ಪಿಸ್ತೂಲ್ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ
ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡಿಪಾರು ಮಾಡಲಿ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ. ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡಿಪಾರು […]
ಪಿಸ್ತೂಲ್ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ Read More »










