ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಭಾಜಪಾ ಸುಳ್ಯ ವತಿಯಿಂದ ಮತ ಪ್ರಚಾರ ಮಾ.16ರಂದು ನಡೆಸಲಾಯಿತು. ಸಭೆ ಗೆ ಆಗಮಿಸಿದ ಭಾಗೀರಥಿ ಮುರುಳ್ಯರನ್ನು ಮಾಜಿ.ತಾ.ಪಂ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಗ್ರಾಮಸ್ಥರ ಪರವಾಗಿ ಶಾಲು ಹೊದಿಸಿ ಸ್ಚಾಗತಿಸಿದರು. ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೋಡಿ ಮಾತನಾಡಿಕಾರ್ಯಕರ್ತರ ರಣೊತ್ಸಹ ನಮಗೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಮತ್ತಷ್ಟು ಹುರುಪನ್ನು ಕೊಟ್ಟಿದೆ,ಈ ಉತ್ಸಾಹ ಮುಂದೆ ನಮ್ಮ ಅಭ್ಯರ್ಥಿಯು ಗೆಲ್ಲುವವರೆಗೆ ಮುಂದುವರಿಯಲಿ ಎಂದು ಹುರಿತುಂಬಿಸಿದರು. […]
ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ Read More »










