ರಾಜಕೀಯ

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ ಜಾಕೆ ಮಾದವ ಗೌಡರು ಚಾಲನೆ ನೀಡಿದರು. ರಾಜ್ಯದಲ್ಲಿ 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚ ರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಸಂಪೂರ್ಣ ಬೆಂಬಲ ದೊರಕುತ್ತಿದು […]

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ Read More »

ಮೂಡಿಗೆರೆ: ಎಂ.ಪಿ.ಕುಮಾರಸ್ವಾಮಿ ಅವರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ತಾಲೂಕಿನ ಕಡಿದಾಳು ಗ್ರಾಮದ ನೂತನ ಶಾಲಾ ಕಟ್ಟಡ ನಿರ್ಮಾಣ ಹಾಗೂ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಶಾಸಕ ಎಂ ಪಿ ಕುಮಾರಸ್ವಾಮಿ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶಾಲೆ ದೇವಾಲಯ ಇದ್ದಂತೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಶಿಕ್ಷಣ ಪ್ರತಿಯೊಬ್ಬ ಮಗುವಿಗೂ ಸಿಕ್ಕಾಗ ಮಾತ್ರ ಗ್ರಾಮಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಮಲೆನಾಡಿನಲ್ಲಿ ಇತ್ತೀಚೆಗೆ ನಿರ್ಮಾಣವಾದ ಆರ್ ಸಿ ಸಿ ಮೇಲ್ಚಾವಣಿ ಇರುವ ಕಟ್ಟಡಗಳು ಶೀತಲಗೊಂಡಿದ್ದು, ಮಲೆನಾಡಿನಲ್ಲಿ ಹಂಚಿನ ಮೇಲ್ಚಾವಣಿ ನಿರ್ಮಾಣ

ಮೂಡಿಗೆರೆ: ಎಂ.ಪಿ.ಕುಮಾರಸ್ವಾಮಿ ಅವರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ Read More »

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ

ಸಮಗ್ರ ನ್ಯೂಸ್: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅ ದಿನದಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ Read More »

ಕಾಂಗ್ರೆಸ್ ಗೆ ಸಿಕ್ಕಿದ ಹಿಮಾಚಲ ಪ್ರದೇಶ ದಕ್ಕಲು ಬಿಟ್ಟೀತೆ ಬಿಜೆಪಿ| ಪಕ್ಷೇತರ ಓಲೈಕೆಗೆ ಕೇಸರಿ ಪಾಳಯ ಮುಂದಾಗಿದ್ದೇಕೆ?

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣೆ ಮುಗಿದು ರಿಸಲ್ಟ್ ಬಂದಿದೆ. ಗುಜರಾತ್ ನಲ್ಲಿ ಬಿಜೆಪಿ ತನ್ನ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡು ವಿರೋಧ ಪಕ್ಷಗಳನ್ನು ಧೂಳಿಪಟ ಮಾಡಿದೆ. ಬರೋಬ್ಬರಿ 156 ಸೀಟುಗಳನ್ನು ಗಳಿಸಿ ಏಳನೇ ಬಾರಿಗೆ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿದಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಗುಡ್ಡಗಾಡಿನ ಜನ ಸೋಲಿನ ರುಚಿ ತೋರಿಸಿದ್ದಾರೆ. ಅಚ್ಚರಿಯೆಂಬಂತೆ 40 ಸ್ಥಾನಗಳನ್ನು ಗಳಿಸಿಕೊಂಡ ಕಾಂಗ್ರೆಸ್ ಅಧಿಕಾರ ಹಿಡಿಯುವತ್ತ ಮುನ್ನುಗ್ಗಿದೆ. ಕಾಂಗ್ರೆಸ್ ಹಿಮಾಚಲದಲ್ಲಿ ಗೆದ್ದರೂ ಸಂಭ್ರಮ ಪಡುವ ಸ್ಥಿತಿಯಲ್ಲಿಲ್ಲ.

ಕಾಂಗ್ರೆಸ್ ಗೆ ಸಿಕ್ಕಿದ ಹಿಮಾಚಲ ಪ್ರದೇಶ ದಕ್ಕಲು ಬಿಟ್ಟೀತೆ ಬಿಜೆಪಿ| ಪಕ್ಷೇತರ ಓಲೈಕೆಗೆ ಕೇಸರಿ ಪಾಳಯ ಮುಂದಾಗಿದ್ದೇಕೆ? Read More »

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‍ಗೆ ಸಿಹಿ-ಕಹಿ ಅನುಭವ ನೀಡಿದ್ದು, ಅದರಲ್ಲೂ ಗುಜರಾತ್‍ನ ಹಿನ್ನಡೆ ರಾಜಕೀಯ ಅತಂತ್ರ ಪರಿಸ್ಥಿತಿಯನ್ನು ಸೃಷ್ಟಿಸಿದೆ. ವಿರೋಧ ಪಕ್ಷದ ಅಧಿಕೃತ ಸ್ಥಾನಮಾನ ಪಡೆಯಲು ಕನಿಷ್ಟ ಒಟ್ಟಾರೆ ಕ್ಷೇತ್ರಗಳ ಶೇ.10ರಷ್ಟಾದರೂ ಗೆಲ್ಲಬೇಕಿದೆ. ಹಾಗೆ ನೋಡಿದರೆ 18 ಕ್ಷೇತ್ರಕ್ಕಿಂತ ಕಡಿಮೆ ಸ್ಥಾನಗಳಿಸಿದ್ದರೆ ಕಾಂಗ್ರೆಸ್‍ಗೆ ವಿಪಕ್ಷ ಸ್ಥಾನವು ಕೈತಪ್ಪಿ ಹೋಗಲಿದೆ.ಆರು ಅವಧಿಗಳಿಂದ ಗುಜರಾತ್‍ನಲ್ಲಿ ಪ್ರಬಲ ಹಿಡಿತ ಹೊಂದಿರುವ ಬಿಜೆಪಿ ಕಾಂಗ್ರೆಸ್‍ನ ತಳಪಾಯದ ಕಲ್ಲುಗಳನ್ನು ಕಿತ್ತು ಬಿಸಾಡಿದೆ. ರಾಷ್ಟ್ರೀಯ ಮಟ್ಟದಲ್ಲಿ ದಿಟ್ಟ

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ Read More »

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಗಳಿಕೆಯಾದ ಮತಗಳ ಪ್ರಮಾಣದಿಂದ ಅಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್ ಸೇರಿ ಎರಡೂ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿದ್ದು, ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದೆ. ಸತತವಾಗಿ ಚುನಾವಣೆಗಳಲ್ಲಿ ಗಳಿಸಿದ ಮತಗಳಿಂದಾಗಿ ರಾಷ್ಟ್ರೀಯ ಪಕ್ಷವಾಗುವ ಅರ್ಹತೆಯನ್ನು ಅಮ್ ಆದ್ಮಿ ಪಡೆದುಕೊಂಡಿದೆ. 2012ರಲ್ಲಿ ಸರಿಯಾಗಿ 10 ವರ್ಷಗಳ ಹಿಂದೆ ಆರಂಭಗೊಂಡು ಆಪ್ ಹೆಸರಿನಿಂದ ರಾಜಕೀಯ ಮುಖ್ಯವಾಹಿನಿಯಲ್ಲಿ

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ Read More »

ದೆಹಲಿ ಮ.ನ.ಪಾ ಚುನಾವಣೆ| ಹದಿನೈದು ವರ್ಷಗಳ ಬಿಜೆಪಿ ಯುಗವನ್ನು ಗುಡಿಸಿದ ಆಪ್

ಸಮಗ್ರ ನ್ಯೂಸ್: 250 ವಾರ್ಡ್ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 133 ವಾರ್ಡ್‌ಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅಧಿಕಾರದ ಗದ್ದುಗೆಗೆ ಏರಿದೆ. ಭಾರತೀಯ ಜನತಾ ಪಕ್ಷ 105 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಕೇವಲ 8 ವಾರ್ಡ್‌ಗಳಲ್ಲಿ ಜಯಗಳಿಸಿ ಮೂರನೇ ಸ್ಥಾನ ಪಡೆದುಕೊಂಡಿದೆ. 250 ವಾರ್ಡ್‌ಗಳ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯಲು 126 ಸದಸ್ಯರ ಬಹುಮತ ಬೇಕಾಗಿದೆ. ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷ

ದೆಹಲಿ ಮ.ನ.ಪಾ ಚುನಾವಣೆ| ಹದಿನೈದು ವರ್ಷಗಳ ಬಿಜೆಪಿ ಯುಗವನ್ನು ಗುಡಿಸಿದ ಆಪ್ Read More »

ದೆಹಲಿ ಮಹಾನಗರ ಪಾಲಿಕೆ ಚುನಾವಣೆ| ಗೆದ್ದು ದಾಖಲೆ ಬರೆದ ಮಂಗಳಮುಖಿ

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. ಆ ಮೂಲಕ ಮೊದಲ ಬಾರಿಗೆ, MCD ಚುನಾವಣೆಯಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದ ಸದಸ್ಯರೊಬ್ಬರು ಪಾಲಿಕೆಗೆ ಆಯ್ಕೆಯಾಗಿ ಬಂದಿದ್ದಾರೆ. ಬೋಬಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ವರುಣಾ ಢಾಕಾ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ| ಗೆದ್ದು ದಾಖಲೆ ಬರೆದ ಮಂಗಳಮುಖಿ Read More »

‘ಸಿದ್ರಾಮುಲ್ಲಾ ಖಾನ್ v/s ಬೊಮ್ಮಾಯುಲ್ಲಾ ಖಾನ್’|ಸರಣಿ ಟ್ವೀಟ್ ನಲ್ಲಿ ಬಿಜೆಪಿ ನಾಯಕರಿಗೆ ಒಂದೊಂದು ಹೆಸರು

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಸಿ.ಟಿ. ರವಿ ಅವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ ಬೆನ್ನಿಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವೀಟ್ ವಾರ್‍ ಜೋರಾಗಿದೆ. ಅದಲ್ಲದೆ ಸರಣಿ ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಒಂದೊಂದು ಹೆಸರನ್ನಿಟ್ಟು ಪ್ರಶ್ನಿಸಿದೆ. ನಿನ್ನೆಯಷ್ಟೇ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಇನ್ನು ಬಿಜೆಪಿ ಪಕ್ಷ ಕೂಡಾ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾಖಾನ್

‘ಸಿದ್ರಾಮುಲ್ಲಾ ಖಾನ್ v/s ಬೊಮ್ಮಾಯುಲ್ಲಾ ಖಾನ್’|ಸರಣಿ ಟ್ವೀಟ್ ನಲ್ಲಿ ಬಿಜೆಪಿ ನಾಯಕರಿಗೆ ಒಂದೊಂದು ಹೆಸರು Read More »

ಶಿವಸೇನೆಯಿಂದ‌‌ ಮತ್ತೆ ಗಡಿಕ್ಯಾತೆ| ರಾಜ್ಯ ಸಾರಿಗೆ ಬಸ್ ಗಳಿಗೆ ಮಹಾರಾಷ್ಟ್ರದಲ್ಲಿ ಕಲ್ಲುತೂರಾಟ

ಸಮಗ್ರ ನ್ಯೂಸ್: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪುಣೆ ಡಿಪೋಗೆ ನುಗ್ಗಿದ ಶಿವಸೇನೆ ಕಾರ್ಯಕರ್ತರು ಕೆ ಎಸ್ ಆರ್ ಟಿ ಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ವಿಚಾರ ಖಂಡಿಸಿ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಬಳಿ ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಪುಣೆಯಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ

ಶಿವಸೇನೆಯಿಂದ‌‌ ಮತ್ತೆ ಗಡಿಕ್ಯಾತೆ| ರಾಜ್ಯ ಸಾರಿಗೆ ಬಸ್ ಗಳಿಗೆ ಮಹಾರಾಷ್ಟ್ರದಲ್ಲಿ ಕಲ್ಲುತೂರಾಟ Read More »