ಶಾಸಕನಿಗೆ ಗೆಟ್ ಲಾಸ್ಟ್ ಎಂದಿದ್ದಕ್ಕೆ ಸದನದ ಅರ್ಧದಿನ ಬಲಿ| ಇಂದು ಮತ್ತಷ್ಟು ವಿಚಾರ ಚರ್ಚೆಗೆ| ಬೆಳಗಾವಿಯಿಂದ ಚಳಿಗಾಲದ ಅಧಿವೇಶನ ನೇರಪ್ರಸಾರ
ಸಮಗ್ರ ನ್ಯೂಸ್: ಶಾಸಕನಿಗೆ ಗದರಿದ ಆಡಳಿತಾರೂಢ ಪಕ್ಷದ ಸಚಿವರು ಗದರಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ಈ ಧರಣಿ ಎರಡು ಬಾರಿ ಸದನ ಮುಂದೂಡಿಕೆಯಾಗುವಂತೆ ಮಾಡಿ ಸರಿ ಸುಮಾರು ಅರ್ಧ ದಿನದ ಕಲಾಪವನ್ನು ಬಲಿ ಪಡೆದುಕೊಂಡ ಘಟನೆ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಸಿದ್ದು ಸವದಿ ಪ್ರಶ್ನೆಗೆ ಶ್ರಾರಾಮುಲು ನೀಡಿದ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಪಕ್ಷಗಳ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ […]








