ರಾಜಕೀಯ

ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ನಿಗದಿಯಾಗಿ ವಾರ ಕಳೆದರೂ ಭಾರತೀಯ ಜನತಾ ಪಕ್ಷ ಮಾತ್ರ ಇನ್ನು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದೆಲ್ಲ ಚುನಾವಣೆಗೆ ಹೋಲಿಸಿದರೆ ಅಭ್ಯರ್ಥಿ ಆಯ್ಕೆಗೆ ನಾನಾ ರೀತಿಯ ಕಸರತ್ತು, ಮ್ಯಾರಥಾನ್ ಮೀಟಿಂಗ್ ಗಳು ನಡೆಯುತ್ತಿರುವುದು ಇದೆ ಮೊದಲು ಅಂತಾನೆ ಹೇಳಬಹುದು. ಕೇಸರಿ ಪಾಳಯದಲ್ಲಿ ಅಭ್ಯರ್ಥಿಯಾಗುವುದಕ್ಕೇನು ಕೊರತೆ ಇಲ್ಲ. ಲಕ್ಷಾಂತರ ಕಾರ್ಯಕರ್ತರನ್ನು ಹೊಂದಿದ ಪಕ್ಷ ಅಂದರೆ ಅದು ಭಾರತೀಯ ಜನತಾ ಪಾರ್ಟಿ . ಈ ಬಾರಿ ಮಾತ್ರ ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನ ಮೇಷ ಎಣಿಸುತ್ತಿರುವ ಬಿಜೆಪಿ […]

ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪ| ಹಾಲಾಡಿ ಹಾದಿ ತುಳಿದ‌ ಮಾಜಿ ಸಚಿವ

ಸಮಗ್ರ ನ್ಯೂಸ್: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದರು. ಈ ಬೆನ್ನಲ್ಲೇ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವಂತ ಅವರು, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಆಗುತ್ತಿರುವುದಾಗಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗಿ ಈ ಬಾರಿ ತಮ್ಮ ಪುತ್ರ ಕಾಂತೇಶ್ ಗೆ ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸೋ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪ| ಹಾಲಾಡಿ ಹಾದಿ ತುಳಿದ‌ ಮಾಜಿ ಸಚಿವ Read More »

ಸುಳ್ಯ: ನಂದಕುಮಾರ್ ಗೆ ಬಿ ಫಾರಂ ನೀಡುವಂತೆ ಕಾರ್ಯಕರ್ತರಿಂದ ಹೆಚ್ಚಿದ ಒತ್ತಡ| ಕೃಷ್ಣಪ್ಪ ಪರ ಪ್ರಚಾರಕ್ಕಿಲ್ಲದ ಕಾರ್ಯಕರ್ತರು, ಬೂತ್ ಮಟ್ಟದಲ್ಲಿ ಮುಖಭಂಗ

ಸಮಗ್ರ ನ್ಯೂಸ್: ಸುಳ್ಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕೃಷ್ಣಪ್ಪರ ಆಯ್ಕೆಯಿಂದ ಅಸಮಾಧಾನ ಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕ್ಷೇತ್ರದಾದ್ಯಂತ ತಟಸ್ಥರಾಗಿದ್ದು, ಕೃಷ್ಣಪ್ಪರವರು ಕೆಲವು ನಾಯಕರೊಂದಿಗೆ ಪ್ರಚಾರಕ್ಕೆ ಪ್ರಾರಂಭಿಸಿದ್ದಾರೆ. ಆದರೆ ಕ್ಷೇತ್ರದ ಪ್ರತೀ ಗ್ರಾಮಗಳ ಬೂತ್ ಗಳಲ್ಲಿ ಕಾರ್ಯಕರ್ತರು ಹೈಕಮಾಂಡ್ ನಡೆಯಿಂದ ಆಕ್ರೋಷಿತರಾಗಿದ್ದಾರೆ. ನಂದಕುಮಾರ್ ಪರ ಸುಳ್ಯದಲ್ಲಿ ಅಲೆ ಎದ್ದಿದ್ದು ಕೃಷ್ಣಪ್ಪರ ಪರವಾಗಿ ಪ್ರಚಾರಕ್ಕೆ ತೆರಳುವ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವುದು ವರದಿಯಾಗುತ್ತಿದೆ. ಇದು ನಾಯಕರು ಇರಿಸು ಮುರಿಸಿಗೆ ಕಾರಣವಾಗಿದೆ. ಬಿ ಫಾರಂ ನಂದಕುಮಾರ್ ರವರಿಗೆ ನೀಡಿ ಅಭ್ಯರ್ಥಿಯಾಗಿಸಿದರೆ

ಸುಳ್ಯ: ನಂದಕುಮಾರ್ ಗೆ ಬಿ ಫಾರಂ ನೀಡುವಂತೆ ಕಾರ್ಯಕರ್ತರಿಂದ ಹೆಚ್ಚಿದ ಒತ್ತಡ| ಕೃಷ್ಣಪ್ಪ ಪರ ಪ್ರಚಾರಕ್ಕಿಲ್ಲದ ಕಾರ್ಯಕರ್ತರು, ಬೂತ್ ಮಟ್ಟದಲ್ಲಿ ಮುಖಭಂಗ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಖಚಿತಪಡಿಸಿವೆ. ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ Read More »

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್

Samagra news: ಪುತ್ತೂರಿನ ಶಾಸಕರ ಜೊತೆ ಪೋಟೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯೊಬ್ಬರು ಬೆದರಿಕೆ ಹಾಕಿದ ಧ್ವನಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಪ್ಪಿನಂಗಡಿಯ ವಾಟ್ಸಾಪ್ ಗ್ರೂಪ್ ನಲ್ಲಿ ಈ ಆಡಿಯೋ ವೈರಲ್ ಆಗಿದ್ದು ಪೋಟೋ ಶೇರ್ ಮಾಡಿದ್ದಕ್ಕೆ ಗರಂಗೊಂಡ ಮಹಿಳೆ ಅದೇ ಗ್ರೂಪ್ ನಲ್ಲಿ ಆಡಿಯೋ ಬಿಟ್ಟಿದ್ದಾರೆ ಎನ್ನಲಾಗಿದೆ. ಇವನು ಹಾಗೂ ಇವನ ಹೆಂಡತಿ ಮದುವೆ ಆಗುವ ಮುಂಚೆನೇ ಒಂದು ಲಾಡ್ಚ್ ನಲ್ಲಿ ಊರಿನವರ ಕೈಗೆ ಸಿಕ್ಕಿ ಬಿದ್ದಿದಾರೆ. ಅದು ಎಲ್ಲರ ಗಮನಕ್ಕೂ ಬಂದಿದೆ. ಈಡೀ

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್ Read More »

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ| ಬೆಂಗಳೂರಿನ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ!!

ಸಮಗ್ರ ನ್ಯೂಸ್: ಕರ್ನಾಟಕ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಮೊದಲೇ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್‌ ಭದ್ರತೆ ನೀಡಲಾಗಿದೆ. ದೆಹಲಿಯಲ್ಲಿ ಸರಣಿ ಸಭೆ ನಡೆಸುತ್ತಿರುವ ಹೈಕಮಾಂಡ್‌ ನಾಯಕರು ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ದಪಡಿಸಿದ್ದು ಯಾವುದೇ ಕ್ಷಣದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಪಟ್ಟಿಯಲ್ಲಿ ಹಾಲಿ ಶಾಸಕರು ಸೇರಿದಂತೆ ಹಿರಿಯ ನಾಯಕರಿಗೆ ಕೊಕ್‌ ನೀಡಿ ಹೊಸಬರಿಗೆ ಮಣೆ ಹಾಕಲಾಗುತ್ತಿದೆ ಮೂಲಗಳು ತಿಳಿಸಿವೆ. ಟಿಕೆಟ್‌ ವಂಚಿತ ನಾಯಕರ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ| ಬೆಂಗಳೂರಿನ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ!! Read More »

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ

ಸಮಗ್ರ ನ್ಯೂಸ್: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಹಂಚಿಕರ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಬಿಜೆಪಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ನಾಳೆ, ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ಬಾರಿಯ

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ Read More »

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆಯ ದಿನವಾಗಿದೆ. 2004ರಲ್ಲಿ ಜನಿಸಿ, 2023ರ ಎ.1ರಂದು 18 ವರ್ಷ ತುಂಬಿದವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಚುನಾವಣಾಧಿಕಾರಿಯ ಪ್ರಕಟನೆ ತಿಳಿಸಿದೆ. ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ. ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 46,967 ಹಿರಿಯ ನಾಗರಿಕರು ಹಾಗೂ

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ Read More »

ಸುಳ್ಯ: ನೀರಿಗಾಗಿ ರಾತ್ರಿ ಹಗಲು ಪರದಾಟ|ಸಹಕರಿಸದ ಪಂಚಾಯತ್, ಡಿ.ಸಿ ಸಹಾಯ ಪಡೆಯಲು ಮುಂದಾದ ಅಡ್ತಲೆ ಗ್ರಾಮಸ್ಥರು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆ ಎಂಬಲ್ಲಿ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಉಂಟಾಗುತ್ತಿದ್ದು ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನ ವಾಗಿಲ್ಲ, ಈ ಕಾರಣ ಗ್ರಾಮಸ್ಥರು ಜಿಲ್ಲಾಧಿಕಾರಿಯ ಸಹಾಯ ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಅಡ್ತಲೆಯಲ್ಲಿ ಸುಮಾರು 15 ವರ್ಷಗಳ ಹಿಂದೆ ಟ್ಯಾಂಕ್ ನಿರ್ಮಾಣ ಆಗಿದ್ದು, ಇದಕ್ಕೆ ಸಾಕಷ್ಟು ನೀರು ಇರುವ ಬೋರ್ ನಿರ್ಮಾಣ ಆಗಿ ಪೈಪ್ ಲೈನ್

ಸುಳ್ಯ: ನೀರಿಗಾಗಿ ರಾತ್ರಿ ಹಗಲು ಪರದಾಟ|ಸಹಕರಿಸದ ಪಂಚಾಯತ್, ಡಿ.ಸಿ ಸಹಾಯ ಪಡೆಯಲು ಮುಂದಾದ ಅಡ್ತಲೆ ಗ್ರಾಮಸ್ಥರು Read More »

ನಾಳೆ(ಎ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ| ಕಮಲ‌ ಪಾಳಯದಲ್ಲಿ ಗರಿಗೆದರಿದ ಕುತೂಹಲ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿ, ಇದೀಗ ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ

ನಾಳೆ(ಎ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ| ಕಮಲ‌ ಪಾಳಯದಲ್ಲಿ ಗರಿಗೆದರಿದ ಕುತೂಹಲ Read More »