ವೋಟಿ ಗಾಗಿ ಸಿದ್ದರಾಮಯ್ಯರಿಂದ ಸಾವರ್ಕರ್ ಅವಹೇಳನ – ಆರಗ ಜ್ಞಾನೇಂದ್ರ ಕಿಡಿ
ಸಮಗ್ರ ನ್ಯೂಸ್: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೋಟಿಗಾಗಿ ಓಲೈಕೆ ಮಾಡಿ ವಿ.ಡಿ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರ ಬೂಟು ನೆಕ್ಕಿದ್ರು ಎಂಬ ಹೇಳಿಕೆ ಒಂದು ಸಮುದಾಯವನ್ನು ಎತ್ತಿಕಟ್ಟಿದೆ. ಚುನಾವಣಾ ವರ್ಷ ಆಗಿರುವುದರಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಾವರ್ಕರ್ ಓರ್ವ ಸ್ವಾತಂತ್ರ್ಯ ಹೋರಾಟಗಾರ, 13 ವರ್ಷ ಅವರು ಕರಿನೀರಿನ ಶಿಕ್ಷೆ ಅನುಭವಿಸಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ನಗರದಲ್ಲಿಂದು ವೀರ ಸಾವರ್ಕರ್ ಫೋಟೋ ಅಳವಡಿಕೆ […]
ವೋಟಿ ಗಾಗಿ ಸಿದ್ದರಾಮಯ್ಯರಿಂದ ಸಾವರ್ಕರ್ ಅವಹೇಳನ – ಆರಗ ಜ್ಞಾನೇಂದ್ರ ಕಿಡಿ Read More »










