಟ್ ಸಲ್ಲಿಸಿದೆ. ಮೇ 2ರಂದು ಎನ್ಐಎ ತನಿಖಾಧಿಕಾರಿಗಳು ಇತ್ತೀಚೆಗೆ ಬಂಧಿಸಲ್ಪಟ್ಟ ಮಡಿಕೇರಿ ಮೂಲದ ಎಂ.ಹೆಚ್. ತುಫೈಲ್ ಮತ್ತು ಮಹಮದ್ ಜುಬೇರ್ ಎಂಬ ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮಡಿಕೇರಿ ಮೂಲದ ಪಿಎಫ್ಐ ಸಂಘಟನೆಯ ಕೊಡಗು ಜಿಲ್ಲಾ ಮಾಜಿ ಕಾರ್ಯದರ್ಶಿ ಆಗಿದ್ದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ Read More »

ಭಜರಂಗದಳ ನಿಷೇಧ ಪ್ರಸ್ತಾಪದಿಂದ ಹಿಂದೆ ಸರಿಯಿತೇ ಕಾಂಗ್ರೆಸ್| ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದೇನು?

ಸಮಗ್ರ ನ್ಯೂಸ್: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಮಾಡುವುದಾಗಿ ಭರವಸೆಯನ್ನು ಘೋಷಿಸಿದೆ. ಈ ಘೋಷಣೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ಕೂಡ ಕಾಂಗ್ರೆಸ್ ಈ ಪ್ರಸ್ತಾಪದ ಬಗ್ಗೆ ಹನುಮಾನ್ ಚಾಲೀಸ್ ಪಠಿಸುವ ನಿರ್ಧಾರ ಕೈಗೊಂಡಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಬಜರಂಗದಳವನ್ನು ಬ್ಯಾನ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳುವ ಮೂಲಕ, ಭಜರಂಗದಳ ನಿಷೇಧ ಪ್ರಸ್ತಾಪದಿಂದ ಕೈ ಹಿಂದೆ ಸರಿದಿರುವುದನ್ನು ಪ್ರಾಸಂಗಿಕವಾಗಿ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ‌ ಸುದ್ದಿಗೋಷ್ಠಿ ನಡೆಸಿ

ಭಜರಂಗದಳ ನಿಷೇಧ ಪ್ರಸ್ತಾಪದಿಂದ ಹಿಂದೆ ಸರಿಯಿತೇ ಕಾಂಗ್ರೆಸ್| ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದೇನು? Read More »

ಬರಹ:ಹಿಂದುತ್ವ ಅಂದ್ರೆ ಬಿಜೆಪಿ; ಕಾಂಗ್ರೆಸ್ ಏನಿದ್ರೂ ಮುಸ್ಲಿಮರ ಓಲೈಕೆಗೆ!! ಈ ಭ್ರಮೆ ಹುಟ್ಟಿಸಿದ್ದು ಯಾರು?

ಸಮಗ್ರ ವಿಶೇಷ: ಇದು ಹಿಂದೂಗಳ ಪಕ್ಷ, ಅದು ಮುಸ್ಲಿಮರ ಪಕ್ಷ ಅಂತ ಏನಾದ್ರೂ ಇದ್ಯಾ..!? ಹಿಂದುತ್ವ ಅಂದ್ರೆ ಬಿಜೆಪಿ, ಕಾಂಗ್ರೆಸ್ ಏನಿದ್ರೂ ಮುಸ್ಲಿಮರ ಓಲೈಕೆಗೆ ಅಷ್ಟೇ…!!? ಹೌದಾ..!? ಭಾರತ ಹಿಂದೂ ರಾಷ್ಟ್ರ ಆಗಬೇಕೆಂದರೆ ಬಿಜೆಪಿ ಗೆ ಮತ ಹಾಕಿ, ಕಾಂಗ್ರೆಸ್ ಗೆ ಮತ ಹಾಕಿದರೆ ಭಾರತ ಮುಸ್ಲಿಂ ರಾಷ್ಟ್ರ ಆಗಿಬಿಡುತ್ತದೆ…!! ಈ ರೀತಿ ಭ್ರಮೆ ಹುಟ್ಟಿಸಿದವರು ಯಾರು!? ಭಾರತ ಪ್ರಪಂಚದಲ್ಲಿ ನ ಏಕೈಕ ಹಿಂದೂ ರಾಷ್ಟ್ರ, ಅದರಲ್ಲಿ ಎರಡು ಮಾತಿಲ್ಲ. ಸ್ವಾತಂತ್ರ್ಯ ನಂತರ, ಇಲ್ಲಿನ ಮುಸ್ಲಿಂ ಸಮುದಾಯದವರು

ಬರಹ:ಹಿಂದುತ್ವ ಅಂದ್ರೆ ಬಿಜೆಪಿ; ಕಾಂಗ್ರೆಸ್ ಏನಿದ್ರೂ ಮುಸ್ಲಿಮರ ಓಲೈಕೆಗೆ!! ಈ ಭ್ರಮೆ ಹುಟ್ಟಿಸಿದ್ದು ಯಾರು? Read More »

ಸುಳ್ಯ: ಬಿಜೆಪಿ ಚುನಾವಣಾ ಪ್ರಚಾರ| ರಾಷ್ಟ್ರೀಯ, ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ, ಜಿಲ್ಲಾ ಮೊರ್ಚಾದ ಪದಾಧಿಕಾರಿಗಳ ಭೇಟಿ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೇವಚಳ್ಳ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಗೌರಿಗುಂಡಿ, ವಾಲ್ತಾಜೆ, ಕನ್ನಡಕಜೆ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಸೇವಂತಿ, ಚುನಾವಣಾ ಪ್ರಚಾರವನ್ನು ಮಾಡಿದರು. ಮನೆ ಮನೆ ಭೇಟಿ ಮಾಡಿ ಪ್ರಚಾರ

ಸುಳ್ಯ: ಬಿಜೆಪಿ ಚುನಾವಣಾ ಪ್ರಚಾರ| ರಾಷ್ಟ್ರೀಯ, ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ, ಜಿಲ್ಲಾ ಮೊರ್ಚಾದ ಪದಾಧಿಕಾರಿಗಳ ಭೇಟಿ Read More »

Sullia : ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಿಂದ ಗುತ್ತಿಗಾರು ಭಾಗದಲ್ಲಿ ಬಿರುಸಿನ ಪ್ರಚಾರ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರಕೈಗೊಳ್ಳುತ್ತಿದ್ದು ಇಂದು ಗುತ್ತಿಗಾರು ಭಾಗದಲ್ಲಿ ಪ್ರಚಾರ ಕಾರ್ಯ ನಡೆಸಿದರು. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಬಿಜೆಪಿ ಕಾರ್ಯಕರ್ತರುಗುತ್ತಿಗಾರು,ಬಳ್ಳಕ್ಕ, ಗಡಿಕಲ್ಲು,ಅಚಲ್ಲಿ ಭಾಗದಲ್ಲಿ ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ಹಾಗೂ ವಿವಿಧ ಕಡೆಗಳಲ್ಲಿ ಸಭೆ ನಡೆಯಿತು.

Sullia : ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಿಂದ ಗುತ್ತಿಗಾರು ಭಾಗದಲ್ಲಿ ಬಿರುಸಿನ ಪ್ರಚಾರ Read More »

ಮೇ.6‌ ಕ್ಕೆ ಸೋನಿಯಾ ಗಾಂಧಿ ಚುನಾವಣಾ ರಂಗಪ್ರವೇಶ| ಹುಬ್ಬಳ್ಳಿಯಲ್ಲಿ ಪ್ರಚಾರಕ್ಕೆ ಅಖಾಡ ಸಿದ್ದ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣಾ ಅಖಾಡಕ್ಕೆ ಸೋನಿಯಾ ಗಾಂಧಿ ಎಂಟ್ರಿ ಕೊಡುತ್ತಿದ್ದು, ಮೇ 6 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈಗಾಗಲೇ ‌ರಾಹುಲ್, ಪ್ರಿಯಾಂಕಾ, ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಸೋನಿಯಾ ಗಾಂಧಿ ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಮೇ.6 ರಂದು ಹುಬ್ಬಳ್ಳಿಗೆ ಆಗಮಿಸಿ ಅಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ

ಮೇ.6‌ ಕ್ಕೆ ಸೋನಿಯಾ ಗಾಂಧಿ ಚುನಾವಣಾ ರಂಗಪ್ರವೇಶ| ಹುಬ್ಬಳ್ಳಿಯಲ್ಲಿ ಪ್ರಚಾರಕ್ಕೆ ಅಖಾಡ ಸಿದ್ದ Read More »