ರಾಜಕೀಯ

ಶಾಸಕರನ್ನು ಅಪಹರಣಗೈದ ಪ್ರಕರಣ| ಬಿ.ಎಲ್.ಸಂತೋಷ್ ಗೆ ಲುಕ್‌ಔಟ್ ನೋಟಿಸ್

ಸಮಗ್ರ ನ್ಯೂಸ್: ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದಡಿ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಮತ್ತಿಬ್ಬರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತೆಲಂಗಾಣದ ಆಡಳಿತಾರೂಢ ಟಿಆರ್‌‌ಎಸ್ ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]

ಶಾಸಕರನ್ನು ಅಪಹರಣಗೈದ ಪ್ರಕರಣ| ಬಿ.ಎಲ್.ಸಂತೋಷ್ ಗೆ ಲುಕ್‌ಔಟ್ ನೋಟಿಸ್ Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಗೆ ಬಂಧನ ಭೀತಿ| ವಿಚಾರಣೆಗೆ ಹಾಜರಾದರಷ್ಟೇ ಬಚಾವ್

ಸಮಗ್ರ ನ್ಯೂಸ್: ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌) ಶಾಸಕರನ್ನು ಬಿಜೆಪಿಗೆ ಸೆಳೆಯಲು ಹಣದ ಆಮಿಷ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್. ಸಂತೋಷ್ ಅವರಿಗೆ ನವೆಂಬರ್ 21 ರಂದು ಹಾಜರಾಗುವಂತೆ ಸಮನ್ಸ್ ನೀಡಿದ್ದು, ವಿಫಲವಾದರೆ ಅವರನ್ನು ಬಂಧಿಸಲಾಗುವುದು. ತೆಲಂಗಾಣ ಹೈಕೋರ್ಟ್ ಮಂಗಳವಾರ ಶಾಸಕರ ಖರೀದಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಬಿಜೆಪಿಯ ಮನವಿಯನ್ನು ತಿರಸ್ಕರಿಸಿದ ನಂತರ ಮತ್ತು ಪ್ರಕರಣದ ತನಿಖೆಯನ್ನು ಎಸ್‌ಐಟಿ ಸ್ವತಂತ್ರವಾಗಿ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಪ್ರಕರಣದ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಗೆ ಬಂಧನ ಭೀತಿ| ವಿಚಾರಣೆಗೆ ಹಾಜರಾದರಷ್ಟೇ ಬಚಾವ್ Read More »

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ವ್ಯಂಗ್ಯವಾಡಿದ್ದಾರೆ. ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ, ಹೈಕಮಾಂಡ್ ತೀರ್ಮಾನಿಸಿ ಕೊಡುವ ಅಭ್ಯರ್ಥಿತನದ ಸೀಟು, ನಾನು ಈ ಬಾರಿ ಹೇಮನಾಥ ಶೆಟ್ಟಿಗೆ ಅಭ್ಯರ್ಥಿತನ ಬಿಟ್ಟುಕೊಡುವುದಾಗಿ ಪ್ರಮಾಣ ಮಾಡಿಯೇ ಇಲ್ಲ, ಹೀಗೆ ಪ್ರಮಾಣ ಮಾಡುವ

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ Read More »

ಪಂಚರತ್ನ ಯಾತ್ರೆ ಉದ್ಘಾಟನೆ ಹಿನ್ನಲೆ| ನಂಜುಂಡೇಶ್ವರಿನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್ಡಿಕೆ

ಸಮಗ್ರ ನ್ಯೂಸ್: ನವೆಂಬರ್ 18 ರಿಂದ ಪಂಚರತ್ನ ಯಾತ್ರೆ ಆರಂಭವಾಗುವ ಹಿನ್ನಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ದೇವೇಗೌಡರ ಹೆಸರು ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.‌ ಹೆಚ್.ಡಿ.ಕೆ.ಗೆ ಮಾಜಿ ಸಚಿವ ಬಂಡಾಪುರ್ ಕಾಶಿಪುರ್, ಶಾಸಕ ಕುಮಾರಸ್ವಾಮಿ, ಶಾಸಕ ಮಂಜೇಗೌಡ, ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ತಾಲೂಕು ಅಧ್ಯಕ್ಷ ಆರ್ ವಿ ಮಹಾದೇವಸ್ವಾಮಿ ಯುವ ತಾಲೂಕು ಅಧ್ಯಕ್ಷ ಸಂಜಯ ಸೇರಿದಂತೆ ಹಲವರು ಸಾಥ್ ನೀಡಿದರು.

ಪಂಚರತ್ನ ಯಾತ್ರೆ ಉದ್ಘಾಟನೆ ಹಿನ್ನಲೆ| ನಂಜುಂಡೇಶ್ವರಿನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್ಡಿಕೆ Read More »

ಪಶ್ಚಿಮ ಬಂಗಾಳಕ್ಕೆ ಹೊಸ ರಾಜ್ಯಪಾಲ

ಡಾ.ಸಿ.ವಿ. ಆನಂದ ಬೋಸ್ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಅವರ ನೇಮಕವು ಅವರು ತಮ್ಮ ಕಚೇರಿಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರಲಿದೆ ಎಂದು ಹೇಳಿದೆ. ಮಣಿಪುರ ಗವರ್ನರ್ ಲಾ ಗಣೇಶನ್ ಅವರು ಜುಲೈನಿಂದ ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿ ವಹಿಸಿಕೊಂಡಿದ್ದರು.

ಪಶ್ಚಿಮ ಬಂಗಾಳಕ್ಕೆ ಹೊಸ ರಾಜ್ಯಪಾಲ Read More »

ಡಿ.19 ರಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ

ಸಮಗ್ರ ನ್ಯೂಸ್: ಡಿಸೆಂಬರ್ 19 ರಿಂದ 30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ. ಡಿ.19 ರಿಂದ 30 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ವಿವಿಧ ಸಚಿವರು, ಶಾಸಕರು, ಅಧಿಕಾರಿಗಳು

ಡಿ.19 ರಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ Read More »

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ!

ಕೈ ಪಾಳಯದಲ್ಲಿ ಬಿರುಸಿನ ಕಸರತ್ತು, ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಇನಾಯತ್ ಅಲಿ ಅರ್ಜಿ ಸಲ್ಲಿಕೆ ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಮಾಡೋದಾಗಿ ಕಾಂಗ್ರೆಸ್ ವರಿಷ್ಠ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ಟಿಕೆಟ್ ಗಾಗಿ ಆಕಾಂಕ್ಷಿಗಳ ಮಧ್ಯೆ ಜಂಗೀಕುಸ್ತಿ ಆರಂಭವಾಗಿದ್ದು ಮಾಜಿಗಳ ಜೊತೆಗೆ ಹೊಸ ಮುಖಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಬಲ ಪೈಪೋಟಿಯಲ್ಲಿ ನಿರತರಾಗಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಬಾರಿ ಮಾಜಿ

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ! Read More »

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ಅಸಮಾಧಾನಗೊಂಡಿದ್ದರು. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ. 2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ಹೆಚ್. ನಿಂಗಪ್ಪ, 2013 ರಲ್ಲಿ ಜೆಡಿಎಸ್ ಬಿಟ್ಟು

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ Read More »

ನನಗೆ ಬಹಳ ವರ್ಷ ಬದುಕುವ ಆಸೆ….ಆದರೆ?|ಬದುಕುವ ಬಗ್ಗೆ ಸಿದ್ದು ಹೇಳಿದ್ದೇನು

ಸಮಗ್ರ ನ್ಯೂಸ್: ನನಗೆ ಬಹಳ ವರ್ಷ ಬದುಕುವ ಆಸೆ. ಜನ ಸೇವೆಗಾಗಿ ನಾನು ಹೆಚ್ಚು ವರ್ಷ ಬದುಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವೇದಿಕೆ ಮೇಲೆ ಹೇಳಿದ್ದಾರೆ. ಡಾ. ಕರುಣಾಕರ ನಾಗರಾಜೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯನವರು, ನನಗೆ ಈಗ 76 ವರ್ಷ. ಡಯಾಬಿಟಿಕ್​​ನಿಂದ 10 ವರ್ಷ ಆಯಸ್ಸು ಕಡಿಮೆ ಆಗಿದೆ. ಎಷ್ಟು ವರ್ಷ ಬದುಕುತ್ತೇನೋ ಗೊತ್ತಿಲ್ಲ. ಆದರೆ ಜಾಸ್ತಿ ವರ್ಷ ಬದುಕುವ ಆಸೆ ಇದೆ. ಎಲ್ಲರೂ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಬೇಕು. ರೋಗಗಳು ಬಾರದಂತೆ

ನನಗೆ ಬಹಳ ವರ್ಷ ಬದುಕುವ ಆಸೆ….ಆದರೆ?|ಬದುಕುವ ಬಗ್ಗೆ ಸಿದ್ದು ಹೇಳಿದ್ದೇನು Read More »

ಫೋಟೋ ತೆಗೆಸಿಕೊಳ್ಳಲು ಹರಸಾಹಸ ಪಟ್ಟ‌ ಸಿಎಂ| ಸ್ವಾಮೀಜಿ ಹೆಗಲ ಮೇಲೆ ಕೈ ಹಾಕಿದ ಸಚಿವ| ಇದೇನಾ‌ ಬಿಜಿಪಿಯ ಸಂಸ್ಕೃತಿ, ಸಂಸ್ಕಾರ? ಜಾಲತಾಣಗಳಲ್ಲಿ ಕಾಂಗ್ರೆಸ್ ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯದ ಮುಖ್ಯಮಂತ್ರಿ ಫೋಟೋ ತೆಗೆಸಿಕೊಳ್ಳಲೂ ಹರಸಾಹಸ ಪಡಬೇಕೇ? ಪ್ರಧಾನಿ ಪಕ್ಕ ಸ್ವತಂತ್ರವಾಗಿ ನಿಲ್ಲಲೂ ಬಸವರಾಜ ಬೊಮ್ಮಾಯಿ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರೆ ಸಿಎಂ ಹುದ್ದೆಗೆ ಆಗುತ್ತಿರುವ ಅವಮಾನವಿದು. ಜಗ್ಗೇಶ್ ಅವರ ಹಿಂದೆ ನಿಂತು ಅವರನ್ನು ತಳ್ಳಿಕೊಂಡು ಮುಖ ತೋರಿಸುವ ಸಿಎಂ ಅವರ ಸ್ಥಿತಿ ಶೋಚನೀಯವಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಸಿಎಂ ಬಗ್ಗೆ ವ್ಯಂಗ್ಯವಾಡಿದೆ. ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್ ಅಶೋಕ್ ಅವರಿಗೆ ಸದರ

ಫೋಟೋ ತೆಗೆಸಿಕೊಳ್ಳಲು ಹರಸಾಹಸ ಪಟ್ಟ‌ ಸಿಎಂ| ಸ್ವಾಮೀಜಿ ಹೆಗಲ ಮೇಲೆ ಕೈ ಹಾಕಿದ ಸಚಿವ| ಇದೇನಾ‌ ಬಿಜಿಪಿಯ ಸಂಸ್ಕೃತಿ, ಸಂಸ್ಕಾರ? ಜಾಲತಾಣಗಳಲ್ಲಿ ಕಾಂಗ್ರೆಸ್ ವ್ಯಂಗ್ಯ Read More »