ದೇವಸ್ಥಾನಗಳು ಅಪ್ಪನ ಮನೆಯ ಆಸ್ತಿಗಳಲ್ಲ| ಸಚಿವೆ ಜೊಲ್ಲೆ ವಿರುದ್ಧ ಕಾಗೆ ಆಕ್ರೋಶ
ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಕಾರ್ಯವೈಖರಿಯ ಕುರಿತು ಕಾಗವಾಡ ಕ್ಷೇತ್ರದ ಮಾಜಿ ಶಾಸಕರಾದ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮವಾರ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಜರಾಯಿ ಇಲಾಖೆ ಕೇವಲ ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಏಕೆ ಮಾಡುತ್ತಿಲ್ಲ? ಎಂದು ಪ್ರಶ್ನೆ ಮಾಡಿದರು ಅಷ್ಟೇ ಅಲ್ಲದೆ ನಾವು ಪಕ್ಷಾತೀತವಾಗಿ ಸಚಿವೆ ಶಶಿಕಲಾ ಜೋಲ್ಲೆ ಅವರಿಗೆ ದೇವಸ್ಥಾನಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿಕೊಂಡರೂ ನಮ್ಮ ಮನವಿಗೆ ಸ್ಪಂದಿಸದ […]
ದೇವಸ್ಥಾನಗಳು ಅಪ್ಪನ ಮನೆಯ ಆಸ್ತಿಗಳಲ್ಲ| ಸಚಿವೆ ಜೊಲ್ಲೆ ವಿರುದ್ಧ ಕಾಗೆ ಆಕ್ರೋಶ Read More »










