ರಾಜಕೀಯ

ಕರಾವಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಲಿ : ಪಿಎಫ್ಐ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ನಡೆದ ಯುವಕರ ಸರಣಿ ಕೊಲೆಗಳ ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂದು ಪಿಎಫ್ಐ ರಾಜ್ಯ ಕಾರ್ಯಕಾರಿಣಿ ಆಗ್ರಹಿಸಿದೆ. ಕರಾವಳಿ ಕರ್ನಾಟಕದಲ್ಲಿ ಕೆಲ ದಿನಗಳ ಹಿಂದೆ 10 ದಿನಗಳ ಅಂತರದಲ್ಲಿ ಮೂವರು ಯುವಕರ ಹತ್ಯೆ ನಡೆದಿದೆ. ಈ ಎಲ್ಲಾ ಕೊಲೆ ಪ್ರಕರಣಗಳನ್ನು ಸಮಾನವಾಗಿ ಹಾಗೂ ಗಂಭೀರವಾಗಿ ಪರಿಗಣಿಸಬೇಕಾಗಿದ್ದ ಬಿಜೆಪಿ ಸರಕಾರ ತನ್ನ ಪಕ್ಷದ ಕಾರ್ಯಕರ್ತನ ಕೊಲೆಗೆ ಮಾತ್ರ ಅತಿಯಾದ ಪ್ರಾಮುಖ್ಯತೆ ನೀಡುತ್ತಿದೆ ಮತ್ತು ಸಂಘ ಪರಿವಾರ ನಡೆಸಿದ ಅಮಾಯಕ ಮುಸ್ಲಿಮ್ ಯುವಕರ ಹತ್ಯೆ ಘಟನೆಗಳನ್ನು ಕ್ಷುಲ್ಲಕವಾಗಿ […]

ಕರಾವಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಲಿ : ಪಿಎಫ್ಐ Read More »

ಮಾಜಿ ಸಿಎಂ ಸಿದ್ದರಾಮಯ್ಯರ ಬರ್ತ್ ಡೇ ಆಚರಣೆ| ಸರಿಯಾಗಿ 12 ಗಂಟೆಗೆ ಕೇಕ್ ಕಟ್

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ಮಧ್ಯರಾತ್ರಿ ಹುಬ್ಬಳ್ಳಿ ಖಾಸಗಿ ಹೊಟೇಲ್ ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಸರಿಯಾಗಿ 12 ಗಂಟೆಗೆ ಜನ್ಮದಿನ ಆಚರಣೆ ಮಾಡಿದರು. ಕೇಕ್ ಕತ್ತರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ತಿನ್ನಿಸಿದರು. ಈ ವೇಳೆ ಡಿಕೆಶಿ ಕೂಡಾ ಸಿದ್ದರಾಮಯ್ಯಗೆ ಕೇಕ್ ತಿನ್ನಿಸಿ ಶುಭ ಹಾರೈಸಿದರು. ಜನ್ಮದಿನ ಆಚರಣೆ ವೇಳೆ ಹಲವು ನಾಯಕರು ಭಾಗಿಯಾಗಿದ್ದರು. ಪಕ್ಷದ

ಮಾಜಿ ಸಿಎಂ ಸಿದ್ದರಾಮಯ್ಯರ ಬರ್ತ್ ಡೇ ಆಚರಣೆ| ಸರಿಯಾಗಿ 12 ಗಂಟೆಗೆ ಕೇಕ್ ಕಟ್ Read More »

ಮುಂದಿನ ಚುನಾವಣೆಯಲ್ಲೂ ಮೋದಿಯೇ ಪ್ರಧಾನಿ ಅಭ್ಯರ್ಥಿ – ಅಮಿತ್ ಷಾ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಜೆಡಿಯು ಮೈತ್ರಿಯು 2024ರ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರಿಯುತ್ತದೆ. ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿ ಯಾಗಿರುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪ್ರಧಾನಿ ಅಭ್ಯರ್ಥಿ ಯಾರಾಗಿರಬೇಕು ಎನ್ನುವುದು ಬಿಸಿಬಿಸಿ ಚರ್ಚೆಯ ವಿಚಾರವಾಗಿತ್ತು. ಹೊಸಬರಿಗೆ

ಮುಂದಿನ ಚುನಾವಣೆಯಲ್ಲೂ ಮೋದಿಯೇ ಪ್ರಧಾನಿ ಅಭ್ಯರ್ಥಿ – ಅಮಿತ್ ಷಾ Read More »

ಕೊಲೆಯಾದ ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ; 5 ಲಕ್ಷ ನೆರವು ನೀಡಿಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾದ ಯುವಕ ಮಸೂದ್ ಅವರ ಕಳಂಜದ ನಿವಾಸಕ್ಕೆ ತೆರಳಿದರು. ಈ ವೇಳೆ ಮನೆಯವರಿಗೆ ಸಾಂತ್ವನ ಹೇಳಿದ ಅವರು 5 ಲಕ್ಷ ಅರ್ಥಿಕ ನೆರವು ನೀಡಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

ಕೊಲೆಯಾದ ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ; 5 ಲಕ್ಷ ನೆರವು ನೀಡಿಕೆ Read More »

ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ| ಸಾಂತ್ವನದೊಂದಿಗೆ 5 ಲಕ್ಷ ಚೆಕ್ ವಿತರಣೆ| ಎನ್ಐಎ ಗೆ ಕೇಸ್ ಹಸ್ತಾಂತರವೇ ಮೂರ್ಖತನ

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಿದರು. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ 5 ಲಕ್ಷ ರೂಪಾಯಿಗಳ ಚೆಕ್ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಮತ್ತು ಅವರ ತಾಯಿ ಹೆಸರಲ್ಲಿ 5 ಲಕ್ಷ ಚೆಕ್ ನೀಡಿದ್ದಾರೆ. ಮೃತ ಮಸೂದ್ ಕುಟುಂಬಕ್ಕೂ ಶಾಂತಿ ಸಿಗಬೇಕು. ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು. ಆಗ ನಮಗೆ

ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ| ಸಾಂತ್ವನದೊಂದಿಗೆ 5 ಲಕ್ಷ ಚೆಕ್ ವಿತರಣೆ| ಎನ್ಐಎ ಗೆ ಕೇಸ್ ಹಸ್ತಾಂತರವೇ ಮೂರ್ಖತನ Read More »

ಮಂಗಳೂರು: ನಾಳೆ(ಆ.1) ಹತ್ಯೆಗೊಳಗಾದ ಸಂತ್ರಸ್ತರ ಮನೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ. ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್‌, ಪ್ರವೀಣ್‌ ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿವೆ. ನಂತರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವರು.

ಮಂಗಳೂರು: ನಾಳೆ(ಆ.1) ಹತ್ಯೆಗೊಳಗಾದ ಸಂತ್ರಸ್ತರ ಮನೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ Read More »

SDPI ಮತ್ತು PFI ಬಿಜೆಪಿಯ ಬಿ ಟೀಮ್, ಕಾಂಗ್ರೆಸ್ ಬ್ಯಾನ್ ಮಾಡಿ ಅಂದ್ರೂ ಯಾಕೆ ಮಾಡಲ್ಲ? – ಬಿಜೆಪಿ ವಿರುದ್ಧ ತಿರುಗಿ ಬಿದ್ದ ಮುತಾಲಿಕ್

ಸಮಗ್ರ ನ್ಯೂಸ್: ‘ಎಸ್ ಡಿಪಿಐ, ಪಿಎಫ್ ಐ ಬಿಜೆಪಿಯ ‘ಬಿ’ ಟೀಮ್, ಕಾಂಗ್ರೆಸ್ ಹೇಳುತ್ತಿರುವುದು ನೂರಕ್ಕೆ ನೂರು ಸತ್ಯ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದಲ್ಲಿ ಇದ್ದಾಗ ಎಸ್ ಡಿಪಿಐ, ಪಿಎಫ್‌ಐ ಉಗ್ರ ಸಂಘಟನೆ ಜೊತೆ ಕೈಜೋಡಿಸಿದೆ. ಅದನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿದ್ದರು. ಆದರೆ, ಈಗ ಕಾಂಗ್ರೆಸ್ ನವರು ಬ್ಯಾನ್ ಮಾಡುವಂತೆ

SDPI ಮತ್ತು PFI ಬಿಜೆಪಿಯ ಬಿ ಟೀಮ್, ಕಾಂಗ್ರೆಸ್ ಬ್ಯಾನ್ ಮಾಡಿ ಅಂದ್ರೂ ಯಾಕೆ ಮಾಡಲ್ಲ? – ಬಿಜೆಪಿ ವಿರುದ್ಧ ತಿರುಗಿ ಬಿದ್ದ ಮುತಾಲಿಕ್ Read More »

“ಬೆಳ್ಳಾರೆ ಪೊಲೀಸ್ ಪೇದೆ ಬಾಲಕೃಷ್ಣ ಅಮಾನತುಗೊಳಿಸಿ ತನಿಖೆ ನಡೆಸಿ” – ಪುನೀತ್ ಕೆರೆಹಳ್ಳಿ ಮನವಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಿಂದ ವರ್ಗಾವಣೆಗೊಂಡಿರುವ ಹೆಡ್ ಕಾನ್ಸ್‌ಟೇಬಲ್ ಬಾಲಕೃಷ್ಣರನ್ನು ಅಮಾನತುಗೊಳಿಸಿ ತನಿಖೆ ನಡೆಸಲು‌ ಪುನಿತ್ ಕೆರೆಹಳ್ಳಿ ಮನವಿ ಮಾಡಿದ್ದಾರೆ. ಇಂದು ಬೆಳ್ಳಾರೆಯಲ್ಲಿ ಠಾಣೆಗೆ ಧಾವಿಸಿದ ಅವರು ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಜೊತೆಗೆ ಠಾಣಾಧಿಕಾರಿ ಸುಹಾಸ್ ಆರ್ ರವರಿಗೆ ಮನವಿ ಸಲ್ಲಿಸಿದರು. ಬಾಲಕೃಷ್ಣರವರು ಪ್ರವೀಣ್ ಹತ್ಯೆ ನಡೆದ ಎರಡೇ ‌ನಿಮಿಷದಲ್ಲಿ‌ ಘಟನಾ ಸ್ಥಳಕ್ಕೆ ಧಾವಿಸಿದ್ದು, ಸರ್ಕಾರಿ ಅಂಬ್ಯುಲೆನ್ಸ್ ಗೆ ಫೋನ್ ಮಾಡುವ ಬದಲು ಕೋಮುಗಲಭೆಯಲ್ಲಿ ಪಾಲ್ಗೊಂಡಿದ್ದ

“ಬೆಳ್ಳಾರೆ ಪೊಲೀಸ್ ಪೇದೆ ಬಾಲಕೃಷ್ಣ ಅಮಾನತುಗೊಳಿಸಿ ತನಿಖೆ ನಡೆಸಿ” – ಪುನೀತ್ ಕೆರೆಹಳ್ಳಿ ಮನವಿ Read More »

ಪ್ರವೀಣ್ ಹತ್ಯೆ ಹಿನ್ನಲೆ; ಬಿಜೆಪಿ ಬೂತ್ ಸಮಿತಿಗೆ ರಾಜೀನಾಮೆ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಅಡ್ತಲೆ ಬಿಜೆಪಿ‌ ಬೂತ್ ಸಮಿತಿ ಪಕ್ಷದ ಎಲ್ಲಾ‌ ಚಟುವಟಿಕೆಗಳಿಗೆ ರಾಜೀನಾಮೆ ನೀಡಿದ ಘಟನೆ ಇಂದು ವರದಿಯಾಗಿದೆ. ನಮ್ಮದೇ ಪಕ್ಷದ ಸರಕಾರವಿದ್ದರೂ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಕೊಲೆಗಳು ನಡೆಯುತ್ತಿದ್ದರೂ ಹಂತಕರಿಗೆ ಕಠಿಣ ಶಿಕ್ಷೆ ಆಗಲೇ ಇಲ್ಲ. ಬರೀ ಹೇಳಿಕೆಗಳಿಗೆ‌ ಮಾತ್ರ ಸೀಮಿತವಾಗಿದೆ. ಪ್ರವೀಣ್ ನೆಟ್ಟಾರು ಹಂತಕರ‌ ಮೇಲೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆ ಆಗುವ ತನಕ‌ ನಮ್ಮ ಬೂತ್ ಗೆ ಸಂಬಂಧಿಸಿದ ಎಲ್ಲಾ ಕಾರ್ಯಕರ್ತರು ಪಕ್ಷದ ಎಲ್ಲಾ

ಪ್ರವೀಣ್ ಹತ್ಯೆ ಹಿನ್ನಲೆ; ಬಿಜೆಪಿ ಬೂತ್ ಸಮಿತಿಗೆ ರಾಜೀನಾಮೆ Read More »

ಹುಟ್ಟೂರಲ್ಲೇ ಸಂಸದರಿಗೆ, ಶಾಸಕರಿಗೆ ಮುಖಭಂಗ|
ಇನ್ನಾದರೂ ಹಣ, ಅಧಿಕಾರದ ಆಸೆ ಬಿಟ್ಟುಬಿಡಿ| ಯುವ ನಾಯಕರ ಜೀವ ಉಳಿಸಿಕೊಡಿ|

ಸಮಗ್ರ ವಿಶೇಷ: ಜು.26ರ ರಾತ್ರಿ ಯುವ ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರವರ ಮೇಲೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಯುಧಗಳಿಂದ ಬರ್ಬರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಬಳಿಕ ರಕ್ತದ ನಡುವಿನಲ್ಲಿ ಬಿದ್ದಿದ್ದ ಪ್ರವೀಣ್‌ನನ್ನು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅದಾಗಲೇ ಆತನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಯುವ ವಯಸ್ಸಿನಿಂದಲೇ ಹಿಂದೂ ಸಂಘಟನೆಯಲ್ಲಿ ತೊಡಗಿಕೊಂಡಿದ್ದಲ್ಲದೇ ಸಂಘಟನೆಯಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದವರು ಪ್ರವೀಣ್ ನೆಟ್ಟಾರು. ಬಿಜೆಪಿ ಯುವ ಮೋರ್ಚಾದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಇದರ ಜೊತೆಗೆ ಬೆಳೆಯುತ್ತಿರುವ ಯುವಕರೊಡನೆ ಹಾಗೂ

ಹುಟ್ಟೂರಲ್ಲೇ ಸಂಸದರಿಗೆ, ಶಾಸಕರಿಗೆ ಮುಖಭಂಗ|
ಇನ್ನಾದರೂ ಹಣ, ಅಧಿಕಾರದ ಆಸೆ ಬಿಟ್ಟುಬಿಡಿ| ಯುವ ನಾಯಕರ ಜೀವ ಉಳಿಸಿಕೊಡಿ|
Read More »