ರಾಜಕೀಯ

ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ| ಕೈ ಕೊಟ್ಟು ತೆನೆ ಹೊತ್ತ ದಿವ್ಯಪ್ರಭಾಗೆ ಪುತ್ತೂರು ಟಿಕೆಟ್

ಸಮಗ್ರ ನ್ಯೂಸ್: ಜೆಡಿಎಸ್ ಪಕ್ಷದ 49 ಕ್ಷೇತ್ರಗಳ ಎರಡನೇ ಪಟ್ಟಿಯನ್ನು ಮಾ.14 ರಂದು ಬಿಡುಗಡೆ ಮಾಡಿದೆ. ಬೆಂಗಳೂರಿನ‌ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಕ್ಷದ 49 ಕ್ಷೇತ್ರಗಳಿಗೆ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು. ಇಂದು ಮುಂಜಾನೆಯಷ್ಟೇ ಜೆಡಿಎಸ್ ಗೆ ಸೇರ್ಪಡೆಗೊಂಡ ಪುತ್ತೂರು ಕಾಂಗ್ರೆಸ್ ಮುಖಂಡೆ ಹಾಗೂ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕಗೆ ಪುತ್ತೂರು ಟಿಕೆಟ್ ನೀಡಿದ್ದು, ಉಳಿದಂತೆ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ […]

ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ| ಕೈ ಕೊಟ್ಟು ತೆನೆ ಹೊತ್ತ ದಿವ್ಯಪ್ರಭಾಗೆ ಪುತ್ತೂರು ಟಿಕೆಟ್ Read More »

ಸುಳ್ಯ: ಮತ್ತೆ ಸಕ್ರಿಯ ರಾಜಕಾರಣಕ್ಕೆ “ಎಸ್” ಎಂದ‌‌ ಅಂಗಾರ| ರಾಜಕೀಯ ‌ನಿವೃತ್ತಿ‌ ತಕ್ಷಣದ ನೋವಷ್ಟೇ ಎಂದು ವರಸೆ ಬದಲಿಸಿದ ಸಚಿವ!!

ಸಮಗ್ರ ನ್ಯೂಸ್: 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಅಲವತ್ತುಕೊಂಡಿದ್ದ ಸುಳ್ಯ ಶಾಸಕ ಎಸ್.ಅಂಗಾರ ನಿವೃತ್ತಿಯ ಮಾತುಗಳನ್ನಾಡಿದ್ದರು. ಆದರೆ ಇಂದು ವರಸೆ ಬದಲಿಸಿದ ಸಚಿವ ಎಸ್.ಅಂಗಾರ, ಮೊನ್ನೆ ದಿನ ನಾನು ರಾಜಕೀಯ ನಿವೃತ್ತಿಯ ಹೇಳಿಕೆ ನೀಡಿದ್ದೆ. ಅದು ತತ್‌ಕ್ಷಣದ ನೋವಾಗಿತ್ತು. ಇದೀಗ ನನ್ನ ಹೇಳಿಕೆಯನ್ನು ನಾನು ಹಿಂಪಡೆಯುತ್ತಿದ್ದು, ರಾಜಕೀಯದಲ್ಲಿ ಈ ಹಿಂದಿನಂತೆ ಸಕ್ರಿಯನಾಗಿರುತ್ತೇನೆ.‌ ಜತೆಗೆ ನಮ್ಮ ಅಭ್ಯರ್ಥಿ ಭಾಗೀರಥಿಯವರ ಗೆಲುವಿನ ಜವಾಬ್ದಾರಿ ನಾನೇ ತೆಗೆದುಕೊಳ್ಳವುದಾಗಿ ಎಂದು‌ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ

ಸುಳ್ಯ: ಮತ್ತೆ ಸಕ್ರಿಯ ರಾಜಕಾರಣಕ್ಕೆ “ಎಸ್” ಎಂದ‌‌ ಅಂಗಾರ| ರಾಜಕೀಯ ‌ನಿವೃತ್ತಿ‌ ತಕ್ಷಣದ ನೋವಷ್ಟೇ ಎಂದು ವರಸೆ ಬದಲಿಸಿದ ಸಚಿವ!! Read More »

ರಾಜಕೀಯ ಎಂಟ್ರಿ ಬಗ್ಗೆ ರಿಷಬ್ ಶೆಟ್ಟಿ ಸಿಎಂ ಜೊತೆ ಹೇಳಿದ್ದೇನು?

ಸಮಗ್ರ ನ್ಯೂಸ್: ಕೊಲ್ಲೂರಿನಲ್ಲಿ ಅಕಸ್ಮಿಕವಾಗಿ ಸಿಎಂ ಬೊಮ್ಮಾಯಿಗೆ ಸಿಕ್ಕ ರಿಷಬ್ ಶೆಟ್ಟಿನ್ನು ರಾಜಕೀಯವಾಗಿ ಬಳಸಲು ನೋಡಿದಾಗ ರಿಷಬ್ ಶೆಟ್ಟಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಭೇಟಿ ಮಾಡಿದ್ದರು. ಈ ಭೇಟಿ ಬೆನ್ನಲ್ಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಅನೀರಿಕ್ಷಿತ ಭೇಟಿ ಇದಾಗಿದೆ ಅಂದರು, ಬಳಿಕ , ನಮ್ಮ ಸಿದ್ದಾಂತಕ್ಕೂ ಅವರ ಸಿದ್ಧಾಂತಕ್ಕೂ ಬಹಳ ಸಾಮ್ಯತೆ ಇದೆ. ಈ ಹಿಂದೆ ಕೂಡ ರಿಷಬ್ ನಮ್ಮ

ರಾಜಕೀಯ ಎಂಟ್ರಿ ಬಗ್ಗೆ ರಿಷಬ್ ಶೆಟ್ಟಿ ಸಿಎಂ ಜೊತೆ ಹೇಳಿದ್ದೇನು? Read More »

ಪುತ್ತೂರು ಕಾಂಗ್ರೆಸ್ ಗೆ ಬಿಗ್ ಶಾಕ್| ಜೆಡಿಎಸ್ ನತ್ತ ಹಾರಿದ ದಿವ್ಯಪ್ರಭಾ ಚಿಲ್ತಡ್ಕ!

ಸಮಗ್ರ ನ್ಯೂಸ್: ಕಾಂಗ್ರೆಸ್‌ ಮುಖಂಡೆ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಮುಖಂಡ ದಿವ್ಯಪ್ರಭಾ ಗೌಡ ಚಿಲ್ತಡ್ಕರವರು ಎಂಎಲ್‌ಎ ರಘು ಆಚಾರ್ ಹಾಗೂ

ಪುತ್ತೂರು ಕಾಂಗ್ರೆಸ್ ಗೆ ಬಿಗ್ ಶಾಕ್| ಜೆಡಿಎಸ್ ನತ್ತ ಹಾರಿದ ದಿವ್ಯಪ್ರಭಾ ಚಿಲ್ತಡ್ಕ! Read More »

ಬಿಜೆಪಿಯ ಮತ್ತೊಂದು ವಿಕೆಟ್ ಪತನ| ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

ಸಮಗ್ರ ನ್ಯೂಸ್: ಹೊಸದುರ್ಗ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಗೆ ಟಿಕೆಟ್ ತಪ್ಪಿದ್ದು, ಇದರಿಂದ ಬೇಸರಗೊಂಡ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಭೇಟಿಯಾದ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಬಿಜೆಪಿ ವಿಫಲವಾಗಿದೆ. ಹೀಗಾಗಿ ಬೇಸರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬಿಜೆಪಿಯ ಮತ್ತೊಂದು ವಿಕೆಟ್ ಪತನ| ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ Read More »

ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಆರ್.ಶಂಕರ್

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಮಾಜಿ ಸಚಿವ ಆರ್.ಶಂಕರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಈ ಬಾರಿ ಬಿಜೆಪಿ ಟಿಕೆಟ್ ನೀಡದೇ ಇದ್ದದ್ದಕ್ಕೆ ಆಕ್ರೋಶವನ್ನು ಹೊರ ಹಾಕಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬುಧವಾರ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅತ್ತ ಕಾಂಗ್ರೆಸ್ ಟಿಕೆಟ್‍ಗೂ ಪ್ರಯತ್ನ ಪಟ್ಟು ನಿರಾಸೆಯಾಗಿದ್ದ ಅವರು, ಇತ್ತ ಬಿಜೆಪಿ ಟಿಕೆಟ್ ಕೂಡಾ ಮಿಸ್ ಆಗಿದ್ದರಿಂದ ಬೇಸರಗೊಂಡಿದ್ದರು. ಈ ಹಿನ್ನಲೆಯಲ್ಲೇ ಎಂಎಲ್ಸಿ ಸ್ಥಾನಕ್ಕೆ

ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಆರ್.ಶಂಕರ್ Read More »

ಕೇಸರಿ ಕಲಿಗಳ ಎರಡನೇ ಪಟ್ಟಿ ರಿಲೀಸ್| ಮತ್ತೆ 23 ಅಭ್ಯರ್ಥಿಗಳ ಹೆಸರು ಪ್ರಕಟ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿ 7 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮಂಗಳವಾರ 189 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಇದೀಗ ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು

ಕೇಸರಿ ಕಲಿಗಳ ಎರಡನೇ ಪಟ್ಟಿ ರಿಲೀಸ್| ಮತ್ತೆ 23 ಅಭ್ಯರ್ಥಿಗಳ ಹೆಸರು ಪ್ರಕಟ Read More »

ಸುಳ್ಯ: ‘ದಲಿತೋದ್ಧಾರ’ ವೆಂದು ಮೈಲೇಜ್ ತೆಗೆದುಕೊಳ್ಳಲು ಹೋಗಿ‌ ಟ್ರೋಲ್ ಗೆ ಒಳಗಾದ ನಳಿನ್ ಕುಮಾರ್ ಕಟೀಲ್| ಮೀಸಲು ಕ್ಷೇತ್ರದಲ್ಲಿ “ಬಿಟ್ಟಿ ಬಿಲ್ಡಪ್” ಎಂದು ಕಾಲೆಳೆದ ನೆಟ್ಟಿಗರು

ಸಮಗ್ರ ನ್ಯೂಸ್: ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್‌ ನೀಡಿರುವುದನ್ನು ಉಲ್ಲೇಖಿಸಿ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಮಾಡಿರುವ ಟ್ವೀಟ್‌ ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ. ‘ದಲಿತೋದ್ಧಾರ ಎಂಬುದು ಬಿಜೆಪಿಗೆ ಭಾಷಣದ ಸರಕಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ, ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ಆದಿದ್ರಾವಿಡ ಸಮುದಾಯದ ಓರ್ವ ಮಹಿಳೆ, ಮಹಿಳಾ ಮೋರ್ಚಾದ ಸಾಮಾನ್ಯ ಕಾರ್ಯಕರ್ತೆ ‘ಭಾಗೀರಥಿ ಮುರುಲ್ಯ’ರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಎಲ್ಲವೂ ಬಿಜೆಪಿಯಲ್ಲಿ ಮಾತ್ರ ಸಾಧ್ಯ!’ ಎಂದು

ಸುಳ್ಯ: ‘ದಲಿತೋದ್ಧಾರ’ ವೆಂದು ಮೈಲೇಜ್ ತೆಗೆದುಕೊಳ್ಳಲು ಹೋಗಿ‌ ಟ್ರೋಲ್ ಗೆ ಒಳಗಾದ ನಳಿನ್ ಕುಮಾರ್ ಕಟೀಲ್| ಮೀಸಲು ಕ್ಷೇತ್ರದಲ್ಲಿ “ಬಿಟ್ಟಿ ಬಿಲ್ಡಪ್” ಎಂದು ಕಾಲೆಳೆದ ನೆಟ್ಟಿಗರು Read More »

“ಏರೆಗ್ಲಾ ಪನೊಡ್ಚಿ, ಶೆಟ್ಟರ್, ಈಶ್ವರಪ್ಪ ಪೂರಾ ದೆಪ್ಪುವ” |ನಳಿನ್ ಕುಮಾರ್ ರ ಹಳೆ ಆಡಿಯೊ ಮತ್ತೆ ವೈರಲ್

ಸಮಗ್ರ ನ್ಯೂಸ್: ಕೆ.ಎಸ್‌. ಈಶ್ವರಪ್ಪ ಮತ್ತು ಜಗದೀಶ್‌ ಶೆಟ್ಟರ್‌ ಅವರ ಟೀಮನ್ನು ತೆಗೆಯಲಾಗುತ್ತದೆ ಮತ್ತು ಹೊಸ ಟೀಮ್‌ ಮಾಡಲಾಗುತ್ತದೆ ಎಂದು ಅವರು ಆವತ್ತೇ ಹೇಳಿದ್ದರು. ಅಂದರೆ ಇವರಿಬ್ಬರನ್ನು ತೆಗೆಯುವ ಪ್ಲ್ಯಾನ್‌ 20 ತಿಂಗಳ ಹಿಂದೆಯೇ ಇತ್ತಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಬಿಜೆಪಿ ಹೈಕಮಾಂಡ್‌ ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಮತ್ತು ಜಗದೀಶ್‌ ಶೆಟ್ಟರ್‌ ಅವರಿಗೆ ಕರೆ ಮಾಡಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ

“ಏರೆಗ್ಲಾ ಪನೊಡ್ಚಿ, ಶೆಟ್ಟರ್, ಈಶ್ವರಪ್ಪ ಪೂರಾ ದೆಪ್ಪುವ” |ನಳಿನ್ ಕುಮಾರ್ ರ ಹಳೆ ಆಡಿಯೊ ಮತ್ತೆ ವೈರಲ್ Read More »

ಎಪ್ಪತ್ತೈದರಲ್ಲೂ ಬತ್ತದ ಜೀವನೋತ್ಸಾಹ| ಸೀರೆಯುಟ್ಟು ಸೈಕಲ್ ಏರಿ ಸಾಗಿದ ವೃದ್ಧೆ

ಸಮಗ್ರ ನ್ಯೂಸ್: ಜೀವನೋತ್ಸಾಹ ಬಲವಾಗಿದ್ದರೆ ವಯಸ್ಸು ಎನ್ನುವುದು ಕೇವಲ ಒಂದು ಸಂಖ್ಯೆ ಎಂದು ಸಾರಿ ಹೇಳುವ ಹಿರಿಯ ಮಹಿಳೆಯೊಬ್ಬರು ತರುಣ, ತರುಣಿಯರೂ ನಾಚುವಂತೆ ಸಕ್ರಿಯ ಜೀವನ ಸಾಗಿಸುತ್ತಿದ್ದಾರೆ. ಜ್ಯೋತ್ಸ್ನಾ ಕಾಗಲ್ ಹೆಸರಿನ ಈ ಹಿರಿಯ ಮಹಿಳೆಗೆ ಈಗ 74ರ ಹರೆಯ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿ ಬಂಕಿಕೊಡ್ಲ ಗ್ರಾಮದಲ್ಲಿ ಬೆಳೆದ ಜ್ಯೋತ್ಸ್ನಾ, ಬಾಲ್ಯದಿಂದಲೂ ಬೈಸಿಕಲ್‌ಗಳನ್ನು ಇಷ್ಟ ಪಡುತ್ತಿದ್ದರು. ತಮ್ಮ 14ನೇ ವಯಸ್ಸಿನಲ್ಲಿ ಅಕ್ಕಪಕ್ಕದ ಮನೆಯವರಿಂದ ಬೈಸಿಕಲ್ ಪಡೆದ ಜ್ಯೋತ್ಸ್ನಾ ಬೈಸಿಕಲ್ ಸವಾರಿ ಕಲಿತರು. ಪೆಡಲ್ ತುಳಿಯುವುದರ

ಎಪ್ಪತ್ತೈದರಲ್ಲೂ ಬತ್ತದ ಜೀವನೋತ್ಸಾಹ| ಸೀರೆಯುಟ್ಟು ಸೈಕಲ್ ಏರಿ ಸಾಗಿದ ವೃದ್ಧೆ Read More »