ರಾಜಕೀಯ

ಕಾಂಗ್ರೆಸ್ ನ ಎರಡನೇ ಪಟ್ಟಿ ರಿಲೀಸ್| 42 ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಟಿಕೆಟ್ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ […]

ಕಾಂಗ್ರೆಸ್ ನ ಎರಡನೇ ಪಟ್ಟಿ ರಿಲೀಸ್| 42 ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಟಿಕೆಟ್ ಗೊತ್ತಾ? Read More »

ಮಂಗಳೂರು: ಕರಾವಳಿಯ ಬಿಜೆಪಿ ಶಾಸಕನೊಂದಿಗಿನ ಖಾಸಗಿ ಫೋಟೋ ವೈರಲ್| ಮಹಿಳೆಯಿಂದ ದೂರು ದಾಖಲು

ಸಮಗ್ರ ನ್ಯೂಸ್: ಮಹಿಳೆಯೊಬ್ಬರು ಕರಾವಳಿಯ ಬಿಜೆಪಿ ಶಾಸಕರೊಬ್ಬರ ಜೊತೆಗೆ ಆತ್ಮೀಯವಾಗಿರುವ ಸೆಲ್ಫಿ ಪೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಸಂತ್ರಸ್ತ ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಕೆ ನೆಕ್ಕಿಲಾಡಿ ಸಮೀಪದವರು ಎಂದು ಗುರುತಿಸಲಾಗಿದ್ದು, ಈಕೆ ಎ.೫ ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಪೋಟೊ ಅಸಲಿ/ ಎಡಿಟೆಡ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ನಡೆಯಲಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ

ಮಂಗಳೂರು: ಕರಾವಳಿಯ ಬಿಜೆಪಿ ಶಾಸಕನೊಂದಿಗಿನ ಖಾಸಗಿ ಫೋಟೋ ವೈರಲ್| ಮಹಿಳೆಯಿಂದ ದೂರು ದಾಖಲು Read More »

ಸಚಿವ ಎಸ್.ಅಂಗಾರ ಸೇರಿ 25 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಡೌಟ್| ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ಆಡಳಿತಾ ವಿರೋಧಿ ಅಲೆ ಹಾಗೂ ಅನ್ಯ ಕಾರಣಗಳಿಗಾಗಿ ಆಡಳಿತಾರೂಢ ಬಿಜೆಪಿಯ ಎರಡು ಡಜನ್‍ಗೂ ಅಧಿಕ ಶಾಸಕರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಹಾಲಿ ಶಾಸಕರಿಗೆ ಕೋಕ್ ನೀಡಿ ಹೊಸ ಮುಖಗಳಿಗೆ ಮನ್ನಣೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಆಡಳಿತ ವಿರೋಧಿ ಹಾಗೂ ಕೆಲವು ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡದೆ ಹೊಸಬರಿಗೆ ವಿಶೇಷವಾಗಿ ಪಕ್ಷ ನಿಷ್ಠರಿಗೆ ಟಿಕೆಟ್ ಘೋಷಣೆ

ಸಚಿವ ಎಸ್.ಅಂಗಾರ ಸೇರಿ 25 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಡೌಟ್| ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ Read More »

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವರು ಪತ್ರಿಕೆಗೆ ಹಣ ಕೊಟ್ಟು ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು Read More »

ಚುನಾವಣೆ ಘೋಷಣೆ ಬೆನ್ನಲ್ಲೇ ಘರ್ಜಿಸಿದ ಕಾಂಗ್ರೆಸ್| ಸ್ಲೋಗನ್ ಬಿಡುಗಡೆ ಮಾಡಿದ ಕೈ ಪಾಳಯ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದಲೇ ಕಾಂಗ್ರೆಸ್ ಪಕ್ಷ ‘ಮತ್ತೆ ಗರ್ಜಿಸಲಿದೆ ಕರ್ನಾಟಕ’ ಎಂಬ ಹೊಸ ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಚಾಲನೆ ನೀಡಿ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ‘ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಜನರು ನಿರಾಸೆಗೊಂಡಿದ್ದಾರೆ. ಕೋವಿಡ್-19,

ಚುನಾವಣೆ ಘೋಷಣೆ ಬೆನ್ನಲ್ಲೇ ಘರ್ಜಿಸಿದ ಕಾಂಗ್ರೆಸ್| ಸ್ಲೋಗನ್ ಬಿಡುಗಡೆ ಮಾಡಿದ ಕೈ ಪಾಳಯ Read More »

ಹೊರಬಿತ್ತು ಸಿ-ವೋಟರ್ ಸಮೀಕ್ಷೆ| ಈ ಪಕ್ಷಕ್ಕೆ ಸಿಗಲಿದೆ ಬಹುಮತ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಮೇ 10ನೇ ತಾರೀಕಿನಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದಾದ 2 ದಿನಗಳ ಬಳಿಕ ಅಂದರೆ ಮೇ 13ನೇ ತಾರೀಕು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಇನ್ನು, ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್​ ಸೇರಿದಂತೆ ಎಲ್ಲಾ ಪಕ್ಷಗಳು ಈ ಬಾರಿ ಹೇಗಾದರೂ ಚುನಾವಣೆ ಗೆದ್ದು ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಹಿಡಿಯಬೇಕು ಎಂದು ಸಜ್ಜಾಗಿವೆ. ಈ

ಹೊರಬಿತ್ತು ಸಿ-ವೋಟರ್ ಸಮೀಕ್ಷೆ| ಈ ಪಕ್ಷಕ್ಕೆ ಸಿಗಲಿದೆ ಬಹುಮತ Read More »

Sullia|ಜಿ. ಕೃಷ್ಣಪ್ಪರ ಆಯ್ಕೆಯಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು|ನಂದಕುಮಾರ್ ಅಭಿಮಾನಿಗಳಿಂದ ಪಿ.ಸಿ ಜಯರಾಮ್ ರವರಿಗೆ ಮನವಿ

Samagra news: ಸುಳ್ಯ ಕ್ಷೇತ್ರಕ್ಕೆ ಜಿ. ಕೃಷ್ಣಪ್ಪರ ಆಯ್ಕೆಯಿಂದ ಕೆರಳಿರುವ ಸುಳ್ಯದ ಕಾರ್ಯಕರ್ತರು ಮತ್ತು ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನದ ಕೈಗೊಂಡಿದ್ದಾರೆ. ಈ ಮೂಲಕ ಜಿಲ್ಲಾ ನಾಯಕರಿಗೆ ಒತ್ತಡ ಹೇರಲು ಮಂಗಳೂರಿಗೆ ಸುಳ್ಯ ಮತ್ತು ಕಡಬದಿಂದ ಸಾವಿರಾರು ಕಾರ್ಯಕರ್ತರು ತೆರಳಿದ್ದು ಮಾ.29ರಂದು ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಾವೇಶ ಗೊಳ್ಳಲಿದ್ದಾರೆ. ಮಂಗಳೂರಿಗೆ ತೆರಳುವ ಮುನ್ನ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೇರಿದ ನೂರಾರು ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್

Sullia|ಜಿ. ಕೃಷ್ಣಪ್ಪರ ಆಯ್ಕೆಯಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು|ನಂದಕುಮಾರ್ ಅಭಿಮಾನಿಗಳಿಂದ ಪಿ.ಸಿ ಜಯರಾಮ್ ರವರಿಗೆ ಮನವಿ Read More »

ಎಚ್.ಎಂ.ನಂದಕುಮಾರ್ ಗೆ ಟಿಕೇಟ್ ನೀಡಿ – ಸುಳ್ಯ ಕಾಂಗ್ರೆಸ್ಸಿಗರ ಒತ್ತಾಯ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮರುವಿಮರ್ಶೆ ಮಾಡಲು ನಂದಕುಮಾರ್ ಅಭಿಮಾನಿಗಳ ಬಳಗದ ಸಭೆಯಲ್ಲಿ ಒತ್ತಾಯಿಸಲಾಗಿದೆ. ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಮರುಪರಿಶೀಲನೆ ಮಾಡಬೇಕು. ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್.ಎಂ.ನಂದಕುಮಾರ್ ಅವರನ್ನು ಹೈಕಮಾಂಡ್ ಮರು ಘೋಷಣೆ ಮಾಡಬೇಕು ಎಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾ ಭವನದಲ್ಲಿ ನಡೆದ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಒತ್ತಾಯ ಮಾಡಿದ್ದಾರೆ. ನಂದಕುಮಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ

ಎಚ್.ಎಂ.ನಂದಕುಮಾರ್ ಗೆ ಟಿಕೇಟ್ ನೀಡಿ – ಸುಳ್ಯ ಕಾಂಗ್ರೆಸ್ಸಿಗರ ಒತ್ತಾಯ Read More »

ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ತಿನ ಸದಸ್ಯರಾದ ಬಿಜೆಪಿಯ ಬಾಬುರಾವ್‌ ಚಿಂಚನಸೂರು ಅವರು ಕೊನೆಗೂ ಬಿಜೆಪಿಗೆ ವಿದಾಯ ಹೇಳಿದ್ದಾರೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೋಮವಾರ ಮಧ್ಯಾಹ್ನ ಖುದ್ದಾಗಿ ಭೇಟಿಯಾಗಿ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ. ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆಗಳು ಹೆಚ್ಚಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಅವರು ಮತ್ತೆ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ. ಗುರುಮಿಠಕಲ್‌ ಹಾಗೂ ಚಿತ್ತಾಪುರ

ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ Read More »

ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣಕ್ಕೆ ಚಿತ್ರನಟಿ ರಮ್ಯಾ (ದಿವ್ಯ ಸ್ಪಂದನಾ) ರಿ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ಅಥವಾ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕ್ಷೇತ್ರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರಮ್ಯಾ ಕರೆ ತರಲು‌ ಪ್ರಯತ್ನ ಮಾಡಲಾಗಿದೆ. ಪದ್ಮನಾಭನಗರ , ಚನ್ನಪಟ್ಟಣ ಕ್ಷೇತ್ರದ ಲೆಕ್ಕಾಚಾರ ಮಾಡಿರುವ ಕಾಂಗ್ರೆಸ್ ನಾಯಕರು, ಪ್ರಮುಖ ಒಕ್ಕಲಿಗ ಸಮೂದಾಯದ ಮತಸೆಳೆಯಲು ಪ್ಲಾನ್ ರೂಪಿಸಿದ್ದಾರೆ. ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯದಲ್ಲಿ ಪೈಪೋಟಿ ಇದೆ. ಇನ್ನು

ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ? Read More »