ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ
ಸಮಗ್ರ ನ್ಯೂಸ್: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುದುವೆಟ್ಟು ಗ್ರಾಮದ ಶಾಂತಿ ಹೊಳೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಕಂಚೇರಿ ಕಂಡ ನಿವಾಸಿ ಜೈಸನ್ ಪಿ.ವಿ. (34) ತನ್ನ ಅಕ್ಕನ ಮನೆಗೆ ಬಂದಿದ್ದು ಗೆಳೆಯ ಸ್ಟ್ಯಾನ್ಲಿಯೊಂದಿಗೆ ರವಿವಾರ ಪುದುವೆಟ್ಟು ಗ್ರಾಮದ ಶಾಂತಿಯ ಹೊಳೆಗೆ ಸ್ನಾನಕ್ಕೆಂದು ಬೈಕ್ನಲ್ಲಿ ತೆರಳಿದ್ದರು. ಈ ವೇಳೆ ಸ್ನಾನಕ್ಕೆ ಇಳಿದ ಜೈಸನ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ ಅವರ ಮೃತದೇಹವು ಪತ್ತೆಯಾಗಿದೆ. ಈ ಬಗ್ಗೆ […]
ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ Read More »










