ರಾಜಕೀಯ

ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುದುವೆಟ್ಟು ಗ್ರಾಮದ ಶಾಂತಿ ಹೊಳೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಕಂಚೇರಿ ಕಂಡ ನಿವಾಸಿ ಜೈಸನ್‌ ಪಿ.ವಿ. (34) ತನ್ನ ಅಕ್ಕನ ಮನೆಗೆ ಬಂದಿದ್ದು ಗೆಳೆಯ ಸ್ಟ್ಯಾನ್ಲಿಯೊಂದಿಗೆ ರವಿವಾರ ಪುದುವೆಟ್ಟು ಗ್ರಾಮದ ಶಾಂತಿಯ ಹೊಳೆಗೆ ಸ್ನಾನಕ್ಕೆಂದು ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಸ್ನಾನಕ್ಕೆ ಇಳಿದ ಜೈಸನ್‌ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ ಅವರ ಮೃತದೇಹವು ಪತ್ತೆಯಾಗಿದೆ. ಈ ಬಗ್ಗೆ […]

ಬೆಳ್ತಂಗಡಿ: ಗೆಳೆಯರೊಂದಿಗೆ ನದಿಗೆ ತೆರಳಿ ಕಣ್ಮರೆಯಾಗಿದ್ದಾತ ಶವವಾಗಿ ಪತ್ತೆ Read More »

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಮಪತ್ರ ಸಲ್ಲಿಸಿದ್ದ 72 ಜನರಲ್ಲಿ 12 ಜನರು ನಾಮಪತ್ರ ಹಿಂತೆಗೆದುಕೊಂಡುದರಿಂದ ಈಗ ಸ್ಪರ್ಧೆಯಲ್ಲಿ 60 ಮಂದಿ ಉಳಿದಿದ್ದಾರೆ. ಮಂಗಳೂರು ಉತ್ತರದಲ್ಲಿ 10, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಡಬಿದಿರೆ, ಮಂಗಳೂರು ದಕ್ಷಿಣಗಳಲ್ಲಿ ತಲಾ 8, ಬಂಟ್ವಾಳ 6, ಮಂಗಳೂರು ಉಳ್ಳಾಲದಲ್ಲಿ 4 ಮಂದಿ ಉಳಿದಿದ್ದಾರೆ. ಮೇ.10 ರಂದು ಚುನಾವಣೆ ನಡೆಯಲಿದ್ದು, ಮೇ. 13ಕ್ಕೆ ಈ ಸ್ಪರ್ಧಾಳುಗಳ ಭವಿಷ್ಯ ತಿಳಿಯಲಿದೆ.

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ Read More »

ಬೆಳ್ತಂಗಡಿ: ಮಾಜಿ‌ ಶಾಸಕ,‌ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಬಳಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಮನೆ ಮೇಲೆ‌ ಏ.24 ರಂದು ಬೆಳಗ್ಗೆ 6:30 ಕ್ಕೆ ಆದಾಯ‌ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದು, ಹಲವು ಸೊತ್ತು‌ ಹಾಗೂ ದಾಖಲೆಗಳು ವಶವಾಗಿವೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬಂಗಾಡಿ ಫಾರ್ಮ್ ಹೌಸ್ , ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲ ಪ್ರಸನ್ನ ಎಜುಕೇಶನ್ ಟ್ರಸ್ಟ್ ಮೇಲೆ ಏಕಕಾಲದಲ್ಲಿ ಏ.24 ರ ಬೆಳಗ್ಗೆ 6:30 ಕ್ಕೆ ದಾಳಿ ಮಾಡಿದ್ದರು.

ಬೆಳ್ತಂಗಡಿ: ಮಾಜಿ‌ ಶಾಸಕ,‌ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಬಳಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್ Read More »

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್‌ ಕಮಿಷನ್‌ ಪಡೆದಿಲ್ಲ. ನಿಮ್ಮ ಕಮಿಷನ್‌ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್‌ ಯತ್ನಾಳ್‌, ನೆಹರೂ ಓಲೇಕಾರ್‌, ಮಾಡಾಳ್‌ ವಿರೂಪಾಕ್ಷಪ್ಪ, ಎಚ್‌. ವಿಶ್ವನಾಥ್‌, ಗೂಳಿಹಟ್ಟಿ ಶೇಖರ್‌ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಟಿಕೆಟ್‌ ಅರ್ಜಿ ಜತೆಗೆ ಕಾಂಗ್ರೆಸ್‌ ಪಕ್ಷ 2 ಲಕ್ಷ ರೂ ಸ್ವೀಕರಿಸಿದೆ. ಹೀಗಾಗಿ ಚುನಾವಣಾ ಆಯೋಗವು 223 ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕಾರ ಮಾಡಬೇಕು ಎಂಬ ಕೇಂದ್ರ ಸಚಿವೆ

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ Read More »

ವಿಧಾನ ಸಭಾ ಚುನಾವಣೆ| ನಾಮಪತ್ರ ವಾಪಾಸಾತಿಗೆ ಇಂದೇ ಕೊನೆದಿನ| ಬಂಡಾಯಗಾರರ ಶಮನಕ್ಕೆ ಮುಂದಾದ ಪಕ್ಷದ ನಾಯಕರು

ಸಮಗ್ರ‌ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಬಿಜೆಪಿ ಎಲ್ಲಾ ಇನ್ನೂ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53

ವಿಧಾನ ಸಭಾ ಚುನಾವಣೆ| ನಾಮಪತ್ರ ವಾಪಾಸಾತಿಗೆ ಇಂದೇ ಕೊನೆದಿನ| ಬಂಡಾಯಗಾರರ ಶಮನಕ್ಕೆ ಮುಂದಾದ ಪಕ್ಷದ ನಾಯಕರು Read More »

ಎಪ್ರಿಲ್ 27 ರಂದು ರಾಹುಲ್ ಗಾಂಧಿ ಮಂಗಳೂರಿಗೆ

ಸಮಗ್ರ ನ್ಯೂಸ್: ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಎಪ್ರಿಲ್ 27ರಂದು ಕಾಪುವಿಗೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿನ ಮೀನುಗಾರರ ಜೊತೆಗಿನ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎ.24ರಂದು ಮಂಗಳೂರಿಗೆ ಆಗಮಿಸಿ ಎ.25ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಿಗೆ

ಎಪ್ರಿಲ್ 27 ರಂದು ರಾಹುಲ್ ಗಾಂಧಿ ಮಂಗಳೂರಿಗೆ Read More »

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್‌ ಕಮಿಷನ್‌ ಪಡೆದಿಲ್ಲ. ನಿಮ್ಮ ಕಮಿಷನ್‌ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್‌ ಯತ್ನಾಳ್‌, ನೆಹರೂ ಓಲೇಕಾರ್‌, ಮಾಡಾಳ್‌ ವಿರೂಪಾಕ್ಷಪ್ಪ, ಎಚ್‌. ವಿಶ್ವನಾಥ್‌, ಗೂಳಿಹಟ್ಟಿ ಶೇಖರ್‌ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಟಿಕೆಟ್‌ ಅರ್ಜಿ ಜತೆಗೆ ಕಾಂಗ್ರೆಸ್‌ ಪಕ್ಷ 2 ಲಕ್ಷ ರೂ ಸ್ವೀಕರಿಸಿದೆ. ಹೀಗಾಗಿ ಚುನಾವಣಾ ಆಯೋಗವು 223 ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕಾರ ಮಾಡಬೇಕು ಎಂಬ ಕೇಂದ್ರ ಸಚಿವೆ

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ Read More »

ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ಗೆಲ್ಲಿಸಿ: ದೀಪಕ್ ದೊಡ್ಡಯ್ಯ

Samagra news: ಮೂಡಿಗೆರೆ ರಾಜ್ಯದ ಅಭಿವೃದ್ಧಿ ಕೇವಲ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಸಾಧ್ಯ. ಮಾನ್ಯ ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪ ದೊಡ್ಡಯ್ಯ ತಿಳಿಸಿದರು. ಅವರು ಕಸಬಾ ಹೋಬಳಿ ಕಮಾಕೋನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಮಹಿಳೆಯರು. ದೀನ ದಲಿತರು. ಮತ್ತು

ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ಗೆಲ್ಲಿಸಿ: ದೀಪಕ್ ದೊಡ್ಡಯ್ಯ Read More »

ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ

ಸಮಗ್ರ ನ್ಯೂಸ್: ಕೆಲವು ಶಾಸಕರು ತಮ್ಮ ಚಿತ್ರ ತೋರಿಸಬೇಡಿ ಎಂದು ತಡೆಯಾಜ್ಞೆ ತಂದ ಬೆನ್ನಲ್ಲೇ “ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ” ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯವರು ಸಂಭಾವಿತರು, ಸಚ್ಚಾರಿತ್ರ್ಯವಂತರು ಅಂತಾರೆ. ಆದರೆ ಇಲ್ಲಿನ ಕೆಲವು ಶಾಸಕರು ತಮ್ಮ ಚಿತ್ರ ತೋರಿಸಬೇಡಿ ಎಂದು ತಡೆಯಾಜ್ಞೆ ತಂದಿದ್ದಾರೆ. ಬಿಜೆಪಿ ಗರ್ಭಗುಡಿಯಲ್ಲಿ ಎಂಥ ಹುಳುಕು ಇದೆಯೆಂದು ತಿಳಿಯುತ್ತಿದೆ ಎಂದು ಬಿಜೆಪಿ ಶಾಸಕರ ಕೋರ್ಟ್ ಸ್ಟೇ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ರು. ಬೆಳ್ತಂಗಡಿ ಕಾಂಗ್ರೆಸ್

ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ Read More »

ಈಶ್ವರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ‌ ಮೋದಿ| 40% ಕಮಿಷನ್ ಗೆ ಅಧಿಕೃತ ಮುದ್ರೆ ಎಂದ ಕಾಂಗ್ರೆಸ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಅಭಿನಂದಿಸಿರುವುದನ್ನು ಕಾಂಗ್ರೆಸ್ ಖಂಡಿಸಿದ್ದು, ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಪ್ರಧಾನಿಯವರು ಈ ನಡವಳಿಕೆ ರಾಜ್ಯದಲ್ಲಿ ನಡೆಯುತ್ತಿರುವ ಶೇ.40ರಷ್ಟು ಕಮಿಷನ್ ಹಗರಣಕ್ಕೆ ಅಧಿಕೃತ ಮುದ್ರೆ ಒತ್ತಿದಂತಾಗಿದೆ ಎಂದು ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಚುನಾವಣೆಯಲ್ಲಿ ಟಿಕೆಟ್ ವಂಚಿತ ಈಶ್ವರಪ್ಪ ಅವರಿಗೆ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ. ಚುನಾವಣೆಯಲ್ಲಿ

ಈಶ್ವರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ‌ ಮೋದಿ| 40% ಕಮಿಷನ್ ಗೆ ಅಧಿಕೃತ ಮುದ್ರೆ ಎಂದ ಕಾಂಗ್ರೆಸ್ Read More »