ರಾಜಕೀಯ

ಯಾರಾಗಬೇಕು ಕರ್ನಾಟಕದ ಮುಂದಿನ ಸಿಎಂ? ಟ್ವಿಟರ್ ಸಮೀಕ್ಷೆಯಲ್ಲಿ ಸಿದ್ದರಾಮಯ್ಯ ಫಸ್ಟ್, ಬೊಮ್ಮಾಯಿ ಲಾಸ್ಟ್

ಸಮಗ್ರ ನ್ಯೂಸ್: ಟ್ವಿಟ್ಟರ್‌ನಲ್ಲಿ ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕು? ಎಂದು ಇತ್ತೀಚೆಗೆ ಮತಗಣನೆ ನಡೆದಿತ್ತು. ಪಿಎಲ್‌ಇ ಕರ್ನಾಟಕದ ಖಾತೆಯಿಂದ ನಡೆದ ಈ ಜನ ಮತಗಣನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅತ್ಯಧಿಕ ಜನರು ಒಲವು ತೋರಿದ್ದಾರೆ. ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರಿಗೆ ಅತ್ಯಂತ ಕಡಿಮೆ ಮತಗಳು ಬಿದ್ದಿವೆ. ಫೆಬ್ರವರಿ 3ರಂದು ಪಿಎಲ್‌ಇ ಕರ್ನಾಟಕ ಆರಂಭಿಸಿದ ಈ ಮತಗಣನೆಯಲ್ಲಿ ಬಹುತೇಕರು ಸಿದ್ದರಾಮಯ್ಯ ಪರ ಒಲವು ತೋರಿದ್ದಾರೆ. ಈ ಖಾತೆಗೆ ಹತ್ತು ಸಾವಿರ ಫಾಲೋವರ್ಸ್‌ ಇದ್ದು, ಸುಮಾರು 2 ಸಾವಿರ […]

ಯಾರಾಗಬೇಕು ಕರ್ನಾಟಕದ ಮುಂದಿನ ಸಿಎಂ? ಟ್ವಿಟರ್ ಸಮೀಕ್ಷೆಯಲ್ಲಿ ಸಿದ್ದರಾಮಯ್ಯ ಫಸ್ಟ್, ಬೊಮ್ಮಾಯಿ ಲಾಸ್ಟ್ Read More »

‘ದಕ್ಷಿಣ ಕನ್ನಡದವರು ಬ್ಯಾಂಕ್ ಕಟ್ಟಿ ಬೆಳೆಸಿದರು; ಗುಜರಾತ್ ನವರು ನುಂಗಿ ನೀರು ಕುಡಿದರು’| ಅಮಿತ್ ಶಾ ಹೇಳಿಕೆಗೆ ಟ್ವೀಟ್ ಮೂಲಕ ಸಿದ್ದು ಲೇವಡಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದವರು ಬೆವರು ಸುರಿಸಿ ಅಡಿಕೆ ಬೆಳೆದರೆ ಗುಜರಾತ್ ನವರು ಅಡಿಕೆ ತಿಂದು ಬೆವರು ಸುರಿಸುತ್ತಾರೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಲೇವಡಿ ಮಾಡಿದ್ದಾರೆ. ಅಮಿತ್ ಶಾ ಹೇಳಿಕೆಗೆ ಟ್ವೀಟ್ ಮಾಡಿರುವ ಅವರು ದಕ್ಷಿಣ ಕನ್ನಡದವರು ವಿಜಯ ಬ್ಯಾಂಕ್‌, ಸಿಂಡಿಕೇಟ್ ಬ್ಯಾಂಕ್‌ಗಳನ್ನು ಕಟ್ಟಿ ಬೆಳೆಸಿದರು. ಗುಜರಾತ್‌ನವರು ಈ ಬ್ಯಾಂಕ್‌ಗಳನ್ನು ನುಂಗಿ ನೀರು ಕುಡಿದರು. ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು, ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ

‘ದಕ್ಷಿಣ ಕನ್ನಡದವರು ಬ್ಯಾಂಕ್ ಕಟ್ಟಿ ಬೆಳೆಸಿದರು; ಗುಜರಾತ್ ನವರು ನುಂಗಿ ನೀರು ಕುಡಿದರು’| ಅಮಿತ್ ಶಾ ಹೇಳಿಕೆಗೆ ಟ್ವೀಟ್ ಮೂಲಕ ಸಿದ್ದು ಲೇವಡಿ Read More »

“ನನ್ ಮೇಲೆ ನಂಬಿಕೆ ಇದೆಯಲ್ವಾ? ಹಾಗಾದ್ರೆ ಬಿಜೆಪಿಗೆ ಓಟು ಹಾಕಿ” | ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಿದ್ದರಾಮಯ್ಯ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿ ತಪ್ಪಿ ಏನಾದರೂ ಒಂದು ಯಡವಟ್ಟು ಮಾಡಿಕೊಳ್ಳುತ್ತಲೇ ಇರುತ್ತಾರೆ. ನಿನ್ನೆಯೂ ಕೂಡ ಬಾಯಿತಪ್ಪಿ ಬಿಜೆಪಿಗೆ ಮತ ಹಾಕಿ ಅಂದಿರುವ ಭಾಷಣದ ತುಣುಕು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಬ್ಬರದ ಪ್ರಜಾ ಧ್ವನಿ ಯಾತ್ರೆ ನಡೆಯಿತು. ಸಿದ್ದರಾಮಯ್ಯ ಇಂಡಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಜನರು ಅದ್ದೂರಿ ಸ್ವಾಗತ ಕೋರಿದ್ದಾರೆ. ಯಾತ್ರೆಯಲ್ಲಿ ಅಪಾರ ಪ್ರಮಾಣದಲ್ಲಿ ಜನಸ್ತೋಮ ನೆರೆದಿದ್ದು, ಅಭೂತಪೂರ್ವ ಬೆಂಬಲ ದೊರಕಿದೆ.

“ನನ್ ಮೇಲೆ ನಂಬಿಕೆ ಇದೆಯಲ್ವಾ? ಹಾಗಾದ್ರೆ ಬಿಜೆಪಿಗೆ ಓಟು ಹಾಕಿ” | ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಿದ್ದರಾಮಯ್ಯ| ವಿಡಿಯೋ ವೈರಲ್ Read More »

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಇವರೇನಾ? ಕೇಸರಿ ಭದ್ರಕೋಟೆಗೆ ಹೊಸ ಮುಖ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಬಿಜೆಪಿಯ ಭದ್ರ ಕೋಟೆ. ಇಲ್ಲಿ ಸತತ ಮೂವತ್ತು ವರ್ಷಗಳಿಂದ ಪ್ರತಿ ಚುನಾವಣೆಯಲ್ಲಿ ಕಮಲ ಅರಳುತ್ತಲೇ ಬಂದಿದೆ. ಈ ಕ್ಷೇತ್ರದ ಜನ ಪ್ರತಿ ಚುನಾವಣೆಯಲ್ಲಿ ಸಹ ಬಿಜೆಪಿ ಪಕ್ಷವನ್ನು ಗೆಲ್ಲಿಸಿಕೊಡುತ್ತಿದ್ದು ಇಲ್ಲಿ ಎಸ್ ಅಂಗಾರ ರವರು ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮೀಸಲಾತಿ ಕ್ಷೇತ್ರವಾಗಿರುವ ಕಾರಣ ಇಲ್ಲಿ ದಲಿತ ಅಭ್ಯರ್ಥಿಗಳಿಗೆ ಮಾತ್ರ ಸ್ವರ್ಧಿಸಲು ಅವಕಾಶ ಇರುವ ಕಾರಣ ಸತತ ಆರು ಬಾರಿ ಎಸ್ ಅಂಗಾರವರು

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಇವರೇನಾ? ಕೇಸರಿ ಭದ್ರಕೋಟೆಗೆ ಹೊಸ ಮುಖ!? Read More »

ಸಾರ್ವತ್ರಿಕ ಚುನಾವಣೆಯಲ್ಲಿ ಅಥಣಿ ಯಿಂದ ಸ್ವರ್ಧೆ| ಅಚ್ಚರಿಯ ಹೇಳಿಕೆ ನೀಡಿದ ಲಕ್ಷ್ಮಣ್ ಸವದಿ.

ಸಮಗ್ರ ನ್ಯೂಸ್: ಸಾರ್ವತ್ರಿಕ ಚುನಾವಣೆಯಲ್ಲಿ ಅಥಣಿ ಮತಕ್ಷೇತ್ರದಿಂದ ನಾನು ಅಥವಾ ಶಾಸಕ ಮಹೇಶ್ ಕುಮಠಳ್ಳಿ ಇಬ್ಬರಲ್ಲಿ ಒಬ್ಬರು ಸ್ಪರ್ಧೆ ಮಾಡುತ್ತೇವೆ ಎಂದು ಲಕ್ಷ್ಮಣ್ ಸವದಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಗರೋತ್ಥಾನ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಸಂದರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ, ಇಬ್ಬರಲ್ಲಿ ಒಬ್ಬರು ಚುನಾವಣೆ ಸ್ವರ್ಧೆ ಮಾಡುತ್ತೇವೆ, ಮತದಾರರ ಪ್ರಭು ನಮ್ಮ ಪಕ್ಷದ ಮೇಲೆ ಸಂಪೂರ್ಣ ಆಶಿರ್ವಾದ ಮಾಡಲೆಂದು ಕೋರಿದರು, ಜೊತೆಗೆ ಈಗಾಗಲೇ ಮಹೇಶ್ ಕುಮಠಳ್ಳಿ ಹೇಳಿದ

ಸಾರ್ವತ್ರಿಕ ಚುನಾವಣೆಯಲ್ಲಿ ಅಥಣಿ ಯಿಂದ ಸ್ವರ್ಧೆ| ಅಚ್ಚರಿಯ ಹೇಳಿಕೆ ನೀಡಿದ ಲಕ್ಷ್ಮಣ್ ಸವದಿ. Read More »

ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ‌

ಸಮಗ್ರ ನ್ಯೂ ಸ್: ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟುವ ಪ್ರಶ್ನೆಯಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಲೇವಡಿ ಮಾಡಿದ್ದಾರೆ. ರಾಜ್ಯದಲ್ಲಿ ಕೇವಲ 50 ದಿನದಲ್ಲಿ ಬಿಜೆಪಿ ಸರ್ಕಾರ ಉರುಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈ ವಿಚಾರದಲ್ಲಿ ಸವದಿ ಅಥಣಿಯಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್

ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ‌ Read More »

ಹರೀಶ್ ಪೂಂಜಾರೇ… ಚಿಲ್ಲರೆ ರಾಜಕೀಯ ಬಿಟ್ಟು‌ ಹೊರಬನ್ನಿ – ತಿಮರೋಡಿ

ಸಮಗ್ರ ನ್ಯೂಸ್: ಶಾಸಕ ಹರೀಶ್‌ ಪೂಂಜಾ ಅವರು ಚಿಲ್ಲರೆ ರಾಜಕೀಯವನ್ನು ಬಿಟ್ಟು ಹೊರಗೆ ಬರಬೇಕು ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾಗೂ ಕಾಂಗ್ರೆಸ್ ನವರು ನಮಗೆ ಎಲ್ಲರೂ ಒಂದೇ. ತಪ್ಪು ಮಾಡಿದವರನ್ನು ಯಾರನ್ನೂ ನಾವು ಸುಮ್ಮನೆ ಬಿಡುವುದಿಲ್ಲ. ಹರೀಶ್ ಪೂಂಜಾ ಅವರು ಸನಾತನ ಹಿಂದೂ ಧರ್ಮದ ರಕ್ಷಣೆಗಾಗಿ ದುಡಿದು ಪೊಲೀಸ್‌ ಕೇಸ್ ಹಾಕಿಸಿಕೊಂಡಿದ್ದಾರೆ. ಅಂತಹ ಹುಡುಗನನ್ನು ತನಗೆ ಬೇಕಾದಾಗ ಚೆನ್ನಾಗಿ ಉಪಯೋಗಿಸಿ ಈಗ

ಹರೀಶ್ ಪೂಂಜಾರೇ… ಚಿಲ್ಲರೆ ರಾಜಕೀಯ ಬಿಟ್ಟು‌ ಹೊರಬನ್ನಿ – ತಿಮರೋಡಿ Read More »

ಫೆ. 11ಕ್ಕೆ ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 11ರಂದು ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, ಬಿಜೆಪಿ ನಾಯಕರು, ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ

ಫೆ. 11ಕ್ಕೆ ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ Read More »

ಡಿಕೆಶಿ ಕಪ್ಪುಹಣವನ್ನು ವೈಟ್ ಮಾಡ್ತಿದಾರೆ| ಅಕ್ರಮ ಆಸ್ತಿಯನ್ನು ಸಕ್ರಮ‌ ಮಾಡ್ತಿದಾರೆ| ರಮೇಶ್ ಜಾರಕಿಹೋಳಿ ಗಂಭೀರ ಆರೋಪ

ಸಮಗ್ರ ನ್ಯೂಸ್: ಆಡಿಯೋ ಬಾಂಬ್​ ಸಿಡಿಸುವ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರು ಡಿಕೆಶಿ ಅಕ್ರಮ ಆಸ್ತಿ ಮತ್ತು ಅವರು ಕಪ್ಪು ಹಣವನ್ನು ವೈಟ್​ ಮನಿಯನ್ನಾಗಿ ಮಾಡುವ ಕೆಲಸದ ಬಗ್ಗೆ ಮಾತನಾಡಿದ್ದಾರೆ. ಗ್ರಾಮೀಣ ಭಾಗದ ಶಾಸಕಿ ಹೆಬ್ಬಾಳ್ಕರ್‌ಗೆ ಸಕ್ಕರೆ ಫ್ಯಾಕ್ಟರಿ ಇದ್ದು, ಕಳೆದ ನಾಲ್ಕೈದು ವರ್ಷದಿಂದ ಸಾವಿರಾರು ಕೋಟಿ ಆವ್ಯವಹಾರವಾಗಿದೆ. ಬ್ಯಾಂಕ್​ ಲೋನ್​ ಡೈವರ್ಟ್​​ ಆಗಿದೆ. ಮಹಾನಾಯಕನ ಬಗ್ಗೆ ತನಿಖೆ ಆಗಬೇಕು. ಬ್ಯಾಕ್​ಮನಿಯನ್ನು ವೈಟ್​ ಮನಿಯನ್ನಾಗಿ ಮಾಡುವ ಕೆಲಸ ನಡೆಯುತ್ತಿದೆ. ಇದನ್ನು ಸಿಬಿಐಗೆ

ಡಿಕೆಶಿ ಕಪ್ಪುಹಣವನ್ನು ವೈಟ್ ಮಾಡ್ತಿದಾರೆ| ಅಕ್ರಮ ಆಸ್ತಿಯನ್ನು ಸಕ್ರಮ‌ ಮಾಡ್ತಿದಾರೆ| ರಮೇಶ್ ಜಾರಕಿಹೋಳಿ ಗಂಭೀರ ಆರೋಪ Read More »

“ವೀರರ ಸ್ಮರಿಸುವ ಕಾರ್ಯ ನಿರಂತರ”
-ಶಾಸಕ ಭರತ್ ಶೆಟ್ಟಿ

ಸುರತ್ಕಲ್: ಕೋಡಿಕೆರೆಯಲ್ಲಿ ಶಿವಾಜಿ ಫ್ರೆಂಡ್ಸ್ ಸರ್ಕಲ್ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಿರ್ಮಿಸಿದ ಶಿವಾಜಿಯ ಪ್ರತಿಮೆ ಹಾಗೂ ಸರ್ಕಲ್ ಅನಾವರಣ ಕಾರ್ಯಕ್ರಮ ಶನಿವಾರ ಸಂಜೆ ನೆರವೇರಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವೈ. ಅವರು, “ಶಿವಾಜಿ ಮಹಾರಾಜರ ಪ್ರತಿಮೆ ಈ ಭಾಗದಲ್ಲಿ ಸ್ಥಾಪನೆಯಾಗಿರುವುದು ಹೆಮ್ಮೆಯ ವಿಚಾರ. ನಮ್ಮ ದೇಶದ ಮಣ್ಣಿನಲ್ಲಿ ಇಂದು ಪರಿವರ್ತನೆಯ ಯುಗ ಆರಂಭವಾಗಿದೆ. ಪರಿವರ್ತನೆ ಯಾವುದೇ ಒಂದು ವರ್ಗದ ವಿರುದ್ಧವಲ್ಲ. ಶಿವಾಜಿಯ ಸ್ವರೂಪವನ್ನು ಯುವಕರು ತಮ್ಮ

“ವೀರರ ಸ್ಮರಿಸುವ ಕಾರ್ಯ ನಿರಂತರ”
-ಶಾಸಕ ಭರತ್ ಶೆಟ್ಟಿ
Read More »