ರಾಜಕೀಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವರು ಪತ್ರಿಕೆಗೆ ಹಣ ಕೊಟ್ಟು ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ […]

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು Read More »

ಚುನಾವಣೆ ಘೋಷಣೆ ಬೆನ್ನಲ್ಲೇ ಘರ್ಜಿಸಿದ ಕಾಂಗ್ರೆಸ್| ಸ್ಲೋಗನ್ ಬಿಡುಗಡೆ ಮಾಡಿದ ಕೈ ಪಾಳಯ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದಲೇ ಕಾಂಗ್ರೆಸ್ ಪಕ್ಷ ‘ಮತ್ತೆ ಗರ್ಜಿಸಲಿದೆ ಕರ್ನಾಟಕ’ ಎಂಬ ಹೊಸ ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಚಾಲನೆ ನೀಡಿ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ‘ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಜನರು ನಿರಾಸೆಗೊಂಡಿದ್ದಾರೆ. ಕೋವಿಡ್-19,

ಚುನಾವಣೆ ಘೋಷಣೆ ಬೆನ್ನಲ್ಲೇ ಘರ್ಜಿಸಿದ ಕಾಂಗ್ರೆಸ್| ಸ್ಲೋಗನ್ ಬಿಡುಗಡೆ ಮಾಡಿದ ಕೈ ಪಾಳಯ Read More »

ಹೊರಬಿತ್ತು ಸಿ-ವೋಟರ್ ಸಮೀಕ್ಷೆ| ಈ ಪಕ್ಷಕ್ಕೆ ಸಿಗಲಿದೆ ಬಹುಮತ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಮೇ 10ನೇ ತಾರೀಕಿನಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದಾದ 2 ದಿನಗಳ ಬಳಿಕ ಅಂದರೆ ಮೇ 13ನೇ ತಾರೀಕು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಇನ್ನು, ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್​ ಸೇರಿದಂತೆ ಎಲ್ಲಾ ಪಕ್ಷಗಳು ಈ ಬಾರಿ ಹೇಗಾದರೂ ಚುನಾವಣೆ ಗೆದ್ದು ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಹಿಡಿಯಬೇಕು ಎಂದು ಸಜ್ಜಾಗಿವೆ. ಈ

ಹೊರಬಿತ್ತು ಸಿ-ವೋಟರ್ ಸಮೀಕ್ಷೆ| ಈ ಪಕ್ಷಕ್ಕೆ ಸಿಗಲಿದೆ ಬಹುಮತ Read More »

Sullia|ಜಿ. ಕೃಷ್ಣಪ್ಪರ ಆಯ್ಕೆಯಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು|ನಂದಕುಮಾರ್ ಅಭಿಮಾನಿಗಳಿಂದ ಪಿ.ಸಿ ಜಯರಾಮ್ ರವರಿಗೆ ಮನವಿ

Samagra news: ಸುಳ್ಯ ಕ್ಷೇತ್ರಕ್ಕೆ ಜಿ. ಕೃಷ್ಣಪ್ಪರ ಆಯ್ಕೆಯಿಂದ ಕೆರಳಿರುವ ಸುಳ್ಯದ ಕಾರ್ಯಕರ್ತರು ಮತ್ತು ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನದ ಕೈಗೊಂಡಿದ್ದಾರೆ. ಈ ಮೂಲಕ ಜಿಲ್ಲಾ ನಾಯಕರಿಗೆ ಒತ್ತಡ ಹೇರಲು ಮಂಗಳೂರಿಗೆ ಸುಳ್ಯ ಮತ್ತು ಕಡಬದಿಂದ ಸಾವಿರಾರು ಕಾರ್ಯಕರ್ತರು ತೆರಳಿದ್ದು ಮಾ.29ರಂದು ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಾವೇಶ ಗೊಳ್ಳಲಿದ್ದಾರೆ. ಮಂಗಳೂರಿಗೆ ತೆರಳುವ ಮುನ್ನ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೇರಿದ ನೂರಾರು ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್

Sullia|ಜಿ. ಕೃಷ್ಣಪ್ಪರ ಆಯ್ಕೆಯಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು|ನಂದಕುಮಾರ್ ಅಭಿಮಾನಿಗಳಿಂದ ಪಿ.ಸಿ ಜಯರಾಮ್ ರವರಿಗೆ ಮನವಿ Read More »

ಎಚ್.ಎಂ.ನಂದಕುಮಾರ್ ಗೆ ಟಿಕೇಟ್ ನೀಡಿ – ಸುಳ್ಯ ಕಾಂಗ್ರೆಸ್ಸಿಗರ ಒತ್ತಾಯ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮರುವಿಮರ್ಶೆ ಮಾಡಲು ನಂದಕುಮಾರ್ ಅಭಿಮಾನಿಗಳ ಬಳಗದ ಸಭೆಯಲ್ಲಿ ಒತ್ತಾಯಿಸಲಾಗಿದೆ. ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಮರುಪರಿಶೀಲನೆ ಮಾಡಬೇಕು. ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್.ಎಂ.ನಂದಕುಮಾರ್ ಅವರನ್ನು ಹೈಕಮಾಂಡ್ ಮರು ಘೋಷಣೆ ಮಾಡಬೇಕು ಎಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾ ಭವನದಲ್ಲಿ ನಡೆದ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಒತ್ತಾಯ ಮಾಡಿದ್ದಾರೆ. ನಂದಕುಮಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ

ಎಚ್.ಎಂ.ನಂದಕುಮಾರ್ ಗೆ ಟಿಕೇಟ್ ನೀಡಿ – ಸುಳ್ಯ ಕಾಂಗ್ರೆಸ್ಸಿಗರ ಒತ್ತಾಯ Read More »

ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ತಿನ ಸದಸ್ಯರಾದ ಬಿಜೆಪಿಯ ಬಾಬುರಾವ್‌ ಚಿಂಚನಸೂರು ಅವರು ಕೊನೆಗೂ ಬಿಜೆಪಿಗೆ ವಿದಾಯ ಹೇಳಿದ್ದಾರೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೋಮವಾರ ಮಧ್ಯಾಹ್ನ ಖುದ್ದಾಗಿ ಭೇಟಿಯಾಗಿ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ. ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆಗಳು ಹೆಚ್ಚಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಅವರು ಮತ್ತೆ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ. ಗುರುಮಿಠಕಲ್‌ ಹಾಗೂ ಚಿತ್ತಾಪುರ

ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ Read More »

ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣಕ್ಕೆ ಚಿತ್ರನಟಿ ರಮ್ಯಾ (ದಿವ್ಯ ಸ್ಪಂದನಾ) ರಿ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ಅಥವಾ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕ್ಷೇತ್ರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರಮ್ಯಾ ಕರೆ ತರಲು‌ ಪ್ರಯತ್ನ ಮಾಡಲಾಗಿದೆ. ಪದ್ಮನಾಭನಗರ , ಚನ್ನಪಟ್ಟಣ ಕ್ಷೇತ್ರದ ಲೆಕ್ಕಾಚಾರ ಮಾಡಿರುವ ಕಾಂಗ್ರೆಸ್ ನಾಯಕರು, ಪ್ರಮುಖ ಒಕ್ಕಲಿಗ ಸಮೂದಾಯದ ಮತಸೆಳೆಯಲು ಪ್ಲಾನ್ ರೂಪಿಸಿದ್ದಾರೆ. ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯದಲ್ಲಿ ಪೈಪೋಟಿ ಇದೆ. ಇನ್ನು

ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ? Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಸುಳ್ಯ ಸೇರಿದಂತೆ 80 ಕ್ಷೇತ್ರಗಳ ಆಪ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಆಮ್‌ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧೆ ಮಾಡಲು 80 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಕುರಿತ ಮೊದಲ ಇಂದು ಬಿಡುಗಡೆ ಮಾಡಲಾಯಿತು. ಒಟ್ಟು 80 ಜನ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್‌ಗಳ ಮತಗಳನ್ನು ಕಸಿಯಲು ಸಿದ್ಧವಾಗಿದೆ. ಇದರಲ್ಲಿ ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7 ರೈತರು, 7 ಮಹಿಳೆಯರು ಹಾಗೂ 5 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್‌ ನಿಡಲಾಗಿದೆ. ತುರುವೇಕೆರೆಯಿಂದ

ಕರ್ನಾಟಕ ವಿಧಾನಸಭಾ ಚುನಾವಣೆ| ಸುಳ್ಯ ಸೇರಿದಂತೆ 80 ಕ್ಷೇತ್ರಗಳ ಆಪ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ| ಸಿದ್ದರಾಮಯ್ಯಗೆ ರಾಹುಲ್ ಗಾಂಧಿ‌ ನೀಡಿದ ಸಲಹೆ ಏನು?

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ| ಸಿದ್ದರಾಮಯ್ಯಗೆ ರಾಹುಲ್ ಗಾಂಧಿ‌ ನೀಡಿದ ಸಲಹೆ ಏನು? Read More »

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಮಾತಾಡುತ್ತಾ, “ಕಬಡ್ಡಿಯಂತಹ ದೇಶೀಯ ಕ್ರೀಡೆ ಇಂದು ಅಳಿವಿನ ಅಂಚಿನಲ್ಲಿದೆ. ಆದರೆ ಯುವಕರು ಇಂತಹ ಕ್ರೀಡೆಗಳತ್ತ ಅಕರ್ಷಿತರಗುತ್ತಿರುವುದು ಒಳ್ಳೆಯ ಬೆಳವಣಿಗೆ. ಕಬಡ್ಡಿ

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ Read More »