ರಾಜಕೀಯ

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ‌ ಮಹಿಳೆಯನ್ನು ನೀಲಮ್ಮ ದಾನಪ್ಪಗೌಡ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನೆ ಬಳಿಕ ಊರಿಗೆ ಮರಳಿದ್ದ ಶಿವಮೊಗ್ಗ ಮೂಲದ ಅಂಗನವಾಡಿ ಸಹಾಯಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಸರ್ಕಾರದ ವಿರುದ್ದ ಹರಿಹಾಯ್ದ‌ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ […]

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ Read More »

ಬಿಜೆಪಿಗೆ ಚುನಾವಣೆ ಹೊತ್ತಲ್ಲಿ ನೆನಪಾದ ರಾಜಾಹುಲಿ| ಯಡಿಯೂರಪ್ಪ ಇಲ್ಲದೆ ರಾಜ್ಯ ಗೆಲ್ಲೋದು ಕಷ್ಟವಂತೆ! ನಳಿನ್ ಕುಮಾರ್, ಬೊಮ್ಮಾಯಿಯಿಂದ ಪವಾಡ ನಡೆಯಲ್ವಂತೆ!!

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ವರಿಷ್ಠರಿಗೆ ಮಾಜಿ ಸಿಎಂ ಯಡಿಯೂರಪ್ಪನವರು ನೆನಪಾಗಿದೆ. ರಾಜ್ಯದಲ್ಲಿ ಅಸೆಂಬ್ಲಿ‌ ಚುನಾವಣೆ ಎದುರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಅನಿವಾರ್ಯತೆ ಉದ್ಬವಿಸಿರುವುದಾಗಿ ಹೇಳಿಲಾಗ್ತಿದೆ. ಹಾಗಾಗಿಯೇ ಬಿಎಸ್ ವೈ ಮುಂದಿಟ್ಟುಕೊಂಡೇ ಚುನಾವಣೆ ಎದುರಿಸುವ ಲೆಕ್ಕಾಚಾರಕ್ಕೆ ಹೈಕಮಾಂಡ್ ಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಸಿದ್ಧತೆಯೂ ಜೋರಾಗಿದೆ. ಆದರೆ ಆಂತರಿಕ ಸರ್ವೆಗಳಲ್ಲಿ ಬಿಜೆಪಿಗೆ ಹೆಚ್ಚಿನ ಸೀಟು ಗಳಿಸೋದು ಕಷ್ಟವೆಂಬ ರಿಸಲ್ಟ್ ಬರುತ್ತಿವೆ. ಇದು ದೆಹಲಿಯ ಕಮಲ ನಾಯಕರ ಆತಂಕಕ್ಕೆ ಕಾರಣವಾಗಿದೆ. ಬಿಜೆಪಿಗೆ ತಾನು

ಬಿಜೆಪಿಗೆ ಚುನಾವಣೆ ಹೊತ್ತಲ್ಲಿ ನೆನಪಾದ ರಾಜಾಹುಲಿ| ಯಡಿಯೂರಪ್ಪ ಇಲ್ಲದೆ ರಾಜ್ಯ ಗೆಲ್ಲೋದು ಕಷ್ಟವಂತೆ! ನಳಿನ್ ಕುಮಾರ್, ಬೊಮ್ಮಾಯಿಯಿಂದ ಪವಾಡ ನಡೆಯಲ್ವಂತೆ!! Read More »

ಸಿದ್ದರಾಮಯ್ಯ ಗುರಾಯಿಸಿ ನೋಡಿದ ನಿರೂಪಕಿ ಯಾರು ಗೊತ್ತಾ? ವೈರಲ್ ವಿಡಿಯೋ ಬಗ್ಗೆ ಆಕೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​ ಆಗಿದೆ. ಫೇಸ್​ಬುಕ್​ ಸ್ಟೋರಿ, ವಾಟ್ಸಾಪ್​ ಸ್ಟೇಟಸ್ ಹಾಗೂ ಇನ್​ಸ್ಟಾಗ್ರಾಂ ಸ್ಟೋರಿ ಎಲ್ಲಿ ನೋಡಿದರು ಸಿದ್ದರಾಮಯ್ಯ ಅವರ ವಿಡಿಯೋ ವೈರಲ್​ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್​ ಮಹಿಳಾ ಸಮಾವೇಶದಲ್ಲಿ ವೇದಿಕೆ ಮೇಲಿಂದ ಕೆಳಗೆ ಇಳಿಯುವಾಗ ಸಿದ್ದರಾಮಯ್ಯ ಅವರು ಕಾರ್ಯಕ್ರಮ ನಿರೂಪಕಿಯನ್ನು ವಾರೆಗಣ್ಣಿಂದ ನೋಡಿದರು. ಹಾಗೇ ನಿರೂಪಕಿಯನ್ನು ನೋಡಿಕೊಂಡೇ ವೇದಿಕೆಯಿಂದ ಹೊರ ನಡೆದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು,

ಸಿದ್ದರಾಮಯ್ಯ ಗುರಾಯಿಸಿ ನೋಡಿದ ನಿರೂಪಕಿ ಯಾರು ಗೊತ್ತಾ? ವೈರಲ್ ವಿಡಿಯೋ ಬಗ್ಗೆ ಆಕೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್… Read More »

‘ಮೆನ್ ವಿಲ್ ಬಿ ಮೆನ್’| ನಾ ನಾಯಕಿ ಸಮಾವೇಶದಲ್ಲಿ ನಿರೂಪಕಿಯನ್ನು ಕೆಕ್ಕರಿಸಿ ನೋಡಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ನ ಮಹಿಳಾ ಸಮಾವೇಶ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿರೂಪಕಿಯನ್ನು ನೋಡಿರುವ ವಿಡಿಯೋ ವೈರಲ್ ಆಗುತ್ತಿದೆ. ಅರಮನೆ ಮೈದಾನದಲ್ಲಿ ನಡೆದ ‘ನಾ ನಾಯಕಿ’ ಸಮಾವೇಶದಲ್ಲಿ ಪ್ರಿಯಾಂಕಾ ವಾದ್ರಾ ಬಂದು ಮಾತಾನಾಡಿದ್ದು ಸುದ್ದಿಯೇನೋ ಆಯಿತು. ಆದರೆ, ಇದರ ನಡುವೆ ಸಿದ್ಧರಾಮಯ್ಯ ಅವರ ಕೆಲವೇ ಸೆಕೆಂಡ್‌ನ ವಿಡಿಯೋ ಸಖತ್‌ ವೈರಲ್‌ ಆಗಿದೆ. ಇಡೀ ಸಮಾವೇಶದ ಕಾರ್ಯಕ್ರಮದ ವೇದಿಕೆಯಲ್ಲಿ ಪುರುಷ ನಾಯಕರಿಗೆ ಅವಕಾಶವಿರಲಿಲ್ಲ. ವೇದಿಕೆಯ ಎಲ್ಲಾ ಕಡೆ ಸಂಪೂರ್ಣ ಕಾಂಗ್ರೆಸ್ ನಾಯಕಿಯರೇ ತುಂಬಿ ಹೋಗಿದ್ದರು.

‘ಮೆನ್ ವಿಲ್ ಬಿ ಮೆನ್’| ನಾ ನಾಯಕಿ ಸಮಾವೇಶದಲ್ಲಿ ನಿರೂಪಕಿಯನ್ನು ಕೆಕ್ಕರಿಸಿ ನೋಡಿದ ಸಿದ್ದರಾಮಯ್ಯ Read More »

ಕಾಂಗ್ರೆಸ್ ವಿರುದ್ದ ಬಿಜೆಪಿಯಿಂದ ‌’ಥಟ್ ಅಂತ ಹೇಳಿ’ ಅಭಿಯಾನ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ನಡೆದ ಹಳೆ ಪ್ರಕರಣಗಳನ್ನು ಮತ್ತೆ ಕೆದಕಿರುವ ಬಿಜೆಪಿ, ಸಾಮಾಜಿಕ ಜಾಲತಾಣದಲ್ಲಿ ‘ಥಟ್‌ ಅಂತ ಹೇಳಿ’ ಅಭಿಯಾನ ಪ್ರಾರಂಭಿಸಿದೆ. ಐಎಎಸ್‌ ಅಧಿಕಾರಿ ಡಿ.ಕೆ. ರವಿ ಹಾಗೂ ಡಿವೈಎಸ್‌ಪಿ ಎಂ.ಕೆ. ಗಣಪತಿ ಎಂಬ ಇಬ್ಬರು ದಕ್ಷ ಅಧಿಕಾರಿಗಳ ಸಾವಿಗೆ ಕಾರಣ ಯಾರು? ಎಂಬ ಪ್ರಶ್ನೆಯನ್ನು ಮುಂದಿಟ್ಟಿದೆ. ಇದಕ್ಕೆ ಉತ್ತರದ ಆಯ್ಕೆಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಜಿ ಸಚಿವ ಕೆ.ಜೆ.ಜಾರ್ಜ್‌, ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಅವರ ಹೆಸರನ್ನು ನೀಡಿದೆ. ಅದೇ

ಕಾಂಗ್ರೆಸ್ ವಿರುದ್ದ ಬಿಜೆಪಿಯಿಂದ ‌’ಥಟ್ ಅಂತ ಹೇಳಿ’ ಅಭಿಯಾನ Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮನೆಗೆ 200 ಯೂನಿಟ್ ಪ್ರೀ ವಿದ್ಯುತ್ – ಡಿಕೆಶಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ಕರ್ನಾಟಕದ ಜನತೆಯ ಸಂಕಷ್ಟಗಳನ್ನು ಪರಿಹಾರ ಮಾಡುವುದೇ ಪ್ರಜಾಧ್ವನಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಬೆಳಗಾವಿಯ ಈ ಭಾಗದಿಂದ ನಾಂದಿ ಹಾಡಿದ್ದೇವೆ. ಭಾರತದ ಜನತೆ ಬೆಲೆ ಏರಿಕೆಯಿಂದ ನಲುಗಿ ಹೋಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮನೆಗೆ 200 ಯೂನಿಟ್ ಪ್ರೀ ವಿದ್ಯುತ್ – ಡಿಕೆಶಿ Read More »

ವಿದ್ಯಾಕಾಶಿಯಲ್ಲಿಂದು ರಾಷ್ಟ್ರೀಯ ಯುವಜನೋತ್ಸವ| ಪ್ರಧಾನಿ ಮೋದಿ ಭರ್ಜರಿ‌ ರೋಡ್ ಶೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದು ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೋಡ್​ಶೋ ಮಾಡುವುದು ಫೈನಲ್​ ಆಗಿದೆ. ಅವಳಿ ನಗರದಲ್ಲಿ ಇದೇ ಪ್ರಥಮ ಬಾರಿಗೆ ರಾಷ್ಟ್ರೀಯ ಯುವಜನೋತ್ಸವ ನಡೆಯುತ್ತಿದೆ. 5 ದಿನಗಳ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ನೆಹರೂ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹುಬ್ಬಳ್ಳಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. 2023ರ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದೆ ಬಿಜೆಪಿ. ಹಾಗಾಗಿ ಪ್ರಧಾನಿ ಮೋದಿ ಎಂಬ ಮ್ಯಾಜಿಕ್​ಮೆನ್​​ರನ್ನ ಕರೆಸಿ ಸಮಾವೇಶ ನಡೆಸುತ್ತಿದೆ. ಬರೀ ಸಮಾವೇಶ

ವಿದ್ಯಾಕಾಶಿಯಲ್ಲಿಂದು ರಾಷ್ಟ್ರೀಯ ಯುವಜನೋತ್ಸವ| ಪ್ರಧಾನಿ ಮೋದಿ ಭರ್ಜರಿ‌ ರೋಡ್ ಶೋ Read More »

ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳಿವರು| ಹೊಸ ಪ್ರಯೋಗಕ್ಕೆ ಮುಂದಾದ ಕೈ ಹೈಕಮಾಂಡ್

ಸಮಗ್ರ ‌ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಜ್ಜಾಗುತ್ತಿದ್ದು, ಕರಾವಳಿ ರಾಜಕೀಯದ ಮಟ್ಟಿಗೆ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಹೈಕಮಾಂಡ್ ಹೊಸಮುಖದ ಸೂತ್ರ ಜಾರಿಗೆ ತರಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆಯನ್ನು ಬಹುತೇಕ ಫೈನಲ್ ಮಾಡಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಕರಾವಳಿಯಲ್ಲಿ ಕಾಂಗ್ರೆಸ್

ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳಿವರು| ಹೊಸ ಪ್ರಯೋಗಕ್ಕೆ ಮುಂದಾದ ಕೈ ಹೈಕಮಾಂಡ್ Read More »

ಸುಳ್ಯ ತಾಲೂಕು ಆಡಳಿತದಲ್ಲಿ ಅಧಿಕಾರಿಗಳು ಆಡಿದ್ದೇ ಆಟ| ಮೌನಕ್ಕೆ ಶರಣಾದ ಜನಪ್ರತಿ”ನಿಧಿ”ಗಳು|

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆಯಲ್ಲಿ ವಾಸನೆ ಬಡಿಯುತ್ತಿದ್ದು ಇದೀಗ ಇದೇ ರೀತಿಯಲ್ಲಿ ನ್ಯಾಯಾಲಯದ ಆದೇಶ ಧಿಕ್ಕರಿಸಿ ಅಕ್ರಮವಾಗಿ ಕಟ್ಟಡವನ್ನು ನಿರ್ಮಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸುಳ್ಯದಲ್ಲಿ ಹಲವಾರು ತಿಂಗಳುಗಳ ಕಾಲ ಪೋಲೀಸ್ ಕಾವಲು ಕುಳಿತು ಕೋಮು ಸಂಘರ್ಷವನ್ನು ತಹಬದಿಗೆ ತಂದಿರುವ ಮೇನಾಲ ದರ್ಗಾ ಬಳಿಯ 155/1 ಮತ್ತು 155/ 2 ಸರ್ವೆ ನಂಬರ್ ಸರಕಾರಿ ಸ್ಥಳವಾಗಿದ್ದು ಕೆಲ ದಿನಗಳ ಹಿಂದೆ ಕಾಂಪೌಂಡ್ ವಿಚಾರವಾಗಿ ಭಾರಿ ಹೈ ಡ್ರಾಮವೇ ನಡೆದು

ಸುಳ್ಯ ತಾಲೂಕು ಆಡಳಿತದಲ್ಲಿ ಅಧಿಕಾರಿಗಳು ಆಡಿದ್ದೇ ಆಟ| ಮೌನಕ್ಕೆ ಶರಣಾದ ಜನಪ್ರತಿ”ನಿಧಿ”ಗಳು| Read More »

ಚುನಾವಣೆಯಲ್ಲಿ ಸೋಲಿಸಲು ಪಕ್ಷೇತರರಿಗೆ ಹಣ ನೀಡಿಲ್ಲವೆಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ| ವಿಜಯೇಂದ್ರ, ನಿರಾಣಿಗೆ ಸವಾಲೆಸೆದ ಯತ್ನಾಳ್

ಸಮಗ್ರ ನ್ಯೂಸ್: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷೇತರ ಅಭ್ಯರ್ಥಿಗಳಿಗೆ ಒಂದು ರೂಪಾಯಿ ಹಣವನ್ನೂ ನೀಡಿಲ್ಲ ಎಂದು ಸಚಿವ ನಿರಾಣಿ ಹಾಗೂ ವಿಜಯೇಂದ್ರ ಧರ್ಮಸ್ಥಳದಲ್ಲಿ ಮಂಜುನಾಥಸ್ವಾಮಿ ಸನ್ನಿಧಾನದಲ್ಲಿ ಆಣೆ ಮಾಡಲಿ ಎಂದು ಶಾಸಕ ಯತ್ನಾಳ್ ಸವಾಲು ಹಾಕಿದ್ದಾರೆ. ವಿಜಯಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾಚಣೆಯಲ್ಲಿ ನನಗೆ ಟಿಕೆಟ್ ಕೊಡಿಸಲು, ಸೋಲಿಸಲು ನಿರಾಣಿ ಯಾರು ಎಂದು ಹರಿಹಾಯ್ದು, ಪಾಲಿಕೆ ಚುನಾವಣೆಯಲ್ಲಿ ನೀವು ಯಾರಿಗೆ ಎಷ್ಟು ಹಣ ಕೊಟ್ಟಿದ್ದೀರಿ ಎಂಬುದು ಗೊತ್ತು, ಈ ವಿಚಾರ

ಚುನಾವಣೆಯಲ್ಲಿ ಸೋಲಿಸಲು ಪಕ್ಷೇತರರಿಗೆ ಹಣ ನೀಡಿಲ್ಲವೆಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ| ವಿಜಯೇಂದ್ರ, ನಿರಾಣಿಗೆ ಸವಾಲೆಸೆದ ಯತ್ನಾಳ್ Read More »