ರಾಜಕೀಯ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಖಚಿತಪಡಿಸಿವೆ. ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್ […]

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ Read More »

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್

Samagra news: ಪುತ್ತೂರಿನ ಶಾಸಕರ ಜೊತೆ ಪೋಟೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯೊಬ್ಬರು ಬೆದರಿಕೆ ಹಾಕಿದ ಧ್ವನಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಪ್ಪಿನಂಗಡಿಯ ವಾಟ್ಸಾಪ್ ಗ್ರೂಪ್ ನಲ್ಲಿ ಈ ಆಡಿಯೋ ವೈರಲ್ ಆಗಿದ್ದು ಪೋಟೋ ಶೇರ್ ಮಾಡಿದ್ದಕ್ಕೆ ಗರಂಗೊಂಡ ಮಹಿಳೆ ಅದೇ ಗ್ರೂಪ್ ನಲ್ಲಿ ಆಡಿಯೋ ಬಿಟ್ಟಿದ್ದಾರೆ ಎನ್ನಲಾಗಿದೆ. ಇವನು ಹಾಗೂ ಇವನ ಹೆಂಡತಿ ಮದುವೆ ಆಗುವ ಮುಂಚೆನೇ ಒಂದು ಲಾಡ್ಚ್ ನಲ್ಲಿ ಊರಿನವರ ಕೈಗೆ ಸಿಕ್ಕಿ ಬಿದ್ದಿದಾರೆ. ಅದು ಎಲ್ಲರ ಗಮನಕ್ಕೂ ಬಂದಿದೆ. ಈಡೀ

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್ Read More »

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ| ಬೆಂಗಳೂರಿನ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ!!

ಸಮಗ್ರ ನ್ಯೂಸ್: ಕರ್ನಾಟಕ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಮೊದಲೇ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್‌ ಭದ್ರತೆ ನೀಡಲಾಗಿದೆ. ದೆಹಲಿಯಲ್ಲಿ ಸರಣಿ ಸಭೆ ನಡೆಸುತ್ತಿರುವ ಹೈಕಮಾಂಡ್‌ ನಾಯಕರು ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ದಪಡಿಸಿದ್ದು ಯಾವುದೇ ಕ್ಷಣದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಪಟ್ಟಿಯಲ್ಲಿ ಹಾಲಿ ಶಾಸಕರು ಸೇರಿದಂತೆ ಹಿರಿಯ ನಾಯಕರಿಗೆ ಕೊಕ್‌ ನೀಡಿ ಹೊಸಬರಿಗೆ ಮಣೆ ಹಾಕಲಾಗುತ್ತಿದೆ ಮೂಲಗಳು ತಿಳಿಸಿವೆ. ಟಿಕೆಟ್‌ ವಂಚಿತ ನಾಯಕರ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ| ಬೆಂಗಳೂರಿನ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ!! Read More »

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ

ಸಮಗ್ರ ನ್ಯೂಸ್: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಹಂಚಿಕರ ಬಿಕ್ಕಟ್ಟು ಮುಂದುವರಿದಿದ್ದು, ಈ ನಡುವೆ ಬಿಜೆಪಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ನಾಳೆ, ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ಬಾರಿಯ

ಕಗ್ಗಂಟಾದ ಬಿಜೆಪಿ ಟಿಕೆಟ್ ಹಂಚಿಕೆ| ನಾಳೆ ಅಥವಾ ನಾಡಿದ್ದು ಪಟ್ಟಿ ರಿಲೀಸ್ ಗೆ ಹೈಕಮಾಂಡ್ ಇಂಗಿತ Read More »

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆಯ ದಿನವಾಗಿದೆ. 2004ರಲ್ಲಿ ಜನಿಸಿ, 2023ರ ಎ.1ರಂದು 18 ವರ್ಷ ತುಂಬಿದವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಚುನಾವಣಾಧಿಕಾರಿಯ ಪ್ರಕಟನೆ ತಿಳಿಸಿದೆ. ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ. ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 46,967 ಹಿರಿಯ ನಾಗರಿಕರು ಹಾಗೂ

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ Read More »

ಸುಳ್ಯ: ನೀರಿಗಾಗಿ ರಾತ್ರಿ ಹಗಲು ಪರದಾಟ|ಸಹಕರಿಸದ ಪಂಚಾಯತ್, ಡಿ.ಸಿ ಸಹಾಯ ಪಡೆಯಲು ಮುಂದಾದ ಅಡ್ತಲೆ ಗ್ರಾಮಸ್ಥರು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆ ಎಂಬಲ್ಲಿ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಉಂಟಾಗುತ್ತಿದ್ದು ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನ ವಾಗಿಲ್ಲ, ಈ ಕಾರಣ ಗ್ರಾಮಸ್ಥರು ಜಿಲ್ಲಾಧಿಕಾರಿಯ ಸಹಾಯ ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಅಡ್ತಲೆಯಲ್ಲಿ ಸುಮಾರು 15 ವರ್ಷಗಳ ಹಿಂದೆ ಟ್ಯಾಂಕ್ ನಿರ್ಮಾಣ ಆಗಿದ್ದು, ಇದಕ್ಕೆ ಸಾಕಷ್ಟು ನೀರು ಇರುವ ಬೋರ್ ನಿರ್ಮಾಣ ಆಗಿ ಪೈಪ್ ಲೈನ್

ಸುಳ್ಯ: ನೀರಿಗಾಗಿ ರಾತ್ರಿ ಹಗಲು ಪರದಾಟ|ಸಹಕರಿಸದ ಪಂಚಾಯತ್, ಡಿ.ಸಿ ಸಹಾಯ ಪಡೆಯಲು ಮುಂದಾದ ಅಡ್ತಲೆ ಗ್ರಾಮಸ್ಥರು Read More »

ನಾಳೆ(ಎ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ| ಕಮಲ‌ ಪಾಳಯದಲ್ಲಿ ಗರಿಗೆದರಿದ ಕುತೂಹಲ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿ, ಇದೀಗ ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ

ನಾಳೆ(ಎ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ| ಕಮಲ‌ ಪಾಳಯದಲ್ಲಿ ಗರಿಗೆದರಿದ ಕುತೂಹಲ Read More »

ಎ.09: ಗೆಲ್ಲುವ ಅಭ್ಯರ್ಥಿಗಾಗಿ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಸಮಾವೇಶ| ನಿಂತಿಕಲ್ಲಿನಲ್ಲಿ‌ ನಂದಕುಮಾರ್ ಪರ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ನಂದ ಕುಮಾರ್ ಅವರಿಗೆ ಟಿಕೇಟ್ ಕೈ ತಪ್ಪಿರುವ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿ ಬಳಗದ ವತಿಯಿಂದ ಎ.9ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಿಂತಿಕಲ್ಲು ಧರ್ಮಶ್ರೀ ಆರ್ಕೇಡ್ ನಲ್ಲಿ ಎ.9ರ ಸಂಜೆ 3 ಗಂಟೆಗೆ ನಡೆಯಲಿದೆ. ಸುಳ್ಯದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಾಮಾಣಿಕ ಕಾರ್ಯಕರ್ತರ ಧ್ವನಿಯನ್ನು, ಭಾವನೆಯನ್ನು ರಾಜ್ಯ ಮತ್ತು ಕೇಂದ್ರ ವರಿಷ್ಠರಿಗೆ ತಲುಪಿಸಲು ಕಾರ್ಯಕ್ರಮ

ಎ.09: ಗೆಲ್ಲುವ ಅಭ್ಯರ್ಥಿಗಾಗಿ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಸಮಾವೇಶ| ನಿಂತಿಕಲ್ಲಿನಲ್ಲಿ‌ ನಂದಕುಮಾರ್ ಪರ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ Read More »

ಮಾಜಿ ಸಚಿವ, ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಖಾಸಗಿ ಫೋಟೋ ಲೀಕ್| ದೂರು ನೀಡಲು ನಿರ್ಧರಿಸಿದ ನಾಯ್ಡು

ಸಮಗ್ರ ನ್ಯೂಸ್: ಬಿಜೆಪಿಯಿಂದ ಚುನಾವಣಾ ಟಿಕೆಟ್ ಘೋಷಣೆ ಸಮೀಪದಲ್ಲಿರುವಾಗಲೇ ಮಾಜಿ ಸಚಿವ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಖಾಸಗಿ ಫೋಟೋ ವೈರಲ್ ಆಗಿದೆ. ಇನ್ನೆರಡು ದಿನಗಳಲ್ಲಿ‌ ಬಿಜೆಪಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಫೋಟೋ ವೈರಲ್ ಆಗಿರುವುದು ಚರ್ಚೆಗೆ ಗ್ರಾಸವಾಗಿದೆ. ಮಾತ್ರವಲ್ಲ ಕಟ್ಟಾಗೆ ಟಿಕೆಟ್ ಕೈತಪ್ಪಿಸಲು ವಿರೋಧಿಗಳು ಖಾಸಗಿ ಫೋಟೋವನ್ನ ಹರಿಬಿಟ್ಟಿದ್ದಾರಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಶರ್ಟ್ ಇಲ್ಲದೇ ಮನೆಯಲ್ಲಿ‌ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಳಿತಿರುವ ಫೋಟೋ ಹರಿಬಿಡಲಾಗಿದ್ದು, ಅಶ್ಲೀಲ ಫೋಟೋ ಕೂಡ

ಮಾಜಿ ಸಚಿವ, ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಖಾಸಗಿ ಫೋಟೋ ಲೀಕ್| ದೂರು ನೀಡಲು ನಿರ್ಧರಿಸಿದ ನಾಯ್ಡು Read More »

ಪುತ್ತೂರು: ಶಾಸಕ ಮಠಂದೂರು ವಿರುದ್ದ ಮಾನಹಾನಿಕರ ಲೇಖನ ಪ್ರಕಟಿಸದಂತೆ ತಡೆಯಾಜ್ಞೆ

ಸಮಗ್ರ ನ್ಯೂಸ್ : ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ಶಾಶ್ವತ ತಡೆಯಾಜ್ಞೆ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟಿನಲ್ಲಿ ಮೊಕದ್ದಮೆ ದಾಖಲಿಸಿದ್ದರು. ನಾನು ವಿಧಾನಸಭಾ ಸದಸ್ಯನಾಗಿದ್ದೇನೆ ಮತ್ತು ಚುನಾವಣೆ ಹತ್ತಿರದಲ್ಲಿದೆ.

ಪುತ್ತೂರು: ಶಾಸಕ ಮಠಂದೂರು ವಿರುದ್ದ ಮಾನಹಾನಿಕರ ಲೇಖನ ಪ್ರಕಟಿಸದಂತೆ ತಡೆಯಾಜ್ಞೆ Read More »