ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ| ಶಿಗ್ಗಾಂವಿ ಕ್ಷೇತ್ರದಲ್ಲಿ ಬದಲಾವಣೆ; ಉತ್ತರ‌ ಸಿಗದ ಮಂಗಳೂರು ಉತ್ತರ ಕ್ಷೇತ್ರ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ 5ನೇ ಪಟ್ಟಿಯಲ್ಲೂ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. 5ನೇ ಪಟ್ಟಿಯಲ್ಲಿ ಬೆಂಗಳೂರು ನಗರದ ಕೆ.ಆರ್ ಪುರಂ, ಪುಲಕೇಶಿ ನಗರ, ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಪಕ್ಷ, ಮಂಗಳೂರು ಉತ್ತರ ಕ್ಷೇತ್ರ ಸೇರಿದಂತೆ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೇ ಬಾಕಿಯುಳಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಬಸವರಾಜು […]

ಕಾಂಗ್ರೆಸ್ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ| ಶಿಗ್ಗಾಂವಿ ಕ್ಷೇತ್ರದಲ್ಲಿ ಬದಲಾವಣೆ; ಉತ್ತರ‌ ಸಿಗದ ಮಂಗಳೂರು ಉತ್ತರ ಕ್ಷೇತ್ರ Read More »

ಜೆಡಿಎಸ್ ನಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ| ಲಿಸ್ಟ್ ನಲ್ಲಿ ಪಕ್ಷಾಂತರಿಗಳಿಗೆ ಮಣೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಅಖಾಡದಲ್ಲಿ ಇಂದು ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ​​ ಬಿಜೆಪಿ ಮತ್ತು ಕಾಂಗ್ರೆಸ್​ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾವಣೆ ಮಾಡಿದೆ. ಅಭ್ಯರ್ಥಿಗಳ ವಿವರ ಹೀಗಿದೆ…ನಿಪ್ಪಾಣಿ- ರಾಜು ಮಾರುತಿ ಪವಾರ್​ಚಿಕ್ಕೋಡಿ ವಿಧಾನಸಭಾ

ಜೆಡಿಎಸ್ ನಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ| ಲಿಸ್ಟ್ ನಲ್ಲಿ ಪಕ್ಷಾಂತರಿಗಳಿಗೆ ಮಣೆ Read More »

Sullia: ಜೆಡಿಎಸ್ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ

Samagra news: ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿಯಾಗಿ ಹೆಚ್ ಎಲ್ ವೆಂಕಟೇಶ್ ನಾಮಪತ್ರವನ್ನು ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ ಬಿ ಸದಾಶಿವ ,ತಾಲೋಕು ಅದ್ಯಕ್ಷ ಸುಕುಮಾರ್ ಕೊಡ್ತುಗಳಿ, ಮೀರಾ ಸಾಹೇಬ್ ಕಡಬ,ಅಗ್ರಹಾರ ದುಗ್ಗಪ್ಪ ಮೊದಲದವರಿದ್ದರು ಉಪ ಚುನಾವಣಾಧಿಕಾರಿ ಮಂಜುನಾಥ್, ರಮೇಶ್ ಬಾಬು ನಿಯಮವನ್ನು ತಿಳಿಸಿದರು. ಇದಕ್ಕೂ ಮೊದಲು ರಥಬೀದಿಯಿಂದ ಕಾರ್ಯಕರ್ತರ ಜೊತೆ ಕಾಲ್ನಡಿಗೆ ಜಾಥಾ ನಡೆಸಿದರು. ಈ ಸಂದರ್ಭ

Sullia: ಜೆಡಿಎಸ್ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ Read More »

ರಾಜ್ಯ ರಾಜಕೀಯಕ್ಕೆ ಸ್ವಾಮೀಜಿ ಎಂಟ್ರಿ!? ತೇರದಾಳದಲ್ಲಿ ಖಾತೆ ತೆರೆಯುತ್ತಾರಾ ಶಿವಾಚಾರ್ಯ ಸ್ವಾಮೀಜಿ?

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದ್ದು, ಕುರುಹಿನಶೆಟ್ಟಿ ಪೀಠದ ಜಗದ್ಗುರು ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ. ಸ್ವಾಮೀಜಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ವಂಚಿತ ವಿವಿಧ ಸಮುದಾಯಗಳ ಒಂಭತ್ತು ಜನರ ಬೆಂಬಲ ದೊರಕಿದ್ದು, ನಾಳೆಯೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತೇರದಾಳ ಕ್ಷೇತ್ರದಲ್ಲಿ ನೇಕಾರರ ಮತಗಳು ನಿರ್ಣಾಯಕರಾಗಿರುವ ಹಿನ್ನೆಲೆ. ಹೀಗಾಗಿ ಈ ಬಾರಿ ನೇಕಾರರಿಗೆ ಟಿಕೆಟ್ ಕೊಡುವಂತೆ ಬಿಜೆಪಿಯನ್ನು ಒತ್ತಾಯಿಸಲಾಗಿತ್ತು. ಆದರೆ ಬಿಜೆಪಿ ಹಾಲಿ ಶಾಸಕ ಸಿದ್ದು

ರಾಜ್ಯ ರಾಜಕೀಯಕ್ಕೆ ಸ್ವಾಮೀಜಿ ಎಂಟ್ರಿ!? ತೇರದಾಳದಲ್ಲಿ ಖಾತೆ ತೆರೆಯುತ್ತಾರಾ ಶಿವಾಚಾರ್ಯ ಸ್ವಾಮೀಜಿ? Read More »

ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷನ ಬರ್ಬರ ಹತ್ಯೆ

Samagra news: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದ ವ್ಯಕ್ತಿ. ಇವರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದು ಮಾ.19ರ ತಡರಾತ್ರಿ ನಡೆದಿದ್ದ ಜಗಳ ಕೊಲೆಯಲ್ಲಿ‌ ಅಂತ್ಯವಾಗಿದೆ. ವೈಯಕ್ತಿಕ ಕಾರಣಕ್ಕಾಗಿ ನಡೆದಿದ್ದ ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾಗಿ ಪೊಲೀಸ್​ ಮೂಲಗಳು ತಿಳಿಸಿವೆ.

ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷನ ಬರ್ಬರ ಹತ್ಯೆ Read More »

ಉದುರುತ್ತಿರುವ ಕಮಲದ ಒಂದೊಂದೇ ದಳಗಳು| ಬಿಜೆಪಿಗೆ ಹಾಗೂ ಎಂಎಲ್ ಸಿ‌ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಟಿಕೆಟ್ ಹಂಚಿಕೆಯ ವಿರುದ್ಧ ಬಿಜೆಪಿಯೊಳಗೆ ಭಾರೀ ಅಸಮಾಧಾನ ಮೂಡಿದ್ದು, ದಿನಕ್ಕೊಂದು ವಿಕೆಟ್ ಪತನವಾಗುತ್ತಿದೆ. ಟಿಕೆಟ್​ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ. ಇದೀಗ ಶಿವಮೊಗ್ಗದ ಬಿಜೆಪಿ ನಾಯಕ ಆಯನೂರು ಮಂಜುನಾಥ್ ವಿಧಾನಪರಿಷತ್ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಆಯನೂರು ಮಂಜುನಾಥ್​ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೂ ಟಿಕೆಟ್​ ಸಿಗುವುದು ಖಚಿತ ಇಲ್ಲದ

ಉದುರುತ್ತಿರುವ ಕಮಲದ ಒಂದೊಂದೇ ದಳಗಳು| ಬಿಜೆಪಿಗೆ ಹಾಗೂ ಎಂಎಲ್ ಸಿ‌ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್ Read More »

ಕಾಂಗ್ರೆಸ್ ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ| ಸಸ್ಪೆನ್ಸ್ ನಲ್ಲಿ ಮಂಗಳೂರು ಉತ್ತರ ಕ್ಷೇತ್ರ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 4ನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 7 ಮಂದಿ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಸಿ.ಟಿ ರವಿ ಅವರ ಆಪ್ತ ಹೆಚ್.ಡಿ ತಮ್ಮಯ್ಯ ಅವರಿಗೆ ಕಾಂಗ್ರೆಸ್ರ ಟಿಕೆಟ್ ಘೋಷಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸರಾಜು ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ನೀಡಿದೆ. ಈವರೆಗೆ ಒಟ್ಟು 216 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು

ಕಾಂಗ್ರೆಸ್ ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ| ಸಸ್ಪೆನ್ಸ್ ನಲ್ಲಿ ಮಂಗಳೂರು ಉತ್ತರ ಕ್ಷೇತ್ರ Read More »

ಸುಳ್ಯ: ಬಿಜೆಪಿಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ ಕೃಷ್ಣಪ್ಪ, ಆಮ್ ಆದ್ಮಿ ಯಿಂದ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ

Samagra news: ವಿಧಾನಸಭೆ ಚುನಾವಣೆ ಹಿನ್ನಲೆ ಸುಳ್ಯ ತಾಲೂಕಿನ ಬಿಜೆಪಿ,ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಮಾ.18ರಂದು ತಮ್ಮ ನಾಮಪತ್ರವನ್ನು ಚುನಾವಣೆ ಅಧಿಕಾರಿಗೆ ಸಲ್ಲಿಸಿದರು. ಸುಳ್ಯ ವಿದಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನೂರಾರು ಕಾರ್ಯಕರ್ತರೊಂದಿಗೆ ಸುಳ್ಯದ ಶ್ರೀ ರಾಮ ಪೇಟೆಯಿಂದ ಮೆರವಣಿಗೆ ಆರಂಭಗೊಂಡು, ಈ ವೇಳೆ ಮಾಜೀ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು. ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ

ಸುಳ್ಯ: ಬಿಜೆಪಿಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ ಕೃಷ್ಣಪ್ಪ, ಆಮ್ ಆದ್ಮಿ ಯಿಂದ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ Read More »

ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಅಣ್ಣಾಮಲೈ ಸುಳ್ಯಕ್ಕೆ ಭೇಟಿ ನೀಡಿ ವೇಳೆ ಹಣ ಸಾಗಾಟದ ಆರೋಪದಡಿ ಹೆಲಿಕಾಪ್ಟರ್ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ರಾಜ್ಯ ಚುನಾವಣೆ ಉಸ್ತುವಾರಿಯಾಗಿರುವ ಅಣ್ಣಾಮಲೈ ಕರಾವಳಿ ಪ್ರವಾಸದಲ್ಲಿದ್ದು, ಮಾ.18ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗಿರಥಿ ಮುರುಳ್ಯ ಅವರ ಪರ ನಾಮಪತ್ರ ಸಲ್ಲಿಸಲು ಸುಳ್ಯಕ್ಕೆ ಆಗಮಿಸಿದ್ದಾರೆ. ಈ ನಡುವೆ ಕಾಂಗ್ರೇಸ್ ಅಣ್ಣಾಮಲೈ ಹೆಲಿಕಾಪ್ಟರ್ ಮೂಲಕ ಹಣ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ್ದ ಅಣ್ಣಾಮಲೈ ಹೆಲಿಕಾಪ್ಟರ್

ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ Read More »

“ಕೈ”ಗೆ ಜೈ ಎಂದ ಲೋಕಾ ಪೋಲ್ ಸಮೀಕ್ಷೆ| ಮಕಾಡೆ ಮಲಗುತ್ತಾ ಆಡಳಿತಾರೂಢ ಬಿಜೆಪಿ| ಇಲ್ಲಿದೆ‌ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ

ಸಮಗ್ರ ನ್ಯೂಸ್: ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ. LokPoll ಮಾರ್ಚ್‌ ತಿಂಗಳಿನಲ್ಲಿ ರಾಜ್ಯದಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಸಮೀಕ್ಷೆಯ ವರದಿ ಪ್ರಕಾರ ಕಾಂಗ್ರೆಸ್ ಪಕ್ಷ 128-131 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಸಮೀಕ್ಷೆಯ ಪ್ರಕಾರ ರಾಜ್ಯ ಆಡಳಿತ ಪಕ್ಷ ಬಿಜೆಪಿ 66-69

“ಕೈ”ಗೆ ಜೈ ಎಂದ ಲೋಕಾ ಪೋಲ್ ಸಮೀಕ್ಷೆ| ಮಕಾಡೆ ಮಲಗುತ್ತಾ ಆಡಳಿತಾರೂಢ ಬಿಜೆಪಿ| ಇಲ್ಲಿದೆ‌ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ Read More »