ರಾಜಕೀಯ

ಜನಾರ್ಧನ ರೆಡ್ಡಿ ಬಳಿಕ ಬಳ್ಳಾರಿಯಲ್ಲಿ ರಾಜೀನಾಮೆ ಪರ್ವ ಶುರು| ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಶೇಖರ್ ದಮ್ಮೂರು ರಿಸೈನ್

ಸಮಗ್ರ ನ್ಯೂಸ್: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನಾರ್ದನ ರೆಡ್ಡಿ ಬೆಂಬಲಿಗರಾದ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಲವು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಪಕ್ಷ ಕಟ್ಟುವಲ್ಲಿ ನನ್ನ ಅಳಿಲು ಸೇವೆ ಸಲ್ಲಿಸಿದ್ದೇನೆ. ಇಷ್ಟು ವರ್ಷ ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಇತ್ತೀಚೆಗೆ ಜನಾರ್ದನ ರೆಡ್ಡಿ ಅವರು […]

ಜನಾರ್ಧನ ರೆಡ್ಡಿ ಬಳಿಕ ಬಳ್ಳಾರಿಯಲ್ಲಿ ರಾಜೀನಾಮೆ ಪರ್ವ ಶುರು| ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಶೇಖರ್ ದಮ್ಮೂರು ರಿಸೈನ್ Read More »

ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ ಕೊಡದೆ ನಿದ್ದೆ ಮಾಡ್ತಿದೀರಾ? ಸಚಿವ ಎಸ್.ಅಂಗಾರಗೆ ಸಿದ್ದರಾಮಯ್ಯ ಫುಲ್ ಕ್ಲಾಸ್

ಸಮಗ್ರ ನ್ಯೂಸ್: ನಾಡದೋಣಿ ಮೀನುಗಾರರು ಸಂಕಷ್ಟದಲ್ಲಿದ್ದು, ಪರವಾನಗಿ ಇರುವವರಿಗೆ ತಕ್ಷಣವೇ ಸೀಮೆ ಎಣ್ಣೆ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆಗ್ರಹಿಸಿದರು. ಪ್ರಶ್ನೋತ್ತರ ವೇಳೆ ಬಿಜೆಪಿ ಶಾಸಕ ಸುಕುಮಾರ ಶೆಟ್ಟಿ ಅವರ ಪರವಾಗಿ ಸಂಜೀವ್ ಮಠಂದೂರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು, ಕೇಂದ್ರ ಸರ್ಕಾರ ನಮಗೆ ಸಬ್ಸಿಡಿ ರೂಪದಲ್ಲಿ ಸೀಮೆ ಎಣ್ಣೆ ನೀಡುವಲ್ಲಿ ವಿಳಂಬವಾಗಿದೆ. ಶೀಘ್ರವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಆಗ ಇದಕ್ಕೆ

ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ ಕೊಡದೆ ನಿದ್ದೆ ಮಾಡ್ತಿದೀರಾ? ಸಚಿವ ಎಸ್.ಅಂಗಾರಗೆ ಸಿದ್ದರಾಮಯ್ಯ ಫುಲ್ ಕ್ಲಾಸ್ Read More »

ಬಿಜೆಪಿಗೆ ಗುಡ್ ಬೈ ಹೇಳಿ ಹೊಸ ಪಕ್ಷ ಕಟ್ಟಿದ ಜನಾರ್ಧನ ರೆಡ್ಡಿ

ಸಮಗ್ರ ನ್ಯೂಸ್: ಬಿಜೆಪಿಯ ಬಗ್ಗೆ ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜಿ.ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ನೂತನ ರಾಜಕೀಯ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೆಸರು ಇರಿಸಲಾಗಿದೆ. ಬೆಂಗಳೂರಿನ ರೆಡ್ಡಿ ಅವರ ಮನೆ ‘ಪಾರಿಜಾತ’ದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಹತ್ತಾರು ವರ್ಷಗಳಿಂದ ನನ್ನ ಆತ್ಮೀಯ ಸ್ನೇಹಿತ. ಬಳ್ಳಾರಿ ಜನರ ಸೇವೆಗೆ ನಾನು ಸದಾ ಸಿದ್ಧ ಎಂದು

ಬಿಜೆಪಿಗೆ ಗುಡ್ ಬೈ ಹೇಳಿ ಹೊಸ ಪಕ್ಷ ಕಟ್ಟಿದ ಜನಾರ್ಧನ ರೆಡ್ಡಿ Read More »

ಗೋರಕ್ಷಕ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಮಾಯವಾಗಿದ್ದು ಹೇಗೆ? ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟರ್ ವಾರ್

ಸಮಗ್ರ ನ್ಯೂಸ್: ಗೋ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌, ಸರ್ಕಾರವೇ ನೀಡಿದ ಅಂಕಿ ಅಂಶದ ಪ್ರಕಾರ ಗೋರಕ್ಷಕರು ಎಂದು ಕೊಳ್ಳುವ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಎರಡೇ ವರ್ಷದಲ್ಲಿ ಮಾಯವಾಗಿದ್ದು ಹೇಗೆ? ಎಂದು ಪ್ರಶ್ನಿಸಿದೆ. ಗೋರಕ್ಷಕ ಸರ್ಕಾರದಲ್ಲಿ ಗೋವುಗಳ ಸಂಖ್ಯೆ ಅಭಿವೃದ್ಧಿಯಾಗುವ ಬದಲು ಕ್ಷೀಣಿಸುತ್ತಿರುವುದೇಕೆ? ಇದೇನಾ ಬಿಜೆಪಿ ಗೋರಕ್ಷಣೆ. ಕಾಲುಬಾಯಿ, ಚರ್ಮಗಂಟು ರೋಗಗಳಿಗೆ ಸಮರ್ಪಕ ಲಸಿಕೆ ನೀಡದೆ ಸರ್ಕಾರವೇ ಪರೋಕ್ಷ ಗೋಹತ್ಯೆ ಮಾಡಿತೇ? ಎಂದು

ಗೋರಕ್ಷಕ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಮಾಯವಾಗಿದ್ದು ಹೇಗೆ? ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟರ್ ವಾರ್ Read More »

ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಲ್ಲಿ ಇಂದು ಐದನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟರೂ ಪ್ರತಿಭಟನೆಗಳು ಕಮ್ಮಿಯಾಗಿಲ್ಲ. ಇಂದು ಕೂಡ ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಕೊಂಡಸಕೊಪ್ಪ, ಬಸ್ತವಾಡ ಬಳಿ 11 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 2 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಲವ್ ಜಿಹಾದ್ ವಿರುದ್ಧ ವಿಶೇಷ ಪೊಲೀಸ್ ದಳ ಸ್ಥಾಪಿಸಲು ಆಗ್ರಹಿಸಲಿವೆ. ಹಿಂದೂ ಜನ ಜಾಗೃತಿ ಸಮಿತಿ ಗೋವಾದಿಂದ ಪ್ರತಿಭಟನೆ ನಡೆಸಲಿದೆ. ಗಂಟು ರೋಗದಿಂದ ಮೃತಪಟ್ಟ

ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ Read More »

ಶಾಸಕನಿಗೆ ಗೆಟ್ ಲಾಸ್ಟ್ ಎಂದಿದ್ದಕ್ಕೆ ಸದನದ ಅರ್ಧದಿನ ಬಲಿ| ಇಂದು ಮತ್ತಷ್ಟು ವಿಚಾರ ಚರ್ಚೆಗೆ| ಬೆಳಗಾವಿಯಿಂದ ಚಳಿಗಾಲದ ಅಧಿವೇಶನ ನೇರಪ್ರಸಾರ

ಸಮಗ್ರ ನ್ಯೂಸ್: ಶಾಸಕನಿಗೆ ಗದರಿದ ಆಡಳಿತಾರೂಢ ಪಕ್ಷದ ಸಚಿವರು ಗದರಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ಈ ಧರಣಿ ಎರಡು ಬಾರಿ ಸದನ ಮುಂದೂಡಿಕೆಯಾಗುವಂತೆ ಮಾಡಿ ಸರಿ ಸುಮಾರು ಅರ್ಧ ದಿನದ ಕಲಾಪವನ್ನು ಬಲಿ ಪಡೆದುಕೊಂಡ ಘಟನೆ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಸಿದ್ದು ಸವದಿ ಪ್ರಶ್ನೆಗೆ ಶ್ರಾರಾಮುಲು ನೀಡಿದ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಪಕ್ಷಗಳ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ

ಶಾಸಕನಿಗೆ ಗೆಟ್ ಲಾಸ್ಟ್ ಎಂದಿದ್ದಕ್ಕೆ ಸದನದ ಅರ್ಧದಿನ ಬಲಿ| ಇಂದು ಮತ್ತಷ್ಟು ವಿಚಾರ ಚರ್ಚೆಗೆ| ಬೆಳಗಾವಿಯಿಂದ ಚಳಿಗಾಲದ ಅಧಿವೇಶನ ನೇರಪ್ರಸಾರ Read More »

“ಬಸ್ ಇದೆ, ರಸ್ತೆ ಸರಿ‌ ಇಲ್ಲ” ಎಂದು ರೈಲು ಬಿಟ್ಟ ಸಾರಿಗೆ ಸಚಿವ ಶ್ರೀರಾಮುಲು| ವಿಧಾನ ಸಭೆಯಲ್ಲಿ ಸಾರಿಗೆ ಸಮಸ್ಯೆ ಕುರಿತು ವಿಪಕ್ಷಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಇಂದು ವಿಧಾನಸಭೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಸರಿಯಾಗಿ ಸಾರಿಗೆ ಬಸ್ ಇಲ್ಲದೇ, ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರು ಸಮಸ್ಯೆಗೆ ಸಿಲುಕುವಂತೆ ಆಗಿದೆ. ಕೂಡಲೇ ಸಾರಿಗೆ ಬಸ್ ಸಮಸ್ಯೆಯನ್ನು ಸರಿಪಡಿಸಬೇಕು ಎಂಬುದಾಗಿ ವಿಪಕ್ಷದ ಸದಸ್ಯರು ಸೇರಿದಂತೆ ಹಲವು ಸದಸ್ಯರು ಒತ್ತಾಯಿಸಿದರು. ಇದಕ್ಕೆ ಸಾರಿಗೆ ಸಚಿವ ಶ್ರೀರಾಮುಲು, ಬಸ್ ಗಳಿದ್ದರೂ ಕೆಲವೆಡೆ ಬಸ್ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಮಾರ್ಗಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದರು. ಸಚಿವರ ಉತ್ತರದ ಬಳಿಕವೂ ತೃಪ್ತಿಗೊಳ್ಳದ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಹೀಗಾಗಿ ಕೆಲ ಕಾಲ ಸದನವನ್ನು

“ಬಸ್ ಇದೆ, ರಸ್ತೆ ಸರಿ‌ ಇಲ್ಲ” ಎಂದು ರೈಲು ಬಿಟ್ಟ ಸಾರಿಗೆ ಸಚಿವ ಶ್ರೀರಾಮುಲು| ವಿಧಾನ ಸಭೆಯಲ್ಲಿ ಸಾರಿಗೆ ಸಮಸ್ಯೆ ಕುರಿತು ವಿಪಕ್ಷಗಳಿಂದ ಪ್ರತಿಭಟನೆ Read More »

ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನ ಪರಿಷತ್​ ನೂತನ ಸಭಾಪತಿಯಾಗಿ ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಹೊರಟ್ಟಿ ಅವರು ಮೂರನೇ ಸಲ ಸಭಾಪತಿ ಹುದ್ದೆ ಅಲಂಕರಿಸಿದರು. ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಗಾಲದ ಅಧಿವೇಶನದ ಮೂರನೇ ದಿನವಾದ ಇಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಿತು. ಕಲಾಪ ಆರಂಭಗೊಳ್ಳುತ್ತಿದ್ದಂತೆ ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಚುನಾವಣಾ ಪ್ರಕ್ರಿಯೆ ಕೈಗೆತ್ತಿಕೊಂಡರು. ಸಭಾಪತಿ ಸ್ಥಾನಕ್ಕೆ 4 ಪ್ರಸ್ತಾವ ಮಂಡಿಸಲಾಯಿತು. ಸರ್ಕಾರಿ ಮುಖ್ಯ ಸಚೇತಕ

ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ Read More »

ನಿನ್ನೆ ಗಡಿ ತರಾಟೆ, ಇಂದು ಮೀಸಲಾತಿ ಕದನ| ಕಾವೇರಿದ ಚರ್ಚೆಯತ್ತ ಮೂರನೇ ದಿನದ ಅಧಿವೇಶನ| ನೇರಪ್ರಸಾರ

ಸಮಗ್ರ ನ್ಯೂಸ್ : ನಿನ್ನೆ ಗಡಿ ಕಿಚ್ಚು ಇಂದು ಮೀಸಲು ಕದನ ಶುರುವಾಗಲಿದ್ದು, ಬೆಳಗಾವಿ ಅಧಿವೇಶನ ಇಂದು ಕಾವೇರಲಿದೆ. ಕಾಂಗ್ರೆಸ್​ ಮೀಸಲಾತಿ ವಿಚಾರದಲ್ಲಿ ನಿಲುವಳಿ ಪ್ರಸ್ತಾಪಿಸಿದೆ. ಸರ್ಕಾರ ಎಸ್​ಸಿ-ಎಸ್​ಟಿ ಮೀಸಲು ಹೆಚ್ಚಳ ಮಸೂದೆ ಮಂಡಿಸಿದೆ. ಸಿದ್ದು ಮೀಸಲು ವಿಚಾರದಲ್ಲಿ ಸರ್ಕಾರವನ್ನು ಅಡಕತ್ತರಿಗೆ ಸಿಲುಕಿಸಲು ಪ್ಲಾನ್​​​ ಮಾಡಿದ್ದಾರೆ. ಒಟ್ಟಾಗಿ ಸರ್ಕಾರದ ಮೇಲೆ ಮುಗಿಬೀಳಲು ಕಾಂಗ್ರೆಸಿಗರ ತಂತ್ರವಾಗಿದೆ. ಸರ್ಕಾರ ಕಾಂಗ್ರೆಸ್​ಗೆ ತಿರುಗೇಟು ನೀಡಲೆಂದೇ ವಿಧೇಯಕ ಮಂಡಿಸಿದ್ಧಾರೆ. ವಿಧಾನಸಭೆಯಲ್ಲಿ ಸರ್ಕಾರ- ವಿಪಕ್ಷಗಳ ಮಧ್ಯೆ ಮೀಸಲು ಯುದ್ಧ ನಡೆಯಲಿದೆ. ನೇರಪ್ರಸಾರಕ್ಕಾಗಿ ಕೆಳಗಿನ ಲಿಂಕ್

ನಿನ್ನೆ ಗಡಿ ತರಾಟೆ, ಇಂದು ಮೀಸಲಾತಿ ಕದನ| ಕಾವೇರಿದ ಚರ್ಚೆಯತ್ತ ಮೂರನೇ ದಿನದ ಅಧಿವೇಶನ| ನೇರಪ್ರಸಾರ Read More »

ಬೆಳಗಾವಿ ಅಧಿವೇಶನ; ಕಾಂಗ್ರೆಸ್ ಇಂದು ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ

ಸಮಗ್ರ ನ್ಯೂಸ್: ಆಡಳಿತ ಪಕ್ಷ ಬಿಜೆಪಿಯನ್ನು ವಿಧಾನಮಂಡಲ ಕಲಾಪದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸಜ್ಜಾಗಿದ್ದು, ಗಡಿ ವಿಚಾರ ಹಾಗೂ ಎಸ್‌ಸಿ- ಎಸ್‌ಟಿ ಮೀಸಲಾತಿ ಸಂಬಂಧಿತ ಚರ್ಚೆಗೆ ಅವಕಾಶ ಕೊಡುವಂತೆ ಕೋರಿ ಇಂದು ನಿಲುವಳಿ ಸೂಚನೆ ಮಂಡಿಸಲಿದೆ. ಸದನದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ತಗಾದೆ ವಿಚಾರವನ್ನು ಕಾಂಗ್ರೆಸ್‌ ಪ್ರಸ್ತಾಪ ಮಾಡಲಿದೆ. ಎರಡೂ ಕಡೆ ಬಿಜೆಪಿ ಸರ್ಕಾರವಿದ್ದರೂ ಯಾಕೆ ಚುನಾವಣೆ ಸಮಯದಲ್ಲಿ ಈ ರೀತಿಯ ತಗಾದೆ ಎಂದು ಬಿಜೆಪಿ ವಿರುದ್ಧ ಕೈ ಕಲಿಗಳು ಗುಟುರು ಹಾಕಲಿದ್ದಾರೆ. ಬಳಿಕ ಉತ್ತರ

ಬೆಳಗಾವಿ ಅಧಿವೇಶನ; ಕಾಂಗ್ರೆಸ್ ಇಂದು ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ Read More »