ರಾಜಕೀಯ

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ

ಸಮಗ್ರ ನ್ಯೂಸ್: ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ(ಡಿ.19)ದಿಂದ ಆರಂಭಗೊಳ್ಳುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ವಿವಾದದ ಹಿನ್ನೆಲೆಯಲ್ಲಿ ಈ ಬಾರಿ ಕಲಾಪದಲ್ಲಿ ಕಾವೇರಿದ ಚರ್ಚೆಗಳು ನಡೆಯಲಿದೆ. ಮಹಾದಾಯಿ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಕಬ್ಬು ಬೆಳೆಗಾರರ ಬಾಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ, ವಿವಿಧ ಸಮುದಾಯಗಳ ಮೀಸಲಾತಿ ವಿಚಾರ, ಪಿಎಸ್ಸೈ ನೇಮಕಾತಿಯಲ್ಲಿನ ಅಕ್ರಮ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ, ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ […]

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ Read More »

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರುಗಳಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನ ನೀಡಲಾಗುತ್ತಿತ್ತು. ಪ್ರಸ್ತುತ ಗೌರವ ಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ Read More »

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರುಗಳಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನ ನೀಡಲಾಗುತ್ತಿತ್ತು. ಪ್ರಸ್ತುತ ಗೌರವ ಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ Read More »

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!!

ಸಮಗ್ರ ನ್ಯೂಸ್ : ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ವಿರುದ್ಧ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಧನಂಜಯ ಭಾಯ್ ದೇಸಾಯಿ ನಾಲಿಗೆ ಹರಿಬಿಟ್ಟಿದ್ದು, ಸತೀಶ್ ಜಾರಕಿಹೊಳಿ ಸನ್ನಿಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ಹೇಳಿದ್ದಾರೆ. ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಜಾಗೋ ಹಿಂದೂ ಸಮಾವೇಶ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಧನಂಜಯ ಭಾಯ್ ದೇಸಾಯಿ, ಕರ್ನಾಟಕದಲ್ಲಿ ಓರ್ವನ ತಾಯಿಯ ಪತಿ ಅಶ್ಲೀಲ ಇದ್ದಾನೆ, ಹೀಗಾಗಿ ಆತನ

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!! Read More »

15 ಕೋಟಿ ಕೊಟ್ಟು ವಿಶ್ವನಾಥ್ ರನ್ನು ಖರೀದಿಸಿದ್ದೇವೆ!! ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ಸಂಸದ| ಕಾಂಗ್ರೆಸ್ ನಿಂದ‌ ಲೋಕಾಯುಕ್ತಕ್ಕೆ ದೂರು

ಸಮಗ್ರ ನ್ಯೂಸ್: ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಅಲೆಮಾರಿಗಳ ರಾಜ ಎಂದು ಬಿಜೆಪಿ ಎಂಎಲ್‌ಸಿ ಎಚ್‌.ವಿಶ್ವನಾಥ್‌ ಆರೋಪಿಸಿರುವ ಬೆನ್ನಲ್ಲೇ ತಿರುಗೇಟು ನೀಡಿರುವ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌, ನನ್ನ ವಿರುದ್ಧ ಆರೋಪಿಸುವ ನೈತಿಕತೆ ಎಚ್‌.ವಿಶ್ವನಾಥ್‌ ಅವರಿಗೆ ಇಲ್ಲ ಎಂದಿದ್ದಾರೆ. ಹುಣಸೂರು ಬೈ ಎಲೆಕ್ಷನ್‌ ಅಲ್ಲಿ ಬಿಜೆಪಿ ನೀಡಿದ್ದ 15 ಕೋಟಿ ರೂಪಾಯಿ ಹಣದಲ್ಲಿ 10 ಕೋಟಿ ರೂಪಾಯಿಯನ್ನು ತಮ್ಮ ಜೇಬಿಗೆ ವಿಶ್ವನಾಥ್‌ ಇಳಿಸಿಕೊಂಡಿದ್ದರು ಎಂದು ಶ್ರೀನಿವಾಸ್‌ ಪ್ರಸಾದ್‌ ಆರೋಪಿಸಿದ್ದಾರೆ. ಮೈಸೂರಿನ ಮಾತನಾಡಿದ ಅವರು, ವಿಶ್ವನಾಥ್‌ ವಿರುದ್ಧ

15 ಕೋಟಿ ಕೊಟ್ಟು ವಿಶ್ವನಾಥ್ ರನ್ನು ಖರೀದಿಸಿದ್ದೇವೆ!! ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ಸಂಸದ| ಕಾಂಗ್ರೆಸ್ ನಿಂದ‌ ಲೋಕಾಯುಕ್ತಕ್ಕೆ ದೂರು Read More »

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ Read More »

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ‌ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್‌ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ.

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ Read More »

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ ಜಾಕೆ ಮಾದವ ಗೌಡರು ಚಾಲನೆ ನೀಡಿದರು. ರಾಜ್ಯದಲ್ಲಿ 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚ ರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಸಂಪೂರ್ಣ ಬೆಂಬಲ ದೊರಕುತ್ತಿದು

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ Read More »

ಮೂಡಿಗೆರೆ: ಎಂ.ಪಿ.ಕುಮಾರಸ್ವಾಮಿ ಅವರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ತಾಲೂಕಿನ ಕಡಿದಾಳು ಗ್ರಾಮದ ನೂತನ ಶಾಲಾ ಕಟ್ಟಡ ನಿರ್ಮಾಣ ಹಾಗೂ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಶಾಸಕ ಎಂ ಪಿ ಕುಮಾರಸ್ವಾಮಿ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶಾಲೆ ದೇವಾಲಯ ಇದ್ದಂತೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಶಿಕ್ಷಣ ಪ್ರತಿಯೊಬ್ಬ ಮಗುವಿಗೂ ಸಿಕ್ಕಾಗ ಮಾತ್ರ ಗ್ರಾಮಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಮಲೆನಾಡಿನಲ್ಲಿ ಇತ್ತೀಚೆಗೆ ನಿರ್ಮಾಣವಾದ ಆರ್ ಸಿ ಸಿ ಮೇಲ್ಚಾವಣಿ ಇರುವ ಕಟ್ಟಡಗಳು ಶೀತಲಗೊಂಡಿದ್ದು, ಮಲೆನಾಡಿನಲ್ಲಿ ಹಂಚಿನ ಮೇಲ್ಚಾವಣಿ ನಿರ್ಮಾಣ

ಮೂಡಿಗೆರೆ: ಎಂ.ಪಿ.ಕುಮಾರಸ್ವಾಮಿ ಅವರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ Read More »

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ

ಸಮಗ್ರ ನ್ಯೂಸ್: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅ ದಿನದಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ Read More »