ರಾಜಕೀಯ

ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ – ಸಿ.ಟಿ‌ ರವಿ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಿಣಿ, ಜೆಡಿಎಸ್ ನಾಯಕ ಎಚ್​.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್ ಕೊಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ ರವಿ, ನಾನು ಸಹೋದರಿ ಭವಾನಿಯವರ ಹೇಳಿಕೆಯನ್ನು ಗಮನಿಸಿದ್ದೇನೆ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ಮನೆಯಲ್ಲಿ ಗಲಾಟೆಯನ್ನು ಹಚ್ಚಿಸಲು ಬಯಸುವುದಿಲ್ಲ. ನನ್ನ ಮನಸ್ಸಿನಲ್ಲಿ ಭವಾನಿ ಅಕ್ಕ ನಮ್ಮ ಪಕ್ಷದಿಂದ ಅಭ್ಯರ್ಥಿಯಾಗಬೇಕು ಎನ್ನುವುದು ಎನ್ನುವ […]

ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ – ಸಿ.ಟಿ‌ ರವಿ Read More »

ಕಾವೂರು: 3.56 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭರತ್ ಶೆಟ್ಟಿಯಿಂದ ಗುದ್ದಲಿಪೂಜೆ!

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು 18ನೇ ವಾರ್ಡ್ ನಲ್ಲಿ 3.56 ಕೋಟಿ ರೂ. ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವೈ. ಅವರು ಗುದ್ದಲಿಪೂಜೆ ನೆರವೇರಿಸಿದರು. ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೋದರ್ ಶಾಲೆ, ಮಾಲಾಡಿ ಮಂಜಲ್ ಕಟ್ಟೆ ರಸ್ತೆ, ಚರಂಡಿ ಮತ್ತಿತರ ಕಾಮಗಾರಿಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಬಳಿಕ ಮಾತಾಡಿದ ಶಾಸಕ ಭರತ್ ಶೆಟ್ಟಿ ಅವರು, “ಈ ಭಾಗದ ಜನರಿಗೆ

ಕಾವೂರು: 3.56 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭರತ್ ಶೆಟ್ಟಿಯಿಂದ ಗುದ್ದಲಿಪೂಜೆ! Read More »

ಕಾರ್ಕಳದಲ್ಲಿ ಬಿಜೆಪಿಗೆ ಬಿಗ್ ಶಾಕ್| ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಕಣಕ್ಕೆ

ಸಮಗ್ರ ನ್ಯೂಸ್: ‘ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ ಮಾಡಿದ್ದು, ಬಿಜೆಪಿಗೆ ಬಾರೀ ಶಾಕ್ ನೀಡಿದ್ದಾರೆ. ಹಾಲಿ ಎಂಎಲ್ಎ ಹಾಗೂ ಸಚಿವ ಸುನಿಲ್ ಕುಮಾರ್ ಗೆ ಇದು ನುಂಗಲಾರದ ತುತ್ತಾಗಿ‌ ಪರಿಣಮಿಸಿದೆ. ಕಾರ್ಕಳದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ ಮಾಡುತ್ತಿದ್ದೇನೆ. ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ ಜನ ಬೆಂಬಲಿಸಿದ್ದಾರೆ.

ಕಾರ್ಕಳದಲ್ಲಿ ಬಿಜೆಪಿಗೆ ಬಿಗ್ ಶಾಕ್| ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಕಣಕ್ಕೆ Read More »

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ‌ ಮಹಿಳೆಯನ್ನು ನೀಲಮ್ಮ ದಾನಪ್ಪಗೌಡ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನೆ ಬಳಿಕ ಊರಿಗೆ ಮರಳಿದ್ದ ಶಿವಮೊಗ್ಗ ಮೂಲದ ಅಂಗನವಾಡಿ ಸಹಾಯಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಸರ್ಕಾರದ ವಿರುದ್ದ ಹರಿಹಾಯ್ದ‌ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ Read More »

ಬಿಜೆಪಿಗೆ ಚುನಾವಣೆ ಹೊತ್ತಲ್ಲಿ ನೆನಪಾದ ರಾಜಾಹುಲಿ| ಯಡಿಯೂರಪ್ಪ ಇಲ್ಲದೆ ರಾಜ್ಯ ಗೆಲ್ಲೋದು ಕಷ್ಟವಂತೆ! ನಳಿನ್ ಕುಮಾರ್, ಬೊಮ್ಮಾಯಿಯಿಂದ ಪವಾಡ ನಡೆಯಲ್ವಂತೆ!!

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ವರಿಷ್ಠರಿಗೆ ಮಾಜಿ ಸಿಎಂ ಯಡಿಯೂರಪ್ಪನವರು ನೆನಪಾಗಿದೆ. ರಾಜ್ಯದಲ್ಲಿ ಅಸೆಂಬ್ಲಿ‌ ಚುನಾವಣೆ ಎದುರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಅನಿವಾರ್ಯತೆ ಉದ್ಬವಿಸಿರುವುದಾಗಿ ಹೇಳಿಲಾಗ್ತಿದೆ. ಹಾಗಾಗಿಯೇ ಬಿಎಸ್ ವೈ ಮುಂದಿಟ್ಟುಕೊಂಡೇ ಚುನಾವಣೆ ಎದುರಿಸುವ ಲೆಕ್ಕಾಚಾರಕ್ಕೆ ಹೈಕಮಾಂಡ್ ಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಸಿದ್ಧತೆಯೂ ಜೋರಾಗಿದೆ. ಆದರೆ ಆಂತರಿಕ ಸರ್ವೆಗಳಲ್ಲಿ ಬಿಜೆಪಿಗೆ ಹೆಚ್ಚಿನ ಸೀಟು ಗಳಿಸೋದು ಕಷ್ಟವೆಂಬ ರಿಸಲ್ಟ್ ಬರುತ್ತಿವೆ. ಇದು ದೆಹಲಿಯ ಕಮಲ ನಾಯಕರ ಆತಂಕಕ್ಕೆ ಕಾರಣವಾಗಿದೆ. ಬಿಜೆಪಿಗೆ ತಾನು

ಬಿಜೆಪಿಗೆ ಚುನಾವಣೆ ಹೊತ್ತಲ್ಲಿ ನೆನಪಾದ ರಾಜಾಹುಲಿ| ಯಡಿಯೂರಪ್ಪ ಇಲ್ಲದೆ ರಾಜ್ಯ ಗೆಲ್ಲೋದು ಕಷ್ಟವಂತೆ! ನಳಿನ್ ಕುಮಾರ್, ಬೊಮ್ಮಾಯಿಯಿಂದ ಪವಾಡ ನಡೆಯಲ್ವಂತೆ!! Read More »

ಸಿದ್ದರಾಮಯ್ಯ ಗುರಾಯಿಸಿ ನೋಡಿದ ನಿರೂಪಕಿ ಯಾರು ಗೊತ್ತಾ? ವೈರಲ್ ವಿಡಿಯೋ ಬಗ್ಗೆ ಆಕೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​ ಆಗಿದೆ. ಫೇಸ್​ಬುಕ್​ ಸ್ಟೋರಿ, ವಾಟ್ಸಾಪ್​ ಸ್ಟೇಟಸ್ ಹಾಗೂ ಇನ್​ಸ್ಟಾಗ್ರಾಂ ಸ್ಟೋರಿ ಎಲ್ಲಿ ನೋಡಿದರು ಸಿದ್ದರಾಮಯ್ಯ ಅವರ ವಿಡಿಯೋ ವೈರಲ್​ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್​ ಮಹಿಳಾ ಸಮಾವೇಶದಲ್ಲಿ ವೇದಿಕೆ ಮೇಲಿಂದ ಕೆಳಗೆ ಇಳಿಯುವಾಗ ಸಿದ್ದರಾಮಯ್ಯ ಅವರು ಕಾರ್ಯಕ್ರಮ ನಿರೂಪಕಿಯನ್ನು ವಾರೆಗಣ್ಣಿಂದ ನೋಡಿದರು. ಹಾಗೇ ನಿರೂಪಕಿಯನ್ನು ನೋಡಿಕೊಂಡೇ ವೇದಿಕೆಯಿಂದ ಹೊರ ನಡೆದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು,

ಸಿದ್ದರಾಮಯ್ಯ ಗುರಾಯಿಸಿ ನೋಡಿದ ನಿರೂಪಕಿ ಯಾರು ಗೊತ್ತಾ? ವೈರಲ್ ವಿಡಿಯೋ ಬಗ್ಗೆ ಆಕೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್… Read More »

‘ಮೆನ್ ವಿಲ್ ಬಿ ಮೆನ್’| ನಾ ನಾಯಕಿ ಸಮಾವೇಶದಲ್ಲಿ ನಿರೂಪಕಿಯನ್ನು ಕೆಕ್ಕರಿಸಿ ನೋಡಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ನ ಮಹಿಳಾ ಸಮಾವೇಶ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿರೂಪಕಿಯನ್ನು ನೋಡಿರುವ ವಿಡಿಯೋ ವೈರಲ್ ಆಗುತ್ತಿದೆ. ಅರಮನೆ ಮೈದಾನದಲ್ಲಿ ನಡೆದ ‘ನಾ ನಾಯಕಿ’ ಸಮಾವೇಶದಲ್ಲಿ ಪ್ರಿಯಾಂಕಾ ವಾದ್ರಾ ಬಂದು ಮಾತಾನಾಡಿದ್ದು ಸುದ್ದಿಯೇನೋ ಆಯಿತು. ಆದರೆ, ಇದರ ನಡುವೆ ಸಿದ್ಧರಾಮಯ್ಯ ಅವರ ಕೆಲವೇ ಸೆಕೆಂಡ್‌ನ ವಿಡಿಯೋ ಸಖತ್‌ ವೈರಲ್‌ ಆಗಿದೆ. ಇಡೀ ಸಮಾವೇಶದ ಕಾರ್ಯಕ್ರಮದ ವೇದಿಕೆಯಲ್ಲಿ ಪುರುಷ ನಾಯಕರಿಗೆ ಅವಕಾಶವಿರಲಿಲ್ಲ. ವೇದಿಕೆಯ ಎಲ್ಲಾ ಕಡೆ ಸಂಪೂರ್ಣ ಕಾಂಗ್ರೆಸ್ ನಾಯಕಿಯರೇ ತುಂಬಿ ಹೋಗಿದ್ದರು.

‘ಮೆನ್ ವಿಲ್ ಬಿ ಮೆನ್’| ನಾ ನಾಯಕಿ ಸಮಾವೇಶದಲ್ಲಿ ನಿರೂಪಕಿಯನ್ನು ಕೆಕ್ಕರಿಸಿ ನೋಡಿದ ಸಿದ್ದರಾಮಯ್ಯ Read More »

ಕಾಂಗ್ರೆಸ್ ವಿರುದ್ದ ಬಿಜೆಪಿಯಿಂದ ‌’ಥಟ್ ಅಂತ ಹೇಳಿ’ ಅಭಿಯಾನ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ನಡೆದ ಹಳೆ ಪ್ರಕರಣಗಳನ್ನು ಮತ್ತೆ ಕೆದಕಿರುವ ಬಿಜೆಪಿ, ಸಾಮಾಜಿಕ ಜಾಲತಾಣದಲ್ಲಿ ‘ಥಟ್‌ ಅಂತ ಹೇಳಿ’ ಅಭಿಯಾನ ಪ್ರಾರಂಭಿಸಿದೆ. ಐಎಎಸ್‌ ಅಧಿಕಾರಿ ಡಿ.ಕೆ. ರವಿ ಹಾಗೂ ಡಿವೈಎಸ್‌ಪಿ ಎಂ.ಕೆ. ಗಣಪತಿ ಎಂಬ ಇಬ್ಬರು ದಕ್ಷ ಅಧಿಕಾರಿಗಳ ಸಾವಿಗೆ ಕಾರಣ ಯಾರು? ಎಂಬ ಪ್ರಶ್ನೆಯನ್ನು ಮುಂದಿಟ್ಟಿದೆ. ಇದಕ್ಕೆ ಉತ್ತರದ ಆಯ್ಕೆಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಜಿ ಸಚಿವ ಕೆ.ಜೆ.ಜಾರ್ಜ್‌, ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಅವರ ಹೆಸರನ್ನು ನೀಡಿದೆ. ಅದೇ

ಕಾಂಗ್ರೆಸ್ ವಿರುದ್ದ ಬಿಜೆಪಿಯಿಂದ ‌’ಥಟ್ ಅಂತ ಹೇಳಿ’ ಅಭಿಯಾನ Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮನೆಗೆ 200 ಯೂನಿಟ್ ಪ್ರೀ ವಿದ್ಯುತ್ – ಡಿಕೆಶಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ಕರ್ನಾಟಕದ ಜನತೆಯ ಸಂಕಷ್ಟಗಳನ್ನು ಪರಿಹಾರ ಮಾಡುವುದೇ ಪ್ರಜಾಧ್ವನಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಬೆಳಗಾವಿಯ ಈ ಭಾಗದಿಂದ ನಾಂದಿ ಹಾಡಿದ್ದೇವೆ. ಭಾರತದ ಜನತೆ ಬೆಲೆ ಏರಿಕೆಯಿಂದ ನಲುಗಿ ಹೋಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮನೆಗೆ 200 ಯೂನಿಟ್ ಪ್ರೀ ವಿದ್ಯುತ್ – ಡಿಕೆಶಿ Read More »

ವಿದ್ಯಾಕಾಶಿಯಲ್ಲಿಂದು ರಾಷ್ಟ್ರೀಯ ಯುವಜನೋತ್ಸವ| ಪ್ರಧಾನಿ ಮೋದಿ ಭರ್ಜರಿ‌ ರೋಡ್ ಶೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದು ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೋಡ್​ಶೋ ಮಾಡುವುದು ಫೈನಲ್​ ಆಗಿದೆ. ಅವಳಿ ನಗರದಲ್ಲಿ ಇದೇ ಪ್ರಥಮ ಬಾರಿಗೆ ರಾಷ್ಟ್ರೀಯ ಯುವಜನೋತ್ಸವ ನಡೆಯುತ್ತಿದೆ. 5 ದಿನಗಳ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ನೆಹರೂ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹುಬ್ಬಳ್ಳಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. 2023ರ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದೆ ಬಿಜೆಪಿ. ಹಾಗಾಗಿ ಪ್ರಧಾನಿ ಮೋದಿ ಎಂಬ ಮ್ಯಾಜಿಕ್​ಮೆನ್​​ರನ್ನ ಕರೆಸಿ ಸಮಾವೇಶ ನಡೆಸುತ್ತಿದೆ. ಬರೀ ಸಮಾವೇಶ

ವಿದ್ಯಾಕಾಶಿಯಲ್ಲಿಂದು ರಾಷ್ಟ್ರೀಯ ಯುವಜನೋತ್ಸವ| ಪ್ರಧಾನಿ ಮೋದಿ ಭರ್ಜರಿ‌ ರೋಡ್ ಶೋ Read More »