ಸಂಸ್ಕೃತಿ

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಸೆಪ್ಟೆಂಬರ್ 17 ರಿಂದ 23 ರವರೆಗೆ ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ. ಮೇಷ ರಾಶಿ : ಸಪ್ಟೆಂಬರ್ ತಿಂಗಳ ಮೂರನೇ ವಾರವು ಇದಾಗಿದ್ದು ಮಧ್ಯಮ‌ಫಲವು ಇರಲಿದೆ. ಸೂರ್ಯನು ವಾರಾಂತ್ಯದಲ್ಲಿ ತುಲಾ ರಾಶಿಗೆ ಬರಲಿದ್ದು, ಅದು ಸಪ್ತಮಸ್ಥಾನವಾಗಲಿದೆ. ನಿಮ್ಮ ಆರೋಗ್ಯದ ವಿಚಾರದಲ್ಲಿ ಹೆಚ್ಚಿನ ಗಮನ ಅಗತ್ಯ. ಈ ವಾರವು ಕೆಲವು ಸಂಗತಿಗಳು ನಿಮಗೆ ಅನಿರೀಕ್ಷಿತವಾಗಿ ಎದುರಾಗಬಹುದು. ಅದನ್ನು ನೀವು ಸ್ವೀಕರಿಸಲೇಬೇಕಾದೀತು. ಈ ವಾರ ನಿಮ್ಮ ಪ್ರೇಮವನ್ನು ಭೇಟಿಯಾಗುವಿರಿ. […]

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ಭವಿಷ್ಯವನ್ನು ಹೇಳಲಾಗುವುದು. ಅದರಂತೆ ಸೆಪ್ಟೆಂಬರ್ 9-16ರವರೆಗಿನ ಭವಿಷ್ಯ ನೀಡಲಾಗಿದೆ. ಈ ವಾರ 5 ರಾಶಿಯವರಿಗೆ ಶುಭವಾಗಿದೆ, ಉಳಿದ ರಾಶಿಗಳು ಸ್ವಲ್ಪ ಜಾಗ್ರತೆವಹಿಸಬೇಕು. ಈ ವಾರ ನಿಮ್ಮ ರಾಶಿಗೆ ಶುಭವೇ? ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬಿದ್ಯಾತಿ ಮಾಹಿತಿಯನ್ನು ತಿಳಿದುಕೊಳ್ಳಿ. ಮೇಷ ರಾಶಿ : ಈ ವಾರದಲ್ಲಿ ನಿಮಗೆ ಮಿಶ್ರಫಲವು ಇರಲಿದೆ. ಕುಟುಂಬ ಸೌಖ್ಯವು ಶತ್ರುಗಳ ನಾಶವೂ ಮಕ್ಕಳಿಂದ ಕೀರ್ತಿಯೂ ಲಭಿಸುವುದು. ಏಕಾದಶದ ಶನಿಯು ನಿಮಗೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನವನ್ನು ಆಧರಿಸಿ ವಾರ ಭವಿಷ್ಯ ನೀಡಲಾಗಿದ್ದು ಸೆಪ್ಟೆಂಬರ್ 3ರಿಂದ 9ರವರೆಗೆ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ… ಮೇಷ ರಾಶಿ:ಈ ವಾರ ನಿಮಗೆ ಉತ್ತಮವಾಗಿರಲಿದೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುತ್ತೀರಿ. ಈ ಸಮಯದಲ್ಲಿ, ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು. ಈ ವಾರ ಕುಟುಂಬದೊಂದಿಗೆ ತುಂಬಾ ಖುಷಿಯಾಗಿರಲಿದೆ. ಸಂಬಂಧಗಳಲ್ಲಿ ಮಾಧುರ್ಯ ಹೆಚ್ಚಾಗುತ್ತದೆ. ಹಣದ ವಿಷಯದಲ್ಲಿ ಈ ವಾರ ಉತ್ತಮವಾಗಿದೆ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಖರ್ಚು ಮಾಡಿದರೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪ್ರೀತಿ, ಕಾಳಜಿಯ ಪ್ರತೀಕ ‘ರಕ್ಷಾ ಬಂಧನ’

ಸಮಗ್ರ ನ್ಯೂಸ್: ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ಹಾಗೂ ಸಹೋದರ – ಸಹೋದರಿಯ ಉತ್ತಮ ಸಂಬಂಧವನ್ನು ನಿರ್ಮಾಣ ಮಾಡುವ ಹಬ್ಬ ರಕ್ಷಾ ಬಂಧನ. ಸನಾತನ ಧರ್ಮದಲ್ಲಿ ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು ರಾಖಿ ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದವನ್ನೂ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆ ಮಾಡಬೇಕು ಎನ್ನುವ ಉದ್ದೇಶವಿರುತ್ತದೆ.

ಪ್ರೀತಿ, ಕಾಳಜಿಯ ಪ್ರತೀಕ ‘ರಕ್ಷಾ ಬಂಧನ’ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಆಗಸ್ಟ್ 27 ರಿಂದ ಸೆಪ್ಟೆಂಬರ್ 2ರ ವರೆಗಿನ ವಾರ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ಎನ್ನುವುದನ್ನು ತಿಳಿಯಿರಿ. ಮೇಷ:ವಿವಾಹದ ಬಗ್ಗೆ ಇದ್ದ ಗೊಂದಲ ನಿವಾರಣೆ ಆಗುವುದು. ನಿಮ್ಮ ಸಂಗಾತಿಯಿಂದ ಧನಲಾಭವಿದೆ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ದುಡುಕಿನಿಂದ ಖರ್ಚು ಹೆಚ್ಚಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ಅಡೆತಡೆ ಇರದು. ಹಣ ಕಾಸಿನ ವ್ಯವಹಾರದಲ್ಲಿ ಲಾಭವಿದೆ. ದೊರೆವ ಅವಕಾಶವನ್ನು ದುಡುಕುತನದಲ್ಲಿ ಕಳೆದುಕೊಳ್ಳದಿರಿ. ಆರೋಗ್ಯದ ಸಮಸ್ಯೆ ನಿವಾರಣೆ ಆಗುವುದು. ಅತಿಯಾದ ಆತ್ಮವಿಶ್ವಾಸ ಬೇಡ. ಕುಟುಂಬದ ಕೆಲಸದ ನಿಮಿತ್ತ

ದ್ವಾದಶ ರಾಶಿಗಳ ವಾರಭವಿಷ್ಯ Read More »

ವರವ ಕೊಡೇ ತಾಯಿ ಮಹಾಲಕ್ಷ್ಮಿ| ನಿತ್ಯಚಂಚಲೆಯ ಒಲಿಸಿಕೊಳ್ಳೋದು ಹೇಗೆ? ಹಬ್ಬದ ಮಹತ್ವ ತಿಳಿಯೋಣ ಬನ್ನಿ…

ಸಮಗ್ರ ವಿಶೇಷ: ಶ್ರಾವಣ ಮಾಸದ ಎರಡನೇ ಶುಕ್ರವಾರ ವರಮಹಾಲಕ್ಷ್ಮಿ ವ್ರತವನ್ನು ಆಚರಿಸಲಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಈ ದಿನ ಪೂಜಿಸಿದರೆ, ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗಿದೆ. ಈ ಹಿನ್ನೆಲೆ ವರಮಹಾಲಕ್ಷ್ಮೀ ಹಬ್ಬವನ್ನು ಇಂದು (ಶುಕ್ರವಾರ) ಎಲ್ಲೆಡೆ ಆಚರಿಸಲಾಗುತ್ತಿದೆ. ಲಕ್ಷ್ಮೀದೇವಿಯನ್ನು ಎಂಟು ರೂಪಗಳ ಸಂಪತ್ತಿಗೆ ಹೋಲಿಕೆ ಮಾಡಲಾಗಿದ್ದು, ಜ್ಞಾನ, ಐಶ್ವರ್ಯ, ಸುಖ, ಆರೋಗ್ಯ, ಧನ, ಧಾನ್ಯ, ಜಯ, ವಿಜಯ ಇವುಗಳನ್ನು ಲಕ್ಷ್ಮೀಯ ಲಕ್ಷಣಗಳೆಂದು ಹೇಳಲಾಗಿದ್ದು ವರಮಹಾಲಕ್ಷ್ಮಿ ವ್ರತವನ್ನಾಚರಿಸಿದರೆ ಜ್ಞಾನ, ಐಶ್ವರ್ಯ, ಸುಖ, ಆರೋಗ್ಯ, ಧನ, ಧಾನ್ಯ, ಜಯ,

ವರವ ಕೊಡೇ ತಾಯಿ ಮಹಾಲಕ್ಷ್ಮಿ| ನಿತ್ಯಚಂಚಲೆಯ ಒಲಿಸಿಕೊಳ್ಳೋದು ಹೇಗೆ? ಹಬ್ಬದ ಮಹತ್ವ ತಿಳಿಯೋಣ ಬನ್ನಿ… Read More »

ನಾಗರ ಪಂಚಮಿಯ ವಿಶೇಷ ದಿನ ಯಾವೆಲ್ಲ ತಿನಿಸು ಮಾಡುತ್ತಾರೆ |ಮಾಡುವ ವಿಧಾನ ಹೇಗೆ? ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ನಮ್ಮಲ್ಲಿ ಸರ್ಪಗಳು ಧಾರ್ಮಿಕ ನಂಬಿಕೆಗೆ ಹೆಸರುವಾಸಿ ಮತ್ತು ಅವುಗಳನ್ನು ವಿವಿಧ ದಿನಾಂಕಗಳು ಮತ್ತು ಹಬ್ಬಗಳಲ್ಲಿ ಪೂಜಿಸಲಾಗುತ್ತದೆ. ಪ್ರತಿ ವರ್ಷ ನಾಗರ ಪಂಚಮಿಯಂದು ಹಾವಿಗೆ ಪೂಜೆ ಸಲ್ಲಿಸುವ ವೇಳೆ ಹಾಲೆರೆಯಲಾಗುತ್ತದೆ. ಇದರಿಂದ ನಾಗ ದೇವತೆಯ ಕೃಪೆಯು ನಮ್ಮೆಲ್ಲರ ಮೇಲೆ ಉಳಿಯುತ್ತದೆ ಮತ್ತು ನಮ್ಮ ಕುಟುಂಬವನ್ನು ಹಾವು ಕಡಿತದಿಂದ ರಕ್ಷಿಸಬಹುದು ಎಂಬ ನಂಬಿಕೆ. ಹಾಗೆಯೇ ನಾಗರಪಂಚಮಿ ಹಬ್ಬಕ್ಕೆ ವಿಶೇಷ ತಿನಿಸುಗಳನ್ನ ಮಾಡಿ ಮನೆಮಂದಿಗೆಲ್ಲಾ ನೀಡಿ ನಾಗರ ಪಂಚಮಿಗೊಂದು ಅರ್ಥಕೊಡುತ್ತಾರೆ. ಹಾಗಾದ್ರೆ ಏನೇನು ವಿಶೇಷ ತಿನಿಸುಗಳನ್ನ ಮಾಡುತ್ತಾರೆ .

ನಾಗರ ಪಂಚಮಿಯ ವಿಶೇಷ ದಿನ ಯಾವೆಲ್ಲ ತಿನಿಸು ಮಾಡುತ್ತಾರೆ |ಮಾಡುವ ವಿಧಾನ ಹೇಗೆ? ಇಲ್ಲಿದೆ ನೋಡಿ Read More »

ನಾಗ ನಿಲೆ -ನಾಗ ಬನ ಒರಿಪಾಲೆ

ಸಮಗ್ರ ನ್ಯೂಸ್:*“ತೆರಿಯೊಡು… ತೆರಿಯೊಡು… ಸತ್ಯದ ಮುದೆಲ್ ನ್ ತೆರಿಯೊಡು… ನಾಗ ನಿಲೆ ಜಾಗೆದ ಕಲೆ… ಒರಿಯೆರೆ ಕೊರುವೆರ್ ನಾಗತಂಬಿಲ”*  ಕುಳಾಯಿ ಮಾಧವ ಭಂಡಾರಿಲೆನ ನಾಗತಂಬಿಲ ಯಕ್ಷಗಾನದ ಪದೋ ಇನಿತ ದಿನೊ ನೆನಪು ಬರ್ಪುಂಡು. ಪರ್ಬದೈಟ್ ವಿಶೇಷವಾಯಿನ ಪರ್ಬ ನಾಗರ ಪಂಚೆಮಿ. ಉಂದು ತುಳುನಾಡ್ ದ ಸುರುತ ಪರ್ಬಲಾ ಆದುಂಡು. ನಾಗದೇವೆರೆಗ್ ಪೂಜೆ, ತನು ಪಾಡುನ (ಪೇರ್ ಮೈಪುನ)ಪರ್ಬ. ತುಳುನಾಡ್ದಕ್ಲೆಗ್ ಈ ನಾಗದೇವೆರ್ ಮಸ್ತ್ ನಂಬೊಲಿಕೆದ ದೇವೆರ್.ಮೂಲು ಒಂಜೊಂಜಿ ಕುಟುಂಬಗ್ ಒಂಜೊಂಜಿ ಬನ ಉಪ್ಪುಂಡು. ಆನಿ ಮಾತೆರ್ಲ ಸೇರ್ದ್

ನಾಗ ನಿಲೆ -ನಾಗ ಬನ ಒರಿಪಾಲೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ವಾರ ಭವಿಷ್ಯ ನೀಡಲಾಗಿದ್ದು ಈ ವಾರ 8 ರಾಶಿಗಳಿಗೆ ಅನುಕೂಲಕರವಾದರೆ 4 ರಾಶಿಯವರಿಗೆ ಮಿಶ್ರಫಲ. ನಿಮ್ಮ ರಾಶಿಗೆ ಈ ವಾರ ಹೇಗಿದೆ ನೋಡೋಣ: ಮೇಷ:ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿಯನ್ನು ತೆಗೆದುಕೊಳ್ಳಲು ಮರೆಯದಿರಿ. ನಿಮಗೆ ಇಷ್ಟವೆನಿಸುವ ವಸ್ತುಗಳನ್ನು ಕೊಳ್ಳಲು ಹೆಚ್ಚಿನ ಹಣದ ಅವಶ್ಯಕತೆ ಕಂಡು ಬರುತ್ತದೆ. ಅತಿಯಾದ ಕೆಲಸದ ಕಾರಣ ಒತ್ತಡವನ್ನು ಸಹಿಸಿಕೊಳ್ಳುವ ಗುಣವನ್ನು ಬೆಳೆಸಿಕೊಳ್ಳಬೇಕು. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಗಳು ಕ್ಷಣಮಾತ್ರದಲ್ಲಿ ಮರೆಯಾಗಲಿವೆ. ವಿದ್ಯಾರ್ಥಿಗಳು ವಿಶೇಷವಾದಂತಹ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ಸ್ವಂತ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರದ ಭವಿಷ್ಯ ನೀಡಲಾಗಿದ್ದು 12 ರಾಶಿಗಳಿಗೆ ಈ ವಾರ ಹೇಗಿರಲಿದೆ. ಆಗಸ್ಟ್ 6 ರಿಂದ ಆಗಸ್ಟ್ 12 ರ ವರೆಗಿನ ವಾರ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ಯಾರಿಗೆ ಲಾಭ? ಯಾವ ರಾಶಿಗೆ ಶುಭ? ಎನ್ನುವುದನ್ನು ತಿಳಿಯಿರಿ. ಮೇಷ ರಾಶಿ:ಈ ವಾರದಲ್ಲಿ ನೀವು ಶುಭಫಲವಿದೆ. ಪಂಚಮದಲ್ಲಿ ಇರುವ ಶುಕ್ರನು ಚತುರ್ಥಕ್ಕೆ ಬಂದು ಸೂರ್ಯನ ಜೊತೆ ಇರುವನು.‌ ಮಂಗಲ ಕಾರ್ಯಗಳಿಗೆ ನೂತನ ಗೃಹನಿರ್ಮಾಣ ಹಾಗೂ ವಿವಾಹ ಮೊದಲಾದ ಕಾರ್ಯಗಳಿಗೆ‌

ದ್ವಾದಶ ರಾಶಿಗಳ ವಾರಭವಿಷ್ಯ Read More »