ಜಾರಕಿಹೊಳಿಯ ಹಿಂದೂ ವಿರೋಧಿ ಹೇಳಿಕೆಗೆ ಜನ ತಕ್ಕ ಉತ್ತರ ನೀಡ್ತಾರೆ – ಶಶಿಕಲಾ ಜೊಲ್ಲೆ
ಸಮಗ್ರ ನ್ಯೂಸ್: ಹಿಂದೂ ಪದ ಅಶ್ಲೀಲ ಎನ್ನುವರ ಮನಸ್ಥಿತಿಯನ್ನು ಜನರು ಅರಿತುಕೊಳ್ಳಬೇಕಿದೆ. ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಗೆ ಜನ ತಕ್ಕ ಉತ್ತರ ನೀಡುತ್ತಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ನಿಪ್ಪಾಣಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಂಬಿಕೆಯನ್ನು ಕೀಳು ಪದಗಳಿಗೆ ಹೋಲಿಸಿರುವ ಸತೀಶ್ ಜಾರಕಿಹೊಳಿ ಮನಸ್ಥಿತಿಯನ್ನು ಜನರು ಅರಿತುಕೊಳ್ಳಬೇಕಾಗಿದೆ. ಹಿಂದುತ್ವ ಎನ್ನುವುದು ಬಹುಜನರ ಧಾರ್ಮಿಕ ನಂಬಿಕೆ. ಬಹುಸಂಖ್ಯಾತರ ಭಾವನೆಗೆ ಜಾರಕಿಹೊಳಿ ಧಕ್ಕೆ ತಂದಿದ್ದಾರೆ. ಅವರ […]
ಜಾರಕಿಹೊಳಿಯ ಹಿಂದೂ ವಿರೋಧಿ ಹೇಳಿಕೆಗೆ ಜನ ತಕ್ಕ ಉತ್ತರ ನೀಡ್ತಾರೆ – ಶಶಿಕಲಾ ಜೊಲ್ಲೆ Read More »










