ರಾಜಕೀಯ

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ಶಾಕ್| ಹಣ ವಂಚನೆ ಆರೋಪಿಸಿ ವ್ಯಕ್ತಿ ಹೆಸರು ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ನಡೆದಿದೆ. HSR ಲೇಔಟ್ ನಿವಾಸಿ 47 ವರ್ಷದ ಪ್ರದೀಪ್ ತನ್ನ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ​ನೋಟ್​ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ.ರಮೇಶ್ […]

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ಶಾಕ್| ಹಣ ವಂಚನೆ ಆರೋಪಿಸಿ ವ್ಯಕ್ತಿ ಹೆಸರು ಬರೆದಿಟ್ಟು ಆತ್ಮಹತ್ಯೆ Read More »

ಅಮಿತ್ ಶಾ ‘ಜನಸಂಕಲ್ಪ ಸಮಾವೇಶ’ ದಲ್ಲಿ ಜನರಿಗೆ ಹಣ ಹಂಚಿತೇ ಬಿಜೆಪಿ? ಟ್ವಿಟರ್ ನಲ್ಲಿ ಆರೋಪಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯಲ್ಲಿ ಇಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ಜನ ಸಂಕಲ್ಪ ಸಮಾವೇಶ’ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಬಿಜೆಪಿ ಮುಖಂಡರು ಹಣ ಹಂಚಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತ ವಿಡಿಯೋ ಒಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ”ಹಿಂದಿನ ಜನಸಂಕಟ ಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು

ಅಮಿತ್ ಶಾ ‘ಜನಸಂಕಲ್ಪ ಸಮಾವೇಶ’ ದಲ್ಲಿ ಜನರಿಗೆ ಹಣ ಹಂಚಿತೇ ಬಿಜೆಪಿ? ಟ್ವಿಟರ್ ನಲ್ಲಿ ಆರೋಪಿಸಿದ ಕಾಂಗ್ರೆಸ್ Read More »

ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…!

ಸಮಗ್ರ ನ್ಯೂಸ್: ಕಳೆದ ನವೆಂಬರ್ 18 ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ

ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…! Read More »

ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್| ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲಶಕ್ತಿ‌ ಆಯೋಗ ಅನುಮತಿ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ವರ್ಷಗಳ ಬೇಡಿಕೆಯಾದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರ ಜಲಶಕ್ತಿ ಆಯೋಗ ಅನುಮತಿ ನೀಡಿದೆ.ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದು, ಕಳಸಾ-ಬಂಡೂರಿ ನಾಲಾ ಯೋಜನೆಯ ಡಿಪಿಆರ್ ಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅನುಮತಿ ನೀಡಿದೆ.ಇದು ಉತ್ತರ ಕರ್ನಾಟಕ ಜನತೆಗೆ ಪ್ರಧಾನಿ ಮೋದಿ ಕೊಡುಗೆ ಎಂದಿದ್ದಾರೆ. ಉತ್ತರ ಕರ್ನಾಟಕ ಭಾಗದ ಮಹತ್ವದ ಯೋಜನೆಯಾಗಿದ್ದ ಕಳಸಾ ಬಂಡೂರಿ ಯೋಜನೆಗಾಗಿ 2002ರಿಂದ ಕಳಸಾದಿಂದ ಡೈವರ್ಟ್ ಮಾಡಲು ಚರ್ಚಿಸಲಾಗಿತ್ತು. ಆದರೆ ಗೋವಾ

ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್| ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲಶಕ್ತಿ‌ ಆಯೋಗ ಅನುಮತಿ Read More »

ಒಕ್ಕಲಿಗ, ಪಂಚಮಸಾಲಿ, ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್| 2ಸಿ ಅಡಿ ಮೀಸಲಾತಿಗೆ ಸಚಿವ ಸಂಪುಟ‌ ಅಸ್ತು

ಸಮಗ್ರ ನ್ಯೂಸ್: ಪಂಚಮಸಾಲಿ ಸಮುದಾಯದ ಬಹುದಿನಗಳ ಬೇಡಿಕೆ ಈಡೇರಿದೆ. ಪ್ರಬಲ ಸಮುದಾಯಗಳ ಸತತ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಇದೀಗ ಪಂಚಮಸಾಲಿ, ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಕ್ಕೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಸಭೆ ಸೇರಿದ ಸಚಿವ ಸಂಪುಟ, ಮಹತ್ವದ ನಿರ್ಧಾರ ಘೋಷಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಸಿ ಅಡಿ ಮೀಸಲಾತಿ ನೀಡಲಾಗಿದೆ. ಇನ್ನು ಒಕ್ಕಲಿಗೆ ಸಮುದಾಯಕ್ಕೆ ಹೊಸ ಪ್ರವರ್ಗ ಸೃಷ್ಟಿಸಲಾಗಿದೆ. ಒಕ್ಕಲಿಗ ಸಮುದಾಯಕ್ಕೆ 2ಸಿ ಅಡಿಯಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟಕ್ಕೆ

ಒಕ್ಕಲಿಗ, ಪಂಚಮಸಾಲಿ, ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್| 2ಸಿ ಅಡಿ ಮೀಸಲಾತಿಗೆ ಸಚಿವ ಸಂಪುಟ‌ ಅಸ್ತು Read More »

ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿದ ಸರ್ಕಾರ – ಸಿದ್ದರಾಮಯ್ಯ ಕಿಡಿ

ಸಮಗ್ರ ನ್ಯೂಸ್: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ ಅಧಿವೇಶನವನ್ನು ಮೊಟಕುಗೊಳಿಸಿರುವುದರ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಮಿತ್‌ ಶಾ ಮುಂದೆ ನಡು ಬಗ್ಗಿಸಿ ನಿಲ್ಲುವುದಕ್ಕಾಗಿ ಸದನ್ನವನ್ನೇ ಮೊಟಕುಗೊಳಿಸಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸದನವನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತೇನೆ. ಇನ್ನೂ ಹದಿನೈದು ದಿನ ಚರ್ಚಿಸಿದರೂ

ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿದ ಸರ್ಕಾರ – ಸಿದ್ದರಾಮಯ್ಯ ಕಿಡಿ Read More »

ಜನಾರ್ಧನ ರೆಡ್ಡಿ ಬಳಿಕ ಬಳ್ಳಾರಿಯಲ್ಲಿ ರಾಜೀನಾಮೆ ಪರ್ವ ಶುರು| ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಶೇಖರ್ ದಮ್ಮೂರು ರಿಸೈನ್

ಸಮಗ್ರ ನ್ಯೂಸ್: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನಾರ್ದನ ರೆಡ್ಡಿ ಬೆಂಬಲಿಗರಾದ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಲವು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಪಕ್ಷ ಕಟ್ಟುವಲ್ಲಿ ನನ್ನ ಅಳಿಲು ಸೇವೆ ಸಲ್ಲಿಸಿದ್ದೇನೆ. ಇಷ್ಟು ವರ್ಷ ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಇತ್ತೀಚೆಗೆ ಜನಾರ್ದನ ರೆಡ್ಡಿ ಅವರು

ಜನಾರ್ಧನ ರೆಡ್ಡಿ ಬಳಿಕ ಬಳ್ಳಾರಿಯಲ್ಲಿ ರಾಜೀನಾಮೆ ಪರ್ವ ಶುರು| ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಶೇಖರ್ ದಮ್ಮೂರು ರಿಸೈನ್ Read More »

ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ ಕೊಡದೆ ನಿದ್ದೆ ಮಾಡ್ತಿದೀರಾ? ಸಚಿವ ಎಸ್.ಅಂಗಾರಗೆ ಸಿದ್ದರಾಮಯ್ಯ ಫುಲ್ ಕ್ಲಾಸ್

ಸಮಗ್ರ ನ್ಯೂಸ್: ನಾಡದೋಣಿ ಮೀನುಗಾರರು ಸಂಕಷ್ಟದಲ್ಲಿದ್ದು, ಪರವಾನಗಿ ಇರುವವರಿಗೆ ತಕ್ಷಣವೇ ಸೀಮೆ ಎಣ್ಣೆ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆಗ್ರಹಿಸಿದರು. ಪ್ರಶ್ನೋತ್ತರ ವೇಳೆ ಬಿಜೆಪಿ ಶಾಸಕ ಸುಕುಮಾರ ಶೆಟ್ಟಿ ಅವರ ಪರವಾಗಿ ಸಂಜೀವ್ ಮಠಂದೂರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು, ಕೇಂದ್ರ ಸರ್ಕಾರ ನಮಗೆ ಸಬ್ಸಿಡಿ ರೂಪದಲ್ಲಿ ಸೀಮೆ ಎಣ್ಣೆ ನೀಡುವಲ್ಲಿ ವಿಳಂಬವಾಗಿದೆ. ಶೀಘ್ರವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಆಗ ಇದಕ್ಕೆ

ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ ಕೊಡದೆ ನಿದ್ದೆ ಮಾಡ್ತಿದೀರಾ? ಸಚಿವ ಎಸ್.ಅಂಗಾರಗೆ ಸಿದ್ದರಾಮಯ್ಯ ಫುಲ್ ಕ್ಲಾಸ್ Read More »

ಬಿಜೆಪಿಗೆ ಗುಡ್ ಬೈ ಹೇಳಿ ಹೊಸ ಪಕ್ಷ ಕಟ್ಟಿದ ಜನಾರ್ಧನ ರೆಡ್ಡಿ

ಸಮಗ್ರ ನ್ಯೂಸ್: ಬಿಜೆಪಿಯ ಬಗ್ಗೆ ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜಿ.ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ನೂತನ ರಾಜಕೀಯ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೆಸರು ಇರಿಸಲಾಗಿದೆ. ಬೆಂಗಳೂರಿನ ರೆಡ್ಡಿ ಅವರ ಮನೆ ‘ಪಾರಿಜಾತ’ದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಹತ್ತಾರು ವರ್ಷಗಳಿಂದ ನನ್ನ ಆತ್ಮೀಯ ಸ್ನೇಹಿತ. ಬಳ್ಳಾರಿ ಜನರ ಸೇವೆಗೆ ನಾನು ಸದಾ ಸಿದ್ಧ ಎಂದು

ಬಿಜೆಪಿಗೆ ಗುಡ್ ಬೈ ಹೇಳಿ ಹೊಸ ಪಕ್ಷ ಕಟ್ಟಿದ ಜನಾರ್ಧನ ರೆಡ್ಡಿ Read More »

ಗೋರಕ್ಷಕ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಮಾಯವಾಗಿದ್ದು ಹೇಗೆ? ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟರ್ ವಾರ್

ಸಮಗ್ರ ನ್ಯೂಸ್: ಗೋ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌, ಸರ್ಕಾರವೇ ನೀಡಿದ ಅಂಕಿ ಅಂಶದ ಪ್ರಕಾರ ಗೋರಕ್ಷಕರು ಎಂದು ಕೊಳ್ಳುವ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಎರಡೇ ವರ್ಷದಲ್ಲಿ ಮಾಯವಾಗಿದ್ದು ಹೇಗೆ? ಎಂದು ಪ್ರಶ್ನಿಸಿದೆ. ಗೋರಕ್ಷಕ ಸರ್ಕಾರದಲ್ಲಿ ಗೋವುಗಳ ಸಂಖ್ಯೆ ಅಭಿವೃದ್ಧಿಯಾಗುವ ಬದಲು ಕ್ಷೀಣಿಸುತ್ತಿರುವುದೇಕೆ? ಇದೇನಾ ಬಿಜೆಪಿ ಗೋರಕ್ಷಣೆ. ಕಾಲುಬಾಯಿ, ಚರ್ಮಗಂಟು ರೋಗಗಳಿಗೆ ಸಮರ್ಪಕ ಲಸಿಕೆ ನೀಡದೆ ಸರ್ಕಾರವೇ ಪರೋಕ್ಷ ಗೋಹತ್ಯೆ ಮಾಡಿತೇ? ಎಂದು

ಗೋರಕ್ಷಕ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಮಾಯವಾಗಿದ್ದು ಹೇಗೆ? ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟರ್ ವಾರ್ Read More »