ರಾಜಕೀಯ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖಕ್ಕೆ ಸುಳ್ಯ ಬಿಜೆಪಿ ಮಂಡಲ ಖಂಡನೆ

ಸಮಗ್ರ ನ್ಯೂಸ್: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಹೊರತಂದ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಭಜರಂಗದಳವನ್ನು ನಿಷೇಧಿಸುತ್ತೇವೆ ಎಂಬುದನ್ನು ಸುಳ್ಯ ಮಂಡಲ ಭಾರತೀಯ ಜನತಾ ಪಾರ್ಟಿ ಖಂಡಿಸಿದೆ. ಈ ಬಗ್ಗೆ ಮಂಡಲದ ವತಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಅಧಿಕಾರ ಪಡೆಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್ ಒಲೈಕೆ ರಾಜಕರಣದ ಭಾಗವಾಗಿ ತಾವು ಅಧಿಕಾರಕ್ಕೆ ಬಂದಲ್ಲಿ ಭಜರಂಗದಳವನ್ನು ನಿಷೇಧಿಸುತ್ತೇವೆ ಎಂದು ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವುದನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿ ತೀವ್ರವಾಗಿ […]

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖಕ್ಕೆ ಸುಳ್ಯ ಬಿಜೆಪಿ ಮಂಡಲ ಖಂಡನೆ Read More »

ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ” ಬಜರಂಗದಳ ಎಚ್ಚರಿಕೆ

ಸಮಗ್ರ ನ್ಯೂಸ್: ಮಲೆನಾಡ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ಅವರ ಮೇಲೆ ನಾಯಿ ಬಿಡಲಾಗುವುದು ಎಚ್ಚರ ಎಂಬ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಬಜರಂಗದಳವನ್ನ ನಿಷೇಧ ಮಾಡುತ್ತೇವೆ ಎಂದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳ ಕಾರ್ಯಕರ್ತ

ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ” ಬಜರಂಗದಳ ಎಚ್ಚರಿಕೆ Read More »

‘ನಕಲಿ ಹಿಂದುತ್ವವಾದಿಗಳಿಂದ ಕಾಂಗ್ರೆಸ್ ಪ್ರಣಾಳಿಕೆಯ ತಿರುಚಿ ಪ್ರಚಾರ; ಅಷ್ಟಕ್ಕೂ ಪ್ರಣಾಳಿಕೆಯಲ್ಲಿರುವುದೇನು?’ – ವೈರಲ್ ಆಗ್ತಿದೆ ನವೀನ್ ಸೂರಿಂಜೆ ಬರಹ

ಸಮಗ್ರ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಕರ್ನಾಟಕದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಆದರೆ ಇದರ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಈ ಪ್ರಣಾಳಿಕೆಯ ಕುರಿತು ಹಿಂದುತ್ವದ ಅಸ್ತ್ರ ಪ್ರಯೋಗಿಸಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಅವರು ಜಾಲತಾಣಗಳಲ್ಲಿ ಪ್ರಕಟಿಸಿದ ಬರಹವೊಂದು ವೈರಲ್ ಆಗುತ್ತಿದ್ದು, ಆ ಬರಹವನ್ನು ಯಥಾವತ್ತಾಗಿ ಪ್ರಕಟಿಸಲಾಗಿದೆ. “ಭಜರಂಗದಳ ಮತ್ತು ಪಿಎಫ್ಐ ನಿಷೇಧ ಮಾಡಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಲಾಗಿದೆ ಎಂಬ ಚರ್ಚೆಗಳು ಪ್ರಾರಂಭವಾಗಿದೆ. ನಿಷೇಧ ಸರಿಯೋ ತಪ್ಪೊ ಬೇರೆಯದ್ದೇ ಚರ್ಚೆ.

‘ನಕಲಿ ಹಿಂದುತ್ವವಾದಿಗಳಿಂದ ಕಾಂಗ್ರೆಸ್ ಪ್ರಣಾಳಿಕೆಯ ತಿರುಚಿ ಪ್ರಚಾರ; ಅಷ್ಟಕ್ಕೂ ಪ್ರಣಾಳಿಕೆಯಲ್ಲಿರುವುದೇನು?’ – ವೈರಲ್ ಆಗ್ತಿದೆ ನವೀನ್ ಸೂರಿಂಜೆ ಬರಹ Read More »

ರಾಮನ ಬಳಿಕ ರಾಮಭಂಟನನ್ನೂ ಬಂಧಿಸಿಡುವ ಹುನ್ನಾರ| ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಗುಡುಗಿದ ಪ್ರಧಾನಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಈ ಹಿಂದೆ ಶ್ರೀರಾಮಚಂದ್ರನ ಬಂಧಿಸಿಟ್ಟಿತು. ಇದೀಗ ಹುನುಮಾನ್ ಜನ್ಮಸ್ಥಳದಲ್ಲೇ ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಭಜರಂಗದಳ ನಿಷೇಧಿಸುವುದಾಗಿ ಘೋಷಿಸಿದೆ. ಇದರ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಶ್ರೀರಾಮಚಂದ್ರ ಹಾಗೂ ಹನುಮಾನ್ ನಮಗೆ ಪೂಜ್ಯ ಎಂದಿದ್ದಾರೆ. ವಿಜಯನಗರದಲ್ಲಿ ಆಯೋಜಿಸಿದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಹನುಮಾನ ಜನ್ಮಸ್ಥಾನಕ್ಕೆ ಬಂದಿದ್ದೇನೆ. ನಾನು

ರಾಮನ ಬಳಿಕ ರಾಮಭಂಟನನ್ನೂ ಬಂಧಿಸಿಡುವ ಹುನ್ನಾರ| ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಗುಡುಗಿದ ಪ್ರಧಾನಿ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆಗೆ ಐಟಿ ದಾಳಿ| ಗಿಡದಲ್ಲಿ ಅಡಗಿಸಿಟ್ಟಿದ್ದ ಕೋಟಿ ರೂ ಪತ್ತೆ!

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಐಟಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ, ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಇದೀಗ ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆಗೆ ಐಟಿ ದಾಳಿ| ಗಿಡದಲ್ಲಿ ಅಡಗಿಸಿಟ್ಟಿದ್ದ ಕೋಟಿ ರೂ ಪತ್ತೆ! Read More »

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು‌ ಕರಾವಳಿಯ ದೈವ ದೇವರುಗಳಿಗೆ ಮೊರೆಹೋದ‌ ಎಚ್‌ಡಿಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ; ಯಾರು ಸಿಎಂ ಆಗುತ್ತಾರೆ ಎಂಬ ಲೆಕ್ಕಾಚಾರಗಳು ಈಗಲೇ ಶುರುವಾಗಿದೆ. ಈ ನಡುವೆ, ಕುಮಾರಸ್ವಾಮಿ ಮುಂದಿನ ಸಿಎಂ ಆಗಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಇದೀಗ ತುಳುನಾಡಿನ ದೈವ-ದೇವರ ಮೊರೆ ಹೋಗುವ ಮೂಲಕ ಹರಕೆ ಹೊತ್ತಿದ್ದಾರೆ. ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಜಪೆ ಸುಂಕದಕಟ್ಟೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು‌ ಕರಾವಳಿಯ ದೈವ ದೇವರುಗಳಿಗೆ ಮೊರೆಹೋದ‌ ಎಚ್‌ಡಿಡಿ Read More »

ಸುಳ್ಯ ಕಾಂಗ್ರೆಸ್ ನ ಆಂತರಿಕ ಗೊಂದಲಕ್ಕೆ ಎಳ್ಳುನೀರು| ಬಗೆಹರಿದ ಅಸಮಾಧಾನ; ಒಗ್ಗಟ್ಟಿನ ಮಂತ್ರ ಜಪಿಸಿದ ಕೈ ಪಾಳಯ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮತ್ತು ನಂತರದ ಪಕ್ಷದೊಳಗಿನ ಗೊಂದಲಗಳ ಬಗ್ಗೆ ಕೆಪಿಸಿಸಿ ಮತ್ತು ಎ ಐ ಸಿ ಸಿ ನಿರ್ದೇಶನದಂತೆ ಮಾಜಿ ಸಚಿವ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಎ ಐ ಸಿ ಸಿ ಸದಸ್ಯ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ಕೇದಾರ್ ಉಪಸ್ಥಿತಿಯಲ್ಲಿ ಬಂಟ್ವಾಳ ದಲ್ಲಿ ರಮಾನಾಥ ರೈ ಯವರ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಸುಳ್ಯ ಮತ್ತು ಕಡಬ ಬ್ಲಾಕ್ ಅಧ್ಯಕ್ಷರು ಅಭ್ಯರ್ಥಿ ಕೃಷ್ಣಪ್ಪ ಮತ್ತು ಅಭ್ಯರ್ಥಿ

ಸುಳ್ಯ ಕಾಂಗ್ರೆಸ್ ನ ಆಂತರಿಕ ಗೊಂದಲಕ್ಕೆ ಎಳ್ಳುನೀರು| ಬಗೆಹರಿದ ಅಸಮಾಧಾನ; ಒಗ್ಗಟ್ಟಿನ ಮಂತ್ರ ಜಪಿಸಿದ ಕೈ ಪಾಳಯ Read More »

ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ| ಮತದಾರನ ಸೆಳೆಯಲು ‘ಸರ್ವಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಾತನಾಡಿದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಎಲ್ಲ

ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ| ಮತದಾರನ ಸೆಳೆಯಲು ‘ಸರ್ವಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಮಹತ್ವದ ಘೋಷಣೆ Read More »

ರಾಜ್ಯದಲ್ಲಿ ಇಂದಿನಿಂದ ಮತ್ತೆರಡು ದಿನ ‘ನಮೋ’ ಪ್ರಚಾರ| ಕಾಂಗ್ರೆಸ್, ಜೆಡಿಎಸ್ ನಿಂದಲೂ ಮತ ಬೇಟೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇಂದು(ಮೇ.2) ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿರುವ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆಯುವ

ರಾಜ್ಯದಲ್ಲಿ ಇಂದಿನಿಂದ ಮತ್ತೆರಡು ದಿನ ‘ನಮೋ’ ಪ್ರಚಾರ| ಕಾಂಗ್ರೆಸ್, ಜೆಡಿಎಸ್ ನಿಂದಲೂ ಮತ ಬೇಟೆ Read More »

ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ತೇಜೋವಧೆ| ಇದರಿಂದ ಪಕ್ಷ ಸಂಘಟನೆ ಮಾಡಲು, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ಇನ್ನಷ್ಟು ಸ್ಫೂರ್ತಿ: ಹಾರಿಸ್ ಬೈಕಂಪಾಡಿ

ಸಮಗ್ರ ನ್ಯೂಸ್: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲೇ ಸುದೀರ್ಘವಾಗಿ ಗುರುತಿಸಿಕೊಂಡಿದ್ದ ನಾನು ಮೊಯಿದಿನ್ ಬಾವರವರಿಗೆ ಟಿಕೆಟ್ ಪಡೆಯಲು ಕಟ್ಟಾ ಬೆಂಬಲಿಗನಾಗಿ ಕೊನೆಯ ತನಕ ಪ್ರಾಮಾಣಿಕವಾಗಿ ಪ್ರಯತ್ನಿಸಿ ಅವರ ಜೊತೆಗಿದ್ದೆ. ಹೈಕಮಾಂಡ್ ಇನಾಯತ್ ಅಲಿಯವರಿಗೆ ಟಿಕೆಟ್ ನೀಡಿದಾಗ ಪಕ್ಷ ನಿಷ್ಠೆಯಲ್ಲಿರುವ ನನಗೆ ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲೇಬೇಕಾಯಿತು. ರಾಜಕೀಯ ಜೀವನದಲ್ಲಿ ಪಕ್ಷಕ್ಕೆ ಕಪ್ಪುಚುಕ್ಕೆಯಾಗುವ ಯಾವುದನ್ನೂ ಮಾಡದೆ ಒಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ನನಗೆ ಮೊಯ್ದಿನ್ ಬಾವರನ್ನು ಬೆಂಬಲಿಸಲು ಮಾನಸಿಕವಾಗಿ

ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ತೇಜೋವಧೆ| ಇದರಿಂದ ಪಕ್ಷ ಸಂಘಟನೆ ಮಾಡಲು, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ಇನ್ನಷ್ಟು ಸ್ಫೂರ್ತಿ: ಹಾರಿಸ್ ಬೈಕಂಪಾಡಿ Read More »