ಸಂಸ್ಕೃತಿ

ಈ ವರ್ಷದಲ್ಲೇ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ‌ಭೋದನೆ ಪ್ರಾರಂಭ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಈ ವರ್ಷದಿಂದಲೇ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ವಿಧಾನ ಪರಿಷತ್‌ ಕಲಾಪದಲ್ಲಿ ಈ ವಿಚಾರವಾಗಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ […]

ಈ ವರ್ಷದಲ್ಲೇ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ‌ಭೋದನೆ ಪ್ರಾರಂಭ – ಸಚಿವ ಬಿ.ಸಿ ನಾಗೇಶ್ Read More »

ಕೊಡಗು: ಅ.17 ಸಂಜೆ ತೀರ್ಥರೂಪಿಣಿಯಾಗಿ ಹರಿಯಲಿದ್ದಾಳೆ ಕಾವೇರಿ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷ ಅಕ್ಟೋಬರ್ 17ರ ಸಂಜೆ 7.21ರಂದು ತಿರ್ಥೋದ್ಬವ ಉಂಟಾಗಲಿದೆ. ಮಡಿಕೇರಿಯ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕಾಗಿ ಇಂದು ಭಾಗಮಂಡಲದ ದೇಗುಲದಲ್ಲಿ ಪಂಚಾಗ ಶ್ರವಣ ಕಾರ್ಯವನ್ನು ನಡೆಸಲಾಯಿತು. ಈ ಪಂಚಾಂಗ ಶ್ರವಣ ಕಾರ್ಯದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಪಡಿಸಲಾಯಿತು. ಇಂದು ನಿಗದಿಪಡಿಸಿದಂತೆ ಅಕ್ಟೋಬರ್ 17ರ ಸಂಜೆ 7.21ಕ್ಕೆ ಸರಿಯಾಗಿ ಮೇಷ ಲಗ್ನದಲ್ಲಿ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ ಎಂದು ನಿಗದಿ ಪಡಿಸಲಾಗಿದೆ.

ಕೊಡಗು: ಅ.17 ಸಂಜೆ ತೀರ್ಥರೂಪಿಣಿಯಾಗಿ ಹರಿಯಲಿದ್ದಾಳೆ ಕಾವೇರಿ Read More »

90 ವರ್ಷಗಳಿಂದ‌ ಈ ಊರಿ‌ನ ಜನರು ಬಟ್ಟೆನೇ ಧರಿಸಿಲ್ಲ! ಇಲ್ಲಿದೆ ಒಂದು ಬೆತ್ತಲೆ ಜಗತ್ತು

ಸಮಗ್ರ ಡಿಜಿಟಲ್ ಡೆಸ್ಕ್: ಫ್ಯಾಷನ್ ಜಗತ್ತಿನಲ್ಲಿ ದಿನಕ್ಕೊಂದು ಸುಂದರ, ಆಕರ್ಷಕ ಬಟ್ಟೆಗಳು ಜನರನ್ನು ಸೆಳೆಯುತ್ತಿವೆ. ಜನರು ಆಕರ್ಷಕ ಬಟ್ಟೆಗಳನ್ನು ಖರೀದಿಸಿ ಅದನ್ನು ಧರಿಸಲು ಉತ್ಸುಕರಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆತ್ತಲಾಗಿರಲು ಇಷ್ಟಪಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಕೆಲ ದೇಶಗಳಲ್ಲಿ ಇದಕ್ಕಾಗಿಯೇ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ. ಬಟ್ಟೆ ಇಷ್ಟಪಡದ, ಬೆತ್ತಲಾಗಿರಲು ಇಚ್ಛಿಸುವ ಜನರ ಗುಂಪುಗಳೂ ಇವೆ. ಬಟ್ಟೆ ಅಂದ್ರೆ ಅಲರ್ಜಿ ಎನ್ನುವವರು ನೀವೂ ಆಗಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಬಟ್ಟೆಯನ್ನೇ ಧರಿಸದ ಊರಿಗೆ ನೀವು ಪ್ರಯಾಣ ಬೆಳೆಸಬಹುದು. ಬೆತ್ತಲಾಗಿ

90 ವರ್ಷಗಳಿಂದ‌ ಈ ಊರಿ‌ನ ಜನರು ಬಟ್ಟೆನೇ ಧರಿಸಿಲ್ಲ! ಇಲ್ಲಿದೆ ಒಂದು ಬೆತ್ತಲೆ ಜಗತ್ತು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜೀವನದಲ್ಲಿ ಪ್ರತಿಯೊಂದು ಏಳುಬೀಳುಗಳು ಆಯಾ ವ್ಯಕ್ತಿಯ ರಾಶಿ, ನಕ್ಷತ್ರಗಳಿಗೆ ಅನುಸಾರವಾಗಿ‌ ಇರುತ್ತವೆ. ನಿತ್ಯ ವಿದ್ಯಮಾನಗಳು ವ್ಯಕ್ತಿಯ ಜೀವನದ ಮೇಲೆ ಪ್ರಭಾವ ಬೀರಲು ರಾಶಿಗಳು ಹಾಗೂ‌ ಅವುಗಳ ಫಲಾಫಲಗಳು ಕಾರಣ ಎಂಬುದು ಜ್ಯೋತಿಷ್ಯ ನಂಬಿಕೆ. ಈ ಹಿನ್ನೆಲೆಯಲ್ಲಿ ದ್ವಾದಶ ರಾಶಿಗಳ ಗೋಚಾರಫಲ ಮತ್ತು ಪರಿಹಾರೋಪಾಯಗಳನ್ನು ನೀಡಲಾಗಿದೆ. ಮೇಷ ರಾಶಿ:ಕೆಲವರ ಕೌಟುಂಬಿಕ ವಿವಾದಗಳು ರಾಜಿ ಸಂಧಾನದ ಮೂಲಕ ಪರಿಹಾರವಾಗುತ್ತವೆ.ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಂಭವವಿದೆ. ವ್ಯವಹಾರಗಳಲ್ಲಿ ನಿಮ್ಮ ಹಿಂದಿನ ತಪ್ಪುಗಳನ್ನು ತಿದ್ದಿಕೊಂಡು ಸರಿಯಾಗಿ ವ್ಯವಹರಿಸುವುದರಿಂದ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಕಳೆದ ವಾರ ನಾವೆಲ್ಲ ಗೌರಿಗಣೇಶ ಹಬ್ಬ ಆಚರಿಸಿದ್ದೇವೆ. ಆದ್ದರಿಂದ ಎಲ್ಲರ ಮೇಲೆ ದಯಾಮಯ ಗಣೇಶನ ಆಶೀರ್ವಾದ ಇದ್ದೇ ಇರುತ್ತದೆ. ಹಾಗಾದರೆ ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ ಪರಿಸ್ಥಿತಿ, ದಾಂಪತ್ಯ ಜೀವನ ಹೇಗಿರಲಿದೆ? ದೋಷ ಪರಿಹಾರಕ್ಕೆ ಏನು ಮಾಡಬೇಕು? ಈ ವಾರ ಯಾವೆಲ್ಲ ಎಚ್ಚರಿಕೆ ವಹಿಸಬೇಕು? ಈ ಬಗ್ಗೆ ಇಲ್ಲಿದೆ ಮಾಹಿತಿ. ಮೇಷ ರಾಶಿ:ಈ ರಾಶಿಯವರಿಗೆ ಅನಗತ್ಯ ಸುತ್ತಾಟದಿಂದ ದೇಹಾಲಸ್ಯವಾಗಬಹುದು. ಕೆಲವರಿಗೆ ಉದ್ಯೋಗ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಮುಂದೆ ನಡೆಯುವ ಅನಾಹುತದ ಬಗ್ಗೆ ಸ್ಪೋಟಕ ಭವಿಷ್ಯ‌ ನುಡಿದ ಕೋಡಿಶ್ರೀ ಸ್ವಾಮಿ

ಕೋಡಿಹಳ್ಳಿ ಮಠದ ಶಿವಯೋಗಿ ರಾಜೇಂದ್ರ ಸ್ವಾಮಿಜೀಗಳು ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು, ಕಾರ್ತಿಕ ಮಾಸದಲ್ಲಿ ಇನ್ನಷ್ಟು ಪ್ರಕೃತಿ ವಿಕೋಪಗಳು ಹೆಚ್ಚಾಗಲಿವೆ ಎಂದಿದ್ದಾರೆ. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ತಾಂಡಾದ ಐಯ್ಯನವರ ಕೆರೆಗೆ ಬಾಗಿನ ಅರ್ಪಿಸಿ ನಂತ್ರ ಮಾತನಾಡಿದ ಶ್ರೀಗಳು, ‘ಮಳೆಯಿಂದಾಗಿ ಅಯ್ಯನಕೆರೆ ತುಂಬಿರುವುದು ಸಂತೋಷದ ಸಂಗತಿ. ಮಳೆ ಹೆಚ್ಚಾಗಿರುವುದ್ರಿಂದ ಬಹಳ ವರ್ಷಗಳ ಬಳಿಕ ಈ ಕೆರೆ ತುಂಬಿರೋದು ಹರ್ಷ ತಂದಿದೆ. ಇನ್ನೀದು ಈ ಭಾಗದ ಜನರಿಗೆ ಅನುಕೂಲವಾಗುತ್ತೆ. ಆದ್ರೆ, ಮುಂದಿನ ದಿನಗಳಲ್ಲಿ ನೀರಿನಿಂದ್ಲೇ ಅನಾಹುತವಾಗಲಿದೆ’ ಎಂದರು. ಇನ್ನು ‘ಕಾರ್ತಿಕ

ಮುಂದೆ ನಡೆಯುವ ಅನಾಹುತದ ಬಗ್ಗೆ ಸ್ಪೋಟಕ ಭವಿಷ್ಯ‌ ನುಡಿದ ಕೋಡಿಶ್ರೀ ಸ್ವಾಮಿ Read More »

ವಿಘ್ನ ನಿವಾರಕ ಹೇ ಗಣಪ

ಎಲ್ಲಾ ಕಾರ್ಯಗಳಿಗೂ ಮೊದಲು ಪೂಜೆ ಗಣಪತಿಗೆ ಸಲ್ಲುತ್ತದೆ. ಗಣೇಶನ ಪೂಜೆ ಪುರಾತನವಾದದ್ದು. ಗಣಪತಿ ಗುಡಿಯಿಲ್ಲದ ಊರಿಲ್ಲ ಎಂಬ ಕಲ್ಪನೆಗಳಿಗೂ ಸಾಧ್ಯವಿಲ್ಲ‌. ಕಾವ್ಯಗಳಲ್ಲಿ  ಸಾಹಿತ್ಯ, ಜಾನಪದ ಚಿತ್ರಕಲೆಗಳಲ್ಲಿ ಮೂಡಿದೆ. ವಿವಿಧ ದೇಶ ವಿದೇಶಗಳಲ್ಲಿ ಹಲವು ವಿನ್ಯಾಸದ ಮೂರ್ತಿಗಳನ್ನು ಕಾಣಬಹುದು.  ಗಣೇಶ ಹಬ್ಬವೆಂದರೆ ಎಲ್ಲರಿಗೂ ಎಲ್ಲಿಲ್ಲದ ಸಂತಸ. ಮನೆಗಳಲ್ಲಿ, ರಸ್ತೆಗಳಲ್ಲಿ ಗಣೇಶನ ವಿಗ್ರಹ  ಕುಳ್ಳಿರಿಸಿ ಸಂಭ್ರಮಿಸುತ್ತಾರೆ. ವಿವಿಧ ಕಾರ್ಯ ಕ್ರಮಗಳನ್ನು ಕೈಗೊಂಡು ಆನಂದಿಸುತ್ತಾರೆ. ವಿದ್ಯಾ ಗಣಪತಿ ಪೂಜೆ ಮಾಡಿದರೆ, ಓದಿನಲ್ಲಿ ಹೆಚ್ಚಿನ ಲಾಭವಾಗಲಿದೆ ಎನ್ನುವ ಮಾತಿದೆ.  ಗಣಪತಿ ಪೂಜೆ ಗೆ ಪ್ರಿಯವಾದ ಗರಿಕೆ ಹುಲ್ಲು,

ವಿಘ್ನ ನಿವಾರಕ ಹೇ ಗಣಪ Read More »

ಚಿನ್ನ ಪ್ರಿಯರಿಗೆ ಚಿನ್ನದಂತ ಸುದ್ದಿ ತಿಳಿಯಿರಿ ಇಂದಿನ ಚಿನ್ನ ಬೆಳ್ಳಿಯ ಬೆಲೆ 

ಭಾರತದಲ್ಲಿ ಸತತ 3 ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇಂದು ಭಾರೀ ಕುಸಿತ ಕಂಡಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಇಂದು ಬಂಗಾರದ ಬೆಲೆ ಬರೋಬ್ಬರಿ 380 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ ಇಂದು 600 ರೂ. ಕುಸಿತವಾಗಿದೆ.ಬೆಳ್ಳಿ ಬೆಲೆಯಲ್ಲಿ ಇಂದು 600 ರೂ. ಕುಸಿತವಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 55,400 ರೂ. ಇದ್ದುದು ಇಂದು 54,800 ರೂ. ಆಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ

ಚಿನ್ನ ಪ್ರಿಯರಿಗೆ ಚಿನ್ನದಂತ ಸುದ್ದಿ ತಿಳಿಯಿರಿ ಇಂದಿನ ಚಿನ್ನ ಬೆಳ್ಳಿಯ ಬೆಲೆ  Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ದಿನದ ತಯಾರಿ, ಅದೇ ರೀತಿ ವಾರ, ಬಳಿಕ ತಿಂಗಳು ಹೀಗೆ ಪ್ರತಿಯೊಬ್ಬ ಯೋಜನಾಬದ್ಧ ವ್ಯಕ್ತಿಯು ತನ್ನ ಗುರಿಗಳನ್ನು ಈಡೇರಿಸಿಕೊಳ್ಳಲು ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳುವುದು ಸಹಜ. ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ಮೇಷ ರಾಶಿ: ಈ ವಾರ ಬಹಳ ಶುಭ ಫಲಗಳಿವೆ. ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗಲಿದೆ. ಅನಾವಶ್ಯಕವಾಗಿ ಯಾವುದೇ ವಿಚಾರಗಳಲ್ಲಿ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಇಂದು ಗಗನಕ್ಕೇರಿದ ಚಿನ್ನದ ಬೆಲೆ ! ಇಂದಿನ‌ ದರದ ವಿವರ ಹೀಗಿದೆ

ಚಿನ್ನಾಭರಣ ದರದಲ್ಲಿ ಏರಿಳಿತವಾಗುತ್ತಿದೆ. ಕಳೆದ ವಾರಗಳೆಲ್ಲ ಚಿನ್ನದ ಬೆಲೆ ಕಡಿಮೆಯಾಗಿತ್ತು. ಇದೀಗ ದಿಢೀರ್‌ ಯಿಂದ ಬೆಲೆ ಏರಿಕೆ ಕಂಡಿದೆ. ನಿನ್ನೆ ಇಳಿಕೆ ಕಾಣಲಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 270 ರೂಪಾಯಿ ಏರಿಕೆ ನಂತರ 51,600 ರೂಪಾಯಿ ಇದೆ. 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಹೆಚ್ಚಳವಾಗಿ 47,300 ರೂಪಾಯಿಯಲ್ಲಿ ಇದೆ. ಮೈಸೂರಿನಲ್ಲಿ 22K ಚಿನ್ನದ ದರದಲ್ಲಿ 25ರೂ., 24K ಚಿನ್ನದ

ಇಂದು ಗಗನಕ್ಕೇರಿದ ಚಿನ್ನದ ಬೆಲೆ ! ಇಂದಿನ‌ ದರದ ವಿವರ ಹೀಗಿದೆ Read More »