ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ(ಏ.14ರಿಂದ 21ರವರೆಗೆ)

ಸಮಗ್ರ ನ್ಯೂಸ್: ರವಿಯು ತನ್ನ ಉಚ್ಚ ರಾಶಿಗೆ ಅಂದರೆ ಮೇಷ ರಾಶಿಗೆ ಪ್ರವೇಶ ಮಾಡುವನು. ರವಿ ದಶೆ ಇದ್ದವರಿಗೆ ಇದು ಒಳ್ಳೆಯದು. ಅದಿಲ್ಲವಾದರೆ ಸ್ಥಾನವಶದಿಂದ ರವಿಯು ಅವಕೃಪೆಗೆ ಪಾತ್ರರಾಗುವಿರಿ. ರವಿಯು ಆರೋಗ್ಯ ಕಾರಕನಾದ ಕಾರಣ ಅನಾರೋಗ್ಯ ಕಾಡುವ ಸಾಧ್ಯತೆ ಹೆಚ್ಚು. ಈ ವಾರ ಯಾವ ರಾಶಿಗೆ ಏನು ಫಲ? ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ ರಾಶಿ: ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ಮಿಶ್ರಫಲ. ರವಿಯು ನಿಮ್ಮ ರಾಶಿಗೆ ಬರಲಿದ್ದು, ಅತಿಯಾದ ದೇಹಾಯಾಸವಾಗಲಿದೆ. ಕೂಡಿದ ಹಣ ಕಾರಣಾಂತರಗಳಿಂದ […]

ದ್ವಾದಶ ರಾಶಿಗಳ ವಾರಭವಿಷ್ಯ(ಏ.14ರಿಂದ 21ರವರೆಗೆ) Read More »

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಇಂದಿನಿಂದ ಆರಂಭ..!

ಸಮಗ್ರ ನ್ಯೂಸ್: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಇಂದು ರಾತ್ರಿ ಚಾಲನೆ ದೊರೆಯಲಿದೆ. 11 ದಿನಗಳ ಕರಗ ಮಹೋತ್ಸವಕ್ಕೆ ಸಕಲ ತಯಾರಿಗಳು ನಡೆದಿದ್ದು, ಈ ಬಾರಿಯೂ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಇದರೊಂದಿಗೆ ಅವರು 15 ಬಾರಿ ಕರಗ ಹೊತ್ತಂತಾಗಲಿದೆ. ಬೆಂಗಳೂರಿನ ಇತಿಹಾಸ ಸಾರುವ ಐತಿಹಾಸಿಕ ಕರಗ ಏಪ್ರಿಲ್ 14 ರವರೆಗೆ, ಅಂದರೆ ಒಟ್ಟು 11 ದಿನಗಳ ಕಾಲ ನಡೆಯಲಿದೆ. ಹೀಗಾಗಿ ದೇವಸ್ಥಾನದಲ್ಲಿ ಬಿರುಸಿನಿಂದ ತಯಾರಿಗಳು ಸಾಗಿವೆ. ಧರ್ಮರಾಯ ಸ್ವಾಮಿ ದೇವಸ್ಥಾನದ ಕರಗ ಮಹೋತ್ಸವಕ್ಕೆ ರಾತ್ರಿ10 ಗಂಟೆಗೆ

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಇಂದಿನಿಂದ ಆರಂಭ..! Read More »

ಪಂಜ: ಫೆ.1 ರಿಂದ ಫೆ. 9 ರವರೆಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ. 1 ರಿಂದ 9ರ ತನಕ ನಡೆಯಲಿದೆ.  ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.ಫೆ. 1 ರಂದು ದೇಗುಲದಲ್ಲಿ ಪೂರ್ವಾಹ್ನ 7.30ರಿಂದ ಶ್ರೀ ಗಣಪತಿ ಹವನ, ಶ್ರೀ ರುದ್ರ ಹವನ ಮತ್ತು ವೇದಪಾರಾಯಣಗಳ ಆರಂಭ ಪೂರ್ವಾಹ್ನ 10.30ರಿಂದ ಗರಡಿ ಬೈಲ್ ಮೂಲ ನಾಗನ ಕಟ್ಟೆಯಲ್ಲಿ ಆಶ್ಲೇಷ ಬಲಿ ಪೂಜೆ ಮತ್ತು ನಾಗ ತಂಬಿಲ ಸೇವೆ,  ಸಂಜೆ 6ಕ್ಕೆ ಕ್ಷೇತ್ರ ತಂತ್ರಿಗಳ ಆಗಮನ ಸಂಜೆ 7 ರಿಂದ

ಪಂಜ: ಫೆ.1 ರಿಂದ ಫೆ. 9 ರವರೆಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿಯೊಬ್ಬರ ಜೀವನದಲ್ಲಿ ರಾಶಿಗಳು ಪ್ರಭಾವ ಬೀರುತ್ತವೆ. ದಿನನಿತ್ಯದ ಆಗುಹೋಗುಗಳಲ್ಲಿ ರಾಶಿಗಳ ಪ್ರಭಾವ ಇದೆ ಎಂಬುದು ಶಾಸ್ತ್ರ ನಂಬಿಕೆ. ಈ ವಾರ ರಾಶಿಗಳ ಫಲಾಫಲಗಳೇನು? ಯಾರಿಗೆ ಲಾಭ? ಯಾವ ರಾಶಿಗೆ ಶುಭ? ನೋಡೋಣ… ಮೇಷರಾಶಿ:ಪುಷ್ಯ ಮಾಸದ ಬಹುಳ ಪಾಡ್ಯದಂದು ಮಧ್ಯಾಹ್ನ ಮಕರ ರಾಶಿಗೆ ಸಂಕ್ರಮಣದಂದು ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಾನೆ. ಸಮಸ್ತ ಮನುಕುಲ ಉದ್ಧಾರಕ್ಕೆ ಪಿತೃಗಳಿಗೆ ತಿಲತರ್ಪಣ ನೀಡಿ ತೃಪ್ತಿಪಡಿಸಿ. ಎಳ್ಳು ಬೆಲ್ಲವನ್ನು ಕೊಟ್ಟು ಒಳ್ಳೆಯ ಮಾತನಾಡಿ, ಪುಣ್ಯವನ್ನು ಕಾಪಾಡಿಕೊಳ್ಳಿ. ದಶಮದಲ್ಲಿ ಬುಧನೊಂದಿಗೆ ಸಂಕ್ರಮಣದಿಂದ ವಿಶೇಷ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್

ಸಮಗ್ರ ನ್ಯೂಸ್: ಬೆಂಗಳೂರು ಜನವರಿ 9 ರಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.ಈ ದೇವಾಲಯ ಅತ್ಯಂತ ಪ್ರಾಚೀನವಾದ್ದಾಗಿದ್ದು, ಬಹಳ ಪ್ರಸಿದ್ದಿ ಪಡೆದಿದೆ. ಪ್ರತ್ಯಂಗಿರಾ ದೇವಿಗೆ ಮಾಡುವ ಪೂಜೆ, ಹೋಮವು ಅತ್ಯಂತ ಶಕ್ತಿಶಾಲಿ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತ್ಯಂಗಿರಾ ದೇವಿಯ ಆಶೀರ್ವಾದದಿಂದ ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಅಥವಾ ದುಷ್ಟ ಶಕ್ತಿ ತೊಂದರೆಯನ್ನು ನೀಡುವುದಿಲ್ಲ ಎಂಬ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್ Read More »

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್

ಸಮಗ್ರ ನ್ಯೂಸ್: ಬೆಂಗಳೂರು ಜನವರಿ 9 ರಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.ಈ ದೇವಾಲಯ ಅತ್ಯಂತ ಪ್ರಾಚೀನವಾದ್ದಾಗಿದ್ದು, ಬಹಳ ಪ್ರಸಿದ್ದಿ ಪಡೆದಿದೆ. ಪ್ರತ್ಯಂಗಿರಾ ದೇವಿಗೆ ಮಾಡುವ ಪೂಜೆ, ಹೋಮವು ಅತ್ಯಂತ ಶಕ್ತಿಶಾಲಿ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತ್ಯಂಗಿರಾ ದೇವಿಯ ಆಶೀರ್ವಾದದಿಂದ ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಅಥವಾ ದುಷ್ಟ ಶಕ್ತಿ ತೊಂದರೆಯನ್ನು ನೀಡುವುದಿಲ್ಲ ಎಂಬ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್ Read More »

ಮಹಾಕುಂಭ ಮೇಳಕ್ಕೆ “ಅನಾಜ್ ಬಾಬಾ” ಆಗಮನ; ಇವರ ವಿಶೇಷತೆ ಏನು ಗೊತ್ತಾ.?

ಸಮಗ್ರ ನ್ಯೂಸ್ : ಪ್ರಯಾಗರಾಜ್ ನಲ್ಲಿ ಜನವರಿ 13 ರಿಂದ ನಡೆಯಲಿರುವ ಮಹಾ ಕುಂಭ ಮೇಳಕ್ಕೆ ಭಾರತ ಮಾತ್ರವಲ್ಲದೆ ವಿಶ್ವದದ್ಯಂತ ಜನರು ಆಗಮಿಸುತ್ತಿದ್ದು, ಇದೀಗ ಕಾರ್ಯಕ್ರಮಕ್ಕೆ ಪರಿಸರ ಸ್ನೇಹಿ ಅನಾಜ್ ವಾಲೆ ಬಾಬಾ ಈಗಾಗಲೇ ಆಗಮಿಸಿದ್ದು, ವಿಶೇಷ ರೀತಿಯಲ್ಲಿ ಜನರ ಗಮನ ಸೆಳೆಯುತ್ತಿದ್ದಾರೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಅನಾಜ್ ವಾಲೆ ಬಾಬಾ ಎಂದು ಕರೆಯಲ್ಪಡುವ ಈ ಯೋಗಿ ತನ್ನ ತಲೆಯ ಮೇಲೆ ನಿಜವಾದ ಬೆಳೆಗಳನ್ನು ಬೆಳೆಯುವ ಮೂಲಕ ಪರಿಸರ ಜಾಗೃತಿಯ ಜೀವಂತ ಸಂಕೇತವಾಗಿದ್ದಾರೆ.ಅನಾಜ್ ವಾಲೆ ಬಾಬಾ,

ಮಹಾಕುಂಭ ಮೇಳಕ್ಕೆ “ಅನಾಜ್ ಬಾಬಾ” ಆಗಮನ; ಇವರ ವಿಶೇಷತೆ ಏನು ಗೊತ್ತಾ.? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಕರ್ಮಗಳನ್ನು ಆರಂಭಿಸುವ ಮುನ್ನ ರಾಶಿ ಭವಿಷ್ಯವನ್ನು ತಿಳಿದುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ರೂಢಿ. ದೈನಂದಿನ ಜೀವನದಲ್ಲಿ ರಾಶಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಇವುಗಳ ಪಾತ್ರ ಮಹತ್ತರವಾದುದು. ಈ ವಾರ‌ ದ್ವಾದಶ ರಾಶಿಗಳ ಗೋಚಾರಫಲ ಏನು? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? ನೋಡೋಣ ಬನ್ನಿ. ಡಿ.22ರಿಂದ 28ರವರೆಗಿನ ದ್ವಾದಶ ರಾಶಿಗಳ ಗೋಚಾರಫಲ ಇಲ್ಲಿದೆ… ಮೇಷರಾಶಿ:ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ.ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪುತ್ತೂರು ‌ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ| ವಾರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್‌ ಅಧ್ಯಕ್ಷ ಸ್ಥಾನಕ್ಕೆ ಸುದೇಶ್‌ ಕುಮಾರ್ ರಾಜೀನಾಮೆ ನೀಡಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿಗೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್‌ ಆಳ್ವ ರವರಿಗೆ ಪತ್ರ ಬರೆದಿರುವುದಾಗಿ ತಿಳಿದು

ಪುತ್ತೂರು ‌ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ| ವಾರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್ Read More »

ಪ್ರಾಚೀನ ಹಿಂದೂ ದೇವಾಲಯ ಬಳಿ ತಮ್ಮದೇ ಮನೆ ಕೆಡವಿದ ಮುಸ್ಲಿಮರು!

ಸಮಗ್ರ ನ್ಯೂಸ್ : ಕಳೆದ ವಾರ ಪ್ರಾಚೀನ ಮಂದಿರ ಪತ್ತೆಯಾದ ಸಂಭಲ್ ಪ್ರದೇಶದ ಮುಸ್ಲಿಂ ನಿವಾಸಿಗಳು ದೇವಸ್ಥಾನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದು ಎನ್ನಲಾದ ತಮ್ಮ ಮನೆಗಳನ್ನು ಸ್ವಯಂಪ್ರೇರಿತರಾಗಿ ಸ್ವತಃ ತಾವೇ ಕೆಡವಲು ಆರಂಭಿಸಿದ್ದಾರೆ. ಈ ಪ್ರದೇಶದಲ್ಲಿ ಜಿಲ್ಲಾಡಳಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ವ್ಯಾಪಕವಾಗಿ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದೆ ಎಂದು ವರದಿ ಮಾಡಿದೆ.ಈ ಮೂಲಕ ನಾವು ಕನಿಷ್ಠ ನಮ್ಮ ಅಮೂಲ್ಯ ವಸ್ತುಗಳನ್ನು ರಕ್ಷಿಸಿಕೊಳ್ಳಬಹುದು. ಆಡಳಿತ ಯಂತ್ರಕ್ಕೆ ಧ್ವಂಸಕ್ಕೆ ಅವಕಾಶ ಮಾಡಿಕೊಟ್ಟರೆ, ನಮಗೆ ಏನೂ ಉಳಿಯುವುದಿಲ್ಲ

ಪ್ರಾಚೀನ ಹಿಂದೂ ದೇವಾಲಯ ಬಳಿ ತಮ್ಮದೇ ಮನೆ ಕೆಡವಿದ ಮುಸ್ಲಿಮರು! Read More »