ರಾಜಕೀಯ

ಸುಳ್ಯ: ‘ದಲಿತೋದ್ಧಾರ’ ವೆಂದು ಮೈಲೇಜ್ ತೆಗೆದುಕೊಳ್ಳಲು ಹೋಗಿ‌ ಟ್ರೋಲ್ ಗೆ ಒಳಗಾದ ನಳಿನ್ ಕುಮಾರ್ ಕಟೀಲ್| ಮೀಸಲು ಕ್ಷೇತ್ರದಲ್ಲಿ “ಬಿಟ್ಟಿ ಬಿಲ್ಡಪ್” ಎಂದು ಕಾಲೆಳೆದ ನೆಟ್ಟಿಗರು

ಸಮಗ್ರ ನ್ಯೂಸ್: ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್‌ ನೀಡಿರುವುದನ್ನು ಉಲ್ಲೇಖಿಸಿ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಮಾಡಿರುವ ಟ್ವೀಟ್‌ ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ. ‘ದಲಿತೋದ್ಧಾರ ಎಂಬುದು ಬಿಜೆಪಿಗೆ ಭಾಷಣದ ಸರಕಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ, ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ಆದಿದ್ರಾವಿಡ ಸಮುದಾಯದ ಓರ್ವ ಮಹಿಳೆ, ಮಹಿಳಾ ಮೋರ್ಚಾದ ಸಾಮಾನ್ಯ ಕಾರ್ಯಕರ್ತೆ ‘ಭಾಗೀರಥಿ ಮುರುಲ್ಯ’ರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಎಲ್ಲವೂ ಬಿಜೆಪಿಯಲ್ಲಿ ಮಾತ್ರ ಸಾಧ್ಯ!’ ಎಂದು […]

ಸುಳ್ಯ: ‘ದಲಿತೋದ್ಧಾರ’ ವೆಂದು ಮೈಲೇಜ್ ತೆಗೆದುಕೊಳ್ಳಲು ಹೋಗಿ‌ ಟ್ರೋಲ್ ಗೆ ಒಳಗಾದ ನಳಿನ್ ಕುಮಾರ್ ಕಟೀಲ್| ಮೀಸಲು ಕ್ಷೇತ್ರದಲ್ಲಿ “ಬಿಟ್ಟಿ ಬಿಲ್ಡಪ್” ಎಂದು ಕಾಲೆಳೆದ ನೆಟ್ಟಿಗರು Read More »

“ಏರೆಗ್ಲಾ ಪನೊಡ್ಚಿ, ಶೆಟ್ಟರ್, ಈಶ್ವರಪ್ಪ ಪೂರಾ ದೆಪ್ಪುವ” |ನಳಿನ್ ಕುಮಾರ್ ರ ಹಳೆ ಆಡಿಯೊ ಮತ್ತೆ ವೈರಲ್

ಸಮಗ್ರ ನ್ಯೂಸ್: ಕೆ.ಎಸ್‌. ಈಶ್ವರಪ್ಪ ಮತ್ತು ಜಗದೀಶ್‌ ಶೆಟ್ಟರ್‌ ಅವರ ಟೀಮನ್ನು ತೆಗೆಯಲಾಗುತ್ತದೆ ಮತ್ತು ಹೊಸ ಟೀಮ್‌ ಮಾಡಲಾಗುತ್ತದೆ ಎಂದು ಅವರು ಆವತ್ತೇ ಹೇಳಿದ್ದರು. ಅಂದರೆ ಇವರಿಬ್ಬರನ್ನು ತೆಗೆಯುವ ಪ್ಲ್ಯಾನ್‌ 20 ತಿಂಗಳ ಹಿಂದೆಯೇ ಇತ್ತಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಬಿಜೆಪಿ ಹೈಕಮಾಂಡ್‌ ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಮತ್ತು ಜಗದೀಶ್‌ ಶೆಟ್ಟರ್‌ ಅವರಿಗೆ ಕರೆ ಮಾಡಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ

“ಏರೆಗ್ಲಾ ಪನೊಡ್ಚಿ, ಶೆಟ್ಟರ್, ಈಶ್ವರಪ್ಪ ಪೂರಾ ದೆಪ್ಪುವ” |ನಳಿನ್ ಕುಮಾರ್ ರ ಹಳೆ ಆಡಿಯೊ ಮತ್ತೆ ವೈರಲ್ Read More »

ಎಪ್ಪತ್ತೈದರಲ್ಲೂ ಬತ್ತದ ಜೀವನೋತ್ಸಾಹ| ಸೀರೆಯುಟ್ಟು ಸೈಕಲ್ ಏರಿ ಸಾಗಿದ ವೃದ್ಧೆ

ಸಮಗ್ರ ನ್ಯೂಸ್: ಜೀವನೋತ್ಸಾಹ ಬಲವಾಗಿದ್ದರೆ ವಯಸ್ಸು ಎನ್ನುವುದು ಕೇವಲ ಒಂದು ಸಂಖ್ಯೆ ಎಂದು ಸಾರಿ ಹೇಳುವ ಹಿರಿಯ ಮಹಿಳೆಯೊಬ್ಬರು ತರುಣ, ತರುಣಿಯರೂ ನಾಚುವಂತೆ ಸಕ್ರಿಯ ಜೀವನ ಸಾಗಿಸುತ್ತಿದ್ದಾರೆ. ಜ್ಯೋತ್ಸ್ನಾ ಕಾಗಲ್ ಹೆಸರಿನ ಈ ಹಿರಿಯ ಮಹಿಳೆಗೆ ಈಗ 74ರ ಹರೆಯ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿ ಬಂಕಿಕೊಡ್ಲ ಗ್ರಾಮದಲ್ಲಿ ಬೆಳೆದ ಜ್ಯೋತ್ಸ್ನಾ, ಬಾಲ್ಯದಿಂದಲೂ ಬೈಸಿಕಲ್‌ಗಳನ್ನು ಇಷ್ಟ ಪಡುತ್ತಿದ್ದರು. ತಮ್ಮ 14ನೇ ವಯಸ್ಸಿನಲ್ಲಿ ಅಕ್ಕಪಕ್ಕದ ಮನೆಯವರಿಂದ ಬೈಸಿಕಲ್ ಪಡೆದ ಜ್ಯೋತ್ಸ್ನಾ ಬೈಸಿಕಲ್ ಸವಾರಿ ಕಲಿತರು. ಪೆಡಲ್ ತುಳಿಯುವುದರ

ಎಪ್ಪತ್ತೈದರಲ್ಲೂ ಬತ್ತದ ಜೀವನೋತ್ಸಾಹ| ಸೀರೆಯುಟ್ಟು ಸೈಕಲ್ ಏರಿ ಸಾಗಿದ ವೃದ್ಧೆ Read More »

“ರಾಜಕಾರಣದಲ್ಲಿ ನಾನಿಲ್ಲ, ಚುನಾವಣಾ ಪ್ರಚಾರಕ್ಕೂ ಬರಲ್ಲ”| ಬೇಸರ ವ್ಯಕ್ತಪಡಿಸಿದ ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಹಾಲಿ ಸಚಿವ ಹಾಗೂ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರರಿಗೆ ಕೋಕ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ವ್ಯಪ್ತಪಡಿಸಿದ ಸಚಿವ ಎಸ್.ಅಂಗಾರ ರಾಜಕೀಯ ನಿವೃತ್ತ ಕುರಿತ ಮಾತನ್ನಾಡಿದ್ದಾರೆ. ಸತತ ಆರು ಬಾರಿ‌ ಗೆದ್ದರೂ ಯಾವುದೇ ಲಾಭಿ ಮಾಡದೇ ಪಕ್ಷನಿಷ್ಟನಾಗಿ ಕೆಲಸ ಮಾಡಿದ್ದಕ್ಕೆ ಬಿಜೆಪಿ ತಕ್ಕ ಪಾಠ ಕಲಿಸಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲವಾಗಿದೆ. ಹೀಗಾಗಿ‌ ಇನ್ಮುಂದೆ ಚುನಾವಣೆ ಹಾಗೂ ರಾಜಕಾರಣಕ್ಕೆ ನಾನಿಲ್ಲ.

“ರಾಜಕಾರಣದಲ್ಲಿ ನಾನಿಲ್ಲ, ಚುನಾವಣಾ ಪ್ರಚಾರಕ್ಕೂ ಬರಲ್ಲ”| ಬೇಸರ ವ್ಯಕ್ತಪಡಿಸಿದ ಸಚಿವ ಎಸ್.ಅಂಗಾರ Read More »

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ಕೈ ಟಿಕೆಟ್ ವಂಚಿತರಾದ ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಅವರು ವಿಧಾನಸಭಾ ಚುನಾವಣೆಗೆ ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮಂಗಳವಾರ ನಡೆದ ನಂದಕುಮಾರ್ ಅಭಿಮಾನಿ ಕಾರ್ಯಕರ್ತರ ಕೋರ್ ಕಮಿಟಿ ಸಭೆಯಲ್ಲಿ ನಂದಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಕೈಗೊಳ್ಳಲಾಯಿತು. ನಾಮಪತ್ರ ಸಲ್ಲಿಕೆಯ ದಿನಾಂಕವನ್ನು ಏ.12ರಂದು ಪ್ರಕಟಿಸಲಾಗುವುದು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಪಕ್ಷದ ವತಿಯಿಂದ ಬಿ ಫಾರಂ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿ ಯಾಗಿ

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ Read More »

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ನಳಿನ್ ಕುಮಾರ್ ಮೇಲುಗೈ| ಬಿಎಸ್ವೈ ಸೇರಿದಂತೆ ಹಿರಿಯ ನಾಯಕರ ಕಡೆಗಣನೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಹುತೇಕ ಬಿಜೆಪಿಯ ಹಿರಿಯರಿಗೆ ಟಿಕೆಟ್ ವಿಚಾರದಲ್ಲಿ ದೊಡ್ಡ ಹಿನ್ನಡೆಯಾಗಿದ್ದು, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಜೆಪಿ ಅವರನ್ನು ಕಡೆಗಣಿಸಿದೆ ಎನ್ನಲಾಗಿದೆ. ಕರಡು ಪಟ್ಟಿಯಲ್ಲಿನ ಬಹುತೇಕ ಅಭ್ಯರ್ಥಿಗಳಿಗೆ ಬಿಎಸ್‌ವೈ ಅನುಮೋದನೆ ನೀಡಿದ್ದು, ಅದಾದ ಬಳಿಕ ಪರಿಷ್ಕರಣೆ ವೇಳೆ ರಾಜಾಹುಲಿಯ‌ನ್ನು ಕಡೆಗಣಿಸಲಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೇಲುಗೈ ಸಾಧಿಸಿದ್ದು, ಹಿರಿಯರು ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದಾರೆ. ಯಡಿಯೂರಪ್ಪನವರ ಅನುಪಸ್ಥಿತಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ನಳಿನ್ ಕುಮಾರ್ ಮೇಲುಗೈ| ಬಿಎಸ್ವೈ ಸೇರಿದಂತೆ ಹಿರಿಯ ನಾಯಕರ ಕಡೆಗಣನೆ Read More »

ಸಚಿವ ಅಂಗಾರರಿಗೆ ಕೋಕ್| ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ| ಶುರುವಾಯ್ತು ರಾಜೀನಾಮೆ ಪರ್ವ

ಸಮಗ್ರ ನ್ಯೂಸ್: ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ನೀಡದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವ ಅವರು, ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ

ಸಚಿವ ಅಂಗಾರರಿಗೆ ಕೋಕ್| ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ| ಶುರುವಾಯ್ತು ರಾಜೀನಾಮೆ ಪರ್ವ Read More »

ಸುಳ್ಯದ ಬಂಗಾರ ಲಾಕರ್ ಗೆ ಶಿಪ್ಟ್| ಸಂಜೀವ ಮಠಂದೂರಿಗೂ ಕೋಕ್| ಇಲ್ಲಿದೆ ದ.ಕ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಇದರಲ್ಲಿ ಹಾಲಿ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಪುತ್ತೂರು ಹಾಲಿ ಶಾಸಕ ಸಂಜೀವ ಮಠಂದೂರಿಗೆ ಕೊಕ್ ನೀಡಲಾಗಿದ್ದು, ಇಬ್ಬರು ಮಹಿಳಾ ಅಭ್ಯರ್ಥಿಗಳು ಸೇರಿ 8 ಮಂದಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ದ.ಕ ಜಿಲ್ಲೆಯ ಬಿಜೆಪಿ

ಸುಳ್ಯದ ಬಂಗಾರ ಲಾಕರ್ ಗೆ ಶಿಪ್ಟ್| ಸಂಜೀವ ಮಠಂದೂರಿಗೂ ಕೋಕ್| ಇಲ್ಲಿದೆ ದ.ಕ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ Read More »

189 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್| 35 ಕ್ಷೇತ್ರಗಳಿಗೆ ಟಿಕೆಟ್ ಬಾಕಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗಾಗಿ 189 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ. ಒಟ್ಟು 224 ಕ್ಷೇತ್ರಗಳ‌ ಪೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪಟ್ಟಿ ರಿಲೀಸ್ ಮಾಡಿದ್ದು, 35 ಕ್ಷೇತ್ರಗಳ ಟಿಕೆಟ್ ಬಾಕಿ ಉಳಿಸಿಕೊಂಡಿದೆ. ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದ್ದು, ಸಿಎಂ ಬೊಮ್ಮಾಯಿಗೆ ಸ್ವಕ್ಷೇತ್ರ ಶಿಗ್ಗಾವಿ ನೀಡಲಾಗಿದೆ. ಬಿಜೆಪಿ‌ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದವರ ಪಟ್ಟಿ

189 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್| 35 ಕ್ಷೇತ್ರಗಳಿಗೆ ಟಿಕೆಟ್ ಬಾಕಿ Read More »

ಇವರೆಲ್ಲಾ ಯಾಕೆ ಚುನಾವಣಾ ನಿವೃತ್ತಿ ತಗೊಂಡ್ರು ಗೊತ್ತಾ? ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರಾ ಈ ನಾಯಕರು?

ಸಮಗ್ರ ನ್ಯೂಸ್: ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಹಿರಿಯ ನಾಯಕರಿಗೆ ಟಿಕೆಟ್ ನೀಡದೇ, ಹೊಸಬರಿಗೆ ಹಾಗೂ ಯುವಕರಿಗೆ ಮಣೆ ಹಾಕಲಾಗಿತ್ತು. ಅದೇ ಮಾದರಿ, ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ರಾಜ್ಯಕ್ಕೂ ಕಾಲಿಟ್ಟಿದೆ ಎನ್ನಲಾಗುತ್ತಿದೆ. ಬಿಜೆಪಿ ಹೈಕಮಾಂಡ್ ಹಿರಿಯರಿಗೆ ಕೋಕ್ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಸುಳಿವಿನಿಂದಲೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲೂ ಗುಜರಾತ್ ಮಾದರಿನ್ನೇ ಅನುಸರಿಸೋದಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯದ ಬಿಜೆಪಿಯ ಹಿರಿಯ ನಾಯಕರಿಗೆ ಹೈಕಮಾಂಡ್

ಇವರೆಲ್ಲಾ ಯಾಕೆ ಚುನಾವಣಾ ನಿವೃತ್ತಿ ತಗೊಂಡ್ರು ಗೊತ್ತಾ? ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರಾ ಈ ನಾಯಕರು? Read More »