ಪಿಎಫ್ಐ, ಎಸ್ಡಿಪಿಐ ಬ್ಯಾನ್ ಮಾಡಲು ಶಾಸಕ ಖಾದರ್ ನನ್ನ ಬಳಿ ಕಣ್ಣೀರು ಹಾಕಿದ್ದರು – ನಳಿನ್ ಕುಮಾರ್
ಸಮಗ್ರ ನ್ಯೂಸ್: ಯು.ಟಿ ಖಾದರ್ ಅವರೇ ನಮ್ಮ ಬಳಿ ಬಂದು ಎಸ್ಡಿಪಿಐ , ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಕಣ್ಣೀರು ಹಾಕಿದ್ದರು. ಇದಕ್ಕೆ ನನ್ನ ಬಳಿ ಸಾಕ್ಷಿ ಆಧಾರಗಳಿವೆ ಎಂದು ಎಲ್ಲಾ ಸಂಘಟನೆಗಳು ಬ್ಯಾನ್ ಅಗಬೇಕು ಎಂಬ ಯು.ಟಿ ಖಾದರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಎಸ್ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರು ಯು.ಟಿ ಖಾದರ್ ಅವರನ್ನೇ ಹತ್ಯೆ ಮಾಡಲು ಮುಂದಾಗಿದ್ದರು. ಧಾರ್ಮಿಕ ಸಂಘಟನೆಯ ಹೆಸರಲ್ಲಿ ನಾವು ಯಾರನ್ನೂ […]
ಪಿಎಫ್ಐ, ಎಸ್ಡಿಪಿಐ ಬ್ಯಾನ್ ಮಾಡಲು ಶಾಸಕ ಖಾದರ್ ನನ್ನ ಬಳಿ ಕಣ್ಣೀರು ಹಾಕಿದ್ದರು – ನಳಿನ್ ಕುಮಾರ್ Read More »










