ಬೆನ್ನುತಟ್ಟಿ ಕೈಕೊಟ್ಟ ಹೈಕಮಾಂಡ್| ರಾಮದಾಸ್ ಗೆ ತಪ್ಪಿದ ಟಿಕೆಟ್
ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಾರಿ ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಮಾಂಡ್ ಅಂತಿಮ ಮಾಡಿದೆ. ಮೂರನೇ ಪಟ್ಟಿ ಬಿಡುಗಡೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದ್ದು, ಕೆ.ಆರ್ ಕ್ಷೇತ್ರದ ಶಾಸಕ ರಾಮದಾಸ್ ಈ ಬಾರಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದಾರೆ. ರಾಮದಾಸ್ ಅವರ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದರೂ ಕೂಡ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಹೈಮಾಂಡ್ […]
ಬೆನ್ನುತಟ್ಟಿ ಕೈಕೊಟ್ಟ ಹೈಕಮಾಂಡ್| ರಾಮದಾಸ್ ಗೆ ತಪ್ಪಿದ ಟಿಕೆಟ್ Read More »










