ರಾಜಕೀಯ

ಬಿಜೆಪಿ ನಾಯಕರು ಬೆಳಿಗ್ಗೆ ಮುಸ್ಲಿಮರನ್ನು ಟೀಕಿಸಿ ಸಂಜೆ ಮನೆಗೆ ಭೇಟಿ ನೀಡ್ತಾರೆ – ಯು.ಟಿ ಖಾದರ್

ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಸಾರ್ವಜನಿಕ ಸಭೆಗಳಲ್ಲಿ ಬೆಳಗ್ಗೆ ಮೈಕ್ ಮುಂದೆ ಮುಸ್ಲಿಮರನ್ನು ಟೀಕಿಸಿ, ಸಂಜೆ ಮನೆಗೆ ಗುಟ್ಟಾಗಿ ಬಂದು ಮಾತುಕತೆ ನಡೆಸುತ್ತಾರೆ ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಟೀಕಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಕಾಂಗ್ರೆಸ್ ಸದಸ್ಯ ಡಾ.ರಂಗನಾಥ್ ವಿಷಯ ಪ್ರಸ್ತಾಪಿಸಿ, ‘ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳು ನಮಗೆ ಬೇಡ ಎಂದು ಬಹಿರಂಗವಾಗಿ ಬಿಜೆಪಿಗರು ಹೇಳುತ್ತಾರೆ. ಇವರು ಮಾನವೀಯತೆ ಮರೆತಿರುವ ಹಾಗೆಯೇ ವರ್ತನೆ ಮಾಡುತ್ತಾರೆ’ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಖಾದರ್ ಅವರು, […]

ಬಿಜೆಪಿ ನಾಯಕರು ಬೆಳಿಗ್ಗೆ ಮುಸ್ಲಿಮರನ್ನು ಟೀಕಿಸಿ ಸಂಜೆ ಮನೆಗೆ ಭೇಟಿ ನೀಡ್ತಾರೆ – ಯು.ಟಿ ಖಾದರ್ Read More »

ಇವರೇನು ಮನುಷ್ಯರಾ? ಅಥವಾ ರಾಕ್ಷಸರಾ? ಅಶ್ವಥ್ ನಾರಾಯಣ ಹೇಳಿಕೆಗೆ ಸಿದ್ದು ಕಿಡಿ

ಸಮಗ್ರ ನ್ಯೂಸ್: ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂಬುದಾಗಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಹೇಳಿದ್ದರು. ಅವರು ಮನುಷ್ಯನೋ ರಾಕ್ಷಸನೋ ನೀವೇ ತಿಳಿದುಕೊಳ್ಳಿ ಎಂಬುದಾಗಿ ಸಿದ್ಧರಾಮಯ್ಯ ಖಡಕ್ ತಿರುಗೇಟು ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಅಶ್ವತ್ಥ ನಾರಾಯಣ ಅವರ ಹೇಳಿಕೆಯಿಂದಲೇ ಅವರ ವ್ಯಕ್ತಿತ್ವ ಎಂಥದ್ದು ಎಂಬುದು ಗೊತ್ತಾಗುತ್ತದೆ. ನೀವೇ ಅವರು ಮನುಷ್ಯರೋ, ರಾಕ್ಷಸರೋ ಎಂಬುದನ್ನು ತಿಳಿದುಕೊಳ್ಳಿ ಎಂದರು. ನಾನು ಟಿಪ್ಪು, ಬಸವಣ್ಣ, ಬುದ್ಧ ಎಲ್ಲರನ್ನು

ಇವರೇನು ಮನುಷ್ಯರಾ? ಅಥವಾ ರಾಕ್ಷಸರಾ? ಅಶ್ವಥ್ ನಾರಾಯಣ ಹೇಳಿಕೆಗೆ ಸಿದ್ದು ಕಿಡಿ Read More »

ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು| ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ರಾಜಕೀಯ ನಾಯಕರ ಪ್ರಚಾರದ ಭರಾಟೆ ಜೋರಾಗಿದೆ. ಈ ನಡುವೆ ಬಿಜೆಪಿ- ಕಾಂಗ್ರೆಸ್ ನಾಯಕ ನಡುವೆ ಮಾತಿನ ವಾಕ್ಸಮರ ಉಂಟಾಗಿದೆ. ಕಾಂಗ್ರೆಸ್ ಮೊದಲಿನಿಂದಲೂ ಟಿಪ್ಪು ಪರವಾಗಿ ಮಾತನಾಡುತ್ತಲೇ ಬಂದಿದ್ದರೆ, ಬಿಜೆಪಿ ಆತ ಒಬ್ಬ ದೇಶದ್ರೋಹಿ ಎಂದು ವಿರೋಧಿಸುತ್ತಲೇ ಬಂದಿದೆ. ಆದರೆ ಇದೀಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ್ದಾರೆ.

ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು| ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ Read More »

ಯಾರಾಗಬೇಕು ಕರ್ನಾಟಕದ ಮುಂದಿನ ಸಿಎಂ? ಟ್ವಿಟರ್ ಸಮೀಕ್ಷೆಯಲ್ಲಿ ಸಿದ್ದರಾಮಯ್ಯ ಫಸ್ಟ್, ಬೊಮ್ಮಾಯಿ ಲಾಸ್ಟ್

ಸಮಗ್ರ ನ್ಯೂಸ್: ಟ್ವಿಟ್ಟರ್‌ನಲ್ಲಿ ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕು? ಎಂದು ಇತ್ತೀಚೆಗೆ ಮತಗಣನೆ ನಡೆದಿತ್ತು. ಪಿಎಲ್‌ಇ ಕರ್ನಾಟಕದ ಖಾತೆಯಿಂದ ನಡೆದ ಈ ಜನ ಮತಗಣನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅತ್ಯಧಿಕ ಜನರು ಒಲವು ತೋರಿದ್ದಾರೆ. ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರಿಗೆ ಅತ್ಯಂತ ಕಡಿಮೆ ಮತಗಳು ಬಿದ್ದಿವೆ. ಫೆಬ್ರವರಿ 3ರಂದು ಪಿಎಲ್‌ಇ ಕರ್ನಾಟಕ ಆರಂಭಿಸಿದ ಈ ಮತಗಣನೆಯಲ್ಲಿ ಬಹುತೇಕರು ಸಿದ್ದರಾಮಯ್ಯ ಪರ ಒಲವು ತೋರಿದ್ದಾರೆ. ಈ ಖಾತೆಗೆ ಹತ್ತು ಸಾವಿರ ಫಾಲೋವರ್ಸ್‌ ಇದ್ದು, ಸುಮಾರು 2 ಸಾವಿರ

ಯಾರಾಗಬೇಕು ಕರ್ನಾಟಕದ ಮುಂದಿನ ಸಿಎಂ? ಟ್ವಿಟರ್ ಸಮೀಕ್ಷೆಯಲ್ಲಿ ಸಿದ್ದರಾಮಯ್ಯ ಫಸ್ಟ್, ಬೊಮ್ಮಾಯಿ ಲಾಸ್ಟ್ Read More »

‘ದಕ್ಷಿಣ ಕನ್ನಡದವರು ಬ್ಯಾಂಕ್ ಕಟ್ಟಿ ಬೆಳೆಸಿದರು; ಗುಜರಾತ್ ನವರು ನುಂಗಿ ನೀರು ಕುಡಿದರು’| ಅಮಿತ್ ಶಾ ಹೇಳಿಕೆಗೆ ಟ್ವೀಟ್ ಮೂಲಕ ಸಿದ್ದು ಲೇವಡಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದವರು ಬೆವರು ಸುರಿಸಿ ಅಡಿಕೆ ಬೆಳೆದರೆ ಗುಜರಾತ್ ನವರು ಅಡಿಕೆ ತಿಂದು ಬೆವರು ಸುರಿಸುತ್ತಾರೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಲೇವಡಿ ಮಾಡಿದ್ದಾರೆ. ಅಮಿತ್ ಶಾ ಹೇಳಿಕೆಗೆ ಟ್ವೀಟ್ ಮಾಡಿರುವ ಅವರು ದಕ್ಷಿಣ ಕನ್ನಡದವರು ವಿಜಯ ಬ್ಯಾಂಕ್‌, ಸಿಂಡಿಕೇಟ್ ಬ್ಯಾಂಕ್‌ಗಳನ್ನು ಕಟ್ಟಿ ಬೆಳೆಸಿದರು. ಗುಜರಾತ್‌ನವರು ಈ ಬ್ಯಾಂಕ್‌ಗಳನ್ನು ನುಂಗಿ ನೀರು ಕುಡಿದರು. ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು, ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ

‘ದಕ್ಷಿಣ ಕನ್ನಡದವರು ಬ್ಯಾಂಕ್ ಕಟ್ಟಿ ಬೆಳೆಸಿದರು; ಗುಜರಾತ್ ನವರು ನುಂಗಿ ನೀರು ಕುಡಿದರು’| ಅಮಿತ್ ಶಾ ಹೇಳಿಕೆಗೆ ಟ್ವೀಟ್ ಮೂಲಕ ಸಿದ್ದು ಲೇವಡಿ Read More »

“ನನ್ ಮೇಲೆ ನಂಬಿಕೆ ಇದೆಯಲ್ವಾ? ಹಾಗಾದ್ರೆ ಬಿಜೆಪಿಗೆ ಓಟು ಹಾಕಿ” | ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಿದ್ದರಾಮಯ್ಯ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿ ತಪ್ಪಿ ಏನಾದರೂ ಒಂದು ಯಡವಟ್ಟು ಮಾಡಿಕೊಳ್ಳುತ್ತಲೇ ಇರುತ್ತಾರೆ. ನಿನ್ನೆಯೂ ಕೂಡ ಬಾಯಿತಪ್ಪಿ ಬಿಜೆಪಿಗೆ ಮತ ಹಾಕಿ ಅಂದಿರುವ ಭಾಷಣದ ತುಣುಕು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಬ್ಬರದ ಪ್ರಜಾ ಧ್ವನಿ ಯಾತ್ರೆ ನಡೆಯಿತು. ಸಿದ್ದರಾಮಯ್ಯ ಇಂಡಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಜನರು ಅದ್ದೂರಿ ಸ್ವಾಗತ ಕೋರಿದ್ದಾರೆ. ಯಾತ್ರೆಯಲ್ಲಿ ಅಪಾರ ಪ್ರಮಾಣದಲ್ಲಿ ಜನಸ್ತೋಮ ನೆರೆದಿದ್ದು, ಅಭೂತಪೂರ್ವ ಬೆಂಬಲ ದೊರಕಿದೆ.

“ನನ್ ಮೇಲೆ ನಂಬಿಕೆ ಇದೆಯಲ್ವಾ? ಹಾಗಾದ್ರೆ ಬಿಜೆಪಿಗೆ ಓಟು ಹಾಕಿ” | ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಿದ್ದರಾಮಯ್ಯ| ವಿಡಿಯೋ ವೈರಲ್ Read More »

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಇವರೇನಾ? ಕೇಸರಿ ಭದ್ರಕೋಟೆಗೆ ಹೊಸ ಮುಖ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಬಿಜೆಪಿಯ ಭದ್ರ ಕೋಟೆ. ಇಲ್ಲಿ ಸತತ ಮೂವತ್ತು ವರ್ಷಗಳಿಂದ ಪ್ರತಿ ಚುನಾವಣೆಯಲ್ಲಿ ಕಮಲ ಅರಳುತ್ತಲೇ ಬಂದಿದೆ. ಈ ಕ್ಷೇತ್ರದ ಜನ ಪ್ರತಿ ಚುನಾವಣೆಯಲ್ಲಿ ಸಹ ಬಿಜೆಪಿ ಪಕ್ಷವನ್ನು ಗೆಲ್ಲಿಸಿಕೊಡುತ್ತಿದ್ದು ಇಲ್ಲಿ ಎಸ್ ಅಂಗಾರ ರವರು ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮೀಸಲಾತಿ ಕ್ಷೇತ್ರವಾಗಿರುವ ಕಾರಣ ಇಲ್ಲಿ ದಲಿತ ಅಭ್ಯರ್ಥಿಗಳಿಗೆ ಮಾತ್ರ ಸ್ವರ್ಧಿಸಲು ಅವಕಾಶ ಇರುವ ಕಾರಣ ಸತತ ಆರು ಬಾರಿ ಎಸ್ ಅಂಗಾರವರು

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಇವರೇನಾ? ಕೇಸರಿ ಭದ್ರಕೋಟೆಗೆ ಹೊಸ ಮುಖ!? Read More »

ಸಾರ್ವತ್ರಿಕ ಚುನಾವಣೆಯಲ್ಲಿ ಅಥಣಿ ಯಿಂದ ಸ್ವರ್ಧೆ| ಅಚ್ಚರಿಯ ಹೇಳಿಕೆ ನೀಡಿದ ಲಕ್ಷ್ಮಣ್ ಸವದಿ.

ಸಮಗ್ರ ನ್ಯೂಸ್: ಸಾರ್ವತ್ರಿಕ ಚುನಾವಣೆಯಲ್ಲಿ ಅಥಣಿ ಮತಕ್ಷೇತ್ರದಿಂದ ನಾನು ಅಥವಾ ಶಾಸಕ ಮಹೇಶ್ ಕುಮಠಳ್ಳಿ ಇಬ್ಬರಲ್ಲಿ ಒಬ್ಬರು ಸ್ಪರ್ಧೆ ಮಾಡುತ್ತೇವೆ ಎಂದು ಲಕ್ಷ್ಮಣ್ ಸವದಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಗರೋತ್ಥಾನ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಸಂದರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ, ಇಬ್ಬರಲ್ಲಿ ಒಬ್ಬರು ಚುನಾವಣೆ ಸ್ವರ್ಧೆ ಮಾಡುತ್ತೇವೆ, ಮತದಾರರ ಪ್ರಭು ನಮ್ಮ ಪಕ್ಷದ ಮೇಲೆ ಸಂಪೂರ್ಣ ಆಶಿರ್ವಾದ ಮಾಡಲೆಂದು ಕೋರಿದರು, ಜೊತೆಗೆ ಈಗಾಗಲೇ ಮಹೇಶ್ ಕುಮಠಳ್ಳಿ ಹೇಳಿದ

ಸಾರ್ವತ್ರಿಕ ಚುನಾವಣೆಯಲ್ಲಿ ಅಥಣಿ ಯಿಂದ ಸ್ವರ್ಧೆ| ಅಚ್ಚರಿಯ ಹೇಳಿಕೆ ನೀಡಿದ ಲಕ್ಷ್ಮಣ್ ಸವದಿ. Read More »

ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ‌

ಸಮಗ್ರ ನ್ಯೂ ಸ್: ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟುವ ಪ್ರಶ್ನೆಯಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಲೇವಡಿ ಮಾಡಿದ್ದಾರೆ. ರಾಜ್ಯದಲ್ಲಿ ಕೇವಲ 50 ದಿನದಲ್ಲಿ ಬಿಜೆಪಿ ಸರ್ಕಾರ ಉರುಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈ ವಿಚಾರದಲ್ಲಿ ಸವದಿ ಅಥಣಿಯಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್

ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ‌ Read More »

ಹರೀಶ್ ಪೂಂಜಾರೇ… ಚಿಲ್ಲರೆ ರಾಜಕೀಯ ಬಿಟ್ಟು‌ ಹೊರಬನ್ನಿ – ತಿಮರೋಡಿ

ಸಮಗ್ರ ನ್ಯೂಸ್: ಶಾಸಕ ಹರೀಶ್‌ ಪೂಂಜಾ ಅವರು ಚಿಲ್ಲರೆ ರಾಜಕೀಯವನ್ನು ಬಿಟ್ಟು ಹೊರಗೆ ಬರಬೇಕು ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾಗೂ ಕಾಂಗ್ರೆಸ್ ನವರು ನಮಗೆ ಎಲ್ಲರೂ ಒಂದೇ. ತಪ್ಪು ಮಾಡಿದವರನ್ನು ಯಾರನ್ನೂ ನಾವು ಸುಮ್ಮನೆ ಬಿಡುವುದಿಲ್ಲ. ಹರೀಶ್ ಪೂಂಜಾ ಅವರು ಸನಾತನ ಹಿಂದೂ ಧರ್ಮದ ರಕ್ಷಣೆಗಾಗಿ ದುಡಿದು ಪೊಲೀಸ್‌ ಕೇಸ್ ಹಾಕಿಸಿಕೊಂಡಿದ್ದಾರೆ. ಅಂತಹ ಹುಡುಗನನ್ನು ತನಗೆ ಬೇಕಾದಾಗ ಚೆನ್ನಾಗಿ ಉಪಯೋಗಿಸಿ ಈಗ

ಹರೀಶ್ ಪೂಂಜಾರೇ… ಚಿಲ್ಲರೆ ರಾಜಕೀಯ ಬಿಟ್ಟು‌ ಹೊರಬನ್ನಿ – ತಿಮರೋಡಿ Read More »