ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ
ಸಮಗ್ರ ನ್ಯೂಸ್: ಇಂದು ಆಷಾಢ ಮಾಸದ ಅಮಾವಾಸ್ಯೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ರಾಜ್ಯಾದ್ಯಂತ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ, ಪುಣ್ಯ ಸ್ನಾನಗಳು ನಡೆಯುತ್ತಿದೆ. ಕರಾವಳಿಯ ಕಾರಿಂಜೇಶ್ವರ ದೇಗುಲ, ನರಹರಿ ಪರ್ವತ, ಧರ್ಮಸ್ಥಳ ಮುಂತಾದೆಡೆ ಭಕ್ತರು ಮುಂಜಾನೆಯಿಂದಲೇ ಹರಿದು ಬರುತ್ತಿದ್ದಾರೆ. ಪ್ರಸ್ತುತ ಆಟಿ ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ. ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ ಕ್ರಮ ಇದೆ . ಆದರೆ ಅಟಿ […]
ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ Read More »








