ರಾಜಕೀಯ

ಸುಳ್ಯದ ಬಂಗಾರ ಲಾಕರ್ ಗೆ ಶಿಪ್ಟ್| ಸಂಜೀವ ಮಠಂದೂರಿಗೂ ಕೋಕ್| ಇಲ್ಲಿದೆ ದ.ಕ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಇದರಲ್ಲಿ ಹಾಲಿ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಪುತ್ತೂರು ಹಾಲಿ ಶಾಸಕ ಸಂಜೀವ ಮಠಂದೂರಿಗೆ ಕೊಕ್ ನೀಡಲಾಗಿದ್ದು, ಇಬ್ಬರು ಮಹಿಳಾ ಅಭ್ಯರ್ಥಿಗಳು ಸೇರಿ 8 ಮಂದಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ದ.ಕ ಜಿಲ್ಲೆಯ ಬಿಜೆಪಿ […]

ಸುಳ್ಯದ ಬಂಗಾರ ಲಾಕರ್ ಗೆ ಶಿಪ್ಟ್| ಸಂಜೀವ ಮಠಂದೂರಿಗೂ ಕೋಕ್| ಇಲ್ಲಿದೆ ದ.ಕ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ Read More »

189 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್| 35 ಕ್ಷೇತ್ರಗಳಿಗೆ ಟಿಕೆಟ್ ಬಾಕಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗಾಗಿ 189 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ. ಒಟ್ಟು 224 ಕ್ಷೇತ್ರಗಳ‌ ಪೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪಟ್ಟಿ ರಿಲೀಸ್ ಮಾಡಿದ್ದು, 35 ಕ್ಷೇತ್ರಗಳ ಟಿಕೆಟ್ ಬಾಕಿ ಉಳಿಸಿಕೊಂಡಿದೆ. ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದ್ದು, ಸಿಎಂ ಬೊಮ್ಮಾಯಿಗೆ ಸ್ವಕ್ಷೇತ್ರ ಶಿಗ್ಗಾವಿ ನೀಡಲಾಗಿದೆ. ಬಿಜೆಪಿ‌ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದವರ ಪಟ್ಟಿ

189 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್| 35 ಕ್ಷೇತ್ರಗಳಿಗೆ ಟಿಕೆಟ್ ಬಾಕಿ Read More »

ಇವರೆಲ್ಲಾ ಯಾಕೆ ಚುನಾವಣಾ ನಿವೃತ್ತಿ ತಗೊಂಡ್ರು ಗೊತ್ತಾ? ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರಾ ಈ ನಾಯಕರು?

ಸಮಗ್ರ ನ್ಯೂಸ್: ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಹಿರಿಯ ನಾಯಕರಿಗೆ ಟಿಕೆಟ್ ನೀಡದೇ, ಹೊಸಬರಿಗೆ ಹಾಗೂ ಯುವಕರಿಗೆ ಮಣೆ ಹಾಕಲಾಗಿತ್ತು. ಅದೇ ಮಾದರಿ, ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ರಾಜ್ಯಕ್ಕೂ ಕಾಲಿಟ್ಟಿದೆ ಎನ್ನಲಾಗುತ್ತಿದೆ. ಬಿಜೆಪಿ ಹೈಕಮಾಂಡ್ ಹಿರಿಯರಿಗೆ ಕೋಕ್ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಸುಳಿವಿನಿಂದಲೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲೂ ಗುಜರಾತ್ ಮಾದರಿನ್ನೇ ಅನುಸರಿಸೋದಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯದ ಬಿಜೆಪಿಯ ಹಿರಿಯ ನಾಯಕರಿಗೆ ಹೈಕಮಾಂಡ್

ಇವರೆಲ್ಲಾ ಯಾಕೆ ಚುನಾವಣಾ ನಿವೃತ್ತಿ ತಗೊಂಡ್ರು ಗೊತ್ತಾ? ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರಾ ಈ ನಾಯಕರು? Read More »

ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ನಿಗದಿಯಾಗಿ ವಾರ ಕಳೆದರೂ ಭಾರತೀಯ ಜನತಾ ಪಕ್ಷ ಮಾತ್ರ ಇನ್ನು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದೆಲ್ಲ ಚುನಾವಣೆಗೆ ಹೋಲಿಸಿದರೆ ಅಭ್ಯರ್ಥಿ ಆಯ್ಕೆಗೆ ನಾನಾ ರೀತಿಯ ಕಸರತ್ತು, ಮ್ಯಾರಥಾನ್ ಮೀಟಿಂಗ್ ಗಳು ನಡೆಯುತ್ತಿರುವುದು ಇದೆ ಮೊದಲು ಅಂತಾನೆ ಹೇಳಬಹುದು. ಕೇಸರಿ ಪಾಳಯದಲ್ಲಿ ಅಭ್ಯರ್ಥಿಯಾಗುವುದಕ್ಕೇನು ಕೊರತೆ ಇಲ್ಲ. ಲಕ್ಷಾಂತರ ಕಾರ್ಯಕರ್ತರನ್ನು ಹೊಂದಿದ ಪಕ್ಷ ಅಂದರೆ ಅದು ಭಾರತೀಯ ಜನತಾ ಪಾರ್ಟಿ . ಈ ಬಾರಿ ಮಾತ್ರ ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನ ಮೇಷ ಎಣಿಸುತ್ತಿರುವ ಬಿಜೆಪಿ

ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪ| ಹಾಲಾಡಿ ಹಾದಿ ತುಳಿದ‌ ಮಾಜಿ ಸಚಿವ

ಸಮಗ್ರ ನ್ಯೂಸ್: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದರು. ಈ ಬೆನ್ನಲ್ಲೇ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವಂತ ಅವರು, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಆಗುತ್ತಿರುವುದಾಗಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗಿ ಈ ಬಾರಿ ತಮ್ಮ ಪುತ್ರ ಕಾಂತೇಶ್ ಗೆ ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸೋ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪ| ಹಾಲಾಡಿ ಹಾದಿ ತುಳಿದ‌ ಮಾಜಿ ಸಚಿವ Read More »

ಸುಳ್ಯ: ನಂದಕುಮಾರ್ ಗೆ ಬಿ ಫಾರಂ ನೀಡುವಂತೆ ಕಾರ್ಯಕರ್ತರಿಂದ ಹೆಚ್ಚಿದ ಒತ್ತಡ| ಕೃಷ್ಣಪ್ಪ ಪರ ಪ್ರಚಾರಕ್ಕಿಲ್ಲದ ಕಾರ್ಯಕರ್ತರು, ಬೂತ್ ಮಟ್ಟದಲ್ಲಿ ಮುಖಭಂಗ

ಸಮಗ್ರ ನ್ಯೂಸ್: ಸುಳ್ಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕೃಷ್ಣಪ್ಪರ ಆಯ್ಕೆಯಿಂದ ಅಸಮಾಧಾನ ಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕ್ಷೇತ್ರದಾದ್ಯಂತ ತಟಸ್ಥರಾಗಿದ್ದು, ಕೃಷ್ಣಪ್ಪರವರು ಕೆಲವು ನಾಯಕರೊಂದಿಗೆ ಪ್ರಚಾರಕ್ಕೆ ಪ್ರಾರಂಭಿಸಿದ್ದಾರೆ. ಆದರೆ ಕ್ಷೇತ್ರದ ಪ್ರತೀ ಗ್ರಾಮಗಳ ಬೂತ್ ಗಳಲ್ಲಿ ಕಾರ್ಯಕರ್ತರು ಹೈಕಮಾಂಡ್ ನಡೆಯಿಂದ ಆಕ್ರೋಷಿತರಾಗಿದ್ದಾರೆ. ನಂದಕುಮಾರ್ ಪರ ಸುಳ್ಯದಲ್ಲಿ ಅಲೆ ಎದ್ದಿದ್ದು ಕೃಷ್ಣಪ್ಪರ ಪರವಾಗಿ ಪ್ರಚಾರಕ್ಕೆ ತೆರಳುವ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವುದು ವರದಿಯಾಗುತ್ತಿದೆ. ಇದು ನಾಯಕರು ಇರಿಸು ಮುರಿಸಿಗೆ ಕಾರಣವಾಗಿದೆ. ಬಿ ಫಾರಂ ನಂದಕುಮಾರ್ ರವರಿಗೆ ನೀಡಿ ಅಭ್ಯರ್ಥಿಯಾಗಿಸಿದರೆ

ಸುಳ್ಯ: ನಂದಕುಮಾರ್ ಗೆ ಬಿ ಫಾರಂ ನೀಡುವಂತೆ ಕಾರ್ಯಕರ್ತರಿಂದ ಹೆಚ್ಚಿದ ಒತ್ತಡ| ಕೃಷ್ಣಪ್ಪ ಪರ ಪ್ರಚಾರಕ್ಕಿಲ್ಲದ ಕಾರ್ಯಕರ್ತರು, ಬೂತ್ ಮಟ್ಟದಲ್ಲಿ ಮುಖಭಂಗ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಖಚಿತಪಡಿಸಿವೆ. ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ Read More »

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್

Samagra news: ಪುತ್ತೂರಿನ ಶಾಸಕರ ಜೊತೆ ಪೋಟೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯೊಬ್ಬರು ಬೆದರಿಕೆ ಹಾಕಿದ ಧ್ವನಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಪ್ಪಿನಂಗಡಿಯ ವಾಟ್ಸಾಪ್ ಗ್ರೂಪ್ ನಲ್ಲಿ ಈ ಆಡಿಯೋ ವೈರಲ್ ಆಗಿದ್ದು ಪೋಟೋ ಶೇರ್ ಮಾಡಿದ್ದಕ್ಕೆ ಗರಂಗೊಂಡ ಮಹಿಳೆ ಅದೇ ಗ್ರೂಪ್ ನಲ್ಲಿ ಆಡಿಯೋ ಬಿಟ್ಟಿದ್ದಾರೆ ಎನ್ನಲಾಗಿದೆ. ಇವನು ಹಾಗೂ ಇವನ ಹೆಂಡತಿ ಮದುವೆ ಆಗುವ ಮುಂಚೆನೇ ಒಂದು ಲಾಡ್ಚ್ ನಲ್ಲಿ ಊರಿನವರ ಕೈಗೆ ಸಿಕ್ಕಿ ಬಿದ್ದಿದಾರೆ. ಅದು ಎಲ್ಲರ ಗಮನಕ್ಕೂ ಬಂದಿದೆ. ಈಡೀ

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್ Read More »

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ| ಬೆಂಗಳೂರಿನ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ!!

ಸಮಗ್ರ ನ್ಯೂಸ್: ಕರ್ನಾಟಕ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಮೊದಲೇ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್‌ ಭದ್ರತೆ ನೀಡಲಾಗಿದೆ. ದೆಹಲಿಯಲ್ಲಿ ಸರಣಿ ಸಭೆ ನಡೆಸುತ್ತಿರುವ ಹೈಕಮಾಂಡ್‌ ನಾಯಕರು ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ದಪಡಿಸಿದ್ದು ಯಾವುದೇ ಕ್ಷಣದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಪಟ್ಟಿಯಲ್ಲಿ ಹಾಲಿ ಶಾಸಕರು ಸೇರಿದಂತೆ ಹಿರಿಯ ನಾಯಕರಿಗೆ ಕೊಕ್‌ ನೀಡಿ ಹೊಸಬರಿಗೆ ಮಣೆ ಹಾಕಲಾಗುತ್ತಿದೆ ಮೂಲಗಳು ತಿಳಿಸಿವೆ. ಟಿಕೆಟ್‌ ವಂಚಿತ ನಾಯಕರ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ| ಬೆಂಗಳೂರಿನ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ!! Read More »

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ

ಸಮಗ್ರ ನ್ಯೂಸ್: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಹಂಚಿಕರ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಬಿಜೆಪಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ನಾಳೆ, ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ಬಾರಿಯ

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ Read More »