ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದೈನಂದಿನ ಜೀವನದಲ್ಲಿ ನಮ್ಮ ಎಲ್ಲಾ ವ್ಯವಹಾರಗಳ ಹಿಂದೆ, ನಕ್ಷತ್ರ, ರಾಶಿಗಳು ಪ್ರಭಾವ ಬೀರುತ್ತವೆ. ನಮ್ಮ ನಡವಳಿಕೆಗಳು ಇವುಗಳ ಪ್ರಭಾವದಿಂದಾಗಿ ನಡೆಯುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಇವುಗಳ ಪ್ರಭಾವದಿಂದಾಗಿ ನಾವು ನಮ್ಮ ಕಾರ್ಯಗಳಲ್ಲಿ ಶುಭ ಮತ್ತು ಅಶುಭ ಫಲಗಳನ್ನು ಕಾಣುತ್ತೇವೆ. ಈ ವಾರದಲ್ಲಿ ಯಾವ ರಾಶಿಯವರಿಗೆ ಏನು ಫಲ ಲಭಿಸುತ್ತದೆ, ರಾಶಿಗಳ ಗೋಚಾರಫಲ ಮತ್ತು ಪರಿಹಾರವೇನು ಎಂಬ ಮಾಹಿತಿ ಇಲ್ಲಿದೆ. ಮೇಷ ರಾಶಿ:ಪಾರಂಪರಿಕವಾಗಿ ನಡೆದು ಬಂದ ವ್ಯವಹಾರಗಳನ್ನು ಬಿಡುವುದು ಬೇಡ.ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ, ಯಾವ ರಾಶಿಯವರ ಭವಿಷ್ಯ ಉತ್ತಮವಾಗಿದೆ, ಯಾವ ರಾಶಿಯವರು ದೋಷ ಪರಿಹಾರ ಮಾಡಿಕೊಳ್ಳಬೇಕು? ತಿಳಿಯೋಣ ಬನ್ನಿ… ಮೇಷ ರಾಶಿ:ನಿಮ್ಮ ಸಂಬಂಧಗಳ ಗಟ್ಟಿತನವನ್ನು ಕಾಣಬಹುದು. ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಕೊಡಬೇಕಾದ ಸಂದರ್ಭವಿದೆ. ಆರೋಗ್ಯದಲ್ಲಿ ಹೆಚ್ಚು ಚೇತರಿಕೆಯನ್ನು ಕಾಣಬಹುದು. ಸ್ತ್ರೀಯರು ಅವರ ಖರ್ಚಿನ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಶಾಂತಿ, ಸೌಹಾರ್ದತೆಯನ್ನು ತರಲಿ ರಂಜಾನ್

ಸಮಗ್ರ ವಿಶೇಷ: ಕಳೆದೊಂದು ತಿಂಗಳಿನಿಂದ ಪವಿತ್ರ ರಂಜಾನ್ ಮಾಸದ ಉಪವಾಸದಲ್ಲಿದ್ದ ಮುಸ್ಲಿಂ ಬಾಂಧವರು ಇಂದು ಖುತುಬ್ ಎ ರಂಜಾನ್ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಶಾಂತಿ ಸೌಹಾರ್ದತೆಯ ಸಂದೇಶ ಸಾರುವ ರಂಜಾನ್ ಹಬ್ಬವನ್ನು ಕೋವಿಡ್ ಮಹಾಮಾರಿಯಿಂದಾಗಿ ಹಿಂದಿನ ಎರಡು ವರ್ಷಗಳಲ್ಲಿ ಸರಳವಾಗಿ ಆಚರಿಸಲಾಗಿತ್ತು. ಈ ಸಲ ಕೋವಿಡ್ ಪರಿಣಾಮವಿಲ್ಲದ ಕಾರಣ ಮುಸ್ಲಿಮರು ಒಟ್ಟಾಗಿ ಹಬ್ಬ ಆಚರಿಸುತ್ತಿದ್ದಾರೆ. ಕೋವಿಡ್‌ ಅವಧಿಯಲ್ಲಿ ಸರಿಯಾದ ಕೆಲಸ ಸಿಗದೆ ಸಣ್ಣ ಹಾಗೂ ಮಧ್ಯಮ ವ್ಯಾಪಾರಿಗಳು ತೀವ್ರ ಹೊಡೆತ ಅನುಭವಿಸಿದ್ದವು. ಆರ್ಥಿಕ ಸಂಕಷ್ಟದಿಂದ ಈಗ ಚೇತರಿಕೆ ಕಾಣುತ್ತಿದೆ.

ಶಾಂತಿ, ಸೌಹಾರ್ದತೆಯನ್ನು ತರಲಿ ರಂಜಾನ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದಿನದ ತಯಾರಿ ಅದೇ ರೀತಿ ವಾರ, ಬಳಿಕ ತಿಂಗಳು ಹೀಗೆ ಪ್ರತಿಯೊಬ್ಬ ಯೋಜನಾಬದ್ಧ ವ್ಯಕ್ತಿಯು ತನ್ನ ಗುರಿಗಳನ್ನು ಈಡೇರಿಸಿಕೊಳ್ಳಲು ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳುವುದು ಸಹಜ. ತನಗೆ ಗುರಿ ಮುಟ್ಟಲು ಸಾಧ್ಯವೇ ಎನ್ನುವುದನ್ನು ತಿಳಿಯಲು ಆತ ಕೆಲವೊಮ್ಮೆ ಜ್ಯೋತಿಷ್ಯದ ಮೊರೆ ಹೋಗುತ್ತಾನೆ. ಇದಕ್ಕಾಗಿಯೇ ಇಂದು ದಿನ ಭವಿಷ್ಯ, ವಾರ ಭವಿಷ್ಯ, ತಿಂಗಳ ಭವಿಷ್ಯ ಹಾಗೂ ವಾರ್ಷಿಕ ಭವಿಷ್ಯ ಎಂದು ಹೇಳಲಾಗುತ್ತದೆ. ಒಂದು ವಾರದಲ್ಲಿ ಸೌರಮಂಡಲದಲ್ಲಿ ಆಗುವಂತಹ ಬದಲಾವಣೆಗಳನ್ನು ನೋಡಿಕೊಂಡು ವಾರ ಭವಿಷ್ಯ ಹೇಳಲಾಗುತ್ತದೆ. ಈ ವಾರ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕಡಬ: ಶಿಲಾಯುಗ ಸಂಸ್ಕೃತಿಯ ಗುಹಾ ಸಮಾಧಿ ಪತ್ತೆ|

ಬೃಹತ್ ಶಿಲಾಯುಗ ಸಂಸ್ಕೃತಿಯು, ಕರ್ನಾಟಕವೂ ಒಳಗೊಂಡಂತೆ ದಕ್ಷಿಣ ಭಾರತದ ಒಂದು ಪ್ರಮುಖ ಇತಿಹಾಸಪೂರ್ವ ಯುಗದ ಸಂಸ್ಕೃತಿಯಾಗಿದೆ. ಇದು ಸಮಾಧಿ ಪ್ರಧಾನ ಸಂಸ್ಕೃತಿಯಾಗಿದ್ದು, ತನ್ನ ವೈವಿಧ್ಯಮಯ ಸಮಾಧಿಗಳಿಂದಲೇ ಚಿರಪರಿಚಿತವಾಗಿದೆ. ಕರ್ನಾಟಕದ ಪಶ್ಚಿಮ ಕರಾವಳಿ ಮತ್ತು ಕೇರಳದಲ್ಲಿ ಈ ಸಂಸ್ಕೃತಿಗೆ ಸಂಬಂಧಿಸಿದ ವಿಶಿಷ್ಠ ಮಾದರಿಯ ಗುಹಾ ಸಮಾಧಿಗಳನ್ನು ಕೆಂಪು ಮುರಕಲ್ಲಿನಲ್ಲಿ ಅಗೆದು ಮಾಡಲಾಗಿದೆ. ಇಂತಹ ಒಂದು ಅಪರೂಪದ ಗುಹಾ ಸಮಾಧಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ರ‍್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ ಎಂದು

ಕಡಬ: ಶಿಲಾಯುಗ ಸಂಸ್ಕೃತಿಯ ಗುಹಾ ಸಮಾಧಿ ಪತ್ತೆ| Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಎ.25 ರಿಂದ 30ರ ವರೆಗಿನ ದ್ವಾದಶ ರಾಶಿಗಳ ವಾರಭವಿಷ್ಯ ಹೀಗಿದೆ. ಮೇಷ: ಬೇಜವಾಬ್ದಾರಿ ಮಾತುಗಳಿಂದ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಅನಗತ್ಯ ಸಿಟ್ಟಿನಿಂದ ಆಗುವ ನಷ್ಟ ತಪ್ಪಿಸಲು ಸಮಾಧಾನದಿಂದ ಇರುವುದು ಒಳ್ಳೆಯದು. ನ್ಯಾಯಾಲಯದಲ್ಲಿನ ವ್ಯವಹಾರಗಳನ್ನು ಸ್ವಲ್ಪ ಮುಂದೂಡುವುದು ಒಳ್ಳೆಯದು. ಲೇವಾದೇವಿ ಮಾಡುವವರಿಗೆ ಬಾಕಿ ಹಣಗಳು ಬಂದು ಸಂತಸವಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ಮಹಿಳೆಯರಿಗೆ ಸಂತಸಪಡುವ ಸುದ್ದಿಯೊಂದು ಕೇಳಿಬರುತ್ತದೆ. ಸಂಸಾರದಲ್ಲಿ ಕಿರಿಕಿರಿಗಳು ಆರಂಭವಾಗಬಹುದು. ಹಣಕಾಸು ಹೂಡಿಕೆಯ ಬಗ್ಗೆ ಸರಿಯಾಗಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಎ.27; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ| ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ 200 ನವಜೋಡಿ

ಸಮಗ್ರ ನ್ಯೂಸ್: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್(ರಿ) ಧರ್ಮಸ್ಥಳ ಇದರ ಆಶ್ರಯದಲ್ಲಿ ಏಪ್ರಿಲ್ 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಈ ಬಾರಿ 200 ಜೋಡಿ ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ. ಏಪ್ರಿಲ್ 27ರ ಬುಧವಾರ ಸಂಜೆ 6.50ರ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯ ನೆರವೇರಲಿದೆ. ವಧುವರರಿಗೆ ಕ್ಷೇತ್ರದಿಂದ ಕರಿಮಣಿ, ತಾಳಿ ಮತ್ತು ವಧುವರರ ಉಡುಪು ಮತ್ತು ಹೂವಿನ ಮಾಲೆಯನ್ನು ವಿತರಿಸಲಿದ್ದಾರೆ. 50ನೇ ವರ್ಷದ ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ

ಎ.27; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ| ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ 200 ನವಜೋಡಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಮೇಷ: ಈ ತಿಂಗಳ 28ರ ನಂತರ ಬಹಳ ಎಚ್ಚರಿಕೆಯಿಂದ ಸಾಗಬೇಕು. ಕೀರ್ತಿಗೆ ಧಕ್ಕೆ ಬಂದು ಜನಾನುರಾಗ ಕಳೆದುಕೊಳ್ಳಬಹುದು. ಸಂಚಿನಲ್ಲಿ ಸಿಲುಕಿ ದುಃಖ ಪಡುವ ಸಂದರ್ಭ ಬರಬಹುದು. ಅದಕ್ಕಾಗಿ 14 ತಿಂಗಳುಗಳ ಕಾಲ ಅಂದರೆ ಗುರುವು ಮೇಷರಾಶಿಗೆ ಬರುವವರೆಗೂ ದತ್ತಾತ್ರೇಯನ ಪೂಜೆ ಮಾಡುವ ಜತೆಗೆ, ಸುಬ್ರಹ್ಮಣ್ಯ ದೇವರನ್ನೂ ಪೂಜಿಸಿ. ವೃಷಭ: ಏಕಾದಶಕ್ಕೆ ಗುರು ಬಂದಿದ್ದಾನೆ. ರಾಹು-ಕೇತುಗಳು ಚಲನವನ್ನು ತೋರಿಸುತ್ತಿದ್ದಾರೆ. ಕುತಂತ್ರವನ್ನು ದೇವರು ಒಪುಪವುದಿಲ್ಲ. ಧರ್ಮವೇ ಬುದ್ಧಿಯ ಮೂಲವಾಗಿರಬೇಕು. ಏಕಾದಶ ಗುರುವನ್ನು ಸದ್ವಿನಿಯೋಗಿಸಿಕೊಳ್ಳಿ. ಗುರುಸೇವೆ ಬಿಡದೆ ಮಾಡಿದಲ್ಲಿ ಕೀರ್ತಿಯನ್ನು ಪಡೆಯುವಿರಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ. ವಾರಭವಿಷ್ಯ

ಮೇಷ ರಾಶಿ: ವೃತ್ತಿರಂಗದ ಬಗ್ಗೆ ಸಂತೋಷವಿರುತ್ತದೆ. ಗುತ್ತಿಗೆ ವ್ಯವಹಾರಸ್ತರಿಗೆ ಹಣದ ಹರಿವು ಚೆನ್ನಾಗಿರುತ್ತದೆ.ನೆರೆಹೊರೆಯವರ ಜೊತೆ ನಿಷ್ಠುರವಾಗಿ ಅವರಿಂದ ದೂರವಾಗುವ ಸಾಧ್ಯತೆಗಳಿವೆ. ನಿಮ್ಮ ಸ್ವಂತ ವಿವೇಚನೆಯಿಂದ ಕೆಲವೊಂದು ಅಂತ ಕಲಹಗಳನ್ನು ನಿವಾರಣೆ ಮಾಡಿಕೊಳ್ಳುವಿರಿ. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭವಿರುತ್ತದೆ. ಲಲಿತಕಲೆ ಪರಿಣಿತರಿಗೆ ಪ್ರದರ್ಶನ ಮಾಡುವ ಅವಕಾಶಗಳು ದೊರೆಯಲು ಆರಂಭಿಸುತ್ತವೆ. ನಿಮ್ಮ ವಿಶ್ವಾಸಿಗಳಿಗೆ ಅನಿವಾರ್ಯವಾಗಿ ಧನಸಹಾಯ ಮಾಡಬೇಕಾಗುತ್ತದೆ. ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಅನುಕೂಲಕರ ವಾತಾವರಣ ದೊರೆಯುತ್ತದೆ. ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ಕಣ್ಣಿನ ಸಮಸ್ಯೆ ಕಾಡಬಹುದು. ವೃಷಭ ರಾಶಿ:

ದ್ವಾದಶ ರಾಶಿಗಳ. ವಾರಭವಿಷ್ಯ Read More »

ದ್ವಾದಶ ರಾಶಿಗಳಿಗೆ ವಾರಭವಿಷ್ಯ

ಸಮಗ್ರ ನ್ಯೂಸ್: ಹೊಸ ಸಂವತ್ಸರಾರಂಭದ ಮೊದಲ ವಾರದಲ್ಲಿ ನಾವಿದ್ದೇವೆ. ಯುಗಾದಿಯ ಆದಿಯಲ್ಲಿ ದ್ವಾದಶ ರಾಶಿಗಳ ಮೇಲೆ ಗ್ರಹಾಧಿಪತಿಗಳ ಪರಿಣಾಮ ಮತ್ತು ಗೋಚಾರಫಲ ಯಾವ ರೀತಿ ಇದೆ ಎಂದು ತಿಳಿದುಕೊಳ್ಳೋಣ. ಮೇಷ: ರಾಶಿಯಿಂದ ಮೀನ ರಾಶಿಯವರಿಗೆ ಈ ಸಂವತ್ಸರದಲ್ಲಿ ಶನಿಯು ರಾಜನು ಹಾಗೂ ಗುರುವೇ ಮಂತ್ರಿ ಆಗಿರುತ್ತಾನೆ. ಏಕಾದಶಕ್ಕೆ ಶನಿಯು ಬಂದು ಜೀವನದಲ್ಲಿ ಸುಖ ಸಂತೋಷ ಆನಂದ ಬಂದು ಸೇರುತ್ತದೆ.ನಿರೀಕ್ಷಿಸಿದ ಧನವೂ ಬಂದು ಕೂಡುತ್ತದೆ. ಭಕ್ತಿಯೊಂದೇ ಮನುಷ್ಯನ ಶ್ರೇಯಸ್ಸಿಗೆ ಕಾರಣವು. ಮಾತಾಪಿತರಿಗೆ ವಂದಿಸಿ ಪ್ರತಿ ವಾರದಲ್ಲಿ ಶನಿಯನ್ನು ಪೂಜಿಸಿದರೆ

ದ್ವಾದಶ ರಾಶಿಗಳಿಗೆ ವಾರಭವಿಷ್ಯ Read More »