ರಾಜಕೀಯ

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್‌ ಕಮಿಷನ್‌ ಪಡೆದಿಲ್ಲ. ನಿಮ್ಮ ಕಮಿಷನ್‌ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್‌ ಯತ್ನಾಳ್‌, ನೆಹರೂ ಓಲೇಕಾರ್‌, ಮಾಡಾಳ್‌ ವಿರೂಪಾಕ್ಷಪ್ಪ, ಎಚ್‌. ವಿಶ್ವನಾಥ್‌, ಗೂಳಿಹಟ್ಟಿ ಶೇಖರ್‌ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಟಿಕೆಟ್‌ ಅರ್ಜಿ ಜತೆಗೆ ಕಾಂಗ್ರೆಸ್‌ ಪಕ್ಷ 2 ಲಕ್ಷ ರೂ ಸ್ವೀಕರಿಸಿದೆ. ಹೀಗಾಗಿ ಚುನಾವಣಾ ಆಯೋಗವು 223 ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕಾರ ಮಾಡಬೇಕು ಎಂಬ ಕೇಂದ್ರ ಸಚಿವೆ […]

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ Read More »

ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ಗೆಲ್ಲಿಸಿ: ದೀಪಕ್ ದೊಡ್ಡಯ್ಯ

Samagra news: ಮೂಡಿಗೆರೆ ರಾಜ್ಯದ ಅಭಿವೃದ್ಧಿ ಕೇವಲ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಸಾಧ್ಯ. ಮಾನ್ಯ ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪ ದೊಡ್ಡಯ್ಯ ತಿಳಿಸಿದರು. ಅವರು ಕಸಬಾ ಹೋಬಳಿ ಕಮಾಕೋನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಮಹಿಳೆಯರು. ದೀನ ದಲಿತರು. ಮತ್ತು

ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ಗೆಲ್ಲಿಸಿ: ದೀಪಕ್ ದೊಡ್ಡಯ್ಯ Read More »

ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ

ಸಮಗ್ರ ನ್ಯೂಸ್: ಕೆಲವು ಶಾಸಕರು ತಮ್ಮ ಚಿತ್ರ ತೋರಿಸಬೇಡಿ ಎಂದು ತಡೆಯಾಜ್ಞೆ ತಂದ ಬೆನ್ನಲ್ಲೇ “ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ” ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯವರು ಸಂಭಾವಿತರು, ಸಚ್ಚಾರಿತ್ರ್ಯವಂತರು ಅಂತಾರೆ. ಆದರೆ ಇಲ್ಲಿನ ಕೆಲವು ಶಾಸಕರು ತಮ್ಮ ಚಿತ್ರ ತೋರಿಸಬೇಡಿ ಎಂದು ತಡೆಯಾಜ್ಞೆ ತಂದಿದ್ದಾರೆ. ಬಿಜೆಪಿ ಗರ್ಭಗುಡಿಯಲ್ಲಿ ಎಂಥ ಹುಳುಕು ಇದೆಯೆಂದು ತಿಳಿಯುತ್ತಿದೆ ಎಂದು ಬಿಜೆಪಿ ಶಾಸಕರ ಕೋರ್ಟ್ ಸ್ಟೇ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ರು. ಬೆಳ್ತಂಗಡಿ ಕಾಂಗ್ರೆಸ್

ಕೆಲವರು ಲಂಚಕ್ಕೆ, ಕೆಲವರು ಮಂಚಕ್ಕೆ ಹೋಗುವ ಸ್ಥಿತಿ ಬಿಜೆಪಿಗೆ ಬಂದಿದೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ Read More »

ಈಶ್ವರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ‌ ಮೋದಿ| 40% ಕಮಿಷನ್ ಗೆ ಅಧಿಕೃತ ಮುದ್ರೆ ಎಂದ ಕಾಂಗ್ರೆಸ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಅಭಿನಂದಿಸಿರುವುದನ್ನು ಕಾಂಗ್ರೆಸ್ ಖಂಡಿಸಿದ್ದು, ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಪ್ರಧಾನಿಯವರು ಈ ನಡವಳಿಕೆ ರಾಜ್ಯದಲ್ಲಿ ನಡೆಯುತ್ತಿರುವ ಶೇ.40ರಷ್ಟು ಕಮಿಷನ್ ಹಗರಣಕ್ಕೆ ಅಧಿಕೃತ ಮುದ್ರೆ ಒತ್ತಿದಂತಾಗಿದೆ ಎಂದು ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಚುನಾವಣೆಯಲ್ಲಿ ಟಿಕೆಟ್ ವಂಚಿತ ಈಶ್ವರಪ್ಪ ಅವರಿಗೆ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ. ಚುನಾವಣೆಯಲ್ಲಿ

ಈಶ್ವರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ‌ ಮೋದಿ| 40% ಕಮಿಷನ್ ಗೆ ಅಧಿಕೃತ ಮುದ್ರೆ ಎಂದ ಕಾಂಗ್ರೆಸ್ Read More »

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಭರ್ಜರಿ ಚುನಾವಣಾ ಪ್ರಚಾರಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಾ ಪ್ರಚಾರ ಸಮಿತಿ ಸಿದ್ಧತೆ ನಡೆಸಿದೆ. ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ತಾರಾ ಪ್ರಚಾರಕರನ್ನು ಕರೆ ತರುವ ಬಗ್ಗೆ ಚರ್ಚೆ

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ Read More »

ವಿಧಾನ ಕದನ: ಆಪ್ ನಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ‌ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿರುವ ಬೆನ್ನಲ್ಲೇ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಎಎಪಿಯು, ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಸ್ಟಾರ್ ಪ್ರಚಾರವನ್ನು ನಡೆಸಲಾಗುತ್ತಿದೆ. 40 ಸ್ಟಾರ್ ಪ್ರಚಾರಕರು ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದು ತಿಳಿಸಿದೆ. ಹೀಗಿದೆ ಎಎಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ:-ದೆಹಲಿ ಆಮ್

ವಿಧಾನ ಕದನ: ಆಪ್ ನಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ‌ ಬಿಡುಗಡೆ Read More »

ವಿಧಾನಸಭಾ ಚುನಾವಣೆ| 3632 ಅಭ್ಯರ್ಥಿಗಳಿಂದ ಉಮೇದುವಾರಿಕೆ| ಇಂದು ನಾಮಪತ್ರ ಪರಿಶೀಲನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು(ಎ.21) ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಬಿಜೆಪಿಯಿಂದ 224 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 53 ಒಕ್ಕಲಿಗರಿಗೆ, 51 ಮಂದಿ ಲಿಂಗಾಯಿತರಿಗೆ, 14 ಮುಸ್ಲಿಮರಿಗೆ

ವಿಧಾನಸಭಾ ಚುನಾವಣೆ| 3632 ಅಭ್ಯರ್ಥಿಗಳಿಂದ ಉಮೇದುವಾರಿಕೆ| ಇಂದು ನಾಮಪತ್ರ ಪರಿಶೀಲನೆ Read More »

ಮಹತ್ವದ ಬೆಳವಣಿಗೆ; ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಮಹತ್ವದ ಬೆಳವಣಿಗೆಯೊಂದರಲ್ಲಿ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಚುನಾವಣಾ ಅಖಾಡದಿಂದ ಹಿಂದೆ ಸರಿಯಬಾರದು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮವಾಗಿ ಇದೀಗ ಡಿ.ಕೆ.ಸುರೇಶ್ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಅವರು,ಬಿಜೆಪಿಯ ಕುತಂತ್ರಕ್ಕೆ ತಕ್ಕ ಉತ್ತರ ಕೊಡಬೇಕಿದೆ. ಹೀಗಾಗಿ ಕೆಲವೊಂದು ಮಾಹಿತಿ ಆಧಾರದ ಮೇಲೆ ನಾಮಪತ್ರ ಸಲ್ಲಿಸಿದ್ದೇನೆ.

ಮಹತ್ವದ ಬೆಳವಣಿಗೆ; ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ Read More »

ಮಂಗಳೂರು: ಕೈ ಕೊಟ್ಟ ಕಾಂಗ್ರೆಸ್ ಟಿಕೆಟ್| ಜೆಡಿಎಸ್ ನಿಂದ ಸ್ಪರ್ಧೆಗಿಳಿದ ಮೊಯ್ದಿನ್ ಬಾವಾ

ಸಮಗ್ರ ನ್ಯೂಸ್: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಬಳಸಿ ಬಿಸಾಡಿದೆ. ದುಡ್ಡಿನ ಆಸೆಗಾಗಿ ಕಾಂಗ್ರೆಸ್ ನಾಯಕರು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. 80% ಜನಾಭಿಪ್ರಾಯ ಇದ್ದರು ನನಗೆ ಟಿಕೆಟ್ ಕೊಡದೆ 7% ಜನರ ಒಲವು ಇರುವ ವ್ಯಕ್ತಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದರು. ರಂಝಾನ್ ಅವಧಿಯಲ್ಲಿ ಕಳೆದ

ಮಂಗಳೂರು: ಕೈ ಕೊಟ್ಟ ಕಾಂಗ್ರೆಸ್ ಟಿಕೆಟ್| ಜೆಡಿಎಸ್ ನಿಂದ ಸ್ಪರ್ಧೆಗಿಳಿದ ಮೊಯ್ದಿನ್ ಬಾವಾ Read More »

ಬಿಜೆಪಿಯಿಂದ ಶಿವಮೊಗ್ಗದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ; ಮಾನ್ವಿಯಲ್ಲಿ ಆಮದು ಅಭ್ಯರ್ಥಿ| ಮಗನಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಈಶ್ವರಪ್ಪಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಹೊಸ ಅಭ್ಯರ್ಥಿಗೆ ಮಣೆ ಹಾಕಿದ್ರೆ, ಇತ್ತ ಮಾನ್ವಿಯಲ್ಲಿ ಆಮದು ಆಮದು ಅಭ್ಯರ್ಥಿ ಬಿ.ವಿ ನಾಯಕ್​​ಗೆ ಟಿಕೆಟ್​ ಕೊಟ್ಟು ಫೈಟ್​ಗೆ ಬಿಜೆಪಿ ಸಜ್ಜಾಗಿದೆ. ನಾಮಪತ್ರಕ್ಕೆ ಕೊನೆದಿನಕ್ಕೂ ಮುನ್ನವೇ ಅಭ್ಯರ್ಥಿ ಫೈನಲ್​ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​ ಘೊಷಿಸಿದೆ.. ಜೊತೆಗೆ ರಾಯಚೂರಿನ ಮಾನ್ವಿ ಕ್ಷೇತ್ರಕ್ಕೂ ಅಭ್ಯರ್ಥಿ ಪ್ರಕಟಿಸಿದೆ. ಎಲ್ಲಾ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿ ಚುನಾವಣಾ ಯುದ್ದಕ್ಕೆ ಸೇನೆ ಸಜ್ಜುಗೊಳಿಸಿದೆ. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಕ್ಷೇತ್ರ ಸಾಕಷ್ಟು

ಬಿಜೆಪಿಯಿಂದ ಶಿವಮೊಗ್ಗದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ; ಮಾನ್ವಿಯಲ್ಲಿ ಆಮದು ಅಭ್ಯರ್ಥಿ| ಮಗನಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಈಶ್ವರಪ್ಪಗೆ ಬಿಗ್ ಶಾಕ್ Read More »