ಸಂಸ್ಕೃತಿ

ಆಮೆರಿಕದಲ್ಲಿ ಗಿನ್ನಿಸ್ ದಾಖಲೆ ಪುಟ ಸೇರಿದ  ಭಗವದ್ಗೀತೆ ಪಠಣ

ಸಮಗ್ರ ನ್ಯೂಸ್ : ಧರ್ಮಗ್ರಂಥ ಭಗವದ್ಗೀತೆಯ ಎಲ್ಲ 700 ಶ್ಲೋಕಗಳನ್ನು ಕಂಠಪಾಠ ಮಾಡಿ, ಅದನ್ನು 2,200ಕ್ಕೂ ಹೆಚ್ಚು ಜನರು ಸಾಮೂಹಿಕವಾಗಿ ಹೇಳುವ ಜಾಗತಿಕ ಕಾರ್ಯಕ್ರಮ ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್‌ನಲ್ಲಿ ಜರುಗಿತು. ಈ ಗೀತೆ ಗಾಯನ ಗಿನ್ನೆಸ್ ದಾಖಲೆ ಪುಟ ಸೇರಿದೆ. ಮೈಸೂರಿನ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಇತ್ತೀಚೆಗೆ ಈ ಅಭೂತಪೂರ್ವ ಕಾರ್ಯಕ್ರಮ ನಡೆದಿದೆ. ಜಗತ್ತಿನ 30ಕ್ಕೂ ಅಧಿಕ ದೇಶಗಳ ಜನರು ಈ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಆಮೆರಿಕದಲ್ಲಿ ಗಿನ್ನಿಸ್ ದಾಖಲೆ ಪುಟ ಸೇರಿದ  ಭಗವದ್ಗೀತೆ ಪಠಣ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು.ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯೋಣ… ಮೇಷ ರಾಶಿ: ಇತರರಲ್ಲಿರುವ ಒಳ್ಳೆಯದನ್ನು ಮೆಚ್ಚಿದಾಗ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಟಿ ಸಾಹಿತ್ಯ ಸಂಭ್ರಮ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಟಿ ಹಬ್ಬದ ಪ್ರಯುಕ್ತ ಆಟಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಜರುಗಿತು . ಸರಕಾರಿ ಸೇವೆಯಿಂದ ನಿವೃತ್ತಿಗೊಂಡ ಕೃಷಿ ಇಲಾಖೆಯ ತಾಂತ್ರಿಕ ಕೃಷಿ ಅಧಿಕಾರಿಗಳಾಗಿರುವ ಶ್ರೀ ಮೋಹನ್ ನನಗಾರು ಅವರಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ಕೂಡ ನಡೆಯಿತು . ಇದೇ ವೇದಿಕೆಯಲ್ಲಿ ಆಟಿ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು . ಕಾರ್ಯಕ್ರಮವನ್ನು ಭಾರತೀಯ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ಅಧ್ಯಕ್ಷರಾದ ಶ್ರೀ ಶಂಕರಲಿಂಗಂ ಕೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಟಿ ಸಾಹಿತ್ಯ ಸಂಭ್ರಮ Read More »

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿ ಸಂಗೀತ ರಸಮಂಜರಿ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಭಕ್ತಿ ಸಂಗೀತ ರಸಮಂಜರಿ ಕಾರ್ಯಕ್ರಮವು ಜರುಗಿತು . ಕಾರ್ಯಕ್ರಮವನ್ನು ಉತ್ತರ ಕರ್ನಾಟಕ ಗೆಳೆಯರ ಬಳಗದ ಅಧ್ಯಕ್ಷರಾದ ಮಂಜುನಾಥ್ ಮೇಸ್ತ್ರಿಯವರು ಉದ್ಘಾಟನೆ ಮಾಡಿದರು . ಘನ ಅಧ್ಯಕ್ಷತೆಯನ್ನು ಸುಳ್ಯ ಘಟಕದ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕರಾದ ರಾಜಯೋಗಿನಿ ಬಿ ಕೆ ಉಮಾದೇವಿ ಅವರು ವಹಿಸಿದ್ದರು . ಬ್ರಹ್ಮಕುಮಾರಿ ವಿಶ್ವವಿದ್ಯಾಲಯ

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿ ಸಂಗೀತ ರಸಮಂಜರಿ Read More »

ಕೃಷ್ಣ ಕಿರೀಟದಲ್ಲಿ ನವಿಲುಗರಿ ಧರಿಸಲು ಇಲ್ಲಿದೆ ಮಹತ್ವದ ಕಾರಣ

ನವಿಲುಗರಿಯನ್ನು ಮುಕುಟದಲ್ಲಿ ಹೊಂದಿರದ ಶ್ರೀಕೃಷ್ಣನ ಮುಖವನ್ನು ಕಲ್ಪಿಸಿಕೊಳ್ಳುವುದೂ ನಮಗೆ ಅಸಾಧ್ಯ.ಕೃಷ್ಣನು ಈ ಗರಿಯನ್ನು ಕಿರೀಟದಲ್ಲಿ ಏಕೆ ಧರಿಸಿದ್ದಾರೆ ಎಂಬುದರ ಹಿಂದಿರುವ ಹಿನ್ನೆಲೆ ನಿಮಗೆ ತಿಳಿದಿದೆಯೇ? ಹಾಗಿದ್ದರೆ ಇಂದಿನ ಲೇಖನದಲ್ಲಿ ಇದರ ಮಹತ್ವ ಕೃಷ್ಣನ ಕೊಳಲಿನ ನಾದ ನಿಂತೊಡನೆ ನವಿಲುಗಳ ರಾಜ ಕೃಷ್ಣನ ಬಳಿಗೆ ಹೋಗಿ ತನ್ನ ಗರಿಯನ್ನು ಉದುರಿಸುತ್ತದೆ. ಇದನ್ನು ಅವುಗಳು ಗುರುದಕ್ಷಿಣೆಯ ರೂಪದಲ್ಲಿ ನೀಡುತ್ತವೆ. ಕೃಷ್ಣನು ಪ್ರೀತಿಯಿಂದ ಅದನ್ನು ಕೈಗೆತ್ತಿಕೊಂಡು ತಮ್ಮ ಕಿರೀಟದಲ್ಲಿ ಇಟ್ಟುಕೊಳ್ಳುತ್ತಾರೆ. ತಾವು ಯಾವಾಗಲೂ ಇದನ್ನು ಧರಿಸುವುದಾಗಿ ಕೃಷ್ಣನು ಹೇಳುತ್ತಾರೆ. ನವಿಲಿನ ಗರಿಯಲ್ಲಿ

ಕೃಷ್ಣ ಕಿರೀಟದಲ್ಲಿ ನವಿಲುಗರಿ ಧರಿಸಲು ಇಲ್ಲಿದೆ ಮಹತ್ವದ ಕಾರಣ Read More »

“ಕೃಷ್ಣನ ನಾಮ ಜಪಂ ಮಂಗಲಂ”- ಶ್ರೀ ಕೃಷ್ಣ ಜನ್ಮಾಷ್ಠಮಿಯ ಆಚರಣೆ ಮತ್ತು ಮಹತ್ವ

ಸಮಗ್ರ ವಿಶೇಷ: ನಾಡಿನೆಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಂಭ್ರಮ ಸಡಗರ ಮನೆಮಾಡಿದೆ. ಭಗವಾನ್ ಶ್ರೀ ಕೃಷ್ಣನ ಜನ್ಮದಿನವನ್ನು ಹಿಂದೂ ಧರ್ಮದ ಜನರು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಶ್ರೀ ಕೃಷ್ಣ ಜನ್ಮೋತ್ಸವವನ್ನು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಆಚರಿಸಲಾಗುತ್ತದೆ. ವರಮಹಾಲಕ್ಷ್ಮೀ ಹಬ್ಬದ ನಂತರ ಬರುವ ಹಬ್ಬವೆಂದರೆ ಅದು ಕೃಷ್ಣ ಜನ್ಮಾಷ್ಠಮಿ. ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯು ಒಂದು. ಇದನ್ನು ಕೃಷ್ಣ ಜನ್ಮಾಷ್ಟಮಿ, ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀಜಯಂತಿ ಎಂದೂ ಕರೆಯಲಾಗುತ್ತದೆ, ಇದು ಕೃಷ್ಣನ ಜನ್ಮದಿನವನ್ನು

“ಕೃಷ್ಣನ ನಾಮ ಜಪಂ ಮಂಗಲಂ”- ಶ್ರೀ ಕೃಷ್ಣ ಜನ್ಮಾಷ್ಠಮಿಯ ಆಚರಣೆ ಮತ್ತು ಮಹತ್ವ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಮೇಷ:ಕಡೆಯ ಭಾಗದ ಶ್ರಾವಣವು ಕೃಷ್ಣ ಪದಲ್ಲಿ ನಡೆದು ಚಂದ್ರ ಬಲವು, ಗುರು ಬಲವು ಇಲ್ಲದೆ ಕಾರ್ಯಗಳಲ್ಲಿ ಆತಂಕ ತರುತ್ತದೆ. ಕೆಲಸಗಳಲ್ಲಿ ತೃಪ್ತಿ, ಸಂತೋಷ ನಿರೀಕ್ಷಿತ ಮಟ್ಟದಲ್ಲಿ ಕೊಡಲಾಗುವುದಿಲ್ಲ. ಗುರು ಪ್ರಾರ್ಥನೆಯೊಂದಿಗೆ ಗುರು ವಂದನೆ ಸಲ್ಲಿಸಿ. ಸಾಧ್ಯವಾದಲ್ಲಿ ದಂಪತಿ ಗಳಿಗೆ ಇಚ್ಛಾ ಭೋಜನ ಮಾಡಿಸಿದರೆ ಕಾರ್ಯಗಳಲ್ಲಿ ವಿಘ್ನಗಳು ನಿವಾರಣೆಯಾಗುತ್ತವೆ. ವೃಷಭವೃಷಭ ರಾಶಿಯಲ್ಲಿ ಅಂಗಾರಕನು ಇದ್ದು, ರಾಶ್ಯಾಧಿಪತಿ ಶುಕ್ರನು ಕಟಕ ರಾಶಿಯಲ್ಲಿದ್ದಾನೆ. ರವಿ ಸಂಯುಕ್ತನಾಗಿದ್ದು ಅನನ್ಯವಾದ, ದೃಢವಾದ ಭಕ್ತಿಯನ್ನು ದೇವರಲ್ಲಿ ಇರಿಸಿ, ಸುಬ್ರಹ್ಮಣ್ಯನನ್ನು ಬಲವಾಗಿ ನಂಬಿದರೆ ಕೆಲಸಗಳು ಮುಂದೆ ಸಾಗುತ್ತವೆ.

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು? ಅದರ ಅರ್ಥವೇನು?

ಸಮಗ್ರ ನ್ಯೂಸ್: ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ವರ್ಷ ರಕ್ಷಾ ಬಂಧನದ ಹಬ್ಬವು ಆಗಸ್ಟ್​ 11ರ ಸಂಜೆಯಂದು ಆರಂಭವಾಗುತ್ತದೆ. ಹಾಗೂ ಆಗಸ್ಟ್​ 12ರ ಶುಕ್ರವಾರ ಬೆಳಗ್ಗೆಯವರೆಗೆ ಮುಂದುವರಿಯುತ್ತದೆ. ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಹಬ್ಬದ ಬಗ್ಗೆ ಕೆಲವು ಪ್ರಮುಖ ಮಾಹಿತಿಗಳ ಬಗ್ಗೆ ತಿಳಿದುಕೊಳ್ಳೋಣ ರಕ್ಷಾ ಬಂಧನದ ದಿನದಂದು ಸಹೋದರಿಯು ತನ್ನ ಸಹೋದರನ ಮಣಿಕಟ್ಟಿನ ಮೇಲೆ ರಾಖಿಯನ್ನು ಕಟ್ಟುವಾಗ ಮೂರು ಗಂಟುಗಳನ್ನೇ ಹಾಕಬೇಕು. ಧಾರ್ಮಿಕ ನಂಬಿಕೆಯ ಪ್ರಕಾರ,ರಾಖಿ ಕಟ್ಟುವಾಗ ಮೂರು ಗಂಟುಗಳನ್ನು ಹಾಕುವುದು ಮಂಗಳಕರ ಎಂದು ಪರಿಗಣಿಸಲಾಗಿದೆ. ಏಕೆಂದರೆ ಮೂರು

ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು? ಅದರ ಅರ್ಥವೇನು? Read More »

ನಗರಗಳಲ್ಲಿ ಚಿನ್ನದ ಬೆಲೆ ಚೆನ್ನಾಗಿದೆಯೇ ? ಇಲ್ಲಿದೆ ನೋಡಿ ಇಂದಿನ ಬೆಳ್ಳಿ ಬಂಗಾರದ ಬೆಲೆ

ಭಾರತದಲ್ಲಿ ಕಳೆದೆರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಭಾರೀ ಏರಿಕೆ ಕಂಡಿದೆ.ಬೆಳ್ಳಿ ಬೆಲೆ ಕೂಡ ಇಂದು ಭಾರೀ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 59,000 ರೂ. ಆಗಿದೆ. ನಗರಗಳಲ್ಲಿ ಇಂದಿನ ಚಿನ್ನ ಬೆಳ್ಳಿಯ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಹೆಚ್ಚಳವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,550 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ

ನಗರಗಳಲ್ಲಿ ಚಿನ್ನದ ಬೆಲೆ ಚೆನ್ನಾಗಿದೆಯೇ ? ಇಲ್ಲಿದೆ ನೋಡಿ ಇಂದಿನ ಬೆಳ್ಳಿ ಬಂಗಾರದ ಬೆಲೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ವಿಶೇಷ: ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷ: ಕುಟುಂಬದಲ್ಲಿ ಹೊಸ ಆರಂಭದಿಂದ ಮನಸ್ಸು ಸಂತೋಷವಾಗುತ್ತದೆ. ಕುಟುಂಬದ ಉಪಸ್ಥಿತಿಯಲ್ಲಿ ನೀವು ಬಹಳಷ್ಟು ಸಂತೋಷವನ್ನು ಪಡೆಯುತ್ತೀರಿ. ಹಣಕಾಸಿನ ಪರಿಸ್ಥಿತಿಗಳು ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಬಹುದು. ಹೂಡಿಕೆಯತ್ತ ಗಮನ ಹರಿಸಬೇಕು. ಸದ್ಯಕ್ಕೆ ವ್ಯಾಪಾರ ಪ್ರಯಾಣ ತಪ್ಪಿಸಿ. ಪ್ರೇಮ ಸಂಬಂಧದಲ್ಲಿ ಇತರರ ಮಾತನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »