ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ| ಕಾರ್ಯಕರ್ತರಿಂದ ನಳಿನ್ ಗೆ ದಿಕ್ಕಾರ
ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾದ ಕಾರ್ಯಕರ್ತ ಹಂತಕರಿಂದ ಹತ್ಯೆಗೈಯಲ್ಪಟ್ಟ ಪ್ರವೀಣ್ ಕುಮಾರ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು. ಪ್ರವೀಣ್ ಪತ್ನಿ ನೂತನಾ ಹಾಗೂ ಕುಟುಂಬಸ್ಥರನ್ನು ಸಾಂತ್ವನಗೈದ ಸಿಎಂ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದರು. ಇದೇ ವೇಳೆ ಕಾರ್ಯಕರ್ತರನ್ನು ಮಾತನಾಡಿಸಿದ ಸಿಎಂ ನಿನ್ನೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರವೀಣ್ ಕೊಲೆ ಪ್ರಕರಣವನ್ನು ಎನ್ಐಎ ಗೆ […]
ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ| ಕಾರ್ಯಕರ್ತರಿಂದ ನಳಿನ್ ಗೆ ದಿಕ್ಕಾರ Read More »